ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದ.ಕ. ಅಂತಿಮ ಮತದಾನ ಶೇ.77.56 ದಾಖಲು; ಶೇ.96.28 ಅಂಚೆ ಮತ ಚಲಾವಣೆ
ದ.ಕ. ಲೋಕಸಭಾ ಕ್ಷೇತ್ರದ ಚುನಾವಣೆಯ ಮತಪೆಟ್ಟಿಗೆಗಳನ್ನು ಸುರತ್ಕಲ್ ಎನ್ಐಟಿಕೆಯ ಭದ್ರತಾ ಕೊಠಡಿಯಲ್ಲಿ ಇರಿಸಲಾಗಿದೆ. ಭದ್ರತಾ ಕೊಠಡಿಯ ಸುತ್ತಮುತ್ತ ಬಿಗು ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಬಂಟ್ವಾಳ ಕ್ಷೇತ್ರದಲ್ಲಿ ಶೇ. ೮೧.೨೮ ಮತದಾನ
ಅನಂತಾಡಿ ಗ್ರಾಮದ ಬಾಬನಕಟ್ಟೆ ಶಾಲೆಯ ಕೊಠಡಿ ಸಂಖ್ಯೆ ೨ರಲ್ಲಿದ್ದ ಮತಗಟ್ಟೆ ಸಂಖ್ಯೆ ೨೦೯ ರಲ್ಲಿ ೯೧.೪೬ ಶೇಕಡಾ ಮತದಾನವಾಗಿದ್ದು ತಾಲೂಕಿನಲ್ಲಿ ಮುಂಚೂಣಿಯಲ್ಲಿದೆ.
ಮದುವೆ ಆಹ್ವಾನ ಪತ್ರದಲ್ಲಿ ‘ಮೋದಿಯನ್ನು ಪ್ರಧಾನಿ ಮಾಡುವುದೇ ನೀಡುವ ಉಡುಗೊರೆ’
ಏ.೧೮ರಂದು ವಿವಾಹ ನೆರವೇರಿದ್ದು, ಏ.26ರಂದು ಮತದಾನವೂ ಮುಗಿದ ಬಳಿಕ ಅಧಿಕಾರಿಗಳು ಈ ಬಗ್ಗೆ ಪೊಲೀಸ್ ಇಲಾಖೆಗೆ ದೂರು ಸಲ್ಲಿಸಿದ್ದು, ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಳ್ತಂಗಡಿ ಕ್ಷೇತ್ರದಲ್ಲಿ ಶೇ.81.30 ಮತದಾನ
ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ 86ನೇ ಬೂತು ನೆರಿಯ ಗ್ರಾಮದ ಬಾಂಜಾರು ಸಮುದಾಯ ಭವನದ ಮತ ಗಟ್ಟೆಯಲ್ಲಿ ಎಲ್ಲ 51 ಪುರುಷರು ಮತ್ತು 60 ಮಹಿಳೆಯರು ಮತದಾನ ಮಾಡಿ ಶೇ.100 ಗರಿಷ್ಠ ಮತದಾನ ಮಾಡಿ ದಾಖಲೆ ನಿರ್ಮಿಸಿದೆ.
ಪುತ್ತೂರು ಕ್ಷೇತ್ರದಲ್ಲಿ ಶೇ.81.10 ಮತದಾನ
ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಸರ್ಕಾರಿ ಕಚೇರಿಗಳ ಮುಂಭಾಗದಲ್ಲಿ ಬ್ಯಾನರ್, ಫ್ಲೆಕ್ಸ್ಗಳನ್ನು ಅಳವಡಿಸಿ ಜನರಿಗೆ ಅರಿವು ಮೂಡಿಸುವ ಕೆಲಸ ಮಾಡಲಾಗಿತ್ತು.
ಈ ಚುನಾವಣೆಯಲ್ಲಿ ತುಳುನಾಡು ಗೆದ್ದಿದೆ: ಪದ್ಮರಾಜ್ ಪೂಜಾರಿ
ಕಾಂಗ್ರೆಸ್ನ ಹುಮ್ಮಸ್ಸು ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ. ನಾಯಕರ ಜತೆಗೂಡಿ ಪ್ರತಿ ಬ್ಲಾಕ್ ಮಟ್ಟದಲ್ಲಿ ಸಭೆಗಳನ್ನು ನಡೆಸಿ ಪಕ್ಷ ಸಂಘಟನೆಗೆ ಪ್ರಥಮ ಆದ್ಯತೆ ನೀಡಲಾಗುವುದು ಎಂದು ಪದ್ಮರಾಜ್ ಹೇಳಿದರು.
ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ದಿನಪೂರ್ತಿ ಕಾರ್ಯಕ್ರಮಗಳಲ್ಲಿ ಭಾಗಿ
ನಾನು ಸೈನಿಕನಾಗಿದ್ದೆ, ಒಬ್ಬ ಸೈನಿಕನಿಗೆ ರಿಲ್ಯಾಕ್ಸ್ ಮೂಡ್ ಅನ್ನೋದು ಇಲ್ಲ. ನಮ್ಮ ಕೆಲಸವೇ ನಮಗೆ ದೊಡ್ಡ ರಿಲ್ಯಾಕ್ಸ್ ಎಂದು ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.
ಶಿಬರೂರು ಕೊಡಮಣಿತ್ತಾಯ ಕ್ಷೇತ್ರ ನಾಗಮಂಡಲ
ಏ.30ರ ವರೆಗೆ ನಡೆಯಲಿರುವ ವಿಶೇಷ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರದಂದು ನೂತನ ಧ್ವಜಸ್ತಂಭದಲ್ಲಿ ಬೆಳಗ್ಗೆ ಧ್ವಜಾರೋಹಣ ನೆರವೇರಿತು.
ಪುತ್ತೂರು ಶ್ರೀ ಮಹಾಲಿಂಗೇಶ್ವ ದೇವಳಕ್ಕೆ ಶೃಂಗೇರಿ ಜಗದ್ಗುರು ಭೇಟಿ
ಶೃಂಗೇರಿ ಮಠದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ದೇವಸ್ಥಾನದ ಗರ್ಭಗುಡಿ ಬಳಿ ಇರುವ ಶಿಲಾ ಶಾಸನವನ್ನು ವೀಕ್ಷಿಸಿದರು.
ರಿಲ್ಯಾಕ್ಸ್ ಮೂಡ್ ಇಲ್ಲ: ಪಕ್ಷ, ಸಾಮಾಜಿಕ ಚಟುವಟಿಕೆಗಳಲ್ಲಿ ಪದ್ಮರಾಜ್ ಭಾಗಿ
ಶನಿವಾರ ಪಕ್ಷದ ನಾಯಕರು, ಕಾರ್ಯಕರ್ತರ ಭೇಟಿ, ಮದುವೆ, ನೇಮ ಇತ್ಯಾದಿ ಕಾರ್ಯಕ್ರಮಗಳಲ್ಲಿ ಪದ್ಮರಾಜ್ ಪಾಲ್ಗೊಂಡರು.
< previous
1
...
493
494
495
496
497
498
499
500
501
...
659
next >
Top Stories
ಎಸ್ಐಟಿ ಬಳಿ ಬುರುಡೆ ಗ್ಯಾಂಗ್ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ