• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತದಾನ ಜಾಗೃತಿಗಾಗಿ ಬೃಹತ್ ಕಾಲ್ನಡಿಗೆ ಜಾಥಾ
ಮೂಡುಬಿದಿರೆ ತಾಲೂಕು ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿ ಎಸ್. ವೆಂಕಟಾಚಲಪತಿ, ಪೋಲಿಸ್ ನಿರೀಕ್ಷಕ ನಿತ್ಯಾನಂದ ಪಂಡಿತ್, ಮೈಟ್ ಕಾಲೇಜು ಪ್ರಾಂಶುಪಾಲ ಪ್ರಶಾಂತ್ ಸಿ.ಎಂ. ಹಸಿರು ನಿಶಾನೆ ಹಾರಿಸುವ ಮೂಲಕ ಚಾಲನೆ ನೀಡಿದರು.
ಮಂಗಳೂರು: ಚುನಾವಣಾ ಪ್ರಚಾರ ವೇಳೆ ಕಾಂಗ್ರೆಸ್‌- ಬಿಜೆಪಿಗರ ಗಲಾಟೆ

 ಶ್ರೀಸಾಯಿ ಮಂದಿರದ ಬಳಿ ಬಿಜೆಪಿಗರು   ಚುನಾವಣೆ ಪ್ರಚಾರಕ್ಕೆ ಮುಂದಾಗಿದ್ದರು. ಮಂದಿರದ ಬಳಿ ಪ್ರಚಾರ ನಡೆಸುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದಾಗ ವಾಗ್ವಾದ, ಮಾತಿನ ಚಕಮಕಿ, ಹೊಯ್‌ ಕೈ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎಳನೀರು, ಬಾಂಜಾರುಮಲೆಗೆ ‘ಅನನ್ಯ ಮತಗಟ್ಟೆ’ ಭಾಗ್ಯ
ಮೂಲಭೂತ ಸೌಲಭ್ಯ ವಚಿಂತವಾಗಿರುವ ಈ ಮತಗಟ್ಟೆಗಳು ದುರ್ಗಮ ಪ್ರದೇಶದಲ್ಲಿದ್ದು, ಅತಿ ಹೆಚ್ಚು ಮತದಾನ ನಡೆಯುವ ಮತಗಟ್ಟೆಗಳಾಗಿವೆ.
‘ವಿಕಸಿತ ದಕ್ಷಿಣ ಕನ್ನಡ’ ನಿರ್ಮಾಣಕ್ಕೆ ನಾನು ಕಟಿಬದ್ಧ
ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ರಾಜಕೀಯ ಪ್ರವೇಶ ಮಾಡಿದ ಇವರು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿ, ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಚುನಾವಣಾ ಕಾರ್ಯ ನಿರ್ವಹಿಸಿದ್ದಾರೆ. ಈ ಬಾರಿ ಹೊಸ ಮುಖವಾಗಿ ಕಣಕ್ಕೆ ಇಳಿದಿದ್ದಾರೆ.
ಚುನಾವಣಾ ಕರ್ತವ್ಯ ನಿರ್ವಹಿಸುವ ಗಡಿ ಭಾಗದ ಸರ್ಕಾರಿ ನೌಕರರು ಅಂಚೆ ಮತದಾನ ವಂಚಿತ
ಅಂಚೆ ಮತಪತ್ರ ತೆಗೆದುಕೊಂಡು ಹೋಗಿ ಮನೆಯಲ್ಲಿ ಮತದಾನ ಮಾಡಿ ವಾಪಸ್‌ ನೀಡುತ್ತಿದ್ದರು. ಇದರಲ್ಲಿ ಮತದಾನದ ಗೌಪ್ಯತೆಗೆ ಅವಕಾಶ ಇರುವುದಿಲ್ಲ ಎಂದು ಈ ಸಲದಿಂದ ಅಂಚೆ ಮತದಾನದ ವ್ಯವಸ್ಥೆಯನ್ನೇ ಬದಲಾವಣೆ ಮಾಡಲಾಗಿದೆ
ಬರಿದಾಯ್ತು ನೇತ್ರಾವತಿ ನದಿ ಒಡಲು : ಕೃಷಿಕರಲ್ಲಿ ಕಳವಳ
ಒಂದೇ ದಿನ ೨.೧ ಮೀಟರ್‌ನಷ್ಟು ನೀರನ್ನು ಹರಿಯ ಬಿಡಲಾಗಿದ್ದು, ಇದರಿಂದಾಗಿ ನದಿಯ ಒಡಲು ಬರಿದಾಗಿ ಮುಖ್ಯವಾಗಿ ಕೃಷಿಕರಲ್ಲಿ ಕಳವಳ ಮೂಡಿಸಿದೆ.
ಪುತ್ತೂರಿನ ಭರತೇಶ್‌ ‘ವಿಕಿಮೀಡಿಯ ಸಮಿತ್ ೨೦೨೪’ಕ್ಕೆ ಆಯ್ಕೆ
ಭರತೇಶ ಅವರು ಇತ್ತೀಚೆಗೆ ವಿಕಿಮೀಡಿಯ ಫೌಂಡೇಶನ್ ಸಹಯೋಗದಲ್ಲಿ ತಯಾರಿಸಿದ ತುಳುವಿನ ಮೊದಲ ಸಂಶೋಧನಾ ಸಾಕ್ಷ್ಯಚಿತ್ರ ‘ಪುರ್ಸಕಟ್ಟುನ’ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಆಯ್ಕೆಯಾಗಿತ್ತು.
ಮೋದಿ 400 ಸ್ಥಾನ ಕೇಳುತ್ತಿರುವುದು ಸ್ವಾರ್ಥಕ್ಕಲ್ಲ, ದೇಶದ ಭವಿಷ್ಯಕ್ಕಾಗಿ: ಕ್ಯಾ.ಬ್ರಿಜೇಶ್ ಚೌಟ
ಬಿಜೆಪಿ ಮಂಗಳೂರು ದಕ್ಷಿಣ ಮಂಡಲದ ವತಿಯಿಂದ ಬಿಕರ್ನಕಟ್ಟೆ ಸಮೀಪದ ಮೈದಾನದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಮಾತನಾಡಿದರು.
ಕೈಗಾರಿಕೆಗಳು, ಕೃಷಿಗೆ ನದಿ ನೀರು ಬಳಕೆ ನಿಷೇಧ
ಗ್ರಾಮೀಣ ನೀರು ಸರಬರಾಜು ಯೋಜನೆಗಳಿಗೆ ನೀರಿನ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಬಿಳಿಯೂರು ಅಣೆಕಟ್ಟಿನಿಂದ ಎಎಂಆರ್‌ ಅಣೆಕಟ್ಟಿಗೆ ಗುರುವಾರ ನೀರು ಹರಿಯಬಿಡಲಾಗಿದೆ
ಕಟೀಲು ಜಾತ್ರೆ ರಥೋತ್ಸವ ವೇಳೆ ಪ್ಲಾಸ್ಟಿಕ್‌ ಬಳಕೆ ವಿರುದ್ಧ ಜಾಗೃತಿ
ಮೂಲತಃ ಮುಂಡ್ಕೂರಿನವರಾದ ಚಂದ್ರಶೇಖರ ಶೆಟ್ಟಿ ಬೆಂಗಳೂರಿನಲ್ಲಿ ಸಿಎ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಸಂಸ್ಥೆ ನಡೆಸುತ್ತಿದ್ದಾರೆ. ಕಟೀಲು ಕೋಟ ರಾಮಕುಂಜ ಶಾಲೆಗಳಲ್ಲಿ ಸೈನ್ಸ್‌ ಪಾರ್ಕ್‌ಗಳನ್ನು ನಿರ್ಮಿಸಿದೆ.
  • < previous
  • 1
  • ...
  • 503
  • 504
  • 505
  • 506
  • 507
  • 508
  • 509
  • 510
  • 511
  • ...
  • 659
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved