• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆ. ಅಮರನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಉದ್ಘಾಟನೆ
ಮಾಜಿ ಸಚಿವ, ಮಾಜಿ ಶಾಸಕ ದಿ.ಕೆ.ಅಮರನಾಥ ಶೆಟ್ಟಿ ಹೆಸರಿನಲ್ಲಿ ಸ್ಥಾಪನೆಯಾಗಿರುವ ಚಾರಿಟೇಬಲ್ ಟ್ರಸ್ಟ್ ಅನ್ನು ಮೂಡುಬಿದಿರೆ ಕನ್ನಡ ಭವನದಲ್ಲಿ ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಉದ್ಘಾಟಿಸಿದರು.
ಸಂಸ್ಕೃತಿ, ಪರಂಪರೆ ಬೇರು ಸಂಸ್ಕೃತ: ಯುವರಾಜ ಜೈನ್‌
ದ.ಕ. ಜಿಲ್ಲಾ ಪದವಿ ಪೂರ್ವ ಸಂಸ್ಕೃತ ಉಪನ್ಯಾಸಕರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಪ್ರಾಂಶುಪಾಲರ ಸಂಘ ಹಾಗೂ ಎಕ್ಸಲೆಂಟ್ ಪದವಿಪೂರ್ವ ಕಾಲೇಜು ಆಶ್ರಯದಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ಕಾಲೇಜಿನಲ್ಲಿ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ ನಡೆಯಿತು.
ಪುತ್ತೂರು: ತುಳು ಅಪ್ಪೆಕೂಟದ ಪದಗ್ರಹಣ, ತುಳುಲಿಪಿ ಕಾರ್ಯಾಗಾರ
ತುಳು ಭಾಷೆಯ ಉಳಿವಿಗಾಗಿ, ತುಳುವಿನ ಅಸ್ಮಿತೆಗಾಗಿ ಹುಟ್ಟಿಕೊಂಡ ತುಳು ಅಪ್ಪೆಕೂಟ ಪುತ್ತೂರು ಮೂರನೇ ವರ್ಷಕ್ಕೆ ಪಾದಾರ್ಪಣೆ ಗೈಯುತ್ತಿರುವ ಸಂದರ್ಭದಲ್ಲಿ ಪುತ್ತೂರಿನ ಸುದಾನ ವಸತಿಯುತ ಶಾಲೆಯ ಸುದಾನ ಲಹರಿ ಸಾಹಿತ್ಯ ಸಂಘದ ಸಹಭಾಗಿತ್ವದೊಂದಿಗೆ ಎಡ್ವರ್ಡ್ ಸಭಾಂಗಣದಲ್ಲಿ ಪದಗ್ರಹಣ ಸಮಾರಂಭ ಮತ್ತು ತುಳು ಲಿಪಿ ಕಾರ್ಯಾಗಾರ ನಡೆಯಿತು.
ಹಿಂದುಗಳ ಹಬ್ಬ ಆಚರಣೆ, ಮೆರವಣಿಗೆಗೆ ನಿಯಮ ವಿನಾಯ್ತಿ ನೀಡಲು ಜಿಲ್ಲಾಡಳಿತಕ್ಕೆ ವಿಹಿಂಪ ಮನವಿ
ಕರಾವಳಿಯಲ್ಲಿ ಹಿಂದುಗಳ ಹಬ್ಬದ ಆಚರಣೆ ಹಾಗೂ ಮೆರವಣಿಗೆ ನಡೆಸಲು ನಿಯದಂತೆ ರಿಯಾಯ್ತಿ ಮತ್ತು ಅನುಮತಿ ನೀಡುವಂತೆ ದ.ಕ. ಜಿಲ್ಲಾಡಳಿತಕ್ಕೆ ವಿಶ್ವಹಿಂದು ಪರಿಷತ್‌ ಮನವಿ ಸಲ್ಲಿಸಿದೆ.
ಕಸಮುಕ್ತ, ನಶೆಮುಕ್ತ, ಹಿಂಸಾಮುಕ್ತ ಮಾದರಿ ಗ್ರಾಮಕ್ಕೆ ಮಹಿಳೆಯರ ಸಂಕಲ್ಪ
ಜನ ಶಿಕ್ಷಣ ಟ್ರಸ್ಟ್ , ಸಾಂತ್ವನ ಕೇಂದ್ರ ಬಂಟ್ವಾಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಪಂಚಾಯತ್, ಸಂಜೀವಿನಿ ಒಕ್ಕೂಟ, ಪೊಲೀಸ್‌ ಇಲಾಖೆಯ ಸಹಭಾಗಿತ್ವದಲ್ಲಿ ಶನಿವಾರ ಆಯೋಜಿಸಿದ್ದ ತಾಲೂಕು ಮಟ್ಟದ ಸಮುದಾಯದತ್ತ ಸಾಂತ್ವನ ಕಾರ್ಯಕ್ರಮ ಕಸಮುಕ್ತ, ನಶೆಮುಕ್ತ, ಹಿಂಸಾಮುಕ್ತ ಮಾದರಿ ಗ್ರಾಮ, ಸ್ವಚ್ಛ ಮನೆ ಸ್ವಯಂ ಘೋಷಣೆಯ ಜೊತೆಗೆ ಅರ್ಥಪೂರ್ಣ ಸಂವಾದ - ಸಂಕಲ್ಪ ಕಾರ್ಯಕ್ರಮವಾಗಿ ಮೂಡಿಬಂತು.
ಧರ್ಮಸ್ಥಳ ತೇಜೋವಧೆ ಪ್ರಕರಣ ಎನ್ಐಎ ತನಿಖೆ : ನಿಖಿಲ್ ಆಗ್ರಹ

ಧರ್ಮಸ್ಥಳ ಕ್ಷೇತ್ರದ ಕುರಿತ ಸುಳ್ಳು ವದಂತಿಗಳಿಂದ ದೇಶ-ವಿದೇಶಗಳಲ್ಲಿರುವ ಕೋಟ್ಯಂತರ ಭಕ್ತರಿಗೆ ತೀವ್ರ ನೋವಾಗಿದೆ. ಆದ್ದರಿಂದ ಪಾರದರ್ಶಕವಾಗಿ ತನಿಖೆ ನಡೆಸಿ ನ್ಯಾಯ ಒದಗಿಸಲು ಬುರುಡೆ ಪ್ರಕರಣವನ್ನು ಕೇಂದ್ರ ತನಿಖಾ ತಂಡಕ್ಕೆ ವಹಿಸಬೇಕು ಎಂದು ಜೆಡಿಎಸ್‌ ನಾಯಕ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಭಾರತ್ ಸ್ಕೌಟ್ ಎಂಡ್ ಗೈಡ್ಸ್‌ ಮೂಲ್ಕಿ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಧಿವೇಶನ
ಮೂಲ್ಕಿಯಲ್ಲಿ ಭಾರತ್ ಸ್ಕೌಟ್ ಎಂಡ್ ಗೈಡ್ಸ್‌ ಮೂಲ್ಕಿ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಧಿವೇಶನ ನಡೆಯಿತು. ರಾಜ್ಯ ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಆಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಉದ್ಘಾಟಿಸಿದರು.
ಆರೋಗ್ಯ ರಕ್ಷಣೆಗೆ ವೈದ್ಯರ ಸಲಹೆ ಅಗತ್ಯ: ಡಾ.ಮೋಹನ ಆಳ್ವ
ಕಿರಣ್ ಗೇಮ್ಸ್ ಟೀಮ್ ಮಾರ್ನಮಿಕಟ್ಟೆ ಇದರ 55ನೇ ವಾರ್ಷಿಕೋತ್ಸವ ಅಂಗವಾಗಿ ನಗರದ ಮಂಗಳಾದೇವಿಯ ರಾಮಕೃಷ್ಣ ಆಶ್ರಮದಲ್ಲಿ‌ ನಡೆದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರವನ್ನು‌ ಆಳ್ವಾಸ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಉದ್ಘಾಟಿಸಿದರು.
ಸತ್ಯದ ಸಾಕ್ಷಾತ್ಕಾರ ಸಂತಸದಾಯಕ: ಡಾ.ಹೆಗ್ಗಡೆ
ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯಿಂದ ಬೆಳ್ತಂಗಡಿ ತಾಲೂಕು ಜೈನಸಮಾಜ ಬಾಂಧವರ ಆಶ್ರಯದಲ್ಲಿ ಬೆಳ್ತಂಗಡಿ ಜೈನಪೇಟೆಯಲ್ಲಿರುವ ಬಸದಿಯಿಂದ ಧರ್ಮಸ್ಥಳಕ್ಕೆ ಬೃಹತ್ ವಾಹನ ಜಾಥಾ ನಡೆಯಿತು.
ಧರ್ಮಸ್ಥಳ ಕೇಸಿನಲ್ಲಿ ಸ್ವಾಮೀಜಿ ಹೆಸರು ಸೂಕ್ತ ಕಾಲಕ್ಕೆ ಬಯಲು : ಜಯಂತ್‌ ಸ್ಫೋಟಕ ಹೇಳಿಕೆ

‘ಧರ್ಮಸ್ಥಳ ಗ್ರಾಮದಲ್ಲಿ ಉತ್ಖನನಕ್ಕೂ ಮುನ್ನ ಬುರುಡೆ ಪ್ರಕರಣದ ಪ್ರಮುಖ ಆರೋಪಿ ಚಿನ್ನಯ್ಯನನ್ನು ಪ್ರತಿಷ್ಠಿತ ಸ್ವಾಮೀಜಿಯೊಬ್ಬರ ಬಳಿ ಕರೆದುಕೊಂಡು ಹೋಗಲಾಗಿತ್ತು. ಬುರುಡೆ ವಿಚಾರವಾಗಿ ಆ ಸ್ವಾಮೀಜಿಗೆ ಎಲ್ಲವೂ ಗೊತ್ತು.   ಎಂದು ಪ್ರಕರಣದ ದೂರುದಾರ ಹಾಗೂ ಸೌಜನ್ಯ ಪರ ಹೋರಾಟಗಾರ ಜಯಂತ್‌ ಸ್ಫೋಟಕ ಹೇಳಿಕೆ 

  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 717
  • next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved