• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಂಆರ್‌ಪಿಎಲ್‌ಗೆ ಗ್ಲೋಬಲ್‌ ಗ್ರೀನ್‌ಟೆಕ್‌ ಪರಿಸರ ಮತ್ತು ಸುಸ್ಥಿರತೆ ಪ್ರಶಸ್ತಿ
ದೇಶದ ಪ್ರತಿಷ್ಠಿತ ಸಂಸ್ಥೆಯಾದ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್‌ (ಎಂಆರ್‌ಪಿಲ್‌)ಗೆ ಪರಿಸರ ಸಂರಕ್ಷಣಾ ಕೊಡುಗೆಗಳ ಸಾಧನೆಯನ್ನು ಗುರುತಿಸಿ ಪ್ರತಿಷ್ಠಿತ 24ನೇ ಗ್ಲೋಬಲ್‌ ಗ್ರೀನ್‌ಟೆಕ್‌ ಪರಿಸರ ಮತ್ತು ಸುಸ್ಥಿರತೆ ಪ್ರಶಸ್ತಿ ಲಭಿಸಿದೆ.
ವೈದ್ಯ-ರೋಗಿ ಅನನ್ಯ ಸಂಬಂಧಕ್ಕೆ ‘ಚಿಕಿತ್ಸಾ ಚತುಷ್ಪಾದ’ ಸೇತು: ಡಾ. ಶ್ಯಾಮ್‌ ಪ್ರಸಾದ್‌
6ನೇ ಶತಮಾನದ ಮಹರ್ಷಿ ವಾಗ್ಭಟರು ತಮ್ಮ ‘ಅಷ್ಟಾಂಗ ಸಂಗ್ರಹ’ ಗ್ರಂಥದಲ್ಲಿ ‘ಚಿಕಿತ್ಸಾ ಚತುಷ್ಪಾದ’ದ ಎರಡು ಪ್ರಮುಖ ಆಧಾರ ಸ್ತಂಭಗಳಾದ ವೈದ್ಯ ಮತ್ತು ರೋಗಿಯ ಅನನ್ಯ ಸಂಬಂಧವನ್ನು ವಿವರಿಸಿದ್ದು, ಕುಶಾಲನಗರದ ವೈದ್ಯ ಡಾ. ಶ್ಯಾಮ್ ಪ್ರಸಾದ್ ಈ ಮಾಹಿತಿಯನ್ನು ಓದುಗರ ಜೊತೆ ಹಂಚಿಕೊಂಡಿದ್ದಾರೆ.
ಹೆಚ್ಚುವರಿ ಕೋಚ್‌ ಬಳಿಕ ‘ಪಂಚಗಂಗಾ ಎಕ್ಸ್‌ಪ್ರೆಸ್‌’ ರೈಲು ಸಂಚಾರ ವಿಳಂಬ ಸಂಚಾರ
ಹೆಚ್ಚುವರಿ ಕೋಚ್‌ ಅಳವಡಿಕೆ ಆದಲ್ಲಿಂದ ಪಂಚಗಂಗಾ ಎಕ್ಸ್‌ಪ್ರೆಸ್‌ ರೈಲಿನ ವಿಳಂಬ ಪ್ರಯಾಣ ಯಥಾಪ್ರಕಾರ ಮುಂದುವರಿದಿದೆ. ಇದು ಗಮ್ಯಸ್ಥಾನ ತಲುಪುವ ಪ್ರಯಾಣಿಕರಿಗೂ ಭಾರಿ ತೊಂದರೆಯಾಗಿದೆ. ಪ್ರತಿದಿನ ಸರಾಸರಿ ಒಂದು ಗಂಟೆ ವಿಳಂಬವಾಗುತ್ತಿದೆ ಎಂಬುದು ಪ್ರಯಾಣಿಕರ ಆರೋಪ.
ಅಕ್ಷರಸಂತ ಹರೇಕಳ ಹಾಜಬ್ಬ ಸ್ಥಾಪಿಸಿದ ನ್ಯೂಪಡ್ಪು ಶಾಲೆ ನೂತನ ಕಟ್ಟಡ ಉದ್ಘಾಟನೆ
‘ಕನ್ನಡಪ್ರಭ ವರ್ಷದ ವ್ಯಕ್ತಿ’, ಪದ್ಮಶ್ರೀ ಹರೇಕಳ ಹಾಜಬ್ಬರು ಸ್ಥಾಪಿಸಿದ ಹರೇಕಳ ಗ್ರಾಮದ ನ್ಯೂಪಡ್ಪು ಸರ್ಕಾರಿ ಪ್ರಾಥಮಿಕ ಶಾಲೆಗೆ ಹೊಸದಾಗಿ ನಿರ್ಮಿಸಲಾದ ನಾಲ್ಕು ಕೊಠಡಿಗಳ ಒಂದಸ್ತಿನ ನೂತನ ಕಟ್ಟಡವನ್ನು ಶನಿವಾರ ಸ್ಪೀಕರ್ ಯು.ಟಿ.ಖಾದರ್ ಉದ್ಘಾಟಿಸಿದರು.
ರೋಗಿಗಳೂ ಹೀಗೆಲ್ಲ ಕೇಳ್ತಾರೆ... ನಾವೂ ನಗ್ತಾ ಉತ್ತರಿಸುತ್ತೇವೆ...: ವೈದ್ಯ ಡಾ. ಕೃಷ್ಣ ಗೋಖಲೆ
ಕೆಲವೊಂದು ಅಥವಾ ಬಹಳಷ್ಟು ರೋಗಿಗಳ ಕುತೂಹಲಕರ ಪ್ರಶ್ನೆಗಳು ನಮ್ಮನ್ನು ಪ್ರತಿದಿನ ದಂಗುಬಡಿಸುವುದರೊಂದಿಗೆ ನಗುವನ್ನೂ ತರಿಸುತ್ತವೆ... ವೈದ್ಯರ ದಿನದ ಹಿನ್ನೆಲೆಯಲ್ಲಿ ವೃತ್ತಿ ಬದುಕಿನ ಸ್ವಾರಸ್ಯಗಳನ್ನು ವೈದ್ಯ ಡಾ. ಕೃಷ್ಣ ಗೋಖಲೆ ಮೆಲುಕು ಹಾಕಿದ್ದಾರೆ.
ಮೂಡುಬಿದಿರೆ: ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ
ಬೆಂಗಳೂರನ್ನು ಯೋಜನಾಬದ್ಧವಾಗಿ ಅಭಿವೃದ್ಧಿ ಪಡಿಸಿದ ಕೆಂಪೇಗೌಡರು ನಾಡಪ್ರಭು ಎಂದೇ ಪ್ರಸಿದ್ಧರು. ನಮ್ಮ ರಾಜ್ಯದ ಇತರ ನಗರಗಳ ಅಭಿವೃದ್ಧಿಗೆ ಮಾದರಿಯಾಗಿದೆ ಬೆಂಗಳೂರು. ಕರ್ನಾಟಕದ ಗ್ರಾಮಗ್ರಾಮಗಳಿಂದ ದೇಶವಿದೇಶಗಳಿಂದ ಉದ್ಯಮಿಗಳನ್ನು ಉದ್ಯೋಗಾರ್ಥಿಗಳನ್ನು ತನ್ನೆಡೆಗೆ ಸೆಳೆಯುವ ಮೂಲಕ ನಿಜಕ್ಕೂ ಬೆಂಗಳೂರು ಮಾದರಿ ನಗರವಾಗಿದೆ ಎಂದು ಮಾಜಿ ಸಚಿವ ಕೆ. ಅಭಯಚಂದ್ರ ಹೇಳಿದ್ದಾರೆ.
ಎನ್‌ಎಂಪಿಎ ನೂತನ ಭದ್ರತಾ ಕಣ್ಗಾವಲು ಗೋಪುರ ಉದ್ಘಾಟನೆ
ಎನ್‌ಎಂಪಿಎಯ ಪ್ರಮುಖ ಮೂಲಸೌಕರ್ಯ ಉಪಕ್ರಮ ಹಾಗೂ ನೂತನ ಭದ್ರತಾ ಕಣ್ಗಾವಲು ಗೋಪುರವನ್ನು ಟಿ.ಕೆ. ರಾಮಚಂದ್ರನ್‌ ಉದ್ಘಾಟಿಸಿದರು. ಜತೆಗೆ ಕಸ್ಟಮ್ಸ್‌ ಹೌಸ್‌ ಬಳಿ ಟ್ರಕ್‌ ಪಾರ್ಕಿಂಗ್‌ ಟರ್ಮಿನಲ್‌ ವಿಸ್ತರಣೆಗೆ ಗುದ್ದಲಿಪೂಜೆ ನೆರವೇರಿಸಿದರು.
ಕಡಂದಲೆ: ಯಕ್ಷ ಧ್ರುವ-ಯಕ್ಷ ಶಿಕ್ಷಣ ತರಬೇತಿ ಉದ್ಘಾಟನಾ ಕಾರ್ಯಕ್ರಮ
ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರೌಢಶಾಲೆ ಕಡಂದಲೆಯಲ್ಲಿ ಯಕ್ಷ ಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ (ರಿ.) ಮಂಗಳೂರು ಇವರ ವತಿಯಿಂದ “ಯಕ್ಷ ಧ್ರುವ-ಯಕ್ಷ ಶಿಕ್ಷಣ ” ಯಕ್ಷಗಾನ ಶಿಕ್ಷಣ ಅಭಿಯಾನದ ಪ್ರಸ್ತುತ ಸಾಲಿನ ಯಕ್ಷಗಾನ ತರಬೇತಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡಿರುವ ಯಕ್ಷ ಧ್ರುವ ಪಟ್ಲ ಫೌಂಡೇಷನ್ ಸಂಸ್ಥೆಯ ಮೂಡುಬಿದಿರೆ ಘಟಕದ ಗೌರವಾಧ್ಯಕ್ಷರು ಹಾಗೂ ಕೇಂದ್ರ ಸದಸ್ಯರಾದ ಶ್ರೀಪತಿಭಟ್ ಉದ್ಘಾಟಿಸಿದರು.
ಅಪ್ರಾಪ್ತೆ ಅತ್ಯಾಚಾರ: ಆರೋಪಿ ಬಂಧನ
ಅಪ್ರಾಪ್ತೆಯನ್ನು ಕೆಲ್ವಿನ್‌ ಜೂನ್‌ ೨೩ರಂದು ಇನ್‌ಸ್ಟಾಗ್ರಾಂ ಮೂಲಕ ಪರಿಚಯಿಸಿಕೊಂಡಿದ್ದ. ಪರಿಚಯ ಮಾಡಿದ ನಾಲ್ಕನೇ ದಿನದಲ್ಲಿ ಭೇಟಿಯಾಗುವ ಉದ್ದೇಶದಲ್ಲಿ ಆಕೆಯ ಮನೆ ಬಳಿಗೆ ಕಾರಿನಲ್ಲಿ ಬಂದಿದ್ದ. ಬಳಿಕ ಅಪ್ರಾಪ್ತೆಯನ್ನು ಕರೆದೊಯ್ದು ಕುತ್ತಾರು ಸಮೀಪ ಲಾಡ್ಜ್‌ವೊಂದರಲ್ಲಿ ರೂಮ್‌ ಕೇಳಿದ್ದಾನೆ. ಆದರೆ ಅಪ್ರಾಪ್ತೆಯಾಗಿರುವ ಹಿನ್ನೆಲೆಯಲ್ಲಿ ಲಾಡ್ಜ್‌ ಸಿಬ್ಬಂದಿ ರೂಂ ಕೊಟ್ಟಿರಲಿಲ್ಲ. ಆದ್ದರಿಂದ ಆರೋಪಿ ಸೋಮೇಶ್ವರ ಸಮುದ್ರ ತೀರದಲ್ಲಿ ಕಾರೊಳಗಡೆಯೇ ಅತ್ಯಾಚಾರವೆಸಗಿದ್ದಾನೆ. ನಂತರ ಆಕೆಯ ಮನೆಯವರೆಗೂ ಕಾರಿನಲ್ಲಿ ಬಿಟ್ಟುಹೋಗಿದ್ದಾನೆ.
11 ದಿನದಲ್ಲಿ 4 ಶಾಖೆ, 2 ವಿಸ್ತರಣಾ ಕೌಂಟರ್‌ ಕಾರ್ಯಾರಂಭ: ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ- ಓಪರೇಟಿವ್ ಸೊಸೈಟಿ ಸಾಧನೆ
ರಾಜ್ಯದ ಅಗ್ರಗಣ್ಯ ಕ್ರೆಡಿಟ್ ಸಹಕಾರ ಸಂಘಗಳಲ್ಲೊಂದಾದ ಮಂಗಳೂರಿನ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ- ಓಪರೇಟಿವ್ ಸೊಸೈಟಿ ತನ್ನ ಕಾರ್ಯಯೋಜನೆ ವಿಷನ್ ೨೦೨೫ ರಂತೆ ಹೊಸ ೩೦ ಶಾಖೆಗಳನ್ನು ತಲುಪುವ ನಿಟ್ಟಿನಲ್ಲಿ ೨೦೨೫ರ ಜೂನ್ ತಿಂಗಳ ೮ ರಿಂದ ೧೮ರವರೆಗಿನ ೧೧ ದಿನಗಳ ಕಿರು ಅವಧಿಯಲ್ಲಿ ೪ ಹೊಸ ಶಾಖೆಗಳನ್ನು ಮತ್ತು ೨ ವಿಸ್ತರಣಾ ಕೌಂಟರ್‌ಗಳನ್ನು ತೆರೆದು ಸಹಕಾರ ರಂಗದಲ್ಲಿ ಮತ್ತೊಂದು ಅಪೂರ್ವ ಸಾಧನೆಯನ್ನು ಮಾಡಿದೆ.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 654
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved