ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಂಗನಟಿ ಸುಜಾತಾ ಶೆಟ್ಟಿಗೆ ವಿಶ್ವರಂಗ ಪುರಸ್ಕಾರ ಪ್ರದಾನ
ಸುಜಾತ ಶೆಟ್ಟಿ ನಟಿ, ನಿರ್ದೇಶಕಿ, ನಿರೂಪಕಿಯಾಗಿ ನಾಟಕ, ರೂಪಕ, ಚಲನಚಿತ್ರಗಳಲ್ಲಿ ಪಾತ್ರಗಳಿಗೆ ಜೀವ ತುಂಬಿದ್ದಾರೆ.
ಅಲ್ಪಸಂಖ್ಯಾತರ ಕಡೆಗಣನೆ ಆರೋಪ: ಕಾಂಗ್ರೆಸ್ ಸಭೆಯಲ್ಲಿ ಮಾತಿನ ಚಕಮಕಿ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಚಿಸಲಾದ ಕಾಂಗ್ರೆಸ್ ಸಮಿತಿಯಲ್ಲಿ ಅಲ್ಪಸಂಖ್ಯಾತರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಕೆಲ ನಾಯಕರು ಕಾಂಗ್ರೆಸ್ ವರಿಷ್ಠರನ್ನು ತರಾಟೆಗೆ ತೆಗೆದುಕೊಂಡರು.
ನದಿಗೆ ಹಾಕಿದ್ದ ಕೃಷಿ ಪಂಪ್ಸೆಟ್ಗಳ ವಿದ್ಯುತ್ ಕಡಿತಕ್ಕೆ ಮುಂದಾದ ಮೆಸ್ಕಾಂ: ಕೃಷಿಕರಿಂದ ಘೇರಾವ್
ಎ.ಎಂ.ಆರ್. ಡ್ಯಾಂನ ಬಳಿಯಲ್ಲಿರುವ ಕೃಷಿಕರ ಪಂಪ್ಸೆಟ್ಗಳ ಮೇಲೆ ಕಣ್ಣು ಹಾಕಿರುವ ಅಧಿಕಾರಿಗಳ ವಿರುದ್ಧ ಕೃಷಿಕರು ಆಕ್ರೋಶ ವ್ಯಕ್ತಪಡಿಸಿದರು.
60 ಸಾವಿರಕ್ಕೂಹೆಚ್ಚು ಚೆಂಡು ಮಲ್ಲಿಗೆಯಲ್ಲಿ ಬಪ್ಪನಾಡು ದುರ್ಗೆ ಶಯನೋತ್ಸವ
ಅವಿಭಜಿತ ದ.ಕ. ಜಿಲ್ಲೆಯಲ್ಲಿ ಮಲ್ಲಿಗೆ ಪ್ರಿಯಳಾದ ಬಪ್ಪನಾಡು ದುರ್ಗೆಗೆ ಬರುವಷ್ಟು ಮಲ್ಲಿಗೆ ಹೂವು ಬೇರೆ ಯಾವ ದೇವಳಗಳಲ್ಲಿ ಬರುವುದಿಲ್ಲ. ಇದು ಇಲ್ಲಿಯ ವಿಶೇಷತೆ.
ಕರಾವಳಿಯಲ್ಲಿ ತಾಪಮಾನ ಏರುಗತಿ, ‘ಉಷ್ಣ ಅಲೆ’ ಭೀತಿ!
ಸಂಜೆಯಾದರೂ ತಾಪಮಾನ ಇಳಿಕೆಯ ಅನುಭವ ಉಂಟಾಗುತ್ತಿಲ್ಲ. ಇದು ಹೀಗೆಯೇ ಮುಂದುವರಿದರೆ, ಮುಂದಿನ ದಿನಗಳಲ್ಲಿ ಇಲ್ಲಿಯೂ ‘ಉಷ್ಣ ಅಲೆ’ಯ ಎದುರಿಸಬೇಕಾಗಿ ಬಂದರೂ ಅಚ್ಚರಿ ಇಲ್ಲ.
ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕೊಡೆತ್ತೂರು ಮುಕ್ಕದಲ್ಲಿ ನೀರಿನ ಸಮಸ್ಯೆ
ನೀರಿನ ಸಮಸ್ಯೆ ಬಗ್ಗೆ ನಮ್ಮ ಗಮನಕ್ಕೆ ಬಂದಿಲ್ಲ. ದೂರಿನ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಲಾಗುವುದು. ಎಂಜಿನಿಯರ್ ಹಾಗೂ ಸಂಬಂಧಪಟ್ಟ ಸಿಬ್ಬಂದಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಗರಾಜ್ ಹೇಳಿದರು.
ದ.ಕ. ಲೋಕಸಭಾ ಚುನಾವಣೆ: ಈ ಬಾರಿ ಮಾದರಿ ಮತಗಟ್ಟೆಗಳಿಗೆ ಜಾನಪದ ಟಚ್!
ಕರಾವಳಿ ಎಂದರೆ ಜಾನಪದ ಸೊಗಡು, ಹಾಗಾಗಿ ಈ ಬಾರಿ ಯಕ್ಷಗಾನ, ಕಂಬಳ, ಭೂತಕೋಲ ಸೇರಿದಂತೆ ಜಾನಪದ ಆಯಾಮಗಳ ಚಿತ್ರಣ ಸಾಂಪ್ರದಾಯಿಕ ಮಾದರಿ ಮತಗಟ್ಟೆಗಳಲ್ಲಿ ಕಾಣಬಹುದು.
ಮೂಡುಬಿದಿರೆ: ಪೊಲೀಸರಿಂದ ಪೇಟೆಯಲ್ಲಿ ಪಥ ಸಂಚಲನ
ಪೊಲೀಸ್ ಉಪ ನಿರೀಕ್ಷಕರಾದ ನಂಜಾ ನಾಯ್ಕ್, ಮಂಜುನಾಥ್ ಬೋರ್ಕರ್ ಮತ್ತು ಸಿಬ್ಬಂದಿ ಹಾಗೂ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ 20 ಮಂದಿ ಸಿಬ್ಬಂದಿ ಸಹಿತ 50 ಮಂದಿ ಈ ಪಥ ಸಂಚಲನದಲ್ಲಿ ಪಾಲ್ಗೊಂಡರು.
ಕೊಕ್ಕೋ ಬೆಲೆ ೨೧೫: ಬೆಳೆಗಾರರಲ್ಲಿ ಮೂಡಿದ ಸಂತಸ
ತಿಂಗಳ ಹಿಂದೆ ಕೆಜಿಗೆ ಗರಿಷ್ಠ ೧೦೦ ರುಪಾಯಿಗೆ ಖರೀದಿಯಾಗಿದ್ದ ಕೊಕ್ಕೋ ಇದೀಗ ಉತ್ತಮ ದರಕ್ಕೆ ಖರೀದಿಯಾಗುತ್ತಿದೆ
ಹೊರ ರಾಜ್ಯದ ಯುವಕನಿಗೆ ಅಮಾನುಷ ಹಲ್ಲೆ
ಗೆಸ್ಟ್ಹೌಸ್ನ ಸಿಸಿ ಕ್ಯಾಮರಾದಲ್ಲಿ ಈ ದೃಶ್ಯ ಸೆರೆಯಾಗಿದ್ದು ಇಬ್ಬರು ಸದಸ್ಯರು ಸೇರಿ ಹಲ್ಲೆ ನಡೆಸುತ್ತಿದ್ದಾರೆ. ಹಲ್ಲೆಗೊಳಗಾದ ಯುವಕನ ಜೊತೆಗಿರುವ ವ್ಯಕ್ತಿಗೂ ಹಲ್ಲೆ ನಡೆಸಲಾಗಿದೆ.
< previous
1
...
522
523
524
525
526
527
528
529
530
...
657
next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್: ಪಾತ್ರಧಾರಿ ಅರೆಸ್ಟ್, ಸೂತ್ರಧಾರರಿಗೆ ತಲಾಶ್
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್ ವಾಕಿಂಗ್ ಪಾಲ್