• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳಕ್ಕೆ ಕ್ಯಾ. ಬ್ರಿಜೇಶ್ ಚೌಟ ಭೇಟಿ
ಪಕ್ಷದ ಕಚೇರಿಗೆ ತೆರಳಿದ ಬಳಿಕ ಸಂಘದ ಕಾರ್ಯಾಲಯ ಪಂಚವಟಿಗೆ ತೆರಳಿ ಅಲ್ಲಿಂದ ಸಂಘದ ಹಿರಿಯ ಕಾರ್ಯಕರ್ತ ಬಿರ್ಮಣ್ಣ ಗೌಡ ಅವರ ಮನೆಗೆ ತೆರಳಿ ಮಾತುಕತೆ ನಡೆಸಿದರು.
ಮೇಲೇಳದ ಮಲ್ಟಿ ಲೆವೆಲ್‌ ಕಾರು ಪಾರ್ಕಿಂಗ್‌ ಕಾಮಗಾರಿ!
ಒಂದು ಬದಿಯಲ್ಲಿರುವ ರಸ್ತೆ ಈಗಾಗಲೇ ಭಾಗಶಃ ಕುಸಿದಾಗಿದೆ. ಧರೆ ಕುಸಿದು ರಸ್ತೆ ನಡುವೆ ಇದ್ದ ಮ್ಯಾನ್‌ಹೋಲ್‌ ಕೂಡ ಕುಸಿಯುವ ಹಂತದಲ್ಲಿದೆ. ತಾತ್ಕಾಲಿಕವಾಗಿ ಮರಳಿನ ಗೋಣಿಗಳನ್ನು ಪೇರಿಸಿಡಲಾಗಿದ್ದರೂ ಈ ಮಳೆಗಾಲದಲ್ಲಿ ಈ ರಸ್ತೆ ಕುಸಿಯುವ ಎಲ್ಲ ಸಾಧ್ಯತೆಗಳಿವೆ.
ಸುಳ್ಯ: ಕೊಲೆ ಪ್ರಕರಣ ಭೇದಿಸಿದ ಪೊಲೀಸರು
ತನಿಖೆ ಕೈಗೆತ್ತಿಕೊಂಡ ಪೊಲೀಸರು ಸಿಸಿಟಿವಿ ಫುಟೆಜ್, ಸ್ಥಳದಲ್ಲಿ ದೊರೆತ ಮದ್ಯದ ಪಾಕೇಟ್ ಆಧಾರದಲ್ಲಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಕಾಲ್ನಡಿಗೆಯಲ್ಲಿ ಮೆಕ್ಕಾಗೆ ತೆರಳಿ ಹಜ್ ವಿಧಿ ಪೂರೈಸಿದ ಅಬ್ದುಲ್ ಖಲೀಲ್
ನಡಿಗೆ ಮೂಲಕ ೧ ವರ್ಷ ೨ ದಿವಸದಲ್ಲಿ ಕ್ರಮಿಸಿ ೨೦೨೪ ಫೆಬ್ರವರಿ ೮ರಂದು ಮೆಕ್ಕಾ ನಗರ ಪ್ರವೇಶಿಸಿದ್ದರು. ಅಲ್ಲಿ ೪ ತಿಂಗಳು ೨೬ ದಿವಸ ಅಲ್ಲಿಯೇ ಇದ್ದು, ಜೂ. ೧೬ರಂದು ಪವಿತ್ರ ಹಜ್ ಕರ್ಮವನ್ನು ಮುಗಿಸಿರುತ್ತಾರೆ. ಜೂ. ೧೯ರಂದು ರಾತ್ರಿ ಅಲ್ಲಿಂದ ಹೊರಟು ಜೂ. ೨೦ರಂದು ಬೆಳಿಗ್ಗೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದ್ದಾರೆ
ಆಳ್ವಾಸ್ ಜಗನ್ಮೋಹನ, ಶೋಭಾಯಮಾನ ಕಾಲೇಜು, ವಸತಿ ನಿಲಯ ಸಂಕೀರ್ಣ ಲೋಕಾರ್ಪಣೆ
ನೂತನ ಕಾಲೇಜು ಸಂಕೀರ್ಣ ‘ಜಗನ್ಮೋಹನ’ದ ಉದ್ಘಾಟನೆಯನ್ನು ಕರ್ನಾಟಕ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮಖ್ಯ ಆಯುಕ್ತ ಪಿಜಿಆರ್ ಸಿಂಧ್ಯಾ, ಉದ್ಯಮಿ ಕೆ. ಶ್ರೀಪತಿ ಭಟ್ ನೆರವೇರಿಸಿದರು
ಮನೆಯ ಟೇರೇಸ್‌ನಲ್ಲೂ ಸಮೃದ್ಧ ಗೇರು ಬೆಳೆ ಸಾಧ್ಯ!
ಕುಬ್ಜ ಗೇರು ಗಿಡ ಸದ್ಯಕ್ಕೆ ಪುತ್ತೂರಿನ ರಾಷ್ಟ್ರೀಯ ಗೇರು ಸಂಶೋಧನಾ ನಿರ್ದೇಶನಾಲಯ 08251-ದಲ್ಲಿ ಮಾತ್ರ ಲಭ್ಯವಿದೆ. ಕಸಿ ಮೂಲಕ ಈ ಕುಬ್ಜ ಗಿಡವನ್ನು ಅಭಿವೃದ್ಧಿಪಡಿಸಿದ್ದು, ಒಂದು ಗಿಡಕ್ಕೆ 50 ರು. ದರ ಇದೆ.
ಅಂಗರಗುಡ್ಡೆಯಲ್ಲಿ ಹನುಮಾನ್ ಚಾಲೀಸಾ ಧ್ಯಾನ ಕಾರ್ಯಕ್ರಮ
ಹನುಮಾನ್ ಚಾಲೀಸಾದ ಒಳ ನೋಟ. ಮಹತ್ವ, ಪ್ರಾಣ ಶಕ್ತಿಯ ಪರಿಚಯ, ಚಾಲೀಸ ಪಠಣದಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ಧಿ ಹೇಗೆ ಸಾಧ್ಯ ಎಂಬುದರ ಪ್ರಾಯೋಗಿಕ ಪರಿಚಯ ನೀಡಲಾಯಿತು.
ಮನೆಗೊಂದು ಗೇರುಗಿಡ ಯೋಜನೆ: ಮಮತಾ ಡಿ.ಎಸ್. ಗಟ್ಟಿ
ತೊಕ್ಕೊಟ್ಟುವಿನ ಸೇವಾಸೌಧದಲ್ಲಿರುವ ಉಳ್ಳಾಲ ಪ್ರೆಸ್ ಕ್ಲಬ್ ವತಿಯಿಂದ ಆಯೋಜಿಸಲಾದ ತಿಂಗಳ ಬೆಳಕು-ಗೌರವ ಅತಿಥಿ ಪತ್ರಕರ್ತರ ಜೊತೆಗೆ ಸಂವಾದ ಕಾರ್ಯಕ್ರಮ ನಡೆಯಿತು.
ಕೋಟ ಅವರಿಂದ ತೆರವಾಗುವ ಪರಿಷತ್‌ ಸ್ಥಾನ : ಉಡುಪಿ ಮತ್ತು ದ.ಕ. ಬಿಜೆಪಿ ನಡುವೆ ಪೈಪೋಟಿ
ಲೋಕಸಭಾ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಅವರ ವಿಧಾನ ಪರಿಷತ್‌ ಸ್ಥಾನ ತೆರವಾಗುತ್ತಿದೆ. ಈ ಸ್ಥಾನಕ್ಕೆ ಯಾರನ್ನು ನೇಮಕ ಮಾಡಬೇಕು ಹಾಗೂ ಯಾವ ಜಿಲ್ಲೆಗೆ ಅವಕಾಶ ನೀಡಬೇಕು ಎಂಬ ಬಗ್ಗೆ ಬಿಜೆಪಿಯಲ್ಲಿ ಚರ್ಚೆ ಆರಂಭವಾಗಿದೆ.
ಮಾಂಸಕ್ಕಾಗಿ ಕಡಿದ ಪ್ರಾಣಿಗಳ ಅವಶೇಷ ಚರಂಡಿಯಲ್ಲಿ ಪತ್ತೆ
ಕಿಡಿಗೇಡಿಗಳು ಪ್ರಾಣಿಗಳನ್ನು ಕಡಿದು ಮಾಂಸ ಮಾಡಿದ ಬಳಿಕ ಉಳಿದ ಅವಶೇಷಗಳನ್ನು ಚರಂಡಿಯಲ್ಲಿ ಎಸೆದುಹೋಗಿದ್ದಾರೆ ಎಂದು ಹೇಳಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಅವಶೇಷಗಳನ್ನು ಬಿಸಾಡಿ ಮಲಿನಗೊಳಿಸಿದ ಬಗ್ಗೆ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
  • < previous
  • 1
  • ...
  • 505
  • 506
  • 507
  • 508
  • 509
  • 510
  • 511
  • 512
  • 513
  • ...
  • 721
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved