ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿಶ್ವ ಪರಿಸರ ದಿನಾಚರಣೆ: ಬಂಟ್ವಾಳ ಕಂದಾಯ ಇಲಾಖಾ ಸಿಬ್ಬಂದಿಗೆ ಸಸಿ ವಿತರಣೆ
ತಹಸೀಲ್ದಾರ್ ಡಿ. ಅರ್ಚನಾ ಭಟ್ ಸಸಿ ನೆಟ್ಟು ಪರಿಸರ ದಿನಾಚರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಪಾರಾ ಮೆಡಿಕಲ್ ಕೋರ್ಸ್ ದಾಖಲಾತಿಗಾಗಿಇಂದು ತೀರ್ಥಹಳ್ಳಿಯಲ್ಲಿ ನೇರ ಸಂದರ್ಶನ
ಸುಮಾರು ೬೦೦ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ತಮ್ಮ ಜೀವನದ ದಾರಿಯನ್ನು ಕಂಡುಕೊಳ್ಳಲು ಸಾಧ್ಯವಾಗಿದೆ. ಪ್ರತಿ ವರ್ಷ ಸಾಧಾರಣ ೨೫ ರಿಂದ ೩೫ರಷ್ಟು ವಿದ್ಯಾರ್ಥಿಗಳು ಉಚಿತ ವಿದ್ಯಾಭ್ಯಾಸವನ್ನು ಪಡೆಯುತ್ತಿದ್ದಾರೆ.
ಎಕ್ಸಲೆ೦ಟ್ ಮೂಡುಬಿದಿರೆ ನೀಟ್ ಪರೀಕ್ಷೆಯಲ್ಲಿ ಅಭೂತಪೂರ್ವ ಫಲಿತಾಂಶ
ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲ ಪ್ರದೀಪ ಕುಮಾರ್ ಶೆಟ್ಟಿ, ನೀಟ್ ಸಂಯೋಜಕ ಡಾ. ಪ್ರಶಾಂತ್ ಹೆಗಡೆ ಮತ್ತು ಉಪನ್ಯಾಸಕ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.
ಶ್ರೀ ಕ್ಷೇತ್ರ ಪೊಳಲಿಗೆ ಕ್ಯಾ. ಬ್ರಿಜೇಶ್ ಚೌಟ ಭೇಟಿಚುನಾವಣೆ ಪೂರ್ವದಲ್ಲೇ ಗೆಲವಿನ ಸೂಚನೆ?
ಮಂಗಳವಾರ ಮತ ಎಣಿಕೆಯ ದಿನ ಕೂಡ ಬೆಳಗ್ಗಿನಿಂದಲೇ ಬಿಜೆಪಿಗರು ಆ ವೀಡಿಯೋವನ್ನು ಮತ್ತೆ ತಮ್ಮ ವಾಟ್ಸ್ಆ್ಯಪ್ ಸ್ಟೇಟಸ್ಗಳಲ್ಲಿ ಹಾಕಿಕೊಂಡಿದ್ದು, ಗ್ರೂಪ್ಗಳಲ್ಲೂ ಹಂಚಿಕೊಂಡು ಬ್ರಿಜೇಶ್ ಚೌಟ ಅವರ ಗೆಲವು ಸಂಭ್ರಮಿಸಿದ್ದಾರೆ.
ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ ನಲ್ಲಿ ವನಮಹೋತ್ಸವ
ವಿಶ್ವ ಪರಿಸರದ ದಿನದ ಅಂಗವಾಗಿ ಮನೆಗೊಂದು ಮರ ದೇಶದ ಹಿತಕ್ಕೆ ವರ ಎನ್ನುವ ಘೋಷಣೆಯ ಮೂಲಕ ವಿದ್ಯಾರ್ಥಿಗಳು ಶಾಲಾ ಪರಿಸರದ ಸುತ್ತಮುತ್ತ ಗಿಡಗಳನ್ನು ನೆಟ್ಟರು.
ದ.ಕ. ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯ ಬ್ರಿಜೇಶ್ ಚೌಟ ಕ್ಯಾಪ್ಟನ್!
ಬಿಜೆಪಿಯ ಕ್ಯಾ.ಬ್ರಿಜೇಶ್ ಚೌಟಗೆ ಮಂಗಳೂರು ಉತ್ತರದಲ್ಲಿ ಗರಿಷ್ಠ 1,08,137 ಮತಗಳ ಲೀಡ್ ಸಿಕ್ಕಿದರೆ, ಕನಿಷ್ಠ ಲೀಡ್ ಸಿಕ್ಕಿರುವುದು 64,870 ಮಂಗಳೂರಲ್ಲಿ.
ದ.ಕ. ಹಿಂದುತ್ವದ ಭದ್ರಕೋಟೆ ಉಳಿಸಿಕೊಂಡ ಬಿಜೆಪಿ, ಕಾಂಗ್ರೆಸ್ ಪ್ರಯತ್ನ ಭಗ್ನ
ಈ ಲೋಕಸಭಾ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ದ.ಕ. ಕಾಂಗ್ರೆಸ್ನಲ್ಲಿ ಒಗ್ಗಟ್ಟು ಪ್ರದರ್ಶನಗೊಂಡಿದೆ. ಆದರೆ ಮೋದಿ ಅಲೆ ಎದುರು ಈ ಒಗ್ಗಟ್ಟು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲುವಿನ ದಡಕ್ಕೆ ತಲುಪಿಸಲು ನೆರವಾಗಲಿಲ್ಲ.
ನೀಟ್ ಪರೀಕ್ಷೆ: ಮಂಗಳೂರು ಎಕ್ಸ್ಪರ್ಟ್ ಕಾಲೇಜಿನ ಅರ್ಜುನ್ಗೆ ಪ್ರಥಮ ರಾಂಕ್
ಒಟ್ಟು 720 ಅಂಕಗಳಲ್ಲಿ 720 ಅಂಕ ಪಡೆದು ಜನರಲ್ ಮೆರಿಟ್ ವಿಭಾಗದಲ್ಲಿ ಅವರು ಪ್ರಥಮ ರಾಂಕ್ ದಾಖಲಿಸಿದ್ದಾರೆ. ಅಖಿಲ ಭಾರತ ಮಟ್ಟದ ಪರೀಕ್ಷೆಯಲ್ಲಿ ಮೊದಲ ಬಾರಿಗೆ ರಾಜ್ಯಕ್ಕೆ ಪ್ರಥಮ ರಾಂಕ್ನ್ನು ಅರ್ಜುನ್ ಕಿಶೋರ್ ತಂದುಕೊಟ್ಟಿದ್ದಾರೆ.
ದ.ಕ.ದಲ್ಲಿ ಸೋತು ‘ಗೆದ್ದ’ ಪದ್ಮರಾಜ್ ಪೂಜಾರಿ!
ಯಾವುದೇ ನಾಯಕರ ವಿರೋಧ ಕಟ್ಟಿಕೊಳ್ಳದೆ, ಎಲ್ಲರನ್ನೂ ಒಳಗೊಳಿಸಿಕೊಂಡು ಕಾರ್ಯಕರ್ತರಲ್ಲಿ ಹುಮ್ಮಸ್ಸು ಮೂಡಿಸುವಲ್ಲಿ ಪದ್ಮರಾಜ್ ಯಶಸ್ವಿಯಾಗಿದ್ದಾರೆ. ಮೊದಲ ಚುನಾವಣೆಯಲ್ಲೇ ಈ ಮಟ್ಟದಲ್ಲಿ ಪಕ್ಷದ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದು ಮುಖಂಡರನ್ನೇ ಆಶ್ಚರ್ಯಗೊಳಿಸಿದೆ.
ಮತಎಣಿಕೆ ಕೇಂದ್ರ ಹೊರಗೆ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ
ಸುರತ್ಕಲ್ ಎನ್ಐಟಿಕೆಯ ಮತ ಎಣಿಕೆ ಕೇಂದ್ರದ ಹೊರಗೆ ಬಿಜೆಪಿ ಕಾರ್ಯಕರ್ತರ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಕ್ಯಾ.ಬ್ರಿಜೇಶ್ ಚೌಟ ಅವರನ್ನು ಎತ್ತಿಕೊಂಡು ಕಾರ್ಯಕರ್ತರು ಸಂಭ್ರಮಿಸಿದರು.
< previous
1
...
518
519
520
521
522
523
524
525
526
...
721
next >
Top Stories
ಆರ್ಎಸ್ಎಸ್ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್
ಕಾರ್ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್ಗೆ 10 ಪುಷಪ್ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್
ಸರ್ಕಾರಿ ಶಾಲೆ ಪ್ರವೇಶ 15 ವರ್ಷದಲ್ಲಿ 30% ಕುಸಿತ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್ ಟಾಂಗ್