• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಕ್ಕೆ: ಶ್ರದ್ದಾಭಕ್ತಿಯ ನರಸಿಂಹ ಜಯಂತಿ ರಥೋತ್ಸವ
ಸುಬ್ರಹ್ಮಣ್ಯದ ಸಂಪುಟ ನರಸಿಂಹ ಸ್ವಾಮಿ ಮಠದಲ್ಲಿ ಗುರುವಾರ ನರಸಿಂಹ ಜಯಂತಿ ಮಹಾರಥೋತ್ಸವವು ಪ್ರಾತಃಕಾಲ ನೆರವೇರಿತು. ಪ್ರಧಾನ ಅರ್ಚಕ ವೇದಮೂರ್ತಿ ಶ್ರೀಕರ ಉಪಾಧ್ಯಾಯರು ಉತ್ಸವಾದಿ ವಿದಿವಿಧಾನಗಳನ್ನು ನೆರವೇರಿಸಿದರು.
ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಮಠ ರಾಮನಾಮ ತಾರಕ ಮಂತ್ರ ಜಪ ಅಭಿಯಾನ
ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 550 ವರ್ಷದ ಪರ್ವ ಕಾಲದ ಸಂಭ್ರಮದ ಅಂಗವಾಗಿ 2025 ಅಕ್ಟೋಬರ್ 18 ರೊಳಗೆ 550 ಕೋಟಿ ರಾಮ ನಾಮ ತಾರಕ ಮಂತ್ರ ಜಪಿಸುವ ಗುರಿ ಹೊಂದಲಾಗಿದೆ. ಇದುವರೆಗೆ 34 ದಿನಗಳಲ್ಲಿ 80 ಲಕ್ಷ ರಾಮ ತಾರಕ ಮಂತ್ರ ಜಪ ಮಾಡಲಾಗಿದೆ.
ಇಂದು ಕರಾವಳಿಯಲ್ಲಿ ಯೆಲ್ಲೋ ಅಲರ್ಟ್‌, ಮೇ 29ರ ವರೆಗೆ ಭಾರಿ ಮಳೆ ಮುನ್ಸೂಚನೆ
ಭಾರತೀಯ ಹವಾಮಾನ ಇಲಾಖೆ ಮೇ 24ರಂದು ಕರಾವಳಿಯಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಿದ್ದು, ಗುಡುಗು, ಮಿಂಚು, ಸಿಡಿಲು, ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಈ ನಡುವೆ ಮಂಗಳೂರಿನ ಜೆಪ್ಪಿನಮೊಗರಿನಲ್ಲಿ ಬುಧವಾರ ರಾತ್ರಿ ಸಿಡಿಲಿಗೆ ಉತ್ತರ ಭಾರತದ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.
ಎಕ್ಸೆಲ್‌ ಕಾಲೇಜಿನಲ್ಲಿ ‘ಅಕ್ಷರೋತ್ಸವ - 2024 ನಾಡು - ನುಡಿಯ ರಾಷ್ಟ್ರೀಯ ಸಮ್ಮೇಳನ’
ಬುಧವಾರ ಗುರುವಾಯನಕೆರೆಯ ಎಕ್ಸೆಲ್‌ ಪದವಿಪೂರ್ವ ಕಾಲೇಜು ವಿದ್ಯಾಸಾಗರ ಕ್ಯಾಂಪಸ್‌ನಲ್ಲಿ ‘ಅಕ್ಷರೋತ್ಸವ - 2024 ನಾಡು - ನುಡಿಯ ರಾಷ್ಟ್ರೀಯ ಸಮ್ಮೇಳನ’ ನಡೆಯಿತು. ಖ್ಯಾತ ಸಾಹಿತಿ ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಸಮ್ಮೇಳನ ಉದ್ಘಾಟಿಸಿದರು.
ಹೆದ್ದಾರಿ, ಚರಂಡಿ ಕಾಮಗಾರಿ: ಉಪ್ಪಿನಂಗಡಿ ಸಂಚಾರ ಅಸ್ತವ್ಯಸ್ತ
ಹೆದ್ದಾರಿ ಹಾಗೂ ಚರಂಡಿ ಕಾಮಗಾರಿ ಹಿನ್ನೆಲೆಯಲ್ಲಿ ಗುರುವಾರ ರಾಷ್ಟ್ರಿಯ ಹೆದ್ದಾರಿ ೭೫ರಿಂದ ಹಿಡಿದು ಪುತ್ತೂರು, ಮಂಗಳೂರು, ಬೆಳ್ತಂಗಡಿ ಕಡೆಗಳಿಗೆ ಹಾಗೂ ಸ್ಥಳೀಯ ಪೋಲಿಸ್ ಠಾಣೆ ಮುಂದೆಯು ವಾಹನದ ದಟ್ಟಣೆಯಿಂದ ರಸ್ತೆಯ ಉದ್ದಗಲಕ್ಕೂ ವಾಹನಗಳು ದಾರಿ ತೋಚದೇ ಉದ್ದಕ್ಕೂ ಕಾಯುವಂತಾಗಿತ್ತು. ಪಾದಚಾರಿಗಳು ಕೂಡಾ ರಸ್ತೆ ದಾಟುವಲ್ಲಿ ಪರದಾಡುವ ಸ್ಥಿತಿ ನಿರ್ಮಾಣವಾಯಿತು.
ಶಾಸಕ ಹರೀಶ್ ಪೂಂಜ ರಾಜೀನಾಮೆ ನೀಡಲಿ: ಹರೀಶ್‌ ಕುಮಾರ್‌
ಬೆಳ್ತಂಗಡಿ ಮೇಲಂತಬೆಟ್ಟುವಿನ ಗಣಿಗಾರಿಕೆ ಸ್ಥಳಕ್ಕೆ ಪೊಲೀಸರು ಹಾಗೂ ತಹಸೀಲ್ದಾರ್‌ ತೆರಳಿದಾಗ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 8 ಡಿಟೊನೇಟರ್‌ಗಳು ಸಿಕ್ಕಿವೆ. ಈ ಕಾರಣಕ್ಕಾಗಿ ಶಶಿರಾಜ್‌ ಎಂಬಾತನನ್ನು ಬಂಧಿಸಲಾಗಿದೆ. ಇಂಥವನ ಪರವಾಗಿ ಹರೀಶ್‌ ಪೂಂಜ ಠಾಣೆಗೆ ಹೋಗಿ ಬೆದರಿಕೆ ಹಾಕಿರೋದು ಖಂಡನೀಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅಭಿಪ್ರಾಯಪಟ್ಟಿದ್ದಾರೆ.
ಡಿಸಿ ಬಂಗಲೆಯಲ್ಲಿ ಎಸ್ಸೆಸ್ಸೆಲ್ಸಿ, ಪಿಯು ಸಾಧಕರಿಗೆ ಅಭಿನಂದನೆ
ವಿದ್ಯಾರ್ಥಿಗಳು ತಮ್ಮ ಹೆತ್ತವರೊಂದಿಗೆ ಜಿಲ್ಲಾಧಿಕಾರಿ ನಿವಾಸವನ್ನು ವೀಕ್ಷಿಸಿ, ಅಧಿಕಾರಿಗಳೊಂದಿಗೆ ಪೋಟೊ ಕ್ಲಿಕ್ಕಿಸಿ ಸಂಭ್ರಮಿಸಿದರು.
ಅಟಲ್ ಪಿಂಚಣಿ ಯೋಜನೆ ಸಮರ್ಪಕ ಅನುಷ್ಠಾನ:ಎಸ್‌ಡಿಸಿಸಿಸಿ ಬ್ಯಾಂಕ್ ಸಾಧನೆಗೆ ಕೇಂದ್ರ ಪ್ರಶಂಸೆ
ಅಟಲ್ ಪಿಂಚಣಿ ಯೋಜನೆಯಲ್ಲಿ ನಿಗದಿಪಡಿಸಲಾದ ವಾರ್ಷಿಕ ದಾಖಲಾತಿ ಗುರಿಯನ್ನು ಸಾಧಿಸಿದ್ದಕ್ಕಾಗಿ ಭಾರತ ಸರ್ಕಾರದ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರವು ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಅಭಿನಂದಿಸಿದೆ.
ಪೊಲೀಸರಿಗೆ ಬೆದರಿಕೆ ಪ್ರಕರಣ: ಶಾಸಕ ಪೂಂಜ ಬಂಧನ ಹೈಡ್ರಾಮ
ಕಾರ್ಯಕರ್ತರು ಪೋಲಿಸರಿಗೆ ಗೋ ಬ್ಯಾಕ್ ಘೋಷಣೆ ಕೂಗುತ್ತಿದ್ದರು. ಶಾಸಕರನ್ನು ಕರೆದುಕೊಂಡು ಹೋಗಲು ಬಿಡುವುದಿಲ್ಲ ಎಂದು ಪೋಲಿಸರ ಮುಂದೆ ಪ್ರತಿಭಟಿಸಿದರು. ಪೊಲೀಸರು ಹಾಗೂ ಕಾರ್ಯಕರ್ತರ ನಡುವಿನ ಹೈ ಡ್ರಾಮಕ್ಕೆ ಸಾಕ್ಷಿಯಾಗಿತ್ತು ಪೂಂಜ ನಿವಾಸ.
ನಾಳೆಯಿಂದ ಪುತ್ತೂರು ಜೈನ ಭವನದಲ್ಲಿ ಹಲಸು ಮತ್ತು ಹಣ್ಣು ಮೇಳ
ಮೇಳದಲ್ಲಿ ವಿವಿಧ ತಳಿಯ ಹಲಸಿನ ಹಣ್ಣುಗಳು, ಪ್ರಸಿದ್ಧ ನರ್ಸರಿಗಳಲ್ಲಿ ಅಭಿವೃದ್ಧಿಪಡಿಸಿದ ತಳಿಗಳು ಹಾಗೂ ಇತರ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ನಡೆಯಲಿದೆ. ಹಲಸಿನ ಹಣ್ಣಿನ ಹತ್ತು ಹಲವು ಬಗೆಯ ಖಾದ್ಯಗಳ ಮಳಿಗೆಗಳಿವೆ.
  • < previous
  • 1
  • ...
  • 529
  • 530
  • 531
  • 532
  • 533
  • 534
  • 535
  • 536
  • 537
  • ...
  • 721
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved