• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲಾ ಕಸಾಪದಿಂದ ‘ಶಾಸನ ಶೋಧನ ಅಧ್ಯಯನ ಸಂರಕ್ಷಣಾ’ ಯೋಜನೆ
ದೇವಸ್ಥಾನದ ಮಾಜಿ ಅಧ್ಯಕ್ಷ ವಿಠಲ ಗೌಡ ಭಜಕರಾದ ಲೋಕೇಶ್ ಗೌಡ ಅವರ ಮನವಿ ಮೇರೆಗೆ ಮೇ ೨೯ರಂದು ಶಾಸನ ಹಾಗೂ ವಿಗ್ರಹದ ಅಧ್ಯಯನವನ್ನು ದೇವಸ್ಥಾನದ ಬಾಲಾಲಯದ ಮುಂಭಾಗದಲ್ಲಿ ನಡೆಸಲಾಯಿತು.
ದೇಹ ಕಸದ ಬುಟ್ಟಿಯಲ್ಲ, ಸಮತೂಕದ ಆಹಾರ ಸೇವಿಸಿ: ಡಾ. ಸ್ಮಿತಾ ಭಟ್‌
ಸಭಾ ಕಾರ್ಯಕ್ರಮಕ್ಕೂ ಮುನ್ನ, ಸುರಕ್ಷಿತ ಆಹಾರ ನಮಗೇಕೆ ಮುಖ್ಯ ಎಂಬ ಕಿರುನಾಟಕ ಪ್ರದರ್ಶನ ನಡೆಯಿತು.
ವಾಟ್ಸ್‌ಆ್ಯಪ್‌ ಅಭಿಯಾನಕ್ಕೆ ತಲೆ ಕೆಡಿಸೋಲ್ಲ, ರಾಜಿನಾಮೆ ನೀಡುವುದಿಲ್ಲ: ಹರೀಶ್‌ ಕುಮಾರ್‌
ಒಂದು ವೇಳೆ ಅವರಿಗೆ ನನ್ನ ಕಾರ್ಯಶೈಲಿ ಬಗ್ಗೆ ಅಸಮಾಧಾನವಿದ್ದರೆ ರಾಜೀನಾಮೆ ನೀಡಲು ಹೇಳಲಿ. ಅದು ಬಿಟ್ಟು ವಾಟ್ಸಪ್‌ ಯುನಿವರ್ಸಿಟಿಯ ಟೀಕೆಗಳು, ಅಭಿಯಾನಕ್ಕೆ ನಾನು ತಲೆಕೆಡಿಸಿಕೊಳ್ಳಲಾರೆ ಎಂದು ಹರೀಶ್‌ ಕುಮಾರ್‌ ಸ್ಪಷ್ಟಪಡಿಸಿದ್ದಾರೆ.
ಎಕ್ಸಲೆಂಟ್ ಸಿಬಿಎಸ್ಇ ಶಾಲೆ ಪ್ರಾರಂಭೋತ್ಸವ
ಕಳೆದ ಸಾಲಿನ ಹತ್ತನೆಯ ತರಗತಿಯಲ್ಲಿ ಅತ್ಯುನ್ನತ ಅಂಕ ಗಳಿಸಿದ ಸುವಿತ್ ಭಂಡಾರಿ, ಸುಯೋಗ್‌ ಅಂಚನ್, ಪೃಥ್ವಿ ಪ್ರಕಾಶ್ ಭಂಡಾರಿ ಅವರನ್ನು ಸನ್ಮಾನಿಸಲಾಯಿತು.
ಶಿಮಂತೂರು: ಸೈಬರ್‌ ಕ್ರೈಂ ಮಾಹಿತಿ ಶಿಬಿರ
ಸಾಮಾಜಿಕ ಮಾಧ್ಯಮ ಗುಂಪುಗಳು ಮತ್ತು ವೆಬ್‌ಸೈಟ್‌ಗಳಲ್ಲಿ. ಅಪರಿಚಿತರಿಂದ ಚಾಟ್ ವಿನಂತಿಗಳನ್ನು ಸ್ವೀಕರಿಸುವಾಗ ಜಾಗರೂಕರಾಗಿರಬೇಕು ಎಂದು ಮಾಹಿತಿ ನೀಡಲಾಯಿತು.
ಸಾಹಿತ್ಯ ಕೃತಿ ವಿಮರ್ಶೆ ಅಪಾಯ ಮನಸ್ಥಿತಿ ತರಬಾರದು: ಡಾ. ವಿವೇಕ್‌ ರೈ
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಶ್ರೀ ಧ.ಮಂ.ಕಾನೂನು ಮಹಾವಿದ್ಯಾಲಯ, ಆಕೃತಿ ಆಶಯ ಪಬ್ಲಿಕೇಶನ್ಸ್‌, ಕಾಸರಗೋಡು ಕನ್ನಡ ಲೇಖಕರ ಸಂಘ, ಕ.ಸಾ.ಪ ಕೇರಳ ಗಡಿನಾಡ ಘಟಕ ಕಾಸರಗೋಡು ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
9ರಂದು ದುಬೈ ಯಕ್ಷೋತ್ಸವ: ‘ದಾಶರಥಿ ದರ್ಶನ’ ಪ್ರದರ್ಶನ
ಈ ಬಾರಿಯ ''ಯಕ್ಷಶ್ರೀ ರಕ್ಷಾ ಗೌರವ ಪ್ರಶಸ್ತಿ''ಯನ್ನು ಸ್ಥಳೀಯ ಹಿರಿಯ ಕಲಾವಿದ ವೆಂಕಟೇಶ ಶಾಸ್ತ್ರಿ ಪುತ್ತಿಗೆ ಅವರಿಗೆ ಪ್ರದಾನ ಮಾಡಲಾಗುವುದು.
ಗ್ರಾಪಂ ಮಟ್ಟದ ತ್ಯಾಜ್ಯ ವಿಲೇ ಜವಾಬ್ದಾರಿ ಒಕ್ಕೂಟದ್ದು: ವಿಶ್ವನಾಥ್‌
ಗುಂಪು ಉದ್ಯಮ, ಉತ್ಪಾದಕರ ಗುಂಪು, ಲೆಕ್ಕಪರಿಶೋಧನೆ, 2024- 25ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಲಾಯಿತು.
ಮಂಗಳೂರು ವಿವಿ ರ‍್ಯಾಂಕ್ ಪ್ರಕಟ: ಆಳ್ವಾಸ್ ವಿದ್ಯಾರ್ಥಿಗಳ ಪಾರಮ್ಯ
ರ‍್ಯಾಂಕ್ ವಿಜೇತ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.
ಕೆಸಿಇಟಿ ಪರೀಕ್ಷೆ: ಶಕ್ತಿ ಪಿಯು ಕಾಲೇಜಿನ ರೋಹಿತ್‌ ಕಲ್ಲೂರಾಯಗೆ 194ನೇ ರ‍್ಯಾಂಕ್
ಸಂಸ್ಥೆಯ ಸ್ಥಾಪಕರು ಮತ್ತು ಆಡಳಿತಾಧಿಕಾರಿಯಾದ ಡಾ.ಕೆ.ಸಿ.ನಾಯ್ಕ್‌ರವರು ವಿದ್ಯಾರ್ಥಿಗಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳಿಗೆ ಹಾಗೂ ಅವರ ಪೋಷಕರಿಗೆ ಅಭಿನಂದಿಸಿದರು.
  • < previous
  • 1
  • ...
  • 516
  • 517
  • 518
  • 519
  • 520
  • 521
  • 522
  • 523
  • 524
  • ...
  • 721
  • next >
Top Stories
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
ಆರ್‌ಎಸ್‌ಎಸ್‌ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್‌
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್‌
ಸರ್ಕಾರಿ ಶಾಲೆ ಪ್ರವೇಶ 15 ವರ್ಷದಲ್ಲಿ 30% ಕುಸಿತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved