ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
‘ಹಣೆಬರಹ ಎಲ್ಲಿಗೆ ಕರೆದೊಯ್ಯುವುದೋ ಗೊತ್ತಿಲ್ಲ..!’
ಶಾಸಕ, ಮಂತ್ರಿ, ಸ್ಪೀಕರ್ ಯಾವುದೇ ಸ್ಥಾನದಲ್ಲಿಯೂ, ಸ್ಥಾನ ಇಲ್ಲದೆಯೂ ನಾನು ಖುಷಿಯಾಗಿರುತ್ತೇನೆ. ನನಗೆ ಸ್ಥಾನ ಮುಖ್ಯವಲ್ಲ, ನಾವು ಕೆಲಸ ಮಾಡುವುದು ಮುಖ್ಯ. ನನಗೆ ಅಧಿಕಾರ ಶಾಶ್ವತ ಅಲ್ಲ ಎಂಬ ಅರಿವಿದೆ ಎಂದರು.
ಮೂಡಬಿದಿರೆಯ ಎಕ್ಸಲೆಂಟ್ ದಾಖಲೆಯ ಫಲಿತಾಂಶ
ಲಾಂಗ್ ಟರ್ಮ್ ನೀಟ್ ವಿಭಾಗದಲ್ಲಿ ಗೌರವ್ ೬೭೫ ಅಂಕ, ೨೪ ವಿದ್ಯಾರ್ಥಿಗಳು ೬೦೦ ಕ್ಕಿಂತಲೂ ಹೆಚ್ಚು ಅಂಕ ಪಡೆದಿದ್ದು ಲಾಂಗ್ಟರ್ಮ್ ನೀಟ್ ಬ್ಯಾಚ್ಗಳ ದಾಖಲಾತಿ ಈಗಾಗಲೇ ಆರಂಭವಾಗಿದೆ.
ಮಳೆಗಾಲದ ತುರ್ತು ಕಾಮಗಾರಿಗೆ ಅಧಿಕಾರಿಗಳ ನಿರಾಸಕ್ತಿ: ಮಂಗಳೂರು ಪಾಲಿಕೆ ವಿಶೇಷ ಸಭೆಯಲ್ಲಿ ಸದಸ್ಯರ ತರಾಟೆ
ಮಳೆಗಾಲದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚರಿಕೆ ಕ್ರಮಗಳು ಹಾಗೂ ಸಂಭವಿಸಬಹುದಾದ ತುರ್ತು ಪರಿಸ್ಥಿತಿಗಳನ್ನು ನಿಭಾಯಿಸುವ ನಿಟ್ಟಿನಲ್ಲಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅಧ್ಯಕ್ಷತೆಯಲ್ಲಿ ಪಾಲಿಕೆ ಸಭಾಂಗಣದಲ್ಲಿ ವಿಶೇಷ ಸಭೆ ನಡೆಯಿತು.
ಜೋಡಿ ಸಲಗಗಳ ಕಾಡಿಗಟ್ಟಲು ನಿರಂತರ ಕಾರ್ಯಾಚರಣೆ
ಹಿಂಸೆ ರಹಿತವಾಗಿ ಮತ್ತು ಆನೆಗಳು ಯಾವುದೇ ಪ್ರಚೋದನೆಗೆ ಒಳಗಾಗದಂತೆ ಜಾಗರೂಕತೆಯಿಂದ ಆನೆಗಳನ್ನು ಹಿಮ್ಮೆಟ್ಟಿಸುವ ಕಾರ್ಯ ನಡೆಯುತ್ತಿದೆ.
‘ತುಡರ್’ ತುಳು ಸಿನಿಮಾ ಕರಾವಳಿಯಾದ್ಯಂತ ತೆರೆಗೆ
ಈಗಾಗಲೇ ತುಡರ್ ಸಿನಿಮಾ ವಿದೇಶ ಸಹಿತ ಮಂಗಳೂರು, ಉಡುಪಿ, ಪುತ್ತೂರು, ಸುರತ್ಕಲ್, ಪಡುಬಿದ್ರೆಯಲ್ಲಿ ಪ್ರೀಮಿಯರ್ ಶೋ ಪ್ರದರ್ಶನಗೊಂಡು ಪ್ರೇಕ್ಷಕರ ವ್ಯಾಪಕ ಶ್ಲಾಘನೆಗೆ ಪಾತ್ರವಾಗಿದೆ.
ಮೂಲ್ಕಿ: ದಾಂದಲೆ ನಡೆಸುತ್ತಿದ್ದ ಮಾನಸಿಕ ಅಸ್ವಸ್ಥನನ್ನು ಕೊನೆಗೂ ಹಿಡಿದ ಪೊಲೀಸರು
ಮೂಲ್ಕಿ ಆಪದ್ಬಾಂಧವ ಪೇಚು ಯಾನೆ ಪ್ರಸಾದ್ ಪೂಜಾರಿ ಧಾವಿಸಿ ಪೊಲೀಸರ ಸಹಾಯದೊಂದಿಗೆ ಆತನನ್ನು ಹಿಡಿದು ಮೂಲ್ಕಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಾತ್ಕಾಲಿಕ ನೇಮಕಾತಿಗೆ ಬಿಎಡ್ ಕಡ್ಡಾಯ ಹಿನ್ನೆಲೆ:ಪಿಯು ಅತಿಥಿ ಉಪನ್ಯಾಸಕರ ಬದುಕು ಬೀದಿಗೆ?
ಜೂ.12ರಂದು ಹೊರಡಿಸಿದ ಸೇರ್ಪಡೆ ಆದೇಶದಲ್ಲಿ ಬಿಎಡ್ ಪದವಿ ಹೊಂದಿರಬೇಕು ಎಂಬ ಮಾನದಂಡ ವಿಧಿಸಲಾಗಿದೆ. ಇದು ಹಾಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಕಂಗೆಡುವಂತೆ ಮಾಡಿದೆ.
ಪ್ರಾಕೃತಿಕ ವಿಕೋಪ ಎದುರಿಸಲು ಸದಾ ಸನ್ನದ್ಧರಾಗಿರಿ: ಶಾಸಕ ರಾಜೇಶ್ ನಾಯ್ಕ್
ದುಸ್ಥಿತಿಯಲ್ಲಿರುವ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು ಅಗತ್ಯವಿದ್ದರೆ ಸ್ಥಳೀಯ ಸರ್ಕಾರಿ ಪ್ರಾಥಮಿಕ ಶಾಲಾ ಕೊಠಡಿಯಲ್ಲಿ ಅಂಗನವಾಡಿ ನಡೆಸುವಂತೆ ಶಾಸಕರು ಸಲಹೆ ನೀಡಿದರು.
ವೇಗದ ಮಿತಿ ಸೂಚನಾ ಫಲಕ ಅಳವಡಿಕೆಗೆ ಸೂಚನೆ
ಪೊಲೀಸ್ ಕಮಿಷನರ್ ಕಚೇರಿಯಲ್ಲಿ ರಸ್ತೆ ಸುರಕ್ಷತಾ ಸಭೆ ಗುರುವಾರ ನಡೆಯಿತು.
ಎಂ.ಸಿ.ಸಿ. ಬ್ಯಾಂಕ್ ಕಾರ್ಯಕ್ಷಮತೆ ವಿಶ್ಲೇಷಣೆ, ಪ್ರಶಸ್ತಿ ಪ್ರದಾನ ಸಮಾರಂಭ
ವೈಯಕ್ತಿಕ ಗುರಿಗಳನ್ನು ಸಾಧಿಸಿದ ಸಿಬ್ಬಂದಿಗಳು, ಮೈಲ್ ಸ್ಟೋನ್ ಈವೆಂಟ್ ಗುರಿಗಳ ಸಾಧಕರು ಮತ್ತು ನಿವ್ವಳ ಮೌಲ್ಯವನ್ನು ಹೆಚ್ಚಿಸುವ ಗುರಿಯನ್ನು ಹಂಚಿಕೊಂಡವರನ್ನು ಸನ್ಮಾನಿಸಲಾಯಿತು.
< previous
1
...
509
510
511
512
513
514
515
516
517
...
721
next >
Top Stories
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್ ಅಸ್ತ್ರ