ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಿಇಟಿ: ಮಂಗಳೂರಿನ ಎಕ್ಸ್ಪರ್ಟ್ ಕಾಲೇಜಿಗೆ 2 ಪ್ರಥಮ ರ್ಯಾಂಕ್
ಏಳು ವಿಭಾಗದ ಮೊದಲ 15 ರ್ಯಾಂಕ್ಗಳಲ್ಲಿ ಎರಡು ಪ್ರಥಮ ಸೇರಿದಂತೆ ಒಟ್ಟು ಏಳು ರ್ಯಾಂಕ್ಗಳನ್ನು ನಿಹಾರ್ ಎಸ್.ಆರ್. ಪಡೆದುಕೊಂಡು ಹೊಸ ಇತಿಹಾಸ ಸೃಷ್ಟಿಸಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಪ್ರೊ. ನರೇಂದ್ರ ಎಲ್. ನಾಯಕ್ ತಿಳಿಸಿದರು.
ನಮಾಜ್ ವಿವಾದದ ಹಿಂದೆ ಸಾಮರಸ್ಯ ಹದಗೆಡಿಸುವ ಉದ್ದೇಶ: ರಮಾನಾಥ ರೈ
ರಸ್ತೆಯಲ್ಲಿ ನಮಾಜ್ ಮಾಡಿದ ವಿಚಾರದ ಬಗ್ಗೆ ವಿವಾದ ಎಬ್ಬಿಸೋದು ನೋವು ತಂದಿದೆ. ಇದರ ಹಿಂದಿರುವ ಕಾಣದ ಕೈಗಳ ಕೈವಾಡ ತಿಳಿಯುವ ಅಗತ್ಯವಿದೆ ಎಂದು ಲೋಕಸಭಾ ಚುನಾವಣಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹೇಳಿದರು.
ಇಂದಿನಿಂದ ಯಾಂತ್ರೀಕೃತ ಮೀನುಗಾರಿಕೆ ನಿಷೇಧ: ಲಂಗರು ಹಾಕಿದ ಬೋಟುಗಳು
ಜೂ.1ರಿಂದ ಜು.31 ಮೀನು ಸಂತಾನೋತ್ಪತ್ತಿ ಕಾಲ ಆಗಿರುವುದರಿಂದ ಈ ನಿಷೇಧ ಹೇರಲಾಗುತ್ತಿದೆ. ಹಾಗಾಗಿ ಶುಕ್ರವಾರದ ಮೊದಲೇ ಎಲ್ಲ ಯಾಂತ್ರೀಕೃತ ಬೋಟುಗಳು ಧಕ್ಕೆಯಲ್ಲಿ ಲಂಗರು ಹಾಕಿವೆ.
ಜೂ.4ರಂದು ಮತ ಎಣಿಕೆಗೆ ಎಲ್ಲ ಸಿದ್ಧತೆ: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್
ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಜೂ.3ರಂದು ನಡೆಯಲಿದೆ. ಮತದಾನ ಬೆಳಗ್ಗೆ 8ರಿಂದ ಸಂಜೆ 4 ಗಂಟೆ ವರೆಗೆ ನಡೆಯಲಿದೆ. ಜೂ.6ರಂದು ಮತಗಳ ಎಣಿಕೆ ಮೈಸೂರಿನಲ್ಲಿ ನಡೆಯಲಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು.
ಚಿಮಣಿ ದೀಪದಲ್ಲೇ ಓದಿ ಉನ್ನತ ವ್ಯಾಸಂಗದ ಕನಸು
ಯಕ್ಷಿತಾ ಎಸ್ಸೆಸ್ಸೆಲ್ಸಿಯಲ್ಲಿ ಶೇ. 81, ಪಿಯುಸಿಯಲ್ಲಿ ಶೇ.86, ಪದವಿ ಮೊದಲ ವರ್ಷ ಶೇ.88, ಎರಡನೇ ವರ್ಷ ಶೇ.89 ಹಾಗೂ 5ನೇ ಸೆಮಿಸ್ಟರ್ನಲ್ಲಿ ಶೇ.92 ಅಂಕಗಳನ್ನು ಕಳಿಸಿ ಪ್ರಗತಿಯ ಸಾಧನೆ ದಾಖಲಿಸಿದ್ದಾಳೆ.
ಮಲೇರಿಯಾ ನಿಯಂತ್ರಣ : ಪಾಲಿಕೆಯಿಂದ ಮುಂಜಾಗ್ರತಾ ಕ್ರಮ
ಮಲೇರಿಯಾ ನಿಯಂತ್ರಣ ಘಟಕದ ಮೇಲ್ವಿಚಾರಕರು ಈ ನಿರ್ಮಾಣ ಹಂತದ ಕಟ್ಟಡಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ನೋಟಿಸ್ ನೀಡುತ್ತಿದ್ದಾರೆ. ನಂತರವೂ ಸರಿಪಡಿಸದೆ ಇದ್ದರೆ ದಂಡ ವಿಧಿಸಲು ನಗರ ಯೋಜನಾ ವಿಭಾಗಕ್ಕೆ ಶಿಫಾರಸು ಮಾಡಲಾಗುತ್ತಿದೆ ಎಂದು ಪಾಲಿಕೆ ಆಯುಕ್ತ ಆನಂದ್ ಸಿ.ಎಲ್. ತಿಳಿಸಿದ್ದಾರೆ.
ರಸ್ತೆಯಲ್ಲಿ ನಮಾಜ್ ಮುಂದುವರಿದರೆ ಮಸೀದಿಗಳ ಎದುರು ಚಾಲೀಸ್ ಪಠಣ: ಬಜರಂಗದಳ ಎಚ್ಚರಿಕೆ
ಹಿಂಪ ಮುಖಂಡ ಶರಣ್ ಪಂಪುವೆಲ್ ಮೇಲೆ ಪೊಲೀಸರು ಕೇಸು ದಾಖಲಿಸಿರುವುದು, ನಮಾಜ್ ಮಾಡಿದವರ ಮೇಲೆ ಹಾಕಿದ ಕೇಸಿಗೆ ‘ಬಿ’ ರಿಪೋರ್ಟ್ ಹಾಕಿದ ಸರ್ಕಾರದ ನಡೆಯನ್ನು ಖಂಡಿಸಿ ಶುಕ್ರವಾರ ಮಲ್ಲಿಕಟ್ಟೆ ವೃತ್ತದಲ್ಲಿ ಹಿಂದು ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.
ಮುಂಗಾರು: ಸಂಭವನೀಯ ವಿಪತ್ತು ನಿರ್ವಹಣೆಗೆಇಂದು ಜಿಲ್ಲೆಗೆ ಎನ್ಡಿಆರ್ಎಫ್ ತಂಡ: ಡಿಸಿ
ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗ್ರತಾ ಕ್ರಮ ವಹಿಸುವುದು ಹಾಗೂ ಆ್ಯಂಬುಲೆನ್ಸ್ಗಳನ್ನು ಸನ್ನದ್ಧವಾಗಿರಿಸಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ.
ಹಸಿರು ಹೊರೆಕಾಣಿಕೆ ಮೆರವಣಿಗೆಯೊಂದಿಗೆ ದಡ್ಡಲಕಾಡು ಶಾಲಾ ಪ್ರಾರಂಭೋತ್ಸವ
ಅಪಾರ ಸಂಖ್ಯೆಯಲ್ಲಿ ಸೇರಿದ್ದ ಪಾಲಕರೊಂದಿಗೆ ಮಕ್ಕಳು ಶಾಲೆಯತ್ತ ಹೆಜ್ಜೆ ಹಾಕಿದರು. ಹೊಸ ವಿದ್ಯಾರ್ಥಿಗಳನ್ನು ಶಿಕ್ಷಕರು ಪುಷ್ಪಾರ್ಚನೆಯ ಜೊತೆ ಪನ್ನೀರು ಸಿಂಪಡಿಸಿ ಸ್ವಾಗತಿಸಲಾಯಿತು.
ಅನಧಿಕೃತ ನಮಾಜ್ ಪ್ರಕರಣಕ್ಕೆ ‘ಬಿ’ ರಿಪೋರ್ಟ್ ಮೂಲಕ ಸರ್ಕಾರದ ತುಷ್ಟೀಕರಣ: ಶಾಸಕ ಡಾ.ಭರತ್ ಶೆಟ್ಟಿ
ಸಾರ್ವಜನಿಕ ರಸ್ತೆಯಲ್ಲಿ ಯಕ್ಷಗಾನ, ಭಜನೆ, ಉತ್ಸವಗಳನ್ನುಅಧಿಕೃತ ಪರವಾನಗಿ ಪಡೆದೇ ನಡೆಸಲಾಗುತ್ತಿದೆ. ಹಾಗಿರುವಾಗ ಯಾವುದೇ ಅನುಮತಿ ಪಡೆಯದೆ ರಸ್ತೆಯಲ್ಲೇ ನಮಾಜ್ ಮಾಡಿ ಸಾರ್ವಜನಿಕರಿಗೆ ತೊಂದರೆ ಮಾಡುವುದು ಎಷ್ಟು ಸರಿ? ಎಂದು ಶಾಸಕ ಡಾ. ಭರತ್ ಆಕ್ರೋಶ ವ್ಯಕ್ತಪಡಿಸಿದರು.
< previous
1
...
522
523
524
525
526
527
528
529
530
...
721
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್