ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗೋಕುಲಂ ಗೋಶಾಲಾ ದೀಪಾವಳಿ ಸಂಗೀತೋತ್ಸವಕ್ಕೆ ಚಾಲನೆ
ಬೇಕಲ ಗೋಕುಲಂ ಗೋಶಾಲೆಯಲ್ಲಿ ಪರಂಪರಾ ವಿದ್ಯಾಪೀಠದ ಅಡಿಯಲ್ಲಿ 5ನೇ ದೀಪಾವಳಿ ಸಂಗೀತೋತ್ಸವವನ್ನು ದೀಪಾವಳಿ ದಿನದಂದು ಉದ್ಘಾಟಿಸಲಾಯಿತು
ಸೌತಡ್ಕ: 24ರಂದು ನೂತನ ಶಾಲೆಗೆ ಶಿಲಾನ್ಯಾಸ
ಶಿಲಾನ್ಯಾಸ ಸಮಾರಂಭ ಅ.24ರಂದು ನಡೆಯಲಿದೆ. ಬಳಿಕ ಸಭಾ ಕಾರ್ಯಕ್ರಮ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಮಂಗಳೂರು ವೈದ್ಯ ದಂಪತಿ ಸಂಶೋಧನೆಗೆ ವಿಶ್ವ ಮನ್ನಣೆ
ವಿಶ್ವದ ಅಪಾಯಕಾರಿ ಸಾಂಕ್ರಾಮಿಕ ರೋಗಗಳಲ್ಲಿ ಒಂದಾಗಿರುವ ಟಿಬಿ (ಟ್ಯೂಬರ್ ಕ್ಯುಲಾಸಿಸ್) ಕುರಿತು ವಿಶ್ವ ಆರೋಗ್ಯ ಸಂಸ್ಥೆ ಇತ್ತೀಚೆಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಮಂಗಳೂರಿನ ವೈದ್ಯ ದಂಪತಿ ಡಾ. ಅನುರಾಗ್ ಭಾರ್ಗವ್ ಮತ್ತು ಡಾ. ಮಾಧವಿ ಭಾರ್ಗವ್ ಅವರ ಸಂಶೋಧನೆಯ ಆಧಾರದಲ್ಲಿ ಈ ಮಾರ್ಗಸೂಚಿ ಬಿಡುಗಡೆಯಾಗಿದೆ ಎನ್ನುವುದು ವಿಶೇಷ.
ಪುತ್ತೂರು ನಗರಸಭೆಗೆ ಆಡಳಿತಾಧಿಕಾರಿ ನೇಮಕ ಮಾಡದಂತೆ ಹೈಕೋರ್ಟ್ ಮಧ್ಯಂತರ ಆದೇಶ
ಪುತ್ತೂರು ನಗರಸಭೆಗೆ ಆಡಳಿತಾಧಿಕಾರಿಯನ್ನು ನೇಮಕ ಮಾಡದಂತೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿ, ಹಾಲಿ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ಸದಸ್ಯರ ಅವಧಿ ಮುಂದುವರಿಕೆಗೆ ಅವಕಾಶ ಕಲ್ಪಿಸಿ ವಿಚಾರಣೆಯನ್ನು ಮುಂದೂಡಿದೆ.
ಶೈಕ್ಷಣಿಕ ವಿಷಯಗಳಲ್ಲಿ ರಾಜಕೀಯ ಸಲ್ಲದು: ಹರೀಶ್ ಪೂಂಜ
ಬಳಂಜ ಸ.ಉ.ಹಿ. ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಅಮೃತ ಮಹೋತ್ಸವದ ಪ್ರಯುಕ್ತ ಅನಿಲ್ ನಾಯ್ಗ ಸ್ಮರಣಾರ್ಥವಾಗಿ ಅಶ್ವಥ್ ಹೆಗ್ಡೆ ಫೌಂಡೇಶನ್ ವತಿಯಿಂದ ವೆಟ್ರಿಫೈಡ್ ಟೈಲ್ಸ್ ಅಳವಡಿಕೆ, ಸ್ವಾಗತ ಗೋಪುರ ನವೀಕರಣ, ನೆಲಹಾಸು ಅಳವಡಿಕೆ ಕಾಮಗಾರಿಗಳನ್ನು ಶಾಸಕ ಹರಿಶ್ ಪೂಂಜ ಉದ್ಘಾಟಿಸಿದರು.
ಯಕ್ಷ ಸಿರಿ ಯಕ್ಷಗಾನ ತರಬೇತಿ ಕೇಂದ್ರದ ವಾರ್ಷಿಕೋತ್ಸವ
ಸುರತ್ಕಲ್ ಬಂಟರ ಸಂಘದ ವಠಾರದಲ್ಲಿ ಬಂಟರ ಸಂಘ ಸುರತ್ಕಲ್ ವತಿಯಿಂದ ನಡೆಸಲ್ಪಡುವ ಯಕ್ಷ ಸಿರಿ ಯಕ್ಷಗಾನ ತರಬೇತಿ ಕೇಂದ್ರದ ತೃತೀಯ ವಾರ್ಷಿಕೋತ್ಸವ ಸಮಾರಂಭ ನಡೆಯಿತು.
ಕರಾವಳಿ ಸೇವಾ ಪ್ರತಿಷ್ಠಾನದಿಂದ ಕುಣಿತ ಭಜನೆ ಸ್ಪರ್ಧೆ
ಕರಾವಳಿ ಸೇವಾ ಪ್ರತಿಷ್ಠಾನ ಸುರತ್ಕಲ್ ವತಿಯಿಂದ ದೀಪಾವಳಿ ಸಂಭ್ರಮದ ಪ್ರಯುಕ್ತ ಸುರತ್ಕಲ್ ಕರ್ನಾಟಕ ಸೇವಾ ವೃಂದದಲ್ಲಿ ಕುಣಿತ ಭಜನಾ ಸ್ಪರ್ಧೆ ಆಯೋಜಿಸಿತ್ತು.
ಪಜೀರಡ್ಕ: ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ
4 ವರ್ಷಗಳ ಹಿಂದೆಯೂ ಈ ಪ್ರದೇಶದಲ್ಲಿ ಮೊಸಳೆ ಕಂಡುಬಂದಿದ್ದು, ಬಳಿಕ ಇಲ್ಲಿಂದ ಒಂದು ಕಿ.ಮೀ. ದೂರದಲ್ಲಿ ಸ್ಥಳೀಯರ ಬಾವಿಯಲ್ಲಿ ಪತ್ತೆಯಾಗಿ, ಅರಣ್ಯ ಇಲಾಖೆ ಅದನ್ನು ರಕ್ಷಿಸಿ ದೂರದ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಿತ್ತು.
ಎಲ್ಲೆಡೆ ದೀಪಾವಳಿ ಸಡಗರ: ಗರಿಗೆದರಿದ ವ್ಯಾಪಾರ
ಬೆಳಕಿನ ಹಬ್ಬ ದೀಪಾವಳಿ ಮತ್ತೆ ಆಗಮಿಸಿದ್ದು, ದಕ್ಷಿಣ ಕನ್ನಡ ಜಿಲ್ಲಾದ್ಯಂತ ಸಂಭ್ರಮ ಮನೆಮಾಡಿದೆ. ಒಂದೆಡೆ ದೀಪಾವಳಿಗೆ ಹಸಿರು ಪಟಾಕಿಗಳ ಖರೀದಿ ಭರಾಟೆ ಜೋರಾಗಿದ್ದರೆ, ಇನ್ನೊಂದೆಡೆ ಗೂಡುದೀಪಗಳು, ಹಣತೆಗಳು ಎಲ್ಲೆಡೆ ರಾರಾಜಿಸುತ್ತಿವೆ.
ಕೇರಳದ ಪ್ರಸಿದ್ಧ ‘ಬಿಂದು’ ಜುವೆಲ್ಲರಿ ಮಂಗಳೂರಲ್ಲಿ ಕಾರ್ಯಾರಂಭ
ಚಿನ್ನಾಭರಣ ಕ್ಷೇತ್ರದಲ್ಲಿ ಕೇರಳದಲ್ಲಿ ಮನೆಮಾತಾಗಿರುವ ‘ಬಿಂದು‘ ಜುವೆಲ್ಲರಿ ಮಂಗಳೂರಿಗೆ ಕಾಲಿಟ್ಟಿದೆ. ಮಂಗಳೂರು ಬೆಂದೂರ್ನ ಎಸ್ಸಿಎಸ್ ಆಸ್ಪತ್ರೆ ಸಮೀಪ ಸುಸಜ್ಜಿತ ಶೋರೂಂನ್ನು ತೆರೆದಿದ್ದು, ಇದು ಭಾನುವಾರ ಶುಭಾರಂಭಗೊಂಡಿತು.
< previous
1
2
3
4
5
6
7
8
9
10
...
710
next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್ ಹೈಕಮಾಂಡ್ ಬಿಡಲ್ಲ : ಸತೀಶ್
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್ಗಳು
ಕಾಂಗ್ರೆಸಲ್ಲಿ ನವೆಂಬರ್ ಕ್ರಾಂತಿ ಖಚಿತ : ಅಶೋಕ್
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ