• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಂಡದಕುಳಿ ರಾಮಚಂದ್ರ ಹೆಗಡೆಗೆ ಯಕ್ಷಧ್ರುವ ಪಟ್ಲ ಪ್ರಶಸ್ತಿ
ಯಕ್ಷಧ್ರುವ ಪಟ್ಲ ಸಂಭ್ರಮದ ಸಮಾರೋಪ ಸಮಾರಂಭದಲ್ಲಿ ಹಿರಿಯ ಯಕ್ಷಗಾನ ಕಲಾವಿದ ರಾಮಚಂದ್ರ ಹೆಗಡೆ ಕೊಂಡದಕುಳಿ ಅವರಿಗೆ 2024ರ ಯಕ್ಷಧ್ರುವ ಪಟ್ಲ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ದ.ಕ. ಜಿಲ್ಲೆಯ 8 ಬೀಚ್‌ಗಳಿಗೆ ಬೀಚ್‍ಗಾರ್ಡ್‌ಗಳ ನೇಮಕ
ಮಳೆಗಾಲದ ಸಂದರ್ಭ ಬೀಚ್ ಉಗ್ರವಾಗಿದ್ದು, ಅಲೆಗಳು ಎತ್ತರಕ್ಕೆ ಏರುತ್ತಾ ಇರುತ್ತದೆ. ಈ ಸಂದರ್ಭ ಮಂಗಳೂರಿಗೆ ಬರುವ ಪ್ರವಾಸಿಗರಿಗೆ ಆಳ ಅಗಲದ ಅರಿವಿರುವುದಿಲ್ಲ. ಸ್ವಾಭಾವಿಕವಾಗಿ ತೊಂದರೆಗೆ ಸಿಲುಕುತ್ತಿರುತ್ತಾರೆ. ಈ ಹಿನ್ನೆಲೆಯಲ್ಲಿ ಕಳೆದ 5 ವರ್ಷಗಳಿಂದ ನಿರಂತರವಾಗಿ ಜೂನ್, ಜುಲೈ, ಆಗಸ್ಟ್, ಸೆಪ್ಟೆಂಬರ್‌ನಲ್ಲಿ 8 ಬೀಚ್‍ಗಳಲ್ಲಿ ಬೀಚ್ ಗಾರ್ಡ್‍ಗಳು ಪ್ರವಾಸಿಗರ ರಕ್ಷಣೆಯನ್ನು ಮಾಡುತ್ತಿದ್ದಾರೆ.
ಹೋಮ್‌ ಗಾರ್ಡ್‌ ಮೂಲ್ಕಿ ಘಟಕ ಪ್ರವಾಹ ರಕ್ಷಣಾ ತಂಡ ರಚನೆ
ರಕ್ಷಣಾ ಕಾರ್ಯಾಚರಣೆಯಲ್ಲಿ ಬಳಸುವ ರಬ್ಬರ್ ದೋಣಿ, ಎಂಜಿನ ಲೈಫ್ ಜಾಕೆಟ್ ಅಸ್ಕಲೆಟ್, ಮರ ಕತ್ತರಿಸುವ ಯಂತ್ರ ಸೇರಿದಂತೆ ಎಲ್ಲ ರಕ್ಷಣಾ ಸಲಕರಣೆಗಳನ್ನು ಡಾ. ಮುರಳಿ ಮೋಹನ್ ಚೂಂತಾರು ಪರಿಶೀಲನೆ ನಡೆಸಿದರು.
ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಸಿಎಂ, ಡಿಸಿಎಂ ಭೇಟಿ, ನಾಡಿನ ಒಳಿತಿಗಾಗಿ ಪ್ರಾರ್ಥನೆ
ಧರ್ಮಸ್ಥಳ ಶ್ರೀಮಂಜುನಾಥನ ಸನ್ನಿಧಿಯಲ್ಲಿ ನಾಡಿನ ಒಳಿತಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶೇಷವಾಗಿ ಪ್ರಾರ್ಥಿಸಿದರು. ಬಳಿಕ ವಿಶೇಷ ಪೂಜೆ ನೆರವೇರಿಸಿದರು.
ಮಳೆ: ರಿಕ್ಷಾ ಸಮೇತ ಕಾಲುವೆಗೆ ಬಿದ್ದು ಚಾಲಕ ಸಾವು!
ಕೊಟ್ಟಾರ ಚೌಕಿ ಸಮೀಪದ ಕೂಳೂರು ಫೆರಿ ರಸ್ತೆ ನಿವಾಸಿ ದೀಪಕ್‌ ಆಚಾರ್ಯ (42) ಮೃತರು. ಇವರು ಬ್ಯಾಪ್ಟಿಸ್ಟ್‌ ಜಾರ್ಜ್‌ ಪಿರೇರಾ ಎಂಬವರ ಮಾಲೀಕತ್ವದ ರಿಕ್ಷಾದಲ್ಲಿ ಚಾಲಕರಾಗಿ ದುಡಿಯುತ್ತಿದ್ದರು.
ಬಿರುಸಿನ ಮಳೆ: ಮೂಲ್ಕಿಯ ವಿವಿಧೆಡೆ ಹಾನಿ
ಕೊಕ್ಕರ್‌ ಕಲ್‌ ಬಳಿ ಪ್ರತಿ ಬಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ಬಂದಾಗ ನೀರು ನಿಲ್ಲುವುದು ಸಾಮಾನ್ಯವಾಗಿದ್ದು, ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ರಸ್ತೆ ನದಿಯಂತಾಗಿತ್ತು. ಇದರಿಂದ ವಾಹನ ಸವಾರರು ಪರದಾಡುವಂತಾಯಿತು. ಹೆದ್ದಾರಿಯಲ್ಲಿ ನೀರು ನಿಂತಿರುವುದು ಕಾಣದೆ ಕಾರುಗಳು ಅಪಘಾತಕ್ಕೀಡಾಯಿತು. ಕೆಲವು ಕಾರುಗಳು ಕೆಟ್ಟು ನಿಂತ ಘಟನೆ ನಡೆಯಿತು. ಕೆಲವು ಬೈಕ್‌ಗಳು ನೀರಿನಲ್ಲಿ ಮುಳುಗಿತು.
ಖಾದರ್‌ ಸಹೋದರಿ ಪುತ್ರಿ ವಿವಾಹಕ್ಕೆ ಪ್ರಮುಖರ ದಂಡು: ಸಂಚಾರ ದಟ್ಟಣೆ
ಭದ್ರತೆ ವಿಚಾರ ಮತ್ತು ಸಂಚಾರ ಸುಸ್ಥಿತಿಗಾಗಿ ನಗರದ ನವಭಾರತ್‌ ಸರ್ಕಲ್‌ನಿಂದ ಪಿವಿಎಸ್‌ ಮುಖಾಂತರ ಲೇಡಿಹಿಲ್‌ವರೆಗೆ ಸಂಜೆ ಬಳಿಕ ವಾಹನ ಸಂಚಾರ ನಿಷೇಧ ಮಾಡಲಾಗಿತ್ತು. ಹೀಗಾಗಿ ವಿವಿಧೆಡೆಗಳಲ್ಲಿ ಟ್ರಾಫಿಕ್‌ ಜ್ಯಾಂನಿಂದ ವಾಹನ ಚಾಲಕರು ಪರದಾಡಿದರು.
ಹರೀಶ್‌ ಪೂಂಜ ಶಾಸಕ ಅಂತ ಬಿಡೋಕೆ ಆಗುತ್ತಾ: ಸಿದ್ದರಾಮಯ್ಯ
ಪೂಂಜ ಬಂಧನಕ್ಕೆ ಕಾಂಗ್ರೆಸ್‌ ಒತ್ತಡ ಹೇರುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌ನ ಒತ್ತಡ ಅಂದರೆ ಏನು? ಕಾನೂನು ಎಲ್ಲರಿಗೂ ಒಂದೇ ಅಲ್ವಾ ಎಂದು ಪ್ರಶ್ನಿಸಿದರು.
ಹಲಸು ಮೇಳದ ಜೊತೆಗೆ ಸಸ್ಯ ಮೇಳವೂ ನಡೆಯಲಿ: ಶಾಸಕ ಅಶೋಕ್ ರೈ
ನವತೇಜ ಟ್ರಸ್ಟ್, ಜೆಸಿಐ, ಜಿ.ಎಲ್.ಆಚಾರ್ಯ ಜುವೆಲ್ಲರ್ಸ್‌ ಹಾಗೂ ಅಡಿಕೆ ಪತ್ರಿಕೆ ಸಂಯುಕ್ತ ಆಶ್ರಯದಲ್ಲಿ ಪುತ್ತೂರಿನ ಬೈಪಾಸ್ ರಸ್ತೆಯಲ್ಲಿರುವ ಜೈನ ಭವನದಲ್ಲಿ ಮೂರು ದಿನಗಳ ಕಾಲ ಆಯೋಜಿಸಲಾಯಿತು. ಹಲಸು ಹಣ್ಣು ಮೇಳವನ್ನು ಹಲಸು ಹಣ್ಣನ್ನು ಇಬ್ಭಾಗ ಮಾಡಿ ಶಾಸಕರು ಉದ್ಘಾಟಿಸಿದರು.
ಸಮುದ್ರದಾಳದ ಮೀನು ಕೊಯ್ಲು ಆರ್ಥಿಕತೆಗೆ ಒತ್ತು: ಡಾ. ಮೀನಾ ಕುಮಾರಿ

ಮಂಗಳೂರು ನಗರದ ಖಾಸಗಿ ಹೊಟೇಲ್‌ನಲ್ಲಿ ಶುಕ್ರವಾರ ‘ಭಾರತದ ಕಡಲಾಳದ ಮೆಸೊಪೆಲಾಜಿಕ್‌ ಮೀನುಗಳ ಸುಸ್ಥಿರ ಕೊಯ್ಲು ಮತ್ತು ಬಳಕೆಯ ಸಾಧ್ಯತೆಗಳ ಅನ್ವೇಷಣೆ’ ಕುರಿತ ರಾಷ್ಟ್ರೀಯ ಕಾರ್ಯಾಗಾರ ನಡೆಯಿತು. 

  • < previous
  • 1
  • ...
  • 527
  • 528
  • 529
  • 530
  • 531
  • 532
  • 533
  • 534
  • 535
  • ...
  • 721
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved