ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪಂಚಭೂತಗಳಲ್ಲಿ ಪ್ರೊ. ಅಮೃತ ಸೋಮೇಶ್ವರ ಲೀನ
ಶನಿವಾರ ನಿಧನರಾದ ಹಿರಿಯ ವಿದ್ವಾಂಸ, ಯಕ್ಷಗಾನ ಪ್ರಸಂಗಕರ್ತ ಅಮೃತ ಸೋಮೇಶ್ವರ ಅವರ ಅಂತ್ಯ ಸಂಸ್ಕಾರ ಭಾನುವಾರ ನೆರವೇರಿತು.
ಗೀತಾ ಜಯಂತಿ, ಕೃಷ್ಣಾಷ್ಟಮಿಗೆ ಸಾರ್ವತ್ರಿಕ ರಜೆ ನೀಡಿ: ಉಡುಪಿ ಪುತ್ತಿಗೆಶ್ರೀ
ಗೀತಾ ಜಯಂತಿ ಹಾಗೂ ಕೃಷ್ಣ ಜನ್ಮಾಷ್ಟಮಿಗೆ ಸರ್ಕಾರ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು ಮಂಗಳೂರುಲ್ಲಿ ಸುದ್ದಿಗೋಷ್ಠಿಯಲ್ಲಿ ಪುತ್ತಿಗೆ ಸುಗುಣೇಂದ್ರ ತೀರ್ಥರು ಆಶಯ ವ್ಯಕ್ತಪಡಿಸಿದರು.
ಸುಳ್ಯ, ಸುಬ್ರಹ್ಮಣ್ಯದಲ್ಲಿ ಭಾರಿ ಮಳೆ
ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಶನಿವಾರ ರಾತ್ರಿ ಭಾರಿ ಮಳೆಯಾಗಿದೆ. ಭಾನುವಾರ ಬಿಸಿಲು, ಮೋಡ ಕವಿದ ವಾತಾವರಣ ಇತ್ತು.
ಕ್ರೀಡೆ ಮಾನಸಿಕ ಒತ್ತಡ ನಿವಾರಣೆಗೆ ಉತ್ತಮ: ಕೆ.ವಿ. ಪ್ರಭಾಕರ್
ಮಂಗಳೂರಿನ ಅಡ್ಯಾರಿನಲ್ಲಿ ನಡೆಯುತ್ತಿರುವ ಪತ್ರಕರ್ತರ ರಾಜ್ಯಮಟ್ಟ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕ್ರಿಕೆಟ್ ತಂಡಗಳಿಗೆ ಸನ್ಮಾನ ನಡೆಯಿತು.
ಕಾಂತಾರ-2 ಸಿನಿಮಾಗೆ ದೈವದ ಅಭಯ ಪಡೆದ ರಿಷಬ್ ಶೆಟ್ಟಿ
ಮಂಗಳೂರು ಹೊರವಲಯದ ವಜ್ರದೇಹಿ ಮಠದಲ್ಲಿ ನಡೆದ ನೇಮೋತ್ಸವದಲ್ಲಿ ನಟ ರಿಷಬ್ ಶೆಟ್ಟಿ ಭಾಗಿಯಾಗಿ, ಕಾಂತಾರ ೨ ಯಶಸ್ಸಿಗಾಗಿ ದೈವದ ಆಶೀರ್ವಾದ ಪಡೆದರು.
ತೆಲಂಗಾಣ ಬಾನಂಗಳದಲ್ಲಿ ಹಾರಾಡಲಿದೆ ‘ಕಥಕ್ಕಳಿ’ ಗಾಳಿಪಟ
ಜನವರಿ ೧೩ರಿಂದ ತೆಲಂಗಾಣದಲ್ಲಿ ನಡೆಯಲಿರುವ ಗಾಳಿಪಟ ಉತ್ಸವದಲ್ಲಿ ಟೀಮ್ ಮಂಗಳೂರು ರಚಿಸಿರುವ ಬೃಹತ್ ಗಾತ್ರದ ಕಥಕ್ಕಳಿ ಗಾಳಿ ಹಾರಾಡಲಿದೆ.
ಯಕ್ಷಗಾನ ಪ್ರಸಂಗ ಕರ್ತ, ಹಿರಿಯ ವಿದ್ವಾಂಸ ಅಮೃತ ಸೋಮೇಶ್ವರ ಇನ್ನಿಲ್ಲ
ಹಿರಿಯ ವಿದ್ವಾಂಸ, ಹಲವಾರು ಯಕ್ಷಗಾನ ಪ್ರಸಂಗಗಳ ಕರ್ತೃ ಅಮೃತ ಸೋಮೇಶ್ವರ ಅವರು ವಯೋಸಜಹ ಅನಾರೋಗ್ಯದಿಂದ ಶನಿವಾರ ನಿಧನ ಹೊಂದಿದರು.
ನಿವೃತ್ತ ಸೈನಿಕ ಶಿವಕುಮಾರ್ಗೆ ಹುಟ್ಟೂರ ಗೌರವ
೨೮ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಯಾದ ಬಳಿಕ ಹುಟ್ಟೂರಿಗೆ ಆಗಮಿಸಿದ ಯೋಧ ಶಿವಕುಮಾರ್ಗೆ ಹುಟ್ಟೂರ ಗೌರವದ ಮೂಲಕ ಸ್ವಾಗತ ಕೋರಲಾಯಿತು.
ಎಸ್ಸಿಡಿಸಿಸಿ ಬ್ಯಾಂಕ್ಗೆ ಭೇಟಿ ನೀಡಿದ ಪೆನ್ಸಿಲ್ವೇನಿಯಾ ವಿವಿ ತಂಡ
ನವೋದಯ ತಂಡಗಳ ವಿಶೇಷ ಅಧ್ಯಯನಕ್ಕೆ ಪೆನ್ಸಿಲ್ವೇನಿಯಾ ವಿವಿ ತಂಡ ಎಸ್ಸಿಡಿಸಿಸಿ ಬ್ಯಾಂಕ್ ಭೇಟಿ ನೀಡಿತು.
ದೀಕ್ಷೆ ಪಡೆದ ಎಲ್ಲ ಕೃಷ್ಣ ಭಕ್ತರಿಗೆ ಮೂಲ ಭಗವದ್ಗೀತೆ ಕೃತಿ ವಿತರಣೆ: ಶ್ರೀ ಡಾ. ಸುಗುಣೇಂದ್ರ ತೀರ್ಥ ಸ್ವಾಮೀಜಿ
ಪುತ್ತೂರಿನಲ್ಲಿ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಕೋಟಿ ಗೀತಾ ಯಜ್ಞ ಲೇಖನ ದೀಕ್ಷೆ ನೀಡಿ ಅನುಗ್ರಹ ಸಂದೇಶ ನೀಡಿದರು.
< previous
1
...
495
496
497
498
499
500
501
502
503
...
547
next >
Top Stories
ದ.ಕನ್ನಡ, ಉಡುಪಿಯಲ್ಲಿ ಕೋಮು ಹಿಂಸೆ ನಿಗ್ರಹ ಪಡೆ ಸ್ಥಾಪನೆ: ಪರಂ
ಸೋನು ನಿಗಮ್ ವಿರುದ್ಧ ಎಫ್ಐಆರ್
ಉಗ್ರ ಪಾಕ್ಗೆ ಮತ್ತೆ ಭಾರತ 3 ನಿರ್ಬಂಧ
ನಿಯಮ ಪಾಲಿಸದ ಪೇಯಿಂಗ್ ಗೆಸ್ಟ್ ಬಂದ್ ಮಾಡಲು ಬಿಬಿಎಂಪಿ ಚರ್ಚೆ
ಮೆಟ್ರೋ ಹಳದಿ ಮಾರ್ಗ ಜೂನ್ನಲ್ಲಿ ಆರಂಭ: ಅರ್ಧ ಗಂಟೆಗೆ 1 ರೈಲು ಸೇವೆ