ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪಿಲಿಗೂಡು ಶಾಲೆಯಲ್ಲಿ ಮಿಕ್ಸಿ, ಸಿಲಿಂಡರ್ ಸಹಿತ ವಸ್ತುಗಳ ಕಳವು
ಬುಧವಾರ ರಾತ್ರಿ ಘಟನೆ ನಡೆದಿದ್ದು, ಅಕ್ಷರ ದಾಸೋಹ ಕೊಠಡಿಗೆ ನುಗ್ಗಿ ಅಲ್ಲಿಂದ ಗ್ಯಾಸ್ ಹಂಡೆ ಹಾಗೂ ಸುಮಾರು 8 ಸಾವಿರ ರು. ಮೌಲ್ಯದ ಹೊಸ ಮಿಕ್ಸಿಯನ್ನು ಕದ್ದಿದ್ದಾರೆ.
ಇತಿಹಾಸ ನಿರ್ಮಿಸಿದ ಇತಿಹಾಸಕಾರ ಪಾದೂರು ಗುರುರಾಜ ಭಟ್ : ಪುಂಡಿಕಾಯ್ ಗಣಪಯ್ಯ ಭಟ್
ತುಳುನಾಡಿನ ಇತಿಹಾಸ ಸಂಶೋಧನೆಯ ಮಾರ್ಗ ಪ್ರವರ್ತಕ ದಿ. ಡಾ. ಪಾದೂರು ಗುರುರಾಜ ಭಟ್ ನೂರರ ನೆನಪು ಕಾರ್ಯಕ್ರಮದಲ್ಲಿ ಸಂಸ್ಮರಣಾ ಉಪನ್ಯಾಸ ನೀಡಿದರು.
ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ‘ವಿಕಾಸ ವನ’ ಉದ್ಘಾಟನೆ
ದೇಶದ ಜವಾಬ್ದಾರಿಯುತ ಪ್ರಜೆಗಳಾದ ನಾವೆಲ್ಲರೂ ಮುಂದಿನ ಪೀಳಿಗೆಗೆ ಒಳ್ಳೆಯ ಪರಿಸರವನ್ನು ನಿರ್ಮಿಸಬೇಕು ಎಂದು ಪ್ರಹ್ಲಾದ್ ಶೆಟ್ಟಿ ಕಿವಿಮಾತು ಹೇಳಿದರು.
ಉಪ್ಪಿನಂಗಡಿಯಲ್ಲಿ ಹಾಡಹಗಲೇ ಗೃಹಿಣಿ ಹತ್ಯೆಗೆ ಹತ್ತು ವರ್ಷ: ಇನ್ನೂ ಪತ್ತೆಯಾಗದ ಹಂತಕರು
ಪುಷ್ಪಲತಾ ಕೊಲೆ ಪ್ರಕರಣದ ಹಂತಕರನ್ನು ಪತ್ತೆ ಹಚ್ಚಲು ಆಗ್ರಹಿಸಿ ಮಹಿಳಾ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರೂ ಈ ಹತ್ತು ವರ್ಷದ ಅವಧಿಯಲ್ಲಿ ಯಾವುದೇ ಫಲಶ್ರುತಿ ಕಾಣಿಸದಿರುವುದು ವ್ಯವಸ್ಥೆಯೊಳಗಿನ ದೋಷವಾಗಿದೆ.
21 ವರ್ಷಗಳಿಂದ ದ.ಕ. ಸಂಸದರಿಗೆ ಕೇಂದ್ರ ಮಂತ್ರಿ ಭಾಗ್ಯವಿಲ್ಲ!
2009ರಿಂದ ಸತತ ಮೂರು ಬಾರಿ ನಳಿನ್ ಕುಮಾರ್ ಕಟೀಲು ಸಂಸದರಾಗಿದ್ದರು. ಅದರಲ್ಲಿ ಕೊನೆಯ ಎರಡು ಅವಧಿಯಲ್ಲಿ ಬಿಜೆಪಿ ನೇತೃತ್ವದ ಸರ್ಕಾರವೇ ಇದ್ದರೂ ಸಚಿವ ಸ್ಥಾನ ದೊರೆಯಲಿಲ್ಲ.
ಪರಿಸರ ದಿನದ ಆಚರಣೆ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗದಿರಲಿ: ನ್ಯಾಯಾಧೀಶೆ ಶೋಭಾ ಬಿ.ಜಿ.
ಪರಿಸರ ದಿನದ ಅಂಗವಾಗಿ ವಿವಿಧ ಕಾಲೇಜುಗಳಿಗೆ ಆಯೋಜಿಸಿದ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ವಿವಿಧ ಕೈಗಾರಿಕಾ ವಲಯಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಗಿಡಗಳ ಸಂರಕ್ಷಣೆಯಿಂದ ಪರಿಸರ ಸಮತೋಲನ: ಡಿಸಿಎಫ್ ಆ್ಯಂಟನಿ ಮರಿಯಪ್ಪ
ಬೆಸೆಂಟ್ ಯುವ ರೆಡ್ಕ್ರಾಸ್ ಘಟಕದ ವಿದ್ಯಾರ್ಥಿಗಳು ಹಿಂದಿನ ಕಳೆದ ವರ್ಷ ಗಿಡಗಳನ್ನು ಶೃಂಗರಿಸಿ, ಆರತಿ ಬೆಳಗಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸಿದರು.
ಉಪ್ಪಿನಂಗಡಿ: ಸಿಡಿಲು ಬಡಿದು ೨ ಮನೆಗಳು ಭಾಗಶಃ ಹಾನಿ, ಒಬ್ಬರಿಗೆ ಗಾಯ
ಬಿ.ಟಿ. ಸಂಶುದ್ದೀನ್ ಅವರು ಹೊಸದಾಗಿ ಮನೆ ನಿರ್ಮಿಸಿದ್ದು, ಸರಳ ರೀತಿಯಲ್ಲಿ ಬುಧವಾರ ಬೆಳಗ್ಗೆ ಗೃಹ ಪ್ರವೇಶ ಮಾಡಿದ್ದರು. ಮನೆಗೆ ಪ್ರವೇಶ ಮಾಡಿದ ದಿನದಂದೇ ನಡೆದ ಅವಘಡದಿಂದ ಮನೆಯವರು ತೀರಾ ಆಘಾತಕ್ಕೆ ಒಳಗಾಗಿದ್ದಾರೆ.
ಮೂಲ್ಕಿ: ಸಾರ್ವಜನಿಕ ಸಸಿ ವಿತರಣೆ ಸಸ್ಯೋತ್ಸವ ಕಾರ್ಯಕ್ರಮ
ಹಣ್ಣು,ಹಂಪಲು ಸೇರಿದಂತೆ ವಿವಿಧ ತಳಿಯ ಸುಮಾರು ಐದುಸಾವಿರಕ್ಕೂ ಮಿಕ್ಕಿ ಸಸಿಗಳನ್ನು ಬುಧವಾರದಿಂದ ಶುಕ್ರವಾರದವರೆಗೆ ಉಚಿತವಾಗಿ ವಿತರಿಸಲಾಗುವುದುದೆಂದು ಸಂಸ್ಥೆಯ ಅಧ್ಯಕ್ಷ ಸುನೀಲ್ ಆಳ್ವ ತಿಳಿಸಿದರು.
ಎಕ್ಸ್ಪರ್ಟ್ ಕಾಲೇಜು ಹೊಸ ಸಾಧನೆ: ನರೇಂದ್ರ ನಾಯಕ್
ಶೈಕ್ಷಣಿಕ ಹಬ್ ಎಂದು ಗುರುತಿಸಿಕೊಂಡಿರುವ ಮಂಗಳೂರಿನ ಪಾಲಿಗೆ ಈ ಸಾಧನೆ ಹೆಗ್ಗಳಿಕೆಯ ವಿಚಾರವಾಗಿದೆ ಎಂದರು.
< previous
1
...
517
518
519
520
521
522
523
524
525
...
721
next >
Top Stories
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್ ಅಸ್ತ್ರ
ಆರ್ಎಸ್ಎಸ್ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್
ಕಾರ್ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್ಗೆ 10 ಪುಷಪ್ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್
ಸರ್ಕಾರಿ ಶಾಲೆ ಪ್ರವೇಶ 15 ವರ್ಷದಲ್ಲಿ 30% ಕುಸಿತ!