• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮಸ್ಥಳ ತೇಜೋವಧೆಗೆ ಶೀಘ್ರ ಇತಿಶ್ರೀ: ರಾಜಶೇಖರಾನಂದ ಸ್ವಾಮೀಜಿ
ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳ ಮೇಲಿನ ಅವಹೇಳನ ಖಂಡಿಸಿ ಶ್ರೀ ಧರ್ಮಸ್ಥಳ ಧರ್ಮ ಸಂರಕ್ಷಣಾ ವೇದಿಕೆ ಪುತ್ತೂರು ತಾಲೂಕು ವತಿಯಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಜನಾಗ್ರಹ ಸಭೆ ನಡೆಯಿತು.
ವಿದ್ಯಾರಶ್ಮಿ ಕಾಲೇಜಲ್ಲಿ ಉಪನ್ಯಾಸ ಸರಣಿ
ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗ ಮತ್ತು ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಜಂಟಿ ಆಶ್ರಯದಲ್ಲಿ ರಾಣಿ ಅಬ್ಬಕ್ಕ-೫೦೦ ಪ್ರೇರಣಾದಾಯಿ ಉಪನ್ಯಾಸಗಳ ಸರಣಿ-ಎಸಳು ೪೦ ಕಾರ್ಯಕ್ರಮ ಗುರುವಾರ ಕಾಲೇಜಿನಲ್ಲಿ ನಡೆಯಿತು.
ಸೊಳ್ಳೆ ಉತ್ಪತ್ತಿಯ ಮನೆಗಳಿಗೂ ಬೀಳಲಿದೆ ದಂಡ: ಡಾ.ಸುಜಯ್‌ ಭಂಡಾರಿ
ಮಂಗಳೂರು ಉತ್ತರ ಶಾಸಕ ಡಾ. ಭರತ್‌ ಶೆಟ್ಟಿ ಅಧ್ಯಕ್ಷತೆಯಲ್ಲಿ ಮಂಗಳೂರು ತಾ.ಪಂ. ಸಭಾಂಗಣದಲ್ಲಿ ಕೆಡಿಪಿ ಪ್ರಥಮ ತ್ರೈಮಾಸಿಕ ಸಭೆ ನಡೆಯಿತು.
ಎನ್‌ಎಸ್‌ಎಸ್‌ನಿಂದ ಸಮಾನತೆ, ಸಹಬಾಳ್ವೆಯ ಪಾಠ: ಎಕ್ಕಾರು
ಆಳ್ವಾಸ್ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ (ಪದವಿಪೂರ್ವ) ಸಹಯೋಗದಲ್ಲಿ ಎನ್‌ಎಸ್‌ಎಸ್ ಸ್ವಯಂ ಸೇವಕರಿಗೆ ಡಾ. ಶಿವರಾಮ ಕಾರಂತ ವೇದಿಕೆಯಲ್ಲಿ ವಿಶೇಷ ಉಪನ್ಯಾಸ ಕಾರ‍್ಯಕ್ರಮ ನಡೆಯಿತು.
ಕೆನರಾ ಎಂಜಿನಿಯರಿಂಗ್ ಕಾಲೇಜಿನಲ್ಲಿ ‘ಫೈನಲ್ ಪಿಚ್ ಡೇ’
ಕೆನರಾ ಎಂಜಿನಿಯರಿಂಗ್ ಕಾಲೇಜಿನ ಉದ್ಯಮಶೀಲತಾ ಅಭಿವೃದ್ಧಿ ಕೋಶ (ಇ.ಡಿ.ಸಿ.) ವತಿಯಿಂದ ಎಕ್ಸ್‌ಪ್ಲೋರಿಂಗ್ ಎಂಟ್ರಪ್ರಿನರ್ಶಿಪ್ ಪ್ರೋಗ್ರಾಂನ ಫೈನಲ್ ಪಿಚ್ ಡೇ ಆಯೋಜಿಸಲಾಯಿತು.
ಬುರುಡೆ ಪ್ರಕರಣದ ತನಿಖೆ ಎನ್‌ಐಎ ವಹಿಸಲು ಅಮಿತ್‌ ಶಾಗೆ ಸ್ವಾಮೀಜಿ ನಿಯೋಗ ಮನವಿ
ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟ ಆರೋಪ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ವಹಿಸಲು ಕರ್ನಾಟಕದ ಸ್ವಾಮೀಜಿಗಳ ನಿಯೋಗ ಗೃಹ ಸಚಿವ ಅಮಿತ್ ಶಾ ಅವರನ್ನು ಖುದ್ದು ಭೇಟಿಯಾಗಿ ಮನವಿಯನ್ನು ಸಲ್ಲಿಸಿದೆ.
ವಿಚಾರಣೆ ವೇಳೆ ಪಶ್ಚಾತ್ತಾಪದಿಂದ ಚಿನ್ನಯ್ಯ ಕಣ್ಣೀರು!

‘ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ, ಇದರಿಂದ ನನಗೀಗ ಪಶ್ಚಾತ್ತಾಪವಾಗುತ್ತಿದೆ. ಹೀಗಾಗಿ, ಸತ್ಯ ಬಿಚ್ಚಿಡುತ್ತಿದ್ದೇನೆ’ ಎಂದು ಈ ಹಿಂದೆ ‘ಪಶ್ಚಾತ್ತಾಪ’ದ ಕಥೆ ಕಟ್ಟಿದ್ದ ಬುರುಡೆ ಕೇಸ್‌ನ ಆರೋಪಿ ಚಿನ್ನಯ್ಯ ಇದೀಗ ತಾನು ಮಾಡಿದ ಸುಳ್ಳು ಆರೋಪಕ್ಕೆ ಪಶ್ಚಾತ್ತಾಪ ಪಡುತ್ತಿದ್ದಾನೆ.

ಧರ್ಮಸ್ಥಳಕ್ಕೆ ಕಾಂಗ್ರೆಸ್ ಬೆಂಬಲ: ಯಾತ್ರೆ, ಭೇಟಿ
ಧರ್ಮಸ್ಥಳದ ವಿರುದ್ಧದ ಆರೋಪಗಳನ್ನು ಖಂಡಿಸಿ ಕಾಂಗ್ರೆಸ್ ಶಾಸಕರು ಯಾತ್ರೆ ಕೈಗೊಂಡು ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಧರ್ಮಸ್ಥಳದ ಮೇಲಿನ ಕಳಂಕ ತೊಳೆದಿದೆ ಎಂದು ನಾಯಕರು ಹೇಳಿದ್ದಾರೆ.
ಕೆಪಿಎಂಇಎ ಕಾಯ್ದೆಯಡಿ ನೋಂದಣಿಯಾಗದ ಕ್ಲಿನಿಕ್‍ಗಳಿಗೆ ಎಚ್ಚರಿಕೆ ನೋಟಿಸ್
ಕೆಪಿಎಂಇಎ ಕಾಯ್ದೆಯಡಿ ನೋಂದಣಿಯಾಗದೆ ಕಾರ್ಯ ನಿರ್ವಹಿಸುತ್ತಿರುವ ಕ್ಲಿನಿಕ್‍ಗಳಿಗೆ ಎಚ್ಚರಿಕೆಯ ನೋಟಿಸ್ ನೀಡಲಾಗಿದ್ದು, ಇದನ್ನು ಮುಂದುವರಿಸಿದರೆ ಕೆಪಿಎಂಇಎ ಕಾಯ್ದೆಯಡಿ ಕಾನೂನು ಕ್ರಮ ಕೈಗೊಂಡು ನಿರ್ದಾಕ್ಷಿಣ್ಯವಾಗಿ ಅಂತಹ ಸಂಸ್ಥೆಗಳನ್ನು ಮುಚ್ಚಲಾಗುವುದು ಎಂದು ಆರೋಗ್ಯ ಇಲಾಖೆ ಎಚ್ಚರಿಸಿದೆ.
ರಾಷ್ಟ್ರೀಯ ಸ್ಕೌಟ್ಸ್‌ ಗೈಡ್ಸ್‌ ಕಾರ್ಯಕ್ರಮದಲ್ಲಿ ಸ್ಪೀಕರ್ ಯು.ಟಿ.ಖಾದರ್ ಭಾಷಣ
ಭಾರತ್ ಸ್ಕೌಟ್ ಆಂಡ್‌ ಗೈಡ್ಸ್‌ ವತಿಯಿಂದ ದೆಹಲಿಯ ಪ್ರತಿಷ್ಠಿತ ರಾಷ್ಟ್ರಪತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜ್ಯ ವಿಧಾನಸಭೆ ಸ್ಪೀಕರ್‌ ಯು.ಟಿ. ಖಾದರ್ ಭಾಗವಹಿಸಿ ಸ್ಫೂರ್ತಿಯ ಭಾಷಣ ಮಾಡಿದರು.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 716
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved