ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಡ ಕುಟುಂಬಗಳು, ವಿಶೇಷ ಶಾಲೆಗಳಿಗೆ ಆಶಾ ಪ್ರಕಾಶ್ ಶೆಟ್ಟಿ ‘ನೆರವು’
ಒಟ್ಟು 1828 ಕುಟುಂಬಗಳಿಗೆ, ದೈಹಿಕ- ಮಾನಸಿಕ ಸಮಸ್ಯೆಯ ಮಕ್ಕಳ ವಿಶೇಷ ಶಾಲೆಗಳು ಸೇರಿದಂತೆ 75ಕ್ಕೂ ಅಧಿಕ ಸಂಘ ಸಂಸ್ಥೆಗಳಿಗೆ ಒಟ್ಟು 4 ಕೋಟಿ ರು. ಮೊತ್ತದ ನೆರವು ನೀಡಲಾಯಿತು.
ಇಂದು ಮಂಗಳೂರು- ಗೋವಾ ‘ವಂದೇ ಭಾರತ್’ ಪ್ರಾಯೋಗಿಕ ಸಂಚಾರ
ಮಂಗಳೂರಿಗೆ ಬಹು ನಿರೀಕ್ಷಿತ ವಂದೇ ಭಾರತ್ ರೈಲು ಆಗಮಿಸಿದ್ದು, ಮಂಗಳೂರು-ಗೋವಾ ನಡುವೆ ಸಂಚರಿಸಲಿದೆ. ಇದರ ಪ್ರಾಯೋಗಿಕ ಸಂಚಾರ ಮಂಗಳವಾರದಿಂದ ಆರಂಭವಾಗಲಿದೆ.
ಕರಾವಳಿ ದೇವಸ್ಥಾನಗಳಲ್ಲಿ ವೈಕುಂಠ ಏಕಾದಶಿ ಸಂಭ್ರಮ
ವೈಕುಂಠ ಏಕಾದಶಿಯ ಪ್ರಯುಕ್ತ ಕರಾವಳಿಯ ವಿವಿಧ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿತು. ಅಪಾರ ಸಂಖ್ಯೆಯಲ್ಲಿ ಭಕ್ತರು ದೇವರ ದರ್ಶನ ಪಡೆದರು.
ಹಿಜಾಬ್ ಕುರಿತು ಸಂವಿಧಾನ ಚೌಕಟ್ಟಿನಲ್ಲೇ ತೀರ್ಮಾನ: ಪರಮೇಶ್ವರ್
ಶಾಲಾ- ಕಾಲೇಜುಗಳಲ್ಲಿ ಹಿಜಾಬ್ ಧಾರಣೆ ಕುರಿತಂತೆ ಏನೇ ತೀರ್ಮಾನ ತೆಗೆದುಕೊಳ್ಳುವುದಿದ್ದರೂ ಸಂವಿಧಾನದ ಚೌಕಟ್ಟಿನಲ್ಲೇ ನಿರ್ಧರಿಸಲಾಗುತ್ತದೆ ಎಂದು ಗೃಹ ಸಚಿವ ಪಮೇಶ್ವರ್ ಮಂಗಳೂರಿನಲ್ಲಿ ಹೇಳಿದ್ದಾರೆ.
ಪದ್ಯಾಣ ಶಂಕರನಾರಾಯಣ ಭಟ್ಗೆ ಕೀರಿಕ್ಕಾಡು ಪ್ರಶಸ್ತಿ ಪ್ರದಾನ
ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ 79ನೇ ವಾರ್ಷಿಕೋತ್ಸವ ಹಾಗೂ ಕೀರಿಕ್ಕಾಡು ಪ್ರಶಸ್ತಿ ಪ್ರದಾನ ನಡೆಯಿತು.
ಕರಾವಳಿಯಲ್ಲಿ ವಿಶೇಷ ಬಲಿಪೂಜೆಯೊಂದಿಗೆ ಕ್ರಿಸ್ಮಸ್ಗೆ ಸಂಭ್ರಮದ ಚಾಲನೆ
ಕರಾವಳಿಯ ಎಲ್ಲ ಚರ್ಚ್ಗಳಲ್ಲಿ ವಿಶೇಷ ಬಲಿಪೂಜೆಯ ಮೂಲಕ ಕ್ರಿಸ್ಮಸ್ಗೆ ಚಾಲನೆ ನೀಡಲಾಯಿತು. ಸಾವಿರಾರು ಭಕ್ತರು ಬಲಿಪೂಜೆಯಲ್ಲಿ ಸಡಗರದಿಂದ ಭಾಗವಹಿಸಿದರು. ಹಬ್ಬದ ಅಂಗವಾಗಿ ವಿಶೇಷ ಕ್ರಿಸ್ಮಸ್ ಕ್ಯಾರೆಲ್ಸ್ (ಕ್ರಿಸ್ಮಸ್ ಗೀತೆ)ಗಳನ್ನು ಹಾಡಿ ಸಂಭ್ರಮಿಸಿದರು.
27ರಂದು ಮೂಲ್ಕಿ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ
ಡಿ. ೨೭ರಂದು ಮೂಲ್ಕಿ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕಾರ್ನಾಡು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದೆ.
ಆದಿದ್ರಾವಿಡ ಸಮುದಾಯದ ಬೇಡಿಕೆ ಈಡೇರಿಸಲು ಬದ್ಧ: ಪರಮೇಶ್ವರ್
ಮಂಗಳೂರಿನಲ್ಲಿ ನಡೆದ ರಾಜ್ಯ ಆದಿ ದ್ರಾವಿಡ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಗೃಹ ಸಚಿವ ಡಾ. ಪರಮೇಶ್ವರ್, ಆದಿ ದ್ರಾವಿಡರ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಸಹಕಾರ ರತ್ನ’ ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೋ ಅಭಿನಂದನೆ
ಬಿ.ಸಿ. ರೋಡ್ನ ಲಯನ್ಸ್ ಸೇವಾ ಮಂದಿರದಲ್ಲಿ, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಎಂಸಿಸಿ ಬ್ಯಾಂಕ್ ಲಿ.ನ ಅಧ್ಯಕ್ಷ ಅನಿಲ್ ಲೋಬೋ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು.
ರಜೆ ನೆಪ: ರೋಗಿಗಳ ವಾಪಸ್ ಕಳುಹಿಸಿದ ಆರೋಗ್ಯ ಸಿಬ್ಬಂದಿ!
ನಾಲ್ಕನೇ ಶನಿವಾರ, ಭಾನುವಾರ, ಕ್ರಿಸ್ಮಸ್ ರಜೆ ಹಿನ್ನೆಲೆಯಲ್ಲಿ ವೈದ್ಯರು ಇಲ್ಲವೆಂಬ ನೆಪ ನೀಡಿ ರೋಗಿಗಳನ್ನು ವಾಪಸ್ ಕಳುಹಿಸಿದ ಘಟನೆ ಉಪ್ಪಿನಂಗಡಿ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.
< previous
1
...
503
504
505
506
507
508
509
510
511
...
546
next >
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ