ಮೂಲ್ಕಿ: ಜೆಡಿಎಸ್ ದ.ಕ. ಜಿಲ್ಲಾಮಟ್ಟದ ಸಭೆಜಿಲ್ಲಾ ಕಾರ್ಯಾಧ್ಯಕ್ಷ ಇಕ್ಬಾಲ್ ಅಹ್ಮದ್ ಮೂಲ್ಕಿ, ಪಕ್ಷ ಸಂಘಟನೆ ಕುರಿತು ಮಾತನಾಡಿದರು. ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾದ ಹೈದರ್ ಪರ್ತಿಪಾಡಿ, ಮಾಜಿ ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಙಿ, ಕಾರ್ಯಾಧ್ಯಕ್ಷ ವಸಂತ ಪೂಜಾರಿ, ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ, ಅಮರ ಶ್ರೀ ಅಮರನಾಥ್ ಶೆಟ್ಟಿ, ಮೀನುಗಾರಿಕಾ ಘಟಕದ ರಾಜ್ಯ ಅಧ್ಯಕ್ಷ ರತ್ನಾಕರ್ ಸುವರ್ಣ ಪಕ್ಷ ಸಂಘಟನೆ ಮತ್ತು ಹೊಸ ಸದಸ್ಯರ ಸೇರ್ಪಡೆ ಕುರಿತು ವಿವರಿಸಿದರು.