ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಖ್ಯಾಶಾಸ್ತ್ರದಿಂದ ವಿಜ್ಞಾನ, ತಂತ್ರಜ್ಞಾನಕ್ಕೆ ಭಿನ್ನ ಆಯಾಮ: ಡಾ.ಟಿ.ಪಿ.ಎಂ. ಪಕ್ಕಳ
ಉಜಿರೆಯ ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದಲ್ಲಿ ಸಂಖ್ಯಾಶಾಸ್ತ್ರ ಪದವಿ ಮತ್ತು ಸ್ನಾತಕೋತ್ತರ ಅಧ್ಯಯನ ವಿಭಾಗಗಳು ಶನಿವಾರದಂದು ‘ಸಂಖ್ಯಾಶಾಸ್ತ್ರದ ಒಳನೋಟ ಮತ್ತು ಡೇಟಾ ಸೈನ್ಸ್ನ ಟ್ರೆಂಡ್’ ಕುರಿತು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಏರ್ಪಡಿಸಲಾಗಿತ್ತು.
ಶ್ರೀದೇವಿ ಮಹಾತ್ಮೆ ಬಯಲಾಟ ಆಡಿಸಿದ ತೃತೀಯಲಿಂಗಿ ಬಳಗ
ಭಾಗವತ ಪಟ್ಲ ಸತೀಶ್ ಶೆಟ್ಟಿ ಅವರನ್ನು ಯಕ್ಷಗಾನ ಕಲಾವಿದರಿಗೆ ಸಲ್ಲಿಸುತ್ತಿರುವ ಸೇವೆಗಾಗಿ ಗೌರವಿಸಿ ಸನ್ಮಾನಿಸಲಾಯಿತು.
ಯೋಚನಾ ಸಾಮರ್ಥ್ಯ, ಆತ್ಮವಿಶ್ವಾಸ ವೃದ್ಧಿಗೆ ಮಾತೃಭಾಷಾ ಶಿಕ್ಷಣ ಮಾಧ್ಯಮ ಅಗತ್ಯ
ವಿದ್ಯಾಗಿರಿಯ ಕೆ.ವಿ.ಸುಬ್ಬಣ್ಣ ರಂಗಮಂದಿರದಲ್ಲಿ ಶನಿವಾರ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 22ನೇ ಘಟಿಕೋತ್ಸವದಲ್ಲಿ 10 ಕಾಲೇಜುಗಳ 2023- 24ನೇ ವರ್ಷದ 2,023 ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭ ನಡೆಯಿತು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ 3.3 ಕೋಟಿ ರು. ಲಾಭ: ಅಧ್ಯಕ್ಷ ಚಿತ್ತರಂಜನ್ ಬೋಳಾರ್
ಸಂಘದ ದಶಮಾನೋತ್ಸವದ ಸಂದರ್ಭದಲ್ಲಿ ಸುಮಾರು ೧೪,೦೦೦ ಚದರಡಿಯ ಸ್ವಂತ ಕಟ್ಟಡವನ್ನು ಹೊಂದಿದ ದಕ್ಷಿಣ ಕನ್ನಡ ಜಿಲ್ಲೆಯ ಏಕಮಾತ್ರ ವಿವಿಧೋದ್ದೇಶ ಸಹಕಾರಿ ಸಂಘವಾಗಿದೆ.
ಲೋಕಸಭಾ ಚುನಾವಣೆ: ಎಸ್ಡಿಪಿಐ ಸ್ಪರ್ಧಿಸದೆ ಮತವಿಭಜನೆ ತಡೆ ತಂತ್ರಗಾರಿಕೆ!
2023ರಲ್ಲಿ ನಡೆದ ಅಸೆಂಬ್ಲಿ ಚುನಾವಣೆಯಲ್ಲಿ ರಾಜ್ಯದ ಬಹುತೇಕ ಕಡೆಗಳಲ್ಲಿ ಮುಸ್ಲಿಂ ಮತಗಳು ಧ್ರುವೀಕರಣಗೊಂಡಿದ್ದವು. ರಾಜ್ಯದ 16 ಕಡೆ ಎಸ್ಡಿಪಿಐ ಸ್ಪರ್ಧಿಸಿದರೂ ಗಮನಾರ್ಹ ಮತ ಸೆಳೆದಿರಲಿಲ್ಲ. ಅವಿಭಜಿತ ದ.ಕ. ಜಿಲ್ಲೆಯ ಆರು ಕಡೆಗಳಲ್ಲಿ ಎಸ್ಡಿಪಿಐ ಸ್ಪರ್ಧಿಸಿತ್ತು.
ವಿಶೇಷಚೇತನರ, ಹಿರಿಯ ನಾಗರಿಕ ಮತದಾರರ ಜಾಗೃತಿ ಕಾರ್ಯಕ್ರಮ
ಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರು, ವಿಕಲಚೇತನರಿಗೆ ಹಾಗೂ ಹಿರಿಯನಾಗರಿಕರಿಗೆ ಮತದಾನದ ಜಾಗೃತಿ ಕಾರ್ಯಕ್ರಮ ನಡೆಯಿತು.
ನಬಾರ್ಡ್ ಸಹಾಯದಲ್ಲಿ ಪುರಾತನ ಪೆರ್ನಾಳೆ ಕೆರೆಗೆ ಕಾಯಕಲ್ಪ
ಕೆರೆ ಅಭಿವೃದ್ಧಿಗೊಂಡರೆ ಪೆರ್ನಾಳೆ, ನೆಲ್ಲಿಗುಡ್ಡೆ, ಕಂಚಾರಿ ಕಂಡ, ಬೆಂದ್ರಾಳ, ಪಾದೆ ಮೊದಲಾದ ಪರಿಸರಗಳ ವ್ಯಾಪ್ತಿಗೆ 5 ಕಿಮೀ.ಗಿಂತ ಹೆಚ್ಚಿನ ದೂರಕ್ಕೆ ನೀರು ಹರಿದು ಬಂದು 350 ಹೆಕ್ಟೇರ್ ಪ್ರದೇಶಕ್ಕೆ ನೀರಿನ ಅನುಕೂಲವಾಗಲಿದೆ
ವಿವೇಕಾನಂದ ಪತ್ರಿಕೋದ್ಯಮ ವಿಭಾಗದಿಂದ ಹಕ್ಕಿಗಳಿಗೆ ನೀರುಣಿಸುವ ಅಭಿಯಾನ
ಹಕ್ಕಿಗಳ ದಾಹವನ್ನು ನೀಗಿಸುವ ವಿಶೇಷ ಅಭಿಯಾನ ಇದಾಗಿದ್ದು, ಶನಿವಾರ ಈ ಅಭಿಯಾನಕ್ಕೆ ಕಾಲೇಜು ವಠಾರದಲ್ಲಿ ಚಾಲನೆ ನೀಡಲಾಯಿತು.
ಕೌಶಲ್ಯಯುತ ಸ್ಪರ್ಧೆಗಳಿಂದ ಮಾರುಕಟ್ಟೆ ಜ್ಞಾನ ವಿಸ್ತರಣೆ: ಡಾ.ಬಿ.ಎ. ಕುಮಾರ ಹೆಗ್ಡೆ
ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳಿಂದ 15 ಕಾಲೇಜುಗಳ 20ಕ್ಕೂ ಅಧಿಕ ತಂಡಗಳು ಭಾಗವಹಿಸಿದ್ದವು.
ಮತದಾನದ ಜಾಗೃತಿ ಮೂಡಿಸಿದ ಬೈಕ್ ರ್ಯಾಲಿ
ಬೈಕ್ ರ್ಯಾಲಿ ಜಿಲ್ಲಾ ಪಂಚಾಯತ್ ಆವರಣದಿಂದ ನಗರದ ಪುರಭವನದವರೆಗೆ ಸಾಗಿ ಅಲ್ಲಿ ಅಂತ್ಯಗೊಂಡಿತು. ಸುಮಾರು 200ಕ್ಕೂ ಹೆಚ್ಚು ಬೈಕುಗಳು ರ್ಯಾಲಿಯಲ್ಲಿ ಭಾಗವಹಿಸಿದ್ದವು.
< previous
1
...
514
515
516
517
518
519
520
521
522
...
658
next >
Top Stories
ತುಮಕೂರಿಂದ ಲೋಕಸಭೆ ಸ್ಪರ್ಧೆ ಮಾಡಲ್ಲ : ಸೋಮಣ್ಣ
ಸಮೀರ್ಗೆ 5 ತಾಸು ಪೊಲೀಸರಿಂದ ಗ್ರಿಲ್
3 ವಿದೇಶಗಳಲ್ಲಿ ವೀರೇಂದ್ರ ಪಪ್ಪಿ ವ್ಯವಹಾರ?
ಟ್ರಿಪಲ್ ಏರ್ಡಿಫೆನ್ಸ್ ಪರೀಕ್ಷೆ ಯಶಸ್ವಿ
ಗಗನಯಾನದ ಏರ್ಡ್ರಾಪ್ ಪರೀಕ್ಷೆ ಯಶಸ್ವಿ - ಸಿಬ್ಬಂದಿಯ ಸುರಕ್ಷಿತ ಮರಳುವಿಕೆಗೆ ಇದು ಅಗತ್ಯ