• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿವೈಡರ್‌ಗೆ ಕಾರ್ ಡಿಕ್ಕಿ: ಬಿಜೆಪಿ ನಾಯಕಿಯ ಮೊಮ್ಮಗ ಸಾವು
ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಶಮಿತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಡಿಕ್ಕಿಯಾದ ರಭಸಕ್ಕೆ ಡಿವೈಡರ್ ಮೇಲೆ ಹಾಕಿದ್ದ ಕಬ್ಬಿಣದ ತಡೆಬೇಲಿ ಮುರಿದು ಹೋಗಿದೆ. ಕಾರಿನ ಮುಂಭಾಗ ಯಾವುದು ಎಂದು ತಿಳಿಯಲಾಗದಷ್ಟು ನಜ್ಜುಗುಜ್ಜಾಗಿದ್ದು ತಡೆಬೇಲಿಯ ಮೇಲೆ ಸಿಕ್ಕಿಕೊಂಡಿತ್ತು.
ಪ್ರಸ್ತುತ ಕನ್ನಡದ ಸ್ಥಿತಿಗತಿ ಬಗ್ಗೆ ಚಿಂತನೆ ಅಗತ್ಯ: ಸಮ್ಮೇಳನಾಧ್ಯಕ್ಷೆ ಭುವನೇಶ್ವರಿ ಹೆಗಡೆ
ಶಾಲೆಗಳಿಗೆ ಮಕ್ಕಳು ಏಕೆ ಬರುತ್ತಿಲ್ಲ ಎಂಬುದನ್ನು ಸರ್ಕಾರ ಪರ್ಯಾಲೋಚಿಸಬೇಕು. ಸರ್ಕಾರಿ ‘ಕನ್ನಡ ಮಾಧ್ಯಮ’ ಶಾಲೆಗಳಿಗೆ ಕಾಯಕಲ್ಪ ಮಾಡುತ್ತೇವೆ ಎಂಬ ಒಂದು ‘ಗ್ಯಾರಂಟಿ’ಯನ್ನು ಸರ್ಕಾರದಿಂದ ನಿರೀಕ್ಷಿಸಬಹುದೇ? ಎಂದು ಭುವನೇಶ್ವರಿ ಹೆಗಡೆ ಹೇಳಿದರು.
ಕಾಂತಾವರ: ಇಂದು ಮುದ್ದಣ ಸಾಹಿತ್ಯೋತ್ಸವ, ಪ್ರಶಸ್ತಿ ಪ್ರದಾನ
ಹರೀಶ್ ಕೆ. ಅದೂರು ನಿರ್ದೇಶನದ ಕಾಂತಾವರ ಕನ್ನಡ ಸಂಘ ಕುರಿತ ‘ನುಡಿತೇರು’ ಸಾಕ್ಷ್ಯಚಿತ್ರವನ್ನು ಮಂಗಳೂರು ಶ್ರೀ ರಾಮಕೃಷ್ಣ ಕಾಲೇಜು ಪ್ರಾಂಶುಪಾಲ ಪ್ರೊ.ಎಂ. ಬಾಲಕೃಷ್ಣ ಶೆಟ್ಟಿ ಲೋಕಾರ್ಪಣೆ ಮಾಡಲಿದ್ದಾರೆ.
ಕರ್ನಾಟಕಕ್ಕೆ ಕಾಸರಗೋಡು ಸೇರ್ಪಡೆ, ಇನ್ನೂ ಈಡೇರದ ಕನಸು: ಡಾ.ಮಹೇಶ್‌ ಜೋಶಿ
ಕರ್ನಾಟಕದಲ್ಲಿ ಸ್ವಚ್ಛ, ಶುದ್ಧ ಕನ್ನಡ ಮಾತನಾಡುವ ಪ್ರದೇಶ ಇರುವುದು ಕರಾವಳಿಯಲ್ಲಿ. ಅದು ಕೂಡ ‘ಕನ್ನಡ’ ಎಂಬ ಶಬ್ದದ ಊರಿನ ಹೆಸರನ್ನು ಬೆಸೆದುಕೊಂಡಿರುವ ದಕ್ಷಿಣ ಹಾಗೂ ಉತ್ತರ ಕನ್ನಡ ಜಿಲ್ಲೆಗಳು. ಇಲ್ಲಿ ಕನ್ನಡ ಸೊರಗಿ, ಕೊರಗಿ ಹೋಗಿಲ್ಲ. ಇಲ್ಲಿನ ಜನತೆ ನುಡಿದಂತೆ ನಡೆದುಕೊಳ್ಳುತ್ತಾರೆ ಎಂದು ಸಮ್ಮೇಳನ ಉದ್ಘಾಟನಾ ಭಾಷಣದಲ್ಲಿ ಡಾ.ಮಹೇಶ್‌ ಜೋಶಿ ಪ್ರಶಂಸಿಸಿದರು.
ವಿಜಯಪುರ-ಮಂಗಳೂರು ಜಂಕ್ಷನ್‌ ಎಕ್ಸ್‌ಪ್ರೆಸ್‌ ರೈಲು ಪರಿಷ್ಕೃತ ವೇಳಾಪಟ್ಟಿ ಏ.1ರಿಂದ ಜಾರಿ
ರೈಲು ನಂಬರ್‌ 07377 ವಿಜಯಪುರದಿಂದ ಸಂಜೆ 3.30ಕ್ಕೆ ಹೊರಟು ಮರುದಿನ 9.35ಕ್ಕೆ ಮಂಗಳೂರು ಜಂಕ್ಷನ್‌ ನಿಲ್ದಾಣ ತಲುಪಲಿದೆ. ನಂಬರ್‌ 07378 ಮಂಗಳೂರು ಜಂಕ್ಷನ್‌ನಿಂದ ಮಧ್ಯಾಹ್ನ 2.50ಕ್ಕೆ ಹೊರಟು ಮರುದಿನ 9.30ಕ್ಕೆ ವಿಜಯಪುರ ತಲುಪಲಿದೆ.
25 ಲಕ್ಷ ರು. ಲಂಚ: ಮುಡಾ ಕಮಿಷನರ್‌ ಮನ್ಸೂರ್‌ ಅಲಿ ಲೋಕಾಯುಕ್ತ ಬಲೆಗೆ
ಉದ್ಯಮಿಯೊಬ್ಬರು ತಮ್ಮ ಜಾಗವನ್ನು ಸರ್ಕಾರಕ್ಕೆ ಬಿಟ್ಟು ಕೊಟ್ಟಿದ್ದು, ಅದಕ್ಕೆ ಪ್ರತಿಯಾಗಿ ಸರ್ಕಾರ ಕೊಡುವ ಟಿಡಿಆರ್‌ಗೆ ಅನುಮೋದನೆ ನೀಡಲು ಮನ್ಸೂರ್‌ ಅಲಿ 25 ಲಕ್ಷ ರು.ಗೆ ಬೇಡಿಕೆಯಿಟ್ಟಿದ್ದರು.
ಎ.ಜೆ.ಹಾಸ್ಪಿಟಲ್‌ನಲ್ಲಿ ಹೃದಯ ರಕ್ಷಣೆಯ ವಿಶಿಷ್ಟ ಉಪಕರಣಗಳ ಉದ್ಘಾಟನೆ
ಕೃತಕ ಬುದ್ಧಿಮತ್ತೆಯಿಂದ ಕೆಲಸ ಮಾಡುವು ಆಪ್ಟಿಕಲ್‌ ಕೊಹರೆನ್ಸ್‌ ಟೋಮೋಗ್ರಫಿ(ಒಸಿಟಿ) ಯಂತ್ರವನ್ನು ಆಸ್ಪತ್ರೆಯಲ್ಲಿ ಅಳವಡಿಸಲಾಗಿದೆ. ಬೆಂಗಳೂರು ಹೊರತುಪಡಿಸಿದರೆ ಈ ಯಂತ್ರ ಅಳವಡಿಸಿದ ರಾಜ್ಯದ ಎರಡನೇ ಆಸ್ಪತ್ರೆ ಎಂಬ ಹೆಗ್ಗಳಿಗೆ ಎ.ಜೆ.ಆಸ್ಪತ್ರೆಯದ್ದಾಗಿದೆ.
ಮತದಾರರ ಪ್ರತಿಯೊಂದು ಮತವೂ ಮೌಲ್ಯಯುತ: ಡಿಸಿ ಮುಲ್ಲೈ ಮುಗಿಲನ್‌
ಮಾತಿನುದ್ದಕ್ಕೂ ಹಾಸ್ಯ ನುಡಿಗಳ ಮೂಲಕ ಸೇರಿದ್ದ ವಿದ್ಯಾರ್ಥಿಗಳು, ಅಧ್ಯಾಪಕರು ಹಾಗೂ ಪ್ರೇಕ್ಷಕರನ್ನು ರಂಜಿಸಿದ ಅರವಿಂದ ಬೋಳಾರ್, ನಮ್ಮೂರಿನ ಜಾತ್ರೆ, ಹಬ್ಬ ಹರಿದಿನಗಳಂತೆ ಪ್ರಜಾಪ್ರಭುತ್ವದ ಹಬ್ಬವನ್ನು ನಾವು ನೆನಪಿಟ್ಟು ಸಂಭ್ರಮಿಸಬೇಕು. ಮತದಾನದ ಶೇಕಡಾವಾರು ಕಡಿಮೆ ಆಗುತ್ತಿದೆ ಎಂಬ ಆತಂಕವನ್ನು ದೂರ ಮಾಡಬೇಕು ಎಂದು ಹೇಳಿದರು.
ಜಾಹೀರಾತು- ಸುರ್ಯ ದೇವಸ್ಥಾನದಲ್ಲಿ ದರ್ಶನ ಬಲಿ, ಉತ್ಸವ
ನಾಡಿನಲ್ಲಿ ಮಣ್ಣಿನ ಹರಕೆಗೆ ಪ್ರಖ್ಯಾತ ಕ್ಷೇತ್ರವಾದ ನಡ ಗ್ರಾಮದ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಸಂಭ್ರಮ,
ವಾಣಿಜ್ಯ ಉದ್ದೇಶವೇ ಇಲ್ಲದೆ 38 ಗೋ ಸಾಕಣೆ!
ಸುಳ್ಯ ಐವರ್ನಾಡಿನ ವಿಕ್ರಮ್‌ ಪೈ ನಿಸ್ಪೃಹ ಗೋಸೇವೆ ಮಾಡುತ್ತಿದ್ದು ಊರಿನ ತಳಿ ಹಸುವಿನ ಸಂತತಿ ಉಳಿಸುವ ಕಾಯಕ ಮಾಡುತ್ತಿದ್ದಾರೆ. ವಿಶೇಷವೆಂದರೆ ಅವರ ಊರಿನಲ್ಲಿ ಎದೆ ಹಾಲು ಸಿಗದ ಮಕ್ಕಳ ಪೋಷಕರಿಗೆ ದನವನ್ನು ನೀಡಿ ಅದು ಹಾಲು ನಿಲ್ಲಿಸಿದ ನಂತರ ವಾಪಸ್‌ ದನ ಪಡೆದುಕೊಳ್ಳುತ್ತಿದ್ದರು. ಈಗಲೂ ಈ ಕಾಯಕ ಮುಂದುವರಿದಿದೆ.
  • < previous
  • 1
  • ...
  • 529
  • 530
  • 531
  • 532
  • 533
  • 534
  • 535
  • 536
  • 537
  • ...
  • 657
  • next >
Top Stories
ಇನ್ನು ಭಾರತದಲ್ಲಿಯೇ ಯುದ್ಧ ವಿಮಾನಕ್ಕೆ ಎಂಜಿನ್‌ ತಯಾರಿ
ಕೇರಳ ಯುವ ಕಾಂಗ್ರೆಸ್‌ ಅಧ್ಯಕ್ಷನ ಬಗ್ಗೆ ರಿನಿ ಬಳಿಕ ಹನಿ ಆರೋಪ
ಇಷ್ಟವಿಲ್ಲದಿದ್ರೆ ತೈಲ ಖರೀದಿಸಬೇಡಿ : ಅಮೆರಿಕಕ್ಕೆ ಜೈಶಂಕರ್‌ ತಿರುಗೇಟು
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved