• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತಗಟ್ಟೆ ಕೇಂದ್ರ ಗೋಡೆಗಳಲ್ಲಿ ಚಿತ್ರಗಳ ಚಿತ್ತಾರ
ಪುತ್ತೂರು ತಾಲೂಕು ಸ್ವೀಪ್ ಕಾರ್ಯಕ್ರಮದಡಿಯಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರನ್ನು ಆಕರ್ಷಿಸುಂತೆ ಮಾಡಲು ೯ ವಿಶೇಷ ಮಾದರಿ ಮತಗಟ್ಟೆಗಳನ್ನು ಚಿತ್ರ ಚಿತ್ತಾರಗಳೊಂದಿಗೆ ಸುಂದರಗೊಳಿಸಲಾಗುತ್ತಿದೆ.
ಉಜಿರೆ: ಎಸ್‌ಡಿಎಂ ಕಾಲೇಜು ವಾರ್ಷಿಕೋತ್ಸವ, ಸಾಧಕರ ಸನ್ಮಾನ
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಶನಿವಾರ ನಡೆಯಿತು. ಕಾರ್ಯಕ್ರಮದಲ್ಲಿ ಮಂಗಳೂರು ವಿ.ವಿ. ಉಪಕುಲಪತಿ ಪ್ರೊ.ಪಿ.ಎಲ್. ಧರ್ಮ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಮಂಗಳೂರು: ಮತದಾನ ಹೆಚ್ಚಿಸಲು ಅಪಾರ್ಟ್‌ಮೆಂಟ್‌ ಅಭಿಯಾನಕ್ಕೆ ಚಾಲನೆ
ಮತದಾನ ಜಾಗೃತಿಗೆ ವಿಲಾಸಿ ಅಪಾರ್ಟ್‌ಮೆಂಟ್‌ನ್ನು ಆಯ್ದುಕೊಳ್ಳಲಾಗಿತ್ತು. ಭಾನುವಾರ ಸಂಜೆ 5 ಗಂಟೆಗೆ ಜಾಗೃತಿ ಕಾರ್ಯಕ್ರಮ ನಿಗದಿಪಡಿಸಿದ್ದರೂ ಅಪಾರ್ಟ್‌ಮೆಂಟ್‌ ನಿವಾಸಿಗಳು ಆಗಮಿಸುವ ಸೂಚನೆ ದೊರೆಯದ ಹಿನ್ನೆಲೆಯಲ್ಲಿ ನಗರದ ಮಾಲ್‌ವೊಂದರಲ್ಲಿ ಕೆಲಸ ಮಾಡುವ ಕಾರ್ಮಿಕ ಮಹಿಳೆಯರನ್ನು ಕರೆತಂದು ಪ್ರೇಕ್ಷಕರ ಸ್ಥಾನದಲ್ಲಿ ಕೂರಿಸಲಾಗಿತ್ತು.
ಎಸ್ ಡಿಎಂ ಕಾಲೇಜಿನ ಸಸ್ಯೋದ್ಯಾನಕ್ಕೆ ‘ಯಶೋವನ’ ಮರುನಾಮಕರಣ
ಉಜಿರೆಯ ಎಸ್. ಡಿ.ಎಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಹಾಗು ಶಿಕ್ಷಣ ತಜ್ಞ ದಿ. ಡಾ. ಬಿ.ಯಶೋವರ್ಮ ಅವರ ಸ್ಮರಣಾರ್ಥ , ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ನೇತೃತ್ವದಲ್ಲಿ ಎಸ್ ಡಿ.ಎಂ.ಕಾಲೇಜಿನ ಸಸ್ಯೋದ್ಯಾನ ಆರ್ಬೊರೇಟಮ್ ಗೆ ‘ಯಶೋವನ’ ಎಂದು ಮರುನಾಮಕರಣಗೊಳಿಸಿಸಲಾಯಿತು.
ಬದುಕಿನ ಮಾರ್ಗದರ್ಶಿಯಾಗಿ ಭಗವದ್ಗೀತೆ ಲೋಕಮಾನ್ಯ: ಶರಣ್ ಪಂಪ್‌ವೆಲ್
ಮೂಡುಬಿದಿರೆ ಪ್ರಖಂಡ ವಿಶ್ವ ಹಿಂದೂಪರಿಷತ್, ಜಬರಂಗದಳ, ಮಾತೃಶಕ್ತಿ, ದುರ್ಗಾ ವಾಹಿನಿ ವತಿಯಿಂದ ಸ್ವರಾಜ್ಯ ಮೈದಾನದ ಶ್ರೀ ಆದಿಶಕ್ತಿ ದೇವಸ್ಥಾನದ ವಠಾರದಲ್ಲಿ ಜರುಗಿದ 21ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆಯ ಅಂಗವಾಗಿ ಧಾರ್ಮಿಕ ಸಭೆ ನಡೆಯಿತು.
ಚುನಾವಣಾ ಹಬ್ಬದಲ್ಲಿ ಪಾಲ್ಗೊಳ್ಳಿ, ಹಕ್ಕು ಚಲಾಯಿಸಿ: ಕೆ.ಇ. ಜಯರಾಮ
ವಿದ್ಯಾರ್ಥಿ ಶಶಾಂಕ್ ಮತದಾನ ಪ್ರತಿಜ್ಞೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು. ಹೀಲಿಯಂ ಬಲೂನ್ ಹಾಗೂ ಬಣ್ಣದ ಕಾಗದಗಳನ್ನು ಹಾರಿಸುವ ಮೂಲಕ ಮತದಾನ ಜಾಗೃತಿ ಅಭಿಯಾನಕ್ಕೆ ಅಧಿಕೃತ ಚಾಲನೆ ನೀಡಲಾಯಿತು.
ಪುತ್ತೂರಿನ ವೈದ್ಯರಿಗೆ ಲಕ್ಷಾಂತರ ರು. ವಂಚನೆ: ದೂರು ದಾಖಲು
ಪುತ್ತೂರು ನಗರದ ಬೊಳ್ವಾರು ನಿವಾಸಿ ಡಾ. ಚಿದಂಬರ ಅಡಿಗ ವಂಚನೆಗೆ ಒಳಗಾದವರು. ಅವರು ನೀಡಿದ ದೂರಿನಂತೆ ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಕಸ್ಮಿಕ ಬೆಂಕಿ; ಕೂಲಿ ಕಾರ್ಮಿಕ ಮಹಿಳೆ ಮನೆ ಸಂಪೂರ್ಣ ಭಸ್ಮ
ಮನೆ ಸಂಪೂರ್ಣ ಬೆಂಕಿಗೆ ಆಹುತಿಯಾದ ಪರಿಣಾಮ ಮನೆಯೊಳಗಿನ ಎಲ್ಲ ವಸ್ತುಗಳು ಸುಟ್ಟು ಭಸ್ಮವಾಗಿದೆ. ಗ್ರಿ ಕಾಲೇಜಿನ ವಿದ್ಯಾರ್ಥಿನಿಯ ಪರೀಕ್ಷೆಯ ಪ್ರವೇಶ ಪತ್ರ ಕೂಡ ಬೆಂಕಿಗೆ ಭಸ್ಮವಾಗಿದೆ ಎಂದು ತಿಳಿಸಿದ್ದಾರೆ.
ಎಕ್ಸಲೆಂಟ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಪದವಿ ಪ್ರದಾನ ಸಮಾರಂಭ
ಎಕ್ಸಲೆಂಟ್ ಸಿ.ಬಿ.ಎಸ್.ಇ. ಶಾಲೆಯಲ್ಲಿ ನಡೆದ ಪದವಿ ಪ್ರದಾನ ಸಮಾರಂಭ
ರಾಮನಿಗೆ ಮಂದಿರ ಆಯ್ತು, ರಾಮರಾಜ್ಯದಲ್ಲಿ ಪ್ರಜೆಗಳಿಗೆ ಸೂರಿಲ್ಲ ಎಂದಾಗಬಾರದು: ಪೇಜಾವರಶ್ರೀ
ಪಷ್ಟ್ಯಬ್ದ ಹಿನ್ನೆಲೆಯಲ್ಲಿ ಪೇಜಾವರ ಮಠಾಧೀಶ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರಿಗೆ ತೆಂಕು ತಿಟ್ಟು ಯಕ್ಷಗಾನದ ರಾಜ ಕಿರೀಟವನ್ನು ತೊಡಿಸಲಾಯಿತು
  • < previous
  • 1
  • ...
  • 521
  • 522
  • 523
  • 524
  • 525
  • 526
  • 527
  • 528
  • 529
  • ...
  • 657
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved