ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಸಿಹಿತ್ಲು: ‘ಗ್ರಾಮದ ಗೌಜಿ’ ಕೆಸರುಗದ್ದೆ ಕ್ರೀಡಾಕೂಟ
ಬಾಕಿಮಾರು ಗದ್ದೆಯಲ್ಲಿ ನಡೆದ ಮಂಗಳೂರು, ಮೂಲ್ಕಿ ತಾಲೂಕು ಮಟ್ಟದ ಕೆಸರುಗದ್ದೆ ಕ್ರೀಡಾಕೂಟ ‘ಗ್ರಾಮದ ಗೌಜಿ’ ಕಾರ್ಯಕ್ರಮ ನಡೆಯಿತು.
ಪಿಲಿಕುಳದಲ್ಲಿ ಅಂತಾರಾಷ್ಟ್ರೀಯ ಕ್ಷುದ್ರ ಗ್ರಹಗಳ ದಿನಾಚರಣೆ
ದ್ಯಾರ್ಥಿಗಳು ಕೇಂದ್ರದ ಇನ್ನೊವೇಶನ್ ಹಬ್ಗೆ ಭೇಟಿ ನೀಡಿ ಮಾದರಿಗಳ ಪ್ರಾತ್ಯಕ್ಷಿಕೆಗಳನ್ನು ವೀಕ್ಷಿಸಿ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ದಲಿತೋದ್ಧಾರಕ್ಕೆ ಬದುಕು ಸಮರ್ಪಿಸಿದ ಕುದ್ಮಲ್ ರಂಗರಾಯರು: ಕಾಮತ್
ಕುದ್ಮುಲ್ ರಂಗರಾವ್ ರವರ 165ನೇ ಜನ್ಮದಿನಾಚರಣೆಯ ಪ್ರಯುಕ್ತ ಶನಿವಾರ ಬಾಬುಗುಡ್ದದಲ್ಲಿರುವ ಸಮಾಧಿಗೆ ಪುಷ್ಪಾರ್ಚನೆ ಹಾಗೂ ಗೌರವ ನಮನ ಸಲ್ಲಿಸುವ ಕಾರ್ಯಕ್ರಮ ನಡೆಯಿತು
ಹಿರಿಯ ಸಹಕಾರಿ ಧುರೀಣ ಎಲ್.ಎನ್. ಕೂಡೂರು ನಿಧನ
ಎಲ್.ಎನ್. ಕೂಡೂರು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ, ದೇಗುಲದ ಬ್ರಹ್ಮಕಲಶ ಸಂಭ್ರಮದ ರೂವಾರಿಯಾಗಿ ಜನಮೆಚ್ಚುಗೆ ಗಳಿಸಿದ್ದರು.
ಉಪ್ಪಿನಂಗಡಿ ವೇದಶಂಕರ ಶ್ರೀರಾಮ ಶಾಲೆಯಲ್ಲಿ ಯಕ್ಷಧ್ರುವ- ಯಕ್ಷ ಶಿಕ್ಷಣ ಆರಂಭ
ಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ಉಪ್ಪಿನಂಗಡಿಯ ವೇದಶಂಕರ ನಗರದ ಶ್ರೀರಾಮ ಶಾಲೆಯಲ್ಲಿ ಆಯೋಜಿಸಲಾದ ಯಕ್ಷಧ್ರುವ- ಯಕ್ಷ ಶಿಕ್ಷಣ ೨೦೨೪- ೨೫ನೇ ಸಾಲಿನ ಯಕ್ಷಗಾನ ತರಬೇತಿ ತರಗತಿಗೆ ಚಾಲನೆ ನೀಡಲಾಯಿತು.
ಕರಾವಳಿಯಲ್ಲಿ ಉತ್ತಮ ಮಳೆ: ಇಂದು, ನಾಳೆ ಹಳದಿ ಅಲರ್ಟ್
ಬಜಾಲ್ನ ಪಳ್ಳಕೆರೆ ಎಂಬಲ್ಲಿ ಬೃಹತ್ ತಡೆಗೋಡೆಯೊಂದು ಪಕ್ಕದ ಮನೆಗೆ ಕುಸಿಯುವ ಭೀತಿ ಎದುರಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ಸೂಕ್ತ ಕ್ರಮ ಕೈಗೊಂಡಿದ್ದಾರೆ.
ಹಿಂದುತ್ವದ ಆಧಾರದಲ್ಲಿ ವಿಕಸಿತ ದ.ಕ.: ಸಂಸದ ಕ್ಯಾ.ಬ್ರಿಜೇಶ್ ಚೌಟ
ತೆರೆದ ವಾಹನದಲ್ಲಿ ಸಂಸದ ಬ್ರಿಜೇಶ್ ಚೌಟ ಅವರನ್ನು ವಿಮಾನ ನಿಲ್ದಾಣದಿಂದ ಕಾವೂರು- ಪದವಿನಂಗಡಿ- ಕೆಪಿಟಿ ಮೂಲಕ ಟಿ.ಎಂ.ಎ. ಪೈ ಅಂತಾರಾಷ್ಟ್ರೀಯ ಸಭಾಂಗಣ ವರೆಗೆ ವಿಜಯೋತ್ಸವ ಮೆರವಣಿಗೆ ನಡೆಯಿತು.
ಸಾವಯವ ಕೃಷಿ ಬಗ್ಗೆ ಅರಿವು ಮೂಡಿಸಿ: ಎಡನೀರುಶ್ರೀ
ಈ ಹಲಸು-ಮಾವು ಮೇಳದಲ್ಲಿ ವಿವಿಧ ಬಗೆಯ ತಳಿಗಳು, ಅವುಗಳ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಭಾನುವಾರ ಮಕ್ತಾಯಗೊಳ್ಳಲಿದೆ.
ಮಂಗಳೂರಲ್ಲಿ ಸಕ್ಷಮ ಸ್ಥಾಪನಾ ದಿವಸ್, ವಿಶ್ವ ಪರಿಸರ ದಿನಾಚರಣೆ
ಶ್ವ ಪರಿಸರ ದಿನಾಚರಣೆ ಅಂಗವಾಗಿ ಕಾಲೇಜು ವಠಾರದಲ್ಲಿ ವಿವಿಧ ರೀತಿಯ ಹಣ್ಣುಗಳ ಗಿಡ ನೆಡಲಾಯಿತು.
ಅಪಾಯದಲ್ಲಿ ಅಂಬಟೆಮೂಲೆ ಸೇತುವೆ; ಸಂಚಾರ ನಿಷೇಧ
ವಾಹನ ಸಂಚಾರವನ್ನು ನಿಷೇಧಿಸಿ ಸೇತುವೆಯ ಎರಡೂ ಕಡೆಗಳಲ್ಲಿ ರಸ್ತೆ ಬದಿಯಲ್ಲಿ ಬ್ಯಾನರ್ ಅಳವಡಿಸಲಾಗಿದೆ. ಸಂಚಾರ ತಡೆಯಲು ರಸ್ತೆ ನಡುವೆ ಯಾವುದೇ ತಡೆಗಳನ್ನು ನಿರ್ಮಿಸಲಾಗಿಲ್ಲ. ಇದರಿಂದಾಗಿ ವಾಹನ ಸಂಚಾರವು ಯಥಾಸ್ಥಿತಿಯಲ್ಲಿ ಮುಂದುವರಿದಿದೆ.
< previous
1
...
493
494
495
496
497
498
499
500
501
...
721
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?