ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
೯ರಂದು ಪುತ್ತೂರಿನಲ್ಲಿ ಬಿಜೆಪಿ ಮಹಿಳಾ ಸಮಾವೇಶ
ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ರಾವ್, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಪುತ್ತೂರು ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಪಕ್ಷದ ಮಹಿಳಾ ಮುಖಂಡರಾದ ಕಸ್ತೂರಿ ಪಂಜ, ಮೀನಾಕ್ಷಿ ಶಾಂತಿಗೋಡು, ಮೀನಾಕ್ಷಿ ಮಂಜುನಾಥ್ ಭಾಗವಹಿಸಲಿದ್ದಾರೆ,
ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಯೋಗ ಅತ್ಯಂತ ಸಹಕಾರಿ: ಪೂರಣ್ ವರ್ಮ
ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಚಿಣ್ಣರ ಯೋಗಾಸನದ ಎಂಟನೇ ಶಿಬಿರ ನಡೆಯಿತು.
ಸಂಸ್ಕೃತ ತಿಳಿದವರು ಸಂಸ್ಕೃತದಲ್ಲೇ ಮಾತನಾಡಿ: ಡಾ. ಸಚಿನ್ ಕಠಾಳೆ
ಡೊಂಗರಕೇರಿಯ ಕೆನರಾ ಹೈಸ್ಕೂಲ್ನ ಶ್ರೀ ಸುಧೀಂದ್ರ ಸಭಾ ಭವನದಲ್ಲಿ ಭಾನುವಾರ ಸಂಸ್ಕೃತ ಮಹೋದಧಿಃ ಜನಪದ ಸಮ್ಮೇಳನ ನಡೆಯಿತು.
ವಿಶ್ವ ಆರೋಗ್ಯ ದಿನ: ಹಿರಿಯರು, ಕಿರಿಯರಿಂದ ಸೈಕಲ್ ರಾಲಿ
ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಸಹಿತ ಹಿರಿಯರು ಮತ್ತು ಕಿರಿಯರು ಒಟ್ಟು 54 ಮಂದಿ ಪಾಲ್ಗೊಂಡಿದ್ದರು.
ಬೆಳ್ತಂಗಡಿ: ರಾಜ್ಯ ನಿವೃತ್ತ ನೌಕರರ ಸಂಘ ತಾಲೂಕು ಸಭೆ
ವರ್ಷದೊಳಗೆ ಸುಸಜ್ಜಿತ ನೂತನ ಕಟ್ಟಡ ನಿರ್ಮಿಸಿ ಉದ್ಘಾಟನಾ ಸಮಾರಂಭವನ್ನು ವೈಭವದಿಂದ ಆಯೋಜಿಸಲಾಗುವುದು ಎಂದು ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ಹಾಗೂ ನಿವೃತ್ತ ಶಿಕ್ಷಣಾಧಿಕಾರಿ ಬಿ. ವಿಠಲ ಶೆಟ್ಟಿ ಹೇಳಿದರು.
ಕಟೀಲು ಕಾಲೇಜಿನಲ್ಲಿ ಕುಣಿತ ಭಜನಾ ಸ್ಪರ್ಧೆ: ಬೈಕಂಪಾಡಿ, ಮುಚ್ಚೂರು ತಂಡಗಳಿಗೆ ಬಹುಮಾನ
ಭಜನಾ ಸ್ಪರ್ಧೆಯನ್ನು ಕಟೀಲು ದೇಗುಲದ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ಉದ್ಘಾಟಿಸಿದರು.೧೨ತಂಡಗಳ ಇನ್ನೂರೈವತ್ತು ಮಂದಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಪ್ರಚಾರಕ್ಕೆ ಜಾಲತಾಣಗಳಿಗೆ ರಾಜಕೀಯ ಪಕ್ಷಗಳ ಮೊರೆ!
ಎರಡು ಪಕ್ಷಗಳು ಪ್ರಚಾರಕ್ಕೆ ವಾರ್ ರೂಂ ತೆರೆದಿದ್ದು, ಅವುಗಳು ಸದ್ಯಕ್ಕೆ ಬಿಝಿ ಆಗಿವೆ. ಜಾಲತಾಣಗಳು ಪಕ್ಷದಿಂದ ಮಾತ್ರವಲ್ಲ ಬಿಜೆಪಿ ಹಾಗೂ ಕಾಂಗ್ರೆಸ್ನಲ್ಲಿ ಸ್ವತಃ ಅಭ್ಯರ್ಥಿಗಳ ಹೆಸರಿನಲ್ಲಿ ಕೂಡ ಜಾಲ ತಾಣ ಪ್ರತ್ಯೇಕವಾಗಿ ಕಾರ್ಯನಿರ್ವಹಿಸುತ್ತಿದೆ.
ಮನೆಯಿಂದಲೇ ಮತ ಚಲಾವಣೆ ಅವಕಾಶ: ರಾಜ್ಯದಲ್ಲೇ ದ.ಕ. ಅಗ್ರಸ್ಥಾನ!
ಮತದಾನಕ್ಕಾಗಿ ಗರಿಷ್ಠ ಎರಡು ಬಾರಿ ಚುನಾವಣಾ ಅಧಿಕಾರಿಗಳು ಒಬ್ಬರ ಮನೆಗೆ ಬಂದು ಹೋಗಲು ಅವಕಾಶ ಇದೆ. ಮೂರನೇ ಬಾರಿ ಮನೆಗೆ ಅಧಿಕಾರಿಗಳೂ ಬರುವುದಿಲ್ಲ.
ತುಳುನಾಡ ಅಸ್ಮಿತೆಯ ಓಟಿನ ಬೇಟೆಗೆ ಪಕ್ಷಗಳ ಜೈಕಾರ!
ಕಡು ಕಂದು ಬಣ್ಣದಲ್ಲಿದ್ದು ನಡುವೆ ಬಿಳಿ ಬಣ್ಣದಲ್ಲಿ ಹುಣ್ಣಿಮೆ ಚಂದಿರ ಮತ್ತು ಅರ್ಧ ಚಂದಿರನ ವಿಶಿಷ್ಟ ವಿನ್ಯಾಸ ತುಳುನಾಡ ಬಾವುಟದ್ದು. ಶಕ್ತಿ ಪ್ರದರ್ಶನದ ಮೆರಣಿಗೆಯಲ್ಲಿ ಎದ್ದು ಕಾಣುವಂತೆ ತುಳು ಬಾವುಟ ಹಾರಿಸುವ ಮೂಲಕ ಅಭ್ಯರ್ಥಿಗಳು ತುಳು ಭಾಷಿಕ ಸಮುದಾಯಗಳ ಭಾವನೆಯನ್ನು ಸೆಳೆಯಲು ನಡೆಸಿರುವ ತಂತ್ರಗಾರಿಕೆ ಇದು.
ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ನಿಟ್ಟೆ ಕಾಲೇಜಿಗೆ ಪ್ರಶಸ್ತಿ
ತೀರ್ಪುಗಾರರಾದ ತಾರಾನಾಥ ವರ್ಕಾಡಿ, ಮುರಳೀಧರ ಭಟ್ ಕಟೀಲು, ಅಂಡಾಲ ದೇವಿಪ್ರಸಾದ್ ಶೆಟ್ಟಿ ಅವರನ್ನು ಗೌರವಿಸಲಾಯಿತು.
< previous
1
...
513
514
515
516
517
518
519
520
521
...
658
next >
Top Stories
ಡಿಕೆಶಿ ಅವರು ಬಿಜೆಪಿಗೆ ಹೋಗುತ್ತಾರೆ ಎಂಬ ಸಂಶಯ ಸರಿಯಲ್ಲ : ಸತೀಶ್
ತುಮಕೂರಿಂದ ಲೋಕಸಭೆ ಸ್ಪರ್ಧೆ ಮಾಡಲ್ಲ : ಸೋಮಣ್ಣ
ಸಮೀರ್ಗೆ 5 ತಾಸು ಪೊಲೀಸರಿಂದ ಗ್ರಿಲ್
ಬುರುಡೆ ಚಿನ್ನಯ್ಯನ ಮೊಬೈಲ್ಗೆ ಹುಡುಕಾಟ
3 ವಿದೇಶಗಳಲ್ಲಿ ವೀರೇಂದ್ರ ಪಪ್ಪಿ ವ್ಯವಹಾರ?