ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೂಡುಬಿದಿರೆ: ಶಿವರಾಮ ಕಾರಂತ ಪ್ರಶಸ್ತಿ, ಪುರಸ್ಕಾರ ಪ್ರದಾನ ಸಮಾರಂಭ
ಮೂಡುಬಿದಿರೆ ಕನ್ನಡ ಭವನದ ಮಹಾಕವಿ ರತ್ನಾಕರ ವರ್ಣಿ ವೇದಿಕೆಯಲ್ಲಿ ೨೦೨೩ನೇ ಸಾಲಿನ ಶಿವರಾಮ ಕಾರಂತ ಪ್ರಶಸ್ತಿ, ಪುರಸ್ಕಾರ ಪ್ರದಾನ ಸಮಾರಂಭ ನಡೆಯಿತು.
ನೈರುತ್ಯ ಪದವೀಧರ ಚುನಾವಣೆ: ಬಿಜೆಪಿ ಶಕ್ತಿ ಕೇಂದ್ರಗಳ, ಘಟ ನಾಯಕರ ಸಭೆ
ದ.ಕ.ಜಿಲ್ಲೆಯಲ್ಲಿ ಗರಿಷ್ಠ ಪ್ರಮಾಣದ ಮತದಾನದೊಂದಿಗೆ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಇಬ್ಬರೂ ಅಭ್ಯರ್ಥಿಗಳ ಗೆಲುವು ನಮ್ಮದಾಗಬೇಕು ಎಂದು ಎಂಎಲ್ಸಿ ಪ್ರತಾಪ್ ಸಿಂಹ ನಾಯಕ್ ಹೇಳಿದರು.
ಮಾಣಿ ಪೆರಾಜೆ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ
ಶಾಲೆಗೆ ಹೊಸದಾಗಿ ಸೇರ್ಪಡೆಗೊಂಡ ಮಕ್ಕಳನ್ನು ಆರತಿ ಬೆಳಗಿ, ಪುಷ್ಪಾರ್ಚನೆಗೈದು ಬರಮಾಡಿಕೊಂಡರೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಮಕ್ಕಳನ್ನು ಸ್ವಾಗತಿಸಿದ್ದು ವಿಶೇಷವಾಗಿತ್ತು.
ಪಣಿಕ್ಕರ್ ಬಿರುದು ಪುರಸ್ಕೃತ ದೈವನರ್ತಕ ಪ್ರಮೋದ್ಗೆ ಸನ್ಮಾನ
ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ಪಂಚಲಿಂಗೇಶ್ವರ ಸದನದಲ್ಲಿ ಮೇ 27ರಂದು ಪಣಿಕ್ಕರ್ ಬಿರುದು ಪಡೆದ ಕಾರಣಕ್ಕಾಗಿ ವಿಟ್ಲ ಅರಮನೆಯ ಬಂಗಾರು ಅರಸರಿಂದ ಸನ್ಮಾನ ಸ್ವೀಕರಿಸಿದರು.
ಮಕ್ಕಳ ಕೊರತೆ ಇಲ್ಲದಿದ್ದರೂ ಭಾರತ್ ಮಾತಾ ಶಾಲೆ ಮುಚ್ಚಲು ಮುಂದಾದ ಆಡಳಿತ ಮಂಡಳಿ
ಪುನರೂರು ಭಾರತ್ ಮಾತಾ ಶಾಲೆಯಲ್ಲಿ ಮಕ್ಕಳಿದ್ದರೂ, ಪೋಷಕರು ತಮ್ಮ ಮಕ್ಕಳನ್ನು ಈ ಶಾಲೆಗೆ ಸೇರಿಸಲು ಇಚ್ಛಿಸಿದರೂ ಆಡಳಿತ ಮಂಡಳಿ ಶಾಲೆ ನಡೆಸಲು ನಿರಾಸಕ್ತಿ ತೋರುತ್ತಿದ್ದು, ಶಾಲೆಯನ್ನೇ ಮುಚ್ಚಲು ಮಂದಾಗಿದೆ.
ಉಪ್ಪಿನಂಗಡಿ: ಬಳಕೆಗೆ ಸಿಗದ ಶಿಥಿಲ ದೋಣಿಗೆ ನದಿಯಿಂದ ಮೋಕ್ಷ!
ನದಿಯಲ್ಲಿ ಮುಳುಗಿ ಮೃತಪಡುವ ಪ್ರಕರಣಗಳು ನಡೆದ ಬೆನ್ನಿಗೆ ನೆರೆ ಪೀಡಿತ ಪ್ರದೇಶವಾಗಿರುವ ಉಪ್ಪಿನಂಗಡಿಗೆ ೨೦೧೪ರಲ್ಲಿ ಜಿಲ್ಲಾಧಿಕಾರಿ ಕಚೇರಿಯ ಜಿಲ್ಲಾ ಪ್ರಾಕೃತಿಕ ವಿಕೋಪ ನಿರ್ವಹಣಾ ಪ್ರಾಧಿಕಾರವು ಸೀಮೆ ಎಣ್ಣೆ ಚಾಲಿತ ಒಬಿಎಂ ಯಂತ್ರ ಸಹಿತ ಮರ ಹಾಗೂ ಫೈಬರ್ನಿಂದ ತಯಾರಿಸಲಾದ ದೋಣಿ ಒದಗಿಸಿತ್ತು
ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗೆ ಸನ್ಮಾನ ಕಾರ್ಯಕ್ರಮ
88 ವರ್ಷದ ಹಿರಿಯ ಯಕ್ಷಗಾನ ವಿದ್ವಾಂಸರಾದ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿ ಅವರು ಮಹಾಭಾರತ ಕೋಶ, ರಾಮಾಯಣ ಕೋಶ, ಭಾಗವತ ಕೋಶ, ಪುರಾಣ ಕಥಾ ಚಿಂತಾ ರತ್ನ ಹೀಗೆ ಹಲವು ಯಕ್ಷಗಾನ ಕೃತಿಗಳನ್ನು ರಚಿಸಿದ್ದಾರೆ.
ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗೆ ಸನ್ಮಾನ ಕಾರ್ಯಕ್ರಮ
88 ವರ್ಷದ ಹಿರಿಯ ಯಕ್ಷಗಾನ ವಿದ್ವಾಂಸರಾದ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿ ಅವರು ಮಹಾಭಾರತ ಕೋಶ, ರಾಮಾಯಣ ಕೋಶ, ಭಾಗವತ ಕೋಶ, ಪುರಾಣ ಕಥಾ ಚಿಂತಾ ರತ್ನ ಹೀಗೆ ಹಲವು ಯಕ್ಷಗಾನ ಕೃತಿಗಳನ್ನು ರಚಿಸಿದ್ದಾರೆ.
ಕುಸಿತದ ಹಂತದಲ್ಲಿದ್ದ ಮನೆಗೆ ಸದೃಢ ಛಾವಣಿ ನಿರ್ಮಿಸಿಕೊಟ್ಟ ಉದ್ಯಮಿ
ನಟೇಶ್ ಪೂಜಾರಿ ತಮ್ಮ ಸಂಪಾದನೆಯ 1 ಲಕ್ಷ ರು. ಹಣವನ್ನು ಮೀಸಲಿರಿಸಿ ಮನೆಯ ಛಾವಣಿಗೆ ಕಬ್ಬಿಣದ ಪಕ್ಕಾಸು – ರೀಪುಗಳನ್ನು ಅಳವಡಿಸಿಕೊಟ್ಟಿದ್ದಾರೆ. ಮಾತ್ರವಲ್ಲದೆ ಕಡಿತಕ್ಕೊಳಗಾಗಿದ್ದ ಮನೆಯ ವಿದ್ಯುತ್ ಸಂಪರ್ಕವನ್ನು ಪುನರ್ ಜೋಡಿಸಿ ಕೊಟ್ಟಿದ್ದಾರೆ.
ಲವ್ ಜಿಹಾದ್ ತಡೆಗೆ ಶ್ರೀರಾಮ ಸೇನೆಯಿಂದ ಹೆಲ್ಪ್ಲೈನ್
ಸಹಾಯವಾಣಿ ಮೊಬೈಲ್ ಸಂಖ್ಯೆ 9090443444. ಕೇವಲ ಲವ್ ಜಿಹಾದ್ ಪ್ರಕರಣಗಳ ಸಹಾಯಾರ್ಥ ಮಾತ್ರವೇ ಈ ನಂಬರ್ ಕಾರ್ಯ ನಿರ್ವಹಿಸಲಿದೆ.
< previous
1
...
524
525
526
527
528
529
530
531
532
...
721
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್