• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಟೀಲು ದೇವಸ್ಥಾನಕ್ಕೆ ನಟ ಡಾಲಿ ಧನಂಜಯ ಭೇಟಿ
ನೂತನ ಸಿನಿಮಾ ಉತ್ತರಕಾಂಡದ ಚಿತ್ರೀಕರಣದ ಆರಂಭಕ್ಕೆ ಮುನ್ನ ಕಟೀಲು ದೇವರಲ್ಲಿ ಪ್ರಾರ್ಥಿಸಿ ಪ್ರಸಾದ ಸ್ವೀಕರಿಸಿದರು.
ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ್ ಕೊಕ್ಕಡ, ಸೌತಡ್ಕಕ್ಕೆ ಭೇಟಿ
ಸೌತಡ್ಕ ಸಭಾಭವನದಲ್ಲಿ ತಾಲೂಕಿನ ಸ್ವೀಪ್ ಸಮಿತಿ ವತಿಯಿಂದ ಎಲ್ಲ ಶಾಲೆಗಳು, ಅಂಗನವಾಡಿ, ಗ್ರಾಮ ಪಂಚಾಯಿತಿಗಳು, ಗ್ರಂಥಾಲಯಗಳಿಗಾಗಿ ಸಿದ್ಧಪಡಿಸಿರುವ ಪೋಸ್ಟರ್‌ ಬಿಡುಗಡೆ ಮಾಡಿ ಮತದಾರರ ಸಮಸ್ಯೆಗಳನ್ನು, ಸಂದೇಹಗಳನ್ನು ಆಲಿಸಿದರು.
ಶಿಬರೂರು ಕ್ಷೇತ್ರದಲ್ಲಿ ಚಪ್ಪರ ಮುಹೂರ್ತ
ಶಿಬರೂರು ಶ್ರೀ ಉಳ್ಳಾಯ ಮತ್ತು ಕೊಡಮಣಿತ್ತಾಯ ದೈವಸ್ಥಾನದಲ್ಲಿ ಏ.26ರಂದು ಬ್ರಹ್ಮಕುಂಭಾಭಿಷೇಕ ಮತ್ತು ನಾಗಮಂಡಲ ನಡೆಯಲಿದೆ. ಬಳಿಕ ಏ.30ರ ವರೆಗೆ ವಿಶೇಷ ಜಾತ್ರಾ ಮಹೋತ್ಸವ ನಡೆಯಲಿದೆ.
ಶಕ್ತಿ ಪ್ರದರ್ಶನದೊಂದಿಗೆ ನಾಮಪತ್ರ ಸಲ್ಲಿಸಿದ ಪದ್ಮರಾಜ್
ಕೇರಳ ಚಂಡೆ, ಗೊಂಬೆ ಕುಣಿತ, ಕೊಂಬು ಕಹಳೆಯ ಮೆರುಗಿನೊಂದಿಗೆ ಸಾವಿರಾರು ಕಾಂಗ್ರೆಸ್‌ ಕಾರ್ಯಕರ್ತರು ಪಕ್ಷದ ಟೋಪಿ, ಶಾಲು ಹಾಕಿ, ಪಕ್ಷದ ಧ್ವಜ ಹಿಡಿದುಕೊಂಡು ಘೋಷಣೆಗಳನ್ನು ಕೂಗುತ್ತಾ ಪಾದಯಾತ್ರೆಯಲ್ಲಿ ಪಾಲ್ಗೊಂಡರು.
ಮತಾದನ‌ ಜಾಗೃತಿ: ವಿದ್ಯಾರ್ಥಿಗಳಿಂದ ಮೂಡಿದ ಓಟಿನ ಅಕ್ಷರ
ಸುಮಾರು 160 ಹೊಸ ಮತದಾರ ವಿದ್ಯಾರ್ಥಿಗಳು VOTE ಪದದ ಆಕೃತಿಯಲ್ಲಿ ನಿಂತಿದ್ದು ವಿಶೇಷ ಆಕರ್ಷಣೆಯಾಗಿತ್ತು.
ನೀತಿಸಂಹಿತೆ ಕೊನೆಗೊಂಡ ಬಳಿಕ ನೃತ್ಯ ಪರೀಕ್ಷೆ ದಿನಾಂಕ ನಿಗದಿ: ಪ್ರೊ.ನಾಗೇಶ್‌ ಬೆಟ್ಟಕೋಟೆ
ಈ ವರ್ಷ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಸಂಗೀತ, ನೃತ್ಯ, ತಾಳವಾದ್ಯಗಳ ಪರೀಕ್ಷೆ ಗಂಗೂಬಾಯಿ ಹಾನಗಲ್‌ ವಿವಿಗೆ ಹಸ್ತಾಂತರಗೊಂಡಿದೆ. ಇದು ವಿವಿಯಿಂದ ಮೊದಲ ಬಾರಿಗೆ ನಡೆಸಲ್ಪಡುವ ಜೂನಿಯರ್‌, ಸೀನಿಯರ್‌, ಪೂರ್ವ ವಿದ್ವತ್‌ ಹಾಗೂ ವಿದ್ವತ್‌ ಪರೀಕ್ಷೆಯಾಗಲಿದೆ.
ದ.ಕ. ಕ್ಷೇತ್ರ: ಮತದಾರರ ಪ್ರಾಬಲ್ಯ ಇದ್ದರೂ ಮಹಿಳೆಗೆ ಟಿಕೆಟ್‌ ಇಲ್ಲ!
೧೯೮೯ರ ಚುನಾವಣೆಯಲ್ಲಿ ಪಕ್ಷೇತರರಾಗಿ ಗರ್ಟಿ ಸುವರ್ಣ ಮತ್ತು ಫ್ಲೋಸಿ ವಿ.ಪಿರೇರಾ ಅವರು ಸ್ಪರ್ಧಿಸಿದ್ದರು. ಅದನ್ನು ಹೊರತುಪಡಿಸಿದರೆ ಬೇರೆ ಯಾವ ವರ್ಷವೂ ಮಹಿಳೆಯರ ಸ್ಪರ್ಧೆಯನ್ನು ಮಂಗಳೂರು ಲೋಕಸಭಾ ಕ್ಷೇತ್ರ ಕಂಡಿಲ್ಲ ಎಂಬುದು ಸೋಜಿಗವಾದರೂ ಸತ್ಯ.
ಅಮಿತ್‌ ಶಾ ಸುಳ್ಳು ಬಯಲು ಮಾಡ್ತೇವೆ: ದಿನೇಶ್‌ ಗುಂಡೂರಾವ್‌
ಕರ್ನಾಟಕದ ಬರಗಾಲಕ್ಕೆ ಕೇಂದ್ರದಿಂದ ಯಾಕೆ ದುಡ್ಡು ಕೊಟ್ಟಿಲ್ಲ ಅಂದರೆ, ನಾವು ಅವರಿಗೆ ಸರಿಯಾಗಿ ಮಾಹಿತಿ ಕೊಟ್ಟಿಲ್ಲ ಅಂತ ಅಮಿತ್‌ ಶಾ ಹೇಳಿದ್ದಾರೆ. ಇದಕ್ಕಿಂತ ಅಪ್ಪಟ ಸುಳ್ಳು ಯಾವುದೂ ಇಲ್ಲ.
ಪುತ್ತೂರು ಅಂಚೆ ವಿಭಾಗದಿಂದ ಮತದಾನ ಜಾಗೃತಿ ಜಾಥಾ
ನಗರದ ಪ್ರಧಾನ ಅಂಚೆ ಕಚೇರಿಯಿಂದ ಆಡಳಿತ ಸೌಧವಾಗಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ವಾಪಸ್‌ ಅಂಚೆ ಕಚೇರಿಯಲ್ಲಿ ಜಾಗೃತಿ ಜಾಥಾ ಸಮಾಪನಗೊಂಡಿತು.
ಮುಖ್ಯ ಆಸ್ತಿ ವಿವರ) ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ್‌ ಒಟ್ಟು ಆಸ್ತಿಯ ಶೇ.85ರಷ್ಟು ಸಾಲ!
ಬುಧವಾರ ನಾಮಪತ್ರ ಸಲ್ಲಿಸಿರುವ ಪದ್ಮರಾಜ್‌, ತಮ್ಮ ಅಫಿದವಿತ್‌ನಲ್ಲಿ ಸಂಪೂರ್ಣ ಆಸ್ತಿ ವಿವರ ಘೋಷಣೆ ಮಾಡಿದ್ದಾರೆ.
  • < previous
  • 1
  • ...
  • 518
  • 519
  • 520
  • 521
  • 522
  • 523
  • 524
  • 525
  • 526
  • ...
  • 658
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved