• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿರಿಯ ವಿದ್ವಾಂಸ, ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ.ಪಾಲ್ತಾಡಿ ಇನ್ನಿಲ್ಲ
ಸುಳ್ಯ ತಾಲೂಕಿನ ಪೆರುವಾಜೆಯಲ್ಲಿರುವ ತನ್ನ ಮಗಳ ಮನೆಯಲ್ಲಿದ್ದ ಅವರ ಆರೋಗ್ಯದಲ್ಲಿ ಮಂಗಳವಾರ ಸಂಜೆ ವೇಳೆಗೆ ಏರುಪೇರು ಕಂಡು ಬಂದಿತ್ತು. ರಾತ್ರಿ ಅವರನ್ನು ನಗರದ ಆಸ್ಪತ್ರೆಗೆ ಕರೆ ತರುತ್ತಿದ್ದ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ.
ಕಾಸರಗೋಡು ಬೇಕಲ ಗೋಕುಲಂ ಗೋಶಾಲೆಯಲ್ಲಿ ಮೇ 8 ರಿಂದ 16ರ ತನಕ ನೃತ್ಯೋತ್ಸವ
ಪ್ರತೀ ವರ್ಷ ಪೆರಿಯ ಗೋಕುಲಂ ಗೋಶಾಲೆಯಲ್ಲಿ ದೀಪಾವಳಿ ಸಂಗೀತೋತ್ಸವ ವಿಜೃಂಭಣೆಯಿಂದ ನಡೆಯುತ್ತಿದ್ದು, ಭಾರತದ ನಾನಾ ಭಾಗಗಳಿಂದ ನುರಿತ ಸಂಗೀತ ಕಲಾವಿದರು ಈ ಸಂಭ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಬಂಟ್ವಾಳದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ
ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಮಳೆಗೆ ಪ್ರಾರ್ಥಿಸಿ ಕದ್ರಿ ಕ್ಷೇತ್ರದಲ್ಲಿ ಪರ್ಜನ್ಯ ಜಪ
ಮಳೆಗೆ ಪ್ರಾರ್ಥಿಸಿ ಶ್ರೀ ಕ್ಷೇತ್ರ ಕದ್ರಿಯ ಕೆರೆಯ ಆವರಣದಲ್ಲಿ ಸೋಮವಾರ ಪರ್ಜನ್ಯ ಜಪ- ರುದ್ರಪಾರಾಯಣ ಜರಗಿತು. ಕಲ್ಕೂರ ಪತ್ರಿಷ್ಠಾನ ಸಂಯೋಜನೆಯೊಂದಿಗೆ ನಡೆದ ಈ ಕಾರ್ಯಕ್ರಮವು ವೇದ ವಿದ್ವಾಂಸ ವಿದ್ವಾನ್ ಕದ್ರಿ ವಿಠಲದಾಸ ತಂತ್ರಿ ಮಾರ್ಗದರ್ಶನದೊಂದಿಗೆ ನೆರವೇರಿತು. ವಿವಿಧ ಸಂಘಟನೆಯವರು ಪಾಲ್ಗೊಂಡರು.
ಮಳೆ ಬಂದಾಗ ಕೆಸರು ಗದ್ದೆಯಂತಾಗುವ ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ
ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ-73 ಇದರ ಕಾಮಗಾರಿ ಭಾರೀ ಪ್ರಮಾಣದಲ್ಲಿ ನಡೆಯುತ್ತಿದೆ. ಪುಂಜಾಲಕಟ್ಟೆಯಿಂದ ಮದ್ದಡ್ಕ, ಕುವೆಟ್ಟು, ಗುರುವಾಯನಕೆರೆ, ಬೆಳ್ತಂಗಡಿ, ಕಾಶಿಬೆಟ್ಟು, ಉಜಿರೆ, ಮುಂಡಾಜೆ, ಚಿಬಿದ್ರೆ ಚಾರ್ಮಾಡಿ ತನಕ ಮೊದಲಿನ ಹೆದ್ದಾರಿಯನ್ನುಅಳಿಸಿ ಹೊಸತಾಗಿ ದ್ವಿಪಥವಾಗಿ ರಚನೆಯಾಗುತ್ತಿದೆ. ಮಳೆ ಬಂದರೆ ಈ ಭಾಗ ಕೆಸರು ಗದ್ದೆಯಂತಾಗುತ್ತದೆ.
ಸಾಮಾಜಿಕ ಸೇವಾ ಕಾರ್ಯಗಳಲ್ಲಿ ಪ್ರಜ್ವಲ್ ಯುವಕ ಮಂಡಲ ಮಾದರಿ: ಕಾಮತ್
ಸೂಟರ್ ಪೇಟೆ ಶ್ರೀ ಕೋರ್ದಬ್ಬು ದೇವಸ್ಥಾನದ ಬಬ್ಬುಸ್ವಾಮಿ ರಂಗಮಂದಿರದಲ್ಲಿ ನಡೆದ ಪ್ರಜ್ವಲ್ ಯುವಕ ಮಂಡಲದ 26ನೇ ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮವನ್ನು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಉದ್ಘಾಟಿಸಿ ಮಾತನಾಡಿದರು.
ಕನ್ನಡಪ್ರಭ ವರದಿ ಪರಿಣಾಮ: ಕಸ ವಿಲೇವಾರಿಗೆ ಖಡಕ್‌ ಕ್ರಮಕ್ಕೆ ಸುತ್ತೋಲೆ
ದಕ್ಷಿಣ ಕನ್ನಡದಲ್ಲಿ ರಸ್ತೆ ಪಕ್ಕದ ತ್ಯಾಜ್ಯ ಸಮಸ್ಯೆ ಕುರಿತು ಏ.30ರಂದು ಪ್ರಕಟವಾದ ‘ಕನ್ನಡಪ್ರಭ’ ಪತ್ರಿಕೆಯ ವರದಿಯ ಪ್ರತಿ ಸಹಿತ ಜಿಲ್ಲೆಯ ಎಲ್ಲಾ ತಾಲೂಕು ಪಂಚಾಯಿತಿಗೆ ಜಿಲ್ಲಾಡಳಿತ ಸುತ್ತೋಲೆ ಹೊರಡಿಸಿದೆ. ಸ್ವಚ್ಛತೆಗೆ ಕ್ರಮ ಕೈಗೊಳ್ಳುವ ಜೊತೆಗೆ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಜಾರಿಗೊಳಿಸುವಂತೆ ಸೂಚನೆ ನೀಡಲಾಗಿದೆ.
ಬೆಳ್ತಂಗಡಿ: ಆಡಳಿತ ಸೌಧಕ್ಕೆ ಲೋಕಾಯುಕ್ತ ದಿಢೀರ್‌ ಭೇಟಿ
ಬೆಳ್ತಂಗಡಿ ಆಡಳಿತ ಸೌಧ ಭೇಟಿಯಲ್ಲಿ 94ಸಿಸಿ , ಆಹಾರ ಇಲಾಖೆಯಲ್ಲಿ ಸಾರ್ವಜನಿಕರಿಗೆ ಪಡಿತರ ವಿತರಣೆ ಸರಿಯಾಗಿ ಅಗುತ್ತಿಲ್ಲ, ವಿಧವ ವೇತನ ಬರುತ್ತಿಲ್ಲ, ಗೃಹ ಲಕ್ಷ್ಮಿ ಯೋಜನೆಯ ಹಣ ಸರಿಯಾಗಿ ಬರುತ್ತಿಲ್ಲ ಎಂಬ ಆರೋಪ ಕೇಳಿ ಬಂದ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಸಾರ್ವಜನಿಕರನ್ನು ಕರೆದು ಸಮಸ್ಯೆ ಆಲಿಸಿ, ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜಧಾನಿಯಲ್ಲೇ ಕನ್ನಡಕ್ಕೆ ಉಳಿವಿನ ಸವಾಲು: ಡಾ.ಕುಮಾರ ಹೆಗ್ಡೆ
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ಆಶ್ರಯದಲ್ಲಿ ಭಾನುವಾರ ಉಜಿರೆ ಶ್ರೀ ಸಿದ್ಧವನ ಗುರುಕುಲದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ೧೧೦ನೇ ಸಂಸ್ಥಾಪನಾ ದಿನಾಚರಣೆ ನಡೆಯಿತು.
ಜಪ, ಧ್ಯಾನದಿಂದ ಮಾನಸಿಕ ನೆಮ್ಮದಿ ಪ್ರಾಪ್ತಿ: ಡಾ.ವೀರೇಂದ್ರ ಹೆಗ್ಗಡೆ
ಶನಿವಾರ ನಾರಾವಿ ಬಸದಿಯಲ್ಲಿ ಧಾಮಸಂಪ್ರೋಕ್ಷಣಾಪೂರ್ವಕ ಜಿನಬಿಂಬ ಪ್ರತಿಷ್ಠಾಮಹೋತ್ಸವ ಸಂದರ್ಭ ಆಯೋಜಿಸಿದ ಧಾರ್ಮಿಕಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಜಪ, ಧ್ಯಾನದಿಂದ ಮಾನಸಿಕ ಪ್ರಾಪ್ತಿಯಾಗುತ್ತದೆ ಎಂದು ತಿಳಿಸಿದರು.
  • < previous
  • 1
  • ...
  • 484
  • 485
  • 486
  • 487
  • 488
  • 489
  • 490
  • 491
  • 492
  • ...
  • 659
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved