• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಸುಕುಧಾರಿಯ ವಿರುದ್ಧವೇ ತಿರುಗಿಬಿತ್ತು ಬುರುಡೆ ಗ್ಯಾಂಗ್‌!
‘ಮಾಸ್ಕ್‌ ಮ್ಯಾನ್‌’ ಚಿನ್ನಯ್ಯನನ್ನು ಮುಂದಿಟ್ಟುಕೊಂಡು ಧರ್ಮಸ್ಥಳದ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದ ಬುರುಡೆ ಟೀಂ, ತಮ್ಮ ಯೋಜನೆ ವಿಫಲವಾಗುತ್ತಿದ್ದಂತೆ ಮಾಸ್ಕ್‌ ಮ್ಯಾನ್‌ ವಿರುದ್ಧವೇ ತಿರುಗಿ ಬಿದ್ದಿದೆ.
ನೇತಾಜಿ ಭಾರತದ ನಿಜವಾದ ಹೀರೋ: ದಿನೇಶ್‌ ಗುಂಡೂರಾವ್‌
ಮಂಗಳೂರು ವಿವಿ, ಹಂಪನಕಟ್ಟೆ ವಿವಿ ಕಾಲೇಜು ರವೀಂದ್ರ ಕಲಾಭವನದಲ್ಲಿ ಭಾನುವಾರ ಪ್ರೊ.ಕೆ.ಈ. ರಾಧಾಕೃಷ್ಣ ಅನುವಾದಿಸಿರುವ ನೇತಾಜಿ ಸುಭಾಶ್‌ಚಂದ್ರ ಬೋಸ್‌ ಅವರ ಮೂರು ಪುಸ್ತಕಗಳ ಲೋಕಾರ್ಪಣೆ ಸಮಾರಂಭ ನೆರವೇರಿತು.
ಮಹಿಳೆಯರ ಉತ್ಪನ್ನಗಳಿಗೆ ಬ್ರ್ಯಾಂಡಿಂಗ್, ಲೇಬಲ್ ಬಗ್ಗೆ ತರಬೇತಿಗೆ ಸಹಕಾರ: ಜಿ.ಪಂ ಸಿ.ಇ.ಒ
ಮಂಗಳೂರು ತಾಲೂಕು ಪಂಚಾಯತ್ ಆವರಣದಲ್ಲಿ ಇತ್ತೀಚೆಗೆ ಗಣೇಶ ಹಬ್ಬದ ವಿಶೇಷ ಸಂಜೀವಿನಿ ಮಾಸಿಕ ಸಂತೆ, ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಸಂಪನ್ನಗೊಂಡಿತು.
62ನೇ ವರ್ಷದ ಮೂಡುಬಿದಿರೆ ಗಣೇಶೋತ್ಸವ ಸಂಪನ್ನ
ಮೂಡುಬಿದಿರೆ ಸಮಾಜ ಮಂದಿರದಲ್ಲಿ 5 ದಿನಗಳ ಕಾಲ ನಡೆದ 62ನೇ ವರ್ಷದ ಗಣೇಶೋತ್ಸವ ಭಾನುವಾರ ಸಂಜೆ ವಿವಿಧ ಟ್ಯಾಬ್ಲೊಗಳೊಂದಿಗೆ ನಡೆದ ಶೋಭಾಯಾತ್ರೆಯೊಂದಿಗೆ ತೆರೆ ಕಂಡಿತು.
ಉಜಿರೆಯಲ್ಲಿ ಮೆಸ್ಕಾಂ ಜನಸಂಪರ್ಕ ಸಭೆ
ಮೆಸ್ಕಾಂ ಉಪ ವಿಭಾಗದ ಜನ ಸಂಪರ್ಕ ಸಭೆ ಮಂಗಳೂರು ಮೆಸ್ಕಾಂ ವೃತ್ತದ ಅಧೀಕ್ಷಕ ಇಂಜಿನಿಯರ್ ಕೃಷ್ಣರಾಜ್ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಉಜಿರೆಯ ಮೆಸ್ಕಾಂ ಉಪ ವಿಭಾಗದ ಕಚೇರಿಯಲ್ಲಿ ಜರಗಿತು.
ಕೃಷಿಯಲ್ಲಿ ಮೂಲ ಪದ್ಧತಿ ಜಾರಿಗೆ ತಂದರೆ ರೋಗ ಬಾಧೆ ಕಡಿಮೆ: ಮಂಜುನಾಥ
ಪುತ್ತೂರು ಎಸ್‌ಕೆಎಎಂಎಸ್‌ ಕಟ್ಟಡದಲ್ಲಿರುವ ರೈತಸಂಘ ದ ಕೇಂದ್ರ ಕಚೇರಿಯಲ್ಲಿ ತೋಟಗಾರಿಕೆ ಬೆಳೆಗಳ ಮತ್ತು ಬೆಳೆ ವಿಮೆ ಯೋಜನೆ ಸೇರಿದಂತೆ ವಿವಿಧ ವಿಷಯಗಳ ಮಾಹಿತಿ ಕಾರ್ಯಾಗಾರ ನೆರವೇರಿತು.
ಮುಡಿಪು ಭಾರತೀ ಶಾಲೆ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ವಯೋನಿವೃತ್ತಿ, ಬೀಳ್ಕೊಡುಗೆ
ಉಳ್ಳಾಲ ತಾಲೂಕು ಮುಡಿಪು ಶ್ರೀ ಭಾರತೀ ಶಾಲೆಯಿಂದ ವಯೋನಿವೃತ್ತಿ ಹೊಂದಿದ ಮುಖ್ಯ ಶಿಕ್ಷಕ ಕೆ.ರಾಮಕೃಷ್ಣ ಭಟ್ ಅವರಿಗೆ ಬೀಳ್ಕೊಡುಗೆ ಸಮಾರಂಭ ಶಾಲಾವರಣದಲ್ಲಿ ಭಾನುವಾರ ನೆರವೇರಿತು.
ಕೆ. ಅಮರನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಉದ್ಘಾಟನೆ
ಮಾಜಿ ಸಚಿವ, ಮಾಜಿ ಶಾಸಕ ದಿ.ಕೆ.ಅಮರನಾಥ ಶೆಟ್ಟಿ ಹೆಸರಿನಲ್ಲಿ ಸ್ಥಾಪನೆಯಾಗಿರುವ ಚಾರಿಟೇಬಲ್ ಟ್ರಸ್ಟ್ ಅನ್ನು ಮೂಡುಬಿದಿರೆ ಕನ್ನಡ ಭವನದಲ್ಲಿ ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಉದ್ಘಾಟಿಸಿದರು.
ಸಂಸ್ಕೃತಿ, ಪರಂಪರೆ ಬೇರು ಸಂಸ್ಕೃತ: ಯುವರಾಜ ಜೈನ್‌
ದ.ಕ. ಜಿಲ್ಲಾ ಪದವಿ ಪೂರ್ವ ಸಂಸ್ಕೃತ ಉಪನ್ಯಾಸಕರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಪ್ರಾಂಶುಪಾಲರ ಸಂಘ ಹಾಗೂ ಎಕ್ಸಲೆಂಟ್ ಪದವಿಪೂರ್ವ ಕಾಲೇಜು ಆಶ್ರಯದಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ಕಾಲೇಜಿನಲ್ಲಿ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ ನಡೆಯಿತು.
ಪುತ್ತೂರು: ತುಳು ಅಪ್ಪೆಕೂಟದ ಪದಗ್ರಹಣ, ತುಳುಲಿಪಿ ಕಾರ್ಯಾಗಾರ
ತುಳು ಭಾಷೆಯ ಉಳಿವಿಗಾಗಿ, ತುಳುವಿನ ಅಸ್ಮಿತೆಗಾಗಿ ಹುಟ್ಟಿಕೊಂಡ ತುಳು ಅಪ್ಪೆಕೂಟ ಪುತ್ತೂರು ಮೂರನೇ ವರ್ಷಕ್ಕೆ ಪಾದಾರ್ಪಣೆ ಗೈಯುತ್ತಿರುವ ಸಂದರ್ಭದಲ್ಲಿ ಪುತ್ತೂರಿನ ಸುದಾನ ವಸತಿಯುತ ಶಾಲೆಯ ಸುದಾನ ಲಹರಿ ಸಾಹಿತ್ಯ ಸಂಘದ ಸಹಭಾಗಿತ್ವದೊಂದಿಗೆ ಎಡ್ವರ್ಡ್ ಸಭಾಂಗಣದಲ್ಲಿ ಪದಗ್ರಹಣ ಸಮಾರಂಭ ಮತ್ತು ತುಳು ಲಿಪಿ ಕಾರ್ಯಾಗಾರ ನಡೆಯಿತು.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 716
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved