• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಂಗನಟಿ ಸುಜಾತಾ ಶೆಟ್ಟಿಗೆ ವಿಶ್ವರಂಗ ಪುರಸ್ಕಾರ ಪ್ರದಾನ
ಸುಜಾತ ಶೆಟ್ಟಿ ನಟಿ, ನಿರ್ದೇಶಕಿ, ನಿರೂಪಕಿಯಾಗಿ ನಾಟಕ, ರೂಪಕ, ಚಲನಚಿತ್ರಗಳಲ್ಲಿ ಪಾತ್ರಗಳಿಗೆ ಜೀವ ತುಂಬಿದ್ದಾರೆ.
ಅಲ್ಪಸಂಖ್ಯಾತರ ಕಡೆಗಣನೆ ಆರೋಪ: ಕಾಂಗ್ರೆಸ್‌ ಸಭೆಯಲ್ಲಿ ಮಾತಿನ ಚಕಮಕಿ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಚಿಸಲಾದ ಕಾಂಗ್ರೆಸ್‌ ಸಮಿತಿಯಲ್ಲಿ ಅಲ್ಪಸಂಖ್ಯಾತರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಕೆಲ ನಾಯಕರು ಕಾಂಗ್ರೆಸ್‌ ವರಿಷ್ಠರನ್ನು ತರಾಟೆಗೆ ತೆಗೆದುಕೊಂಡರು.
ನದಿಗೆ ಹಾಕಿದ್ದ ಕೃಷಿ ಪಂಪ್‌ಸೆಟ್‌ಗಳ ವಿದ್ಯುತ್‌ ಕಡಿತಕ್ಕೆ ಮುಂದಾದ ಮೆಸ್ಕಾಂ: ಕೃಷಿಕರಿಂದ ಘೇರಾವ್
ಎ.ಎಂ.ಆರ್. ಡ್ಯಾಂನ ಬಳಿಯಲ್ಲಿರುವ ಕೃಷಿಕರ ಪಂಪ್‌ಸೆಟ್‌ಗಳ ಮೇಲೆ ಕಣ್ಣು ಹಾಕಿರುವ ಅಧಿಕಾರಿಗಳ ವಿರುದ್ಧ ಕೃಷಿಕರು ಆಕ್ರೋಶ ವ್ಯಕ್ತಪಡಿಸಿದರು.
60 ಸಾವಿರಕ್ಕೂಹೆಚ್ಚು ಚೆಂಡು ಮಲ್ಲಿಗೆಯಲ್ಲಿ ಬಪ್ಪನಾಡು ದುರ್ಗೆ ಶಯನೋತ್ಸವ
ಅವಿಭಜಿತ ದ.ಕ. ಜಿಲ್ಲೆಯಲ್ಲಿ ಮಲ್ಲಿಗೆ ಪ್ರಿಯಳಾದ ಬಪ್ಪನಾಡು ದುರ್ಗೆಗೆ ಬರುವಷ್ಟು ಮಲ್ಲಿಗೆ ಹೂವು ಬೇರೆ ಯಾವ ದೇವಳಗಳಲ್ಲಿ ಬರುವುದಿಲ್ಲ. ಇದು ಇಲ್ಲಿಯ ವಿಶೇಷತೆ.
ಕರಾವಳಿಯಲ್ಲಿ ತಾಪಮಾನ ಏರುಗತಿ, ‘ಉಷ್ಣ ಅಲೆ’ ಭೀತಿ!
ಸಂಜೆಯಾದರೂ ತಾಪಮಾನ ಇಳಿಕೆಯ ಅನುಭವ ಉಂಟಾಗುತ್ತಿಲ್ಲ. ಇದು ಹೀಗೆಯೇ ಮುಂದುವರಿದರೆ, ಮುಂದಿನ ದಿನಗಳಲ್ಲಿ ಇಲ್ಲಿಯೂ ‘ಉಷ್ಣ ಅಲೆ’ಯ ಎದುರಿಸಬೇಕಾಗಿ ಬಂದರೂ ಅಚ್ಚರಿ ಇಲ್ಲ.
ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕೊಡೆತ್ತೂರು ಮುಕ್ಕದಲ್ಲಿ ನೀರಿನ ಸಮಸ್ಯೆ
ನೀರಿನ ಸಮಸ್ಯೆ ಬಗ್ಗೆ ನಮ್ಮ ಗಮನಕ್ಕೆ ಬಂದಿಲ್ಲ. ದೂರಿನ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಲಾಗುವುದು. ಎಂಜಿನಿಯರ್ ಹಾಗೂ ಸಂಬಂಧಪಟ್ಟ ಸಿಬ್ಬಂದಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಗರಾಜ್‌ ಹೇಳಿದರು.
ದ.ಕ. ಲೋಕಸಭಾ ಚುನಾವಣೆ: ಈ ಬಾರಿ ಮಾದರಿ ಮತಗಟ್ಟೆಗಳಿಗೆ ಜಾನಪದ ಟಚ್‌!
ಕರಾವಳಿ ಎಂದರೆ ಜಾನಪದ ಸೊಗಡು, ಹಾಗಾಗಿ ಈ ಬಾರಿ ಯಕ್ಷಗಾನ, ಕಂಬಳ, ಭೂತಕೋಲ ಸೇರಿದಂತೆ ಜಾನಪದ ಆಯಾಮಗಳ ಚಿತ್ರಣ ಸಾಂಪ್ರದಾಯಿಕ ಮಾದರಿ ಮತಗಟ್ಟೆಗಳಲ್ಲಿ ಕಾಣಬಹುದು.
ಮೂಡುಬಿದಿರೆ: ಪೊಲೀಸರಿಂದ ಪೇಟೆಯಲ್ಲಿ ಪಥ ಸಂಚಲನ
ಪೊಲೀಸ್ ಉಪ ನಿರೀಕ್ಷಕರಾದ ನಂಜಾ ನಾಯ್ಕ್, ಮಂಜುನಾಥ್ ಬೋರ್ಕರ್ ಮತ್ತು ಸಿಬ್ಬಂದಿ ಹಾಗೂ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ 20 ಮಂದಿ ಸಿಬ್ಬಂದಿ ಸಹಿತ 50 ಮಂದಿ ಈ ಪಥ ಸಂಚಲನದಲ್ಲಿ ಪಾಲ್ಗೊಂಡರು.
ಕೊಕ್ಕೋ ಬೆಲೆ ೨೧೫: ಬೆಳೆಗಾರರಲ್ಲಿ ಮೂಡಿದ ಸಂತಸ
ತಿಂಗಳ ಹಿಂದೆ ಕೆಜಿಗೆ ಗರಿಷ್ಠ ೧೦೦ ರುಪಾಯಿಗೆ ಖರೀದಿಯಾಗಿದ್ದ ಕೊಕ್ಕೋ ಇದೀಗ ಉತ್ತಮ ದರಕ್ಕೆ ಖರೀದಿಯಾಗುತ್ತಿದೆ
ಹೊರ ರಾಜ್ಯದ ಯುವಕನಿಗೆ ಅಮಾನುಷ ಹಲ್ಲೆ
ಗೆಸ್ಟ್‌ಹೌಸ್‌ನ ಸಿಸಿ ಕ್ಯಾಮರಾದಲ್ಲಿ ಈ ದೃಶ್ಯ ಸೆರೆಯಾಗಿದ್ದು ಇಬ್ಬರು ಸದಸ್ಯರು ಸೇರಿ ಹಲ್ಲೆ ನಡೆಸುತ್ತಿದ್ದಾರೆ. ಹಲ್ಲೆಗೊಳಗಾದ ಯುವಕನ ಜೊತೆಗಿರುವ ವ್ಯಕ್ತಿಗೂ ಹಲ್ಲೆ ನಡೆಸಲಾಗಿದೆ.
  • < previous
  • 1
  • ...
  • 522
  • 523
  • 524
  • 525
  • 526
  • 527
  • 528
  • 529
  • 530
  • ...
  • 657
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved