ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೂಲ್ಕಿ ತಾಲೂಕಿನಲ್ಲಿ ಬಿರುಸಿನ ಮಳೆಗೆ ಕೆಲವೆಡೆ ಹಾನಿ
ಭಾರಿ ಮಳೆಗೆ ಮೂಲ್ಕಿಯ ಪ್ರಧಾನ ಅಂಚೆ ಕಚೇರಿ ರಸ್ತೆಯಲ್ಲಿ ವಿದ್ಯುತ್ ತಂತಿಗೆ ಭಾರಿ ಗಾತ್ರದ ಉಪ್ಪಳಿಗೆ ಮರ ಬಿದ್ದು ಮೂಲ್ಕಿ ಪರಿಸರದಲ್ಲಿ ವಿದ್ಯುತ್ ಅಸ್ತವ್ಯಸ್ತವಾಗಿತ್ತು.
ಬಂಟ್ವಾಳ ತಾಲೂಕಿನಲ್ಲಿ ಮಳೆಯ ಅಬ್ಬರ, ಅಪಾರ ಹಾನಿ
ಗೋಳ್ತಮಜಲು ಗ್ರಾಮದ ನೆಟ್ಲ ಧನಂಜಯ ಗಟ್ಟಿ ಎಂಬವರ ವಾಸ್ತವ್ಯದ ಮನೆ ಮೇಲೆ ಅಶ್ವತ್ಥ ಮರ ಬಿದ್ದು ಭಾಗಶಃ ಹಾನಿಯಾಗಿದ್ದಲ್ಲದೆ ಮನೆಯ ಕಂಪೌಂಡ್ಗೂ ಹಾನಿಯಾಗಿದೆ.
ವಿದ್ಯಾವಂತರಲ್ಲೇ ಮಾದಕ ವ್ಯಸನ: ನ್ಯಾಯಾಧೀಶರ ಕಳವಳ
ದ.ಕ. ಜಿ.ಪಂ. ನೇತ್ರಾವತಿ ಸಂಭಾಗಣದಲ್ಲಿ ಬುಧವಾರ ಅಂತಾರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಕಂಪೌಂಡ್ ಗೋಡೆ ಕುಸಿದು ನಾಲ್ವರು ಸಾವು
ಮಂಗಳವಾರ ರಾತ್ರಿ ಊಟ ಮುಗಿಸಿ ಮನೆಯ ಕೋಣೆಯಲ್ಲಿ ಮಲಗಿದ್ದ ಇಬ್ಬರು ಪುತ್ರಿಯರು ಹಾಗೂ ದಂಪತಿ ಬೆಳಗ್ಗಿನ ಜಾವ ಬಲಿಯಾಗಿದ್ದಾರೆ.
ಪುತ್ತೂರು ಡಿಸಿಆರ್ನಲ್ಲಿ ಮಹಿಳೆಯರಿಗೆ ತೋಟಗಾರಿಕೆ ತರಬೇತಿ ಕಾರ್ಯಕ್ರಮ
ಗೇರು ಬೆಳೆಗಾರರ ಆದಾಯವನ್ನು ದ್ವಿಗುಣಗೊಳಿಸುವ, ಗೇರು ಹಣ್ಣಿನ ಮೌಲ್ಯವರ್ಧನೆ ಮತ್ತು ಪೌಷ್ಟಿಕ ತೋಟಗಾರಿಕೆಗೆ ಪ್ರಾಮುಖ್ಯತೆ ನೀಡುವ ನಿಟ್ಟಿನಲ್ಲಿ ಈ ತರಬೇತಿಯನ್ನು ಆಯೋಜಿಸಲಾಗಿತ್ತು.
ಇನ್ಮುಂದೆ ವಿಪತ್ತಿನಲ್ಲಿ ಸಾವು ಸಂಭವಿಸಕೂಡದು: ಕೃಷ್ಣ ಬೈರೇಗೌಡ ತಾಕೀತು
ಉಳ್ಳಾಲದಲ್ಲಿ ಮನೆ ಮೇಲೆ ತಡೆಗೋಡೆ ಬಿದ್ದು ನಾಲ್ವರು ಸಾವಿಗೀಡಾದ ಪ್ರಕರಣ ನಡೆದ ಹಿನ್ನೆಲೆಯಲ್ಲಿ ಜಿಲ್ಲೆಗೆ ತುರ್ತು ಭೇಟಿ ನೀಡಿದ ಅವರು ಸ್ಥಳ ಪರಿಶೀಲನೆ ನಡೆಸಿ ರಾತ್ರಿಯೇ ಜಿಲ್ಲೆಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು.
ಬೆಂಕಿ ಹೊತ್ತಿಕೊಂಡು ಎಲೆಕ್ಟ್ರಿಕ್ ಸ್ಕೂಟರ್ ಭಸ್ಮ
ಕಾಏಕಿ ಬೆಂಕಿ ಹೊತ್ತಿಕೊಂಡು ಉರಿಯಲಾರಂಭಿಸಿತು. ಪರಿಸರದ ಜನ ಸೇರಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಪ್ರಯೋಜನವಾಗದೇ ಸ್ಕೂಟಿ ಪೂರ್ಣ ಸುಟ್ಟು ಭಸ್ಮವಾಯಿತು.
ಉಳ್ಳಾಲ ದುರಂತ ಸ್ಥಳಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಭೇಟಿ
ಮದನಿನಗರ ದುರಂತ ಕುರಿತು ಅಪಾರ ನೋವಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಕ್ಷಣ ಸ್ಥಳಕ್ಕೆ ತೆರಳಲು ಆದೇಶಿಸಿದ ಹಿನ್ನೆಲೆಯಲ್ಲಿ ಭೇಟಿ ನೀಡಿದ್ದೇನೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಮೂಲ್ಕಿ ತಾಲೂಕಿನ ವಿವಿಢೆದೆ ಮರ ಬಿದ್ದು ಮನೆಗಳಿಗೆ ಹಾನಿ
ಬಿರುಸಿನ ಭಾರಿ ಮಳೆ, ಗಾಳಿಗೆ ಮೂಲ್ಕಿ ನಗರ ಪಂಚಾಯಿತಿ ವ್ಯಾಪ್ತಿಯ ಮಾನಂಪಾಡಿ ಗ್ರಾಮದ ಜಾನಮ್ಮ ಎಂಬವರ ಮನೆಯ ಮಾಡಿನ ಮೇಲೆ ಮರ ಬಿದ್ದು ಭಾಗಶಃ ಹಾನಿಯಾಗಿರುತ್ತದೆ.
ಕನಕದಾಸರ ಸಂದೇಶದ ಅರಿವಿನಿಂದ ಮನುಷ್ಯತ್ವ ಬೆಳೆಯುತ್ತದೆ: ಡಾ. ನರೇಂದ್ರ ರೈ ದೇರ್ಲ
2023- 24ನೇ ಸಾಲಿನ ಕನಕ ಕೀರ್ತನ ಗಂಗೋತ್ರಿ ಕಾರ್ಯಕ್ರಮದಲ್ಲಿ ವಿಜೇತರಾದವರಿಗೆ 23 ಅಭ್ಯರ್ಥಿಗಳಿಗೆ ‘ಕನಕ ಪುರಸ್ಕಾರ’ ಪ್ರದಾನ ಮಾಡಲಾಯಿತು.
< previous
1
...
497
498
499
500
501
502
503
504
505
...
721
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?