• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಿಲಿಕುಳ ಉದ್ಯಾನದಿಂದ ತಪ್ಪಿಸಿಕೊಂಡ ಕಾಳಿಂಗ ಸರ್ಪ
ಬ್ರೀಡಿಂಗ್ ವೇಳೆ ಗುರುವಾರ ರಾತ್ರಿ ಹೆಣ್ಣು ಕಾಳಿಂಗ ಸರ್ಪ, ಬಲೆಯ ನಡುವೆ ತಪ್ಪಿಸಿಕೊಂಡಿದ್ದು ಶುಕ್ರವಾರ ಸಿಬ್ಬಂದಿ ಅದನ್ನು ಪತ್ತೆ ಮಾಡಿ ಮೃಗಾಲಯಕ್ಕೆ ವಾಪಸ್ ಕಳುಹಿಸಿದ್ದಾರೆ.
ಲೋಕಸಭಾ ಚುನಾವಣೆ ಪ್ರಚಾರ ಸಮನ್ವಯತೆಗೆ ಪುತ್ತಿಲ ಪರಿವಾರ-ಬಿಜೆಪಿ ಕಾರ್ಯಕರ್ತರ ಜಂಟಿ ತಂಡ
ಪುತ್ತಿಲ ಪರಿವಾರ ವಿಸರ್ಜನೆಯಾದರೂ ಅದರ ಕಾರ್ಯಕರ್ತರು ಪ್ರತಿ ಬೂತ್‌ಗಳಲ್ಲಿ ಇದ್ದಾರೆ. ಹೀಗಾಗಿ ಪ್ರತಿ ಬೂತ್‌ಗಳಲ್ಲಿ ಪುತ್ತಿಲ ಪರಿವಾರದ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರು ಸೇರಿ ಜತೆಯಾಗಿಯೇ ಬಿಜೆಪಿ ಅಭ್ಯರ್ಥಿ ಗೆಲವಿಗೆ ಓಡಾಟ ನಡೆಸಲಿದ್ದಾರೆ.
ದೇಶ ಭಕ್ತರ- ದೇಶ ವಿರೋಧಿಗಳ ನಡುವಿನ ನಿರ್ಣಾಯಕ ಚುನಾವಣೆ
ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮಾತನಾಡಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರನ್ನು ದೊಡ್ಡ ಮತಗಳ ಅಂತರದಿಂದ ಗೆಲ್ಲಿಸಬೇಕೆಂದು ನಾವೆಲ್ಲ ಸಂಕಲ್ಪ ಮಾಡಿದ್ದೇವೆ ಎಂದರು
ಹಿರಿಯ, ವಿಕಲಚೇತನ ಮತದಾರರು ಹಕ್ಕು ಚಲಾಯಿಸಲು ಮತಗಟ್ಟೆಗಳಲ್ಲಿಯೇ ಅಗತ್ಯ ಸೌಲಭ್ಯ:ಸದುಪಯೋಗಕ್ಕೆ ಡಿಸಿ ಕರೆ
ಒಂದು ಬಾರಿ ಮನೆಯಿಂದಲೇ ಮತ ಚಲಾಯಿಸುವ ಆಯ್ಕೆ ಮಾಡಿಕೊಂಡಲ್ಲಿ, ಅವರಿಗೆ ಮತಗಟ್ಟೆಗೆ ಬಂದು ಮತ ಚಲಾಯಿಸಲು ಅವಕಾಶವಿರುವುದಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾನು ಮೋದಿ ಎದುರು ಅಲ್ಲ, ಚೌಟ ಎದುರು ಸ್ಪರ್ಧೆ: ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ್‌
ತನ್ನ ರಾಜಕೀಯ ಗುರುಗಳಾದ ಜನಾರ್ದನ ಪೂಜಾರಿಯವರ ಹಾದಿಯಲ್ಲಿ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ರಾಜಕಾರಣ ನಡೆಸುವುದಾಗಿ ಪದ್ಮರಾಜ್‌ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಉತ್ತಮ ಮಳೆ
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರದ ಶೇಖಮಲೆ ಎಂಬಲ್ಲಿ ಮಧ್ಯಾಹ್ನ ಬೃಹತ್‌ ಮರವೊಂದು ರಸ್ತೆಗೆ ಬಿದ್ದು ಗಂಟೆಗಳ ಕಾಲ ಸಂಚಾರಕ್ಕೆ ಅಡಚಣೆ ಉಂಟಾಯಿತು.
ಪುದುವೆಟ್ಟಿನಲ್ಲಿ ಪೆಟ್ರೋಲಿಯಂ ಪೈಪ್‌ಲೈನ್‌ಗೆ ಕನ್ನಕೊರೆದು ಇಂಧನ ಕಳವು
ನೆಲದಿಂದ ಸುಮಾರು 3 ಅಡಿ ಆಳದಲ್ಲಿರುವ ಪೈಪ್‌ಲೈನ್‌ ಅಗೆದು ಪೈಪ್‌ಗೆ ರಂಧ್ರ ಕೊರೆದು ಕಳ್ಳತನ ನಡೆಸಲಾಗಿದೆ. ಇದರಲ್ಲಿ ಸ್ಥಳೀಯರ ಸಹಕಾರವೂ ಇರುವ ಶಂಕೆ ಇದ್ದು ದೊಡ್ಡ ಮಟ್ಟದ ಇಂಧನ ಕಳ್ಳತನ ಜಾಲ ಇರುವ ಅನುಮಾನ ವ್ಯಕ್ತವಾಗಿದ್ದು ಪೊಲೀಸರು ಪ್ರಕರಣದ ಬಗ್ಗೆ ತನಿಖೆ ಆರಂಭಿಸಿದ್ದಾರೆ.
ಧಾರ್ಮಿಕ ಆಚರಣೆಗಳಿಂದ ಮನಸ್ಸಿಗೆ ಶಾಂತಿ: ಸತ್ಯಜಿತ್ ಸುರತ್ಕಲ್‌
ನವದುರ್ಗಾ ಫ್ರೆಂಡ್ಸ್ ಸರ್ಕಲ್ ರಥಬೀದಿ ಸುರತ್ಕಲ್ ವತಿಯಿಂದ ಶ್ರೀ ವೀರಭದ್ರ ದುರ್ಗಾ ಪರಮೇಶ್ವರಿ ದೇವಸ್ಥಾನದ ಶಿಲಾಮಯ ಅಶ್ವತ್ಥಕಟ್ಟೆಯಲ್ಲಿ 31ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಶ್ರೀ ಶನೀಶ್ವರ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.
ರಸ್ತೆ ಅಗಲೀಕರಣಕ್ಕೆ ಮರ ಹನನ ಕೈಬಿಟ್ಟ ಅರಣ್ಯ ಇಲಾಖೆ: ಕೇಸು ಕೈಬಿಟ್ಟ ಎನ್‌ಜಿಟಿ
ನಂದಿಗುಡ್ಡೆ ರಸ್ತೆಯ ಇಕ್ಕೆಲಗಳಲ್ಲಿ ಬೆಳೆದಿರುವ 34 ಹೆರಿಟೇಜ್‌ ಮರಗಳನ್ನು ಅನಗತ್ಯವಾಗಿ ಕಡಿಯಲು ಹೊರಟ ಮಂಗಳೂರಿನ ಸ್ಮಾರ್ಟ್‌ಸಿಟಿ ಹಾಗೂ ಇತರರ ವಿರುದ್ದ ಎನ್‌ಇಸಿಎಫ್‌ ಮಂಗಳೂರು ಸಮಿತಿ ವತಿಯಿಂದ ವತಿಯಿಂದ ಚೆನ್ನೈ ಎನ್‌ಜಿಟಿಯಲ್ಲಿ ದಾವೆ ಹೂಡಲಾಗಿತ್ತು.
ಈ ಬಾರಿ ಮೋದಿ ಆಗಮಿಸದೆ ಕರಾವಳಿಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ?
ಕರಾವಳಿ ಜಿಲ್ಲೆ ಬಿಜೆಪಿ ಭದ್ರಕೋಟೆಯಾಗಿರುವುದರಿಂದ ಇಲ್ಲಿಗೆ ಮೋದಿ ಅವರನ್ನು ಕರೆಸದೆ ಈ ಬಾರಿ ಭಾರಿ ಅಂತರದಿಂದ ಅಭ್ಯರ್ಥಿಗಳನ್ನು ಗೆಲ್ಲಿಸಿ ತೋರಿಸಬೇಕು ಎಂಬ ಹಠ ನಾಯಕರಲ್ಲಿ ತಲೆದೋರಿದೆ.
  • < previous
  • 1
  • ...
  • 530
  • 531
  • 532
  • 533
  • 534
  • 535
  • 536
  • 537
  • 538
  • ...
  • 657
  • next >
Top Stories
ಇನ್ನು ಭಾರತದಲ್ಲಿಯೇ ಯುದ್ಧ ವಿಮಾನಕ್ಕೆ ಎಂಜಿನ್‌ ತಯಾರಿ
ಕೇರಳ ಯುವ ಕಾಂಗ್ರೆಸ್‌ ಅಧ್ಯಕ್ಷನ ಬಗ್ಗೆ ರಿನಿ ಬಳಿಕ ಹನಿ ಆರೋಪ
ಇಷ್ಟವಿಲ್ಲದಿದ್ರೆ ತೈಲ ಖರೀದಿಸಬೇಡಿ : ಅಮೆರಿಕಕ್ಕೆ ಜೈಶಂಕರ್‌ ತಿರುಗೇಟು
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved