ಪುತ್ತೂರು: ತುಳು ಅಪ್ಪೆಕೂಟದ ಪದಗ್ರಹಣ, ತುಳುಲಿಪಿ ಕಾರ್ಯಾಗಾರತುಳು ಭಾಷೆಯ ಉಳಿವಿಗಾಗಿ, ತುಳುವಿನ ಅಸ್ಮಿತೆಗಾಗಿ ಹುಟ್ಟಿಕೊಂಡ ತುಳು ಅಪ್ಪೆಕೂಟ ಪುತ್ತೂರು ಮೂರನೇ ವರ್ಷಕ್ಕೆ ಪಾದಾರ್ಪಣೆ ಗೈಯುತ್ತಿರುವ ಸಂದರ್ಭದಲ್ಲಿ ಪುತ್ತೂರಿನ ಸುದಾನ ವಸತಿಯುತ ಶಾಲೆಯ ಸುದಾನ ಲಹರಿ ಸಾಹಿತ್ಯ ಸಂಘದ ಸಹಭಾಗಿತ್ವದೊಂದಿಗೆ ಎಡ್ವರ್ಡ್ ಸಭಾಂಗಣದಲ್ಲಿ ಪದಗ್ರಹಣ ಸಮಾರಂಭ ಮತ್ತು ತುಳು ಲಿಪಿ ಕಾರ್ಯಾಗಾರ ನಡೆಯಿತು.