• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಡಿಯುವ ನೀರು ಬೋರ್‌ವೆಲ್‌ ಕೊರೆಯಲು ಕೃಷಿಕರ ಆಕ್ಷೇಪ
ಆರ್ಯಾಪು ಗ್ರಾ.ಪಂ.ನ ಕೊಲ್ಯ ಎಂಬ ಪ್ರದೇಶ ನಿವಾಸಿಗಳಿಗೆ ಕಳೆದ ೧೫ ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಿತ್ತು. ಈ ಬಗ್ಗೆ ಪಂಚಾಯಿತಿಗೆ ದೂರು ಬಂದ ಹಿನ್ನಲೆಯಲ್ಲಿ ಪಂಚಾಯಿತಿಯಿಂದ ಹೊಸ ಬೋರ್‌ವೆಲ್ ಕೊರೆಸಲು ಹೊರಟ ಸಂದರ್ಭ ಸ್ಥಳೀಯ ಕೃಷಿಕರು ಆಕ್ಷೇಪಿಸಿದರು. ತಹಸೀಲ್ದಾರ್ ಮಧ್ಯಪ್ರವೇಶ ಬಳಿಕ ಪರಿಸ್ಥಿತಿ ತಿಳಿಯಾಯಿತು.
ನೈತಿಕತೆ, ನಿಖರತೆ ಜೊತೆ ಮಾಧ್ಯಮ ವೃತ್ತಿಬದ್ಧತೆ ಅಗತ್ಯ: ಲಕ್ಷ್ಮಿ ಮಚ್ಚಿನ
ಉಜಿರೆಯ ಎಸ್‍ಡಿಎಂ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಶನಿವಾರ ಆಯೋಜಿಸಿದ್ದ ಕದಂಬೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೇ ನಡೆಸುವ ಪ್ರಾಯೋಗಿಕ ಮಾಸ ಪತ್ರಿಕೆ ‘ಕದಂಬ’ದ 6ನೇ ಸಂಚಿಕೆಯನ್ನು ಪತ್ರಕರ್ತ ಲಕ್ಷ್ಮಿ ಮಚ್ಚಿನ ಬಿಡುಗಡೆಗೊಳಿಸಿ ಮಾತನಾಡಿದರು.
ಕರಾವಳಿಯಲ್ಲಿ ಹಲವರಿಗೆ ಆರೋಗ್ಯ ಸಮಸ್ಯೆ: ಉಷ್ಣಾಂಶ ಏರಿಕೆಯಿಂದ ಡೆಂಘೀ ಆತಂಕ
ದ.ಕ. ಜಿಲ್ಲೆಯಲ್ಲಿ ಕಳೆದ ಹಲವು ದಶಕಗಳ ತಾಪಮಾನವನ್ನು ಗಮನಿಸಿದಾಗ 32- 33 ಡಿಗ್ರಿ ಸೆ. ಉಷ್ಣಾಂಶ ದಾಖಲಾಗುತ್ತಿತ್ತು. ಈ ಬಾರಿ ತಾಪಮಾನ 36ರಿಂದ 40 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗಿದೆ. ಬಿಸಿಲಿನಲ್ಲಿ ಹೆಚ್ಚು ಓಡಾಡುತ್ತಿರುವವರಿಗೆ ತಲೆ ನೋವು, ಸುಸ್ತು, ನಿಶ್ಯಕ್ತಿ, ಚರ್ಮ ತುರಿಕೆ, ಜ್ವರ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ತಿಳಿಸಿದ್ದಾರೆ.
ಗ್ರಾಮೀಣ ಭಾಗದ ಹೆಣ್ಣು ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು : ಡಾ. ಆಳ್ವ
ಶಿಬಿರದಲ್ಲಿ ಒಟ್ಟು 128 ಜನ ಪಾಲ್ಗೊಂಡು, 49 ಜನರು ಪ್ಯಾಪ್‌ಸ್ಮೀಯರ್ ಟೆಸ್ಟ್ಗೆ ಒಳಗಾದರು. ಶಿಬಿರದಲ್ಲಿ ಅರ್ಬುದ ಖಾಯಿಲೆಯ ತಪಾಸಣೆ, ಸ್ತನ ತಪಾಸಣೆ, ಚುಚ್ಚು ಮದ್ದಿನ ಕುರಿತು ಮಾಹಿತಿ ನೀಡಲಾಯಿತು.
ಬರಪೀಡಿತ ತಾಲೂಕುಗಳ ಜಾನುವಾರುಗಳಿಗೆ ಮಿನಿ ಕಿಟ್‌
ಈ ಮೇವಿನ ಮಿನಿ ಕಿಟ್‌ 6 ಕೆಜಿ ಹಲ್ಲು ಜೋಳ ಬೀಜ ಹಾಗೂ 5 ಕೆಜಿ ಸೋರ್ಗಮ್‌ ಬೀಜಗಳನ್ನು ಒಳಗೊಂಡಿದೆ. ಇವುಗಳನ್ನು ಬಿತ್ತನೆ ಮಾಡಿದ 60ರಿಂದ 75 ದಿನದೊಳಗೆ ಮೇವು ಕಟಾವಿಗೆ ಬರುತ್ತದೆ.
ಕಿನ್ನಿಗೋಳಿ ರಾಮ ಮಂದಿರದಲ್ಲಿ ಶ್ರೀರಾಮ ನಾಮ ಜಪ ಅಭಿಯಾನ
ಜನನಾಶೌಚ , ಮರಣಾಶೌಚದ ಸಮಯದಲ್ಲಿ ಅಥವಾ ಇನ್ನಾವುದೇ ಮೈಲಿಗೆ ಮುಂತಾದ ಸಂದರ್ಭದಲ್ಲಿ ತಾವೇ ಸ್ವಯಂ ಪ್ರೇರಿತರಾಗಿ ರಾಮನಾಮಜಪ ಅಭಿಯಾನದಿಂದ ದೂರವಿದ್ದು ಅಶೌಚ ಮುಗಿದ ನಂತರ ಶುದ್ಧರಾಗಿ ಪುನಃ ಅಭಿಯಾನವನ್ನು ಸೇರಿಕೊಳ್ಳುವುದು.
ಮಂಗಳೂರು: ಫ್ಯಾನ್‌ ಪಾರ್ಕ್‌ ಮೂಲಕ ಐಪಿಎಲ್‌ ವೀಕ್ಷಣೆ
ಭಾನುವಾರ ಮಧ್ಯಾಹ್ನ ಪಂಜಾಬ್‌ ಕಿಂಗ್ಸ್‌--ಚೆನ್ನೆ ಸೂಪರ್‌ ಕಿಂಗ್ಸ್‌ ಮತ್ತು ಸಂಜೆ ಲಕ್ನೋ ಸೂಪರ್‌ ಜೈಂಟ್ಸ್‌ ಮತ್ತು ಕೊಲ್ಕತ್ತಾ ನೈಟ್‌ ರೈಡ​ರ್ಸ್ ನಡುವಿನ ಪಂದ್ಯವೂ ನೇರ ಪ್ರಸಾರವೂ ಇಲ್ಲಿ ಏರ್ಪಾಟಾಗಿತ್ತು.
ಪ್ರಜ್ವಲ್‌ ಆಗಮನ ಗುಮಾನಿ: ಮಂಗ್ಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್‌ ನಿಗಾ
ಭಾನುವಾರ ಸಂಜೆ ವರೆಗೆ ದುಬೈ ಸೇರಿದಂತೆ ಕೊಲ್ಲಿ ರಾಷ್ಟ್ರಗಳಿಂದ ವಿಮಾನಗಳು ಮಂಗಳೂರಿಗೆ ಆಗಮಿಸಿದ್ದು, ಪ್ರಜ್ವಲ್‌ ರೇವಣ್ಣ ಆಗಮನ ಪತ್ತೆಯಾಗಿಲ್ಲ. ಪ್ರಜ್ವಲ್‌ ರೇವಣ್ಣ ದುಬೈನಿಂದ ಮಂಗಳೂರಿಗೆ ಆಗಮಿಸುವ ಬಗ್ಗೆ ಜಾಲತಾಣಗಳಲ್ಲಿ ಸುದ್ದಿ ಹರಡಿತ್ತು.
ವೇಣೂರು: ಮಹಾಮಸ್ತಕಾಭಿಷೇಕ ಮಂಗಲೋತ್ಸವ
ಈ ಬಾರಿಯ ಕೊನೆಯ ಅಭಿಷೇಕದಂದು ಹೆಚ್ಚುವರಿಯಾಗಿ ಚಂದನ, ಸರ್ವ ಔಷಧಿ, ಸುಗಂಧ ಕಲಶ, ರತ್ನ ಕನಕ, ಪುಷ್ಪ ವೃಷ್ಟಿ ಅಭಿಷೇಕ ಹಮ್ಮಿಕೊಳ್ಳಲಾಗಿತ್ತು.
ಮಂಗಳೂರಿಗೆ ಬಂತು ನಾರ್ವೇಜಿಯನ್‌ ವಿಲಾಸಿ ಹಡಗು
ಮುಂದಿನ ಪ್ರಯಾಣ ಆರಂಭಿಸುವ ಮೊದಲು ಮಂಗಳೂರಿನ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಸ್ಮರಣಿಕೆಗಳನ್ನು ಪಡೆದರು. ಹಡಗು ತನ್ನ ಮುಂದಿನ ತಾಣವಾದ ಮೊರ್ಮುಗೋ ಬಂದರಿಗೆ ಹೊರಟಿತು.
  • < previous
  • 1
  • ...
  • 485
  • 486
  • 487
  • 488
  • 489
  • 490
  • 491
  • 492
  • 493
  • ...
  • 659
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved