ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ಬಂಧನದ ಹೈಡ್ರಾಮಾ!
ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ಅವರನ್ನು ಬಂಧಿಸಲು ಗರ್ಡಾಡಿ ಗ್ರಾಮದಲ್ಲಿರುವ ಶಾಸಕರ ಮನೆಗೆ ಪೊಲೀಸರು ನೂರಾರು ಸಂಖ್ಯೆಯಲ್ಲಿ ಹೋದಾಗ ಭಾರೀ ಹೈಡ್ರಾಮಾ ನಡೆದ ಪ್ರಸಂಗ ಬುಧವಾರ ನಡೆಯಿತು.
ದ.ಕ.ದಲ್ಲಿ ಮುಂದುವರಿದ ಮಳೆ, ಇನ್ನೂ 2 ದಿನ ಮಳೆ ಮುನ್ಸೂಚನೆ
ಸಮುದ್ರದ ಅಲೆಗಳು ಬುಧವಾರವೂ ಪ್ರಕ್ಷುಬ್ದಗೊಂಡಿದ್ದವು. ಮುನ್ನೆಚ್ಚರಿಕೆ ನೀಡಿದ್ದರಿಂದ ಹೆಚ್ಚಿನ ಮೀನುಗಾರರು ಕಡಲಿಗೆ ಇಳಿದಿಲ್ಲ.
ಡಾ.ನಿಶಿತಾ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು
5ಕ್ಕೂ ಅಧಿಕ ಸ್ಪರ್ಧಿಗಳು ಮಿಸೆಸ್ ಇಂಡಿಯ ಕರ್ನಾಟಕ ಮಂಗಳೂರು ಸ್ಪರ್ಧೆಯಲ್ಲಿ ಭಾಗವಹಿಸಿದ್ದು, 10 ಮಂದಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು-2024 ಕಿರೀಟವನ್ನು ಡಾ.ನಿಶಿತಾ ಶೆಟ್ಟಿಯಾನ್ ಫನಾಂರ್ಡೀಸ್ ಮುಡಿಗೇರಿಸಿದ್ದಾರೆ.
ಕೆಲಸದಿಂದ ಕನ್ನಡಿಗ ಕಾರ್ಮಿಕರ ವಜಾ: ನೌಕರರಿಂದ ಪ್ರತಿಭಟನೆ
ನಮ್ಮ ರಾಜ್ಯದ ಕಾರ್ಮಿಕರಿಗೆ ಅನ್ಯಾಯ ಎಸಗಿದೆ ಎಂದು ಜೆಎಸ್ಡಬ್ಲ್ಯೂ ಸಂಸ್ಥೆ ವಿರುದ್ಧ ದಿಕ್ಕಾರ ಕೂಗಿದರು. ಕೈಬಿಟ್ಟವರನ್ನು ಕೂಡಲೇ ಕೆಲಸಕ್ಕೆ ಮರು ನೇಮಕಗೊಳಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.
ಹಳೆಯಂಗಡಿ ಪ್ರಿಯದರ್ಶಿನಿ ಸೊಸೈಟಿ ಸ್ಥಾಪನಾ ದಿನಾಚರಣೆ
ಹಳೆಯಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಸಭಾಭವನದಲ್ಲಿ ಸೊಸೈಟಿಯ ಸ್ಥಾಪನಾ ದಿನಾಚರಣೆ ನಡೆಯಿತು.
ನಿರಂತರ ಮಳೆ; ನೇತ್ರಾವತಿ, ಕುಮಾರಧಾರ ನದಿಗಳಲ್ಲಿ ನೀರಿನ ಹರಿವು ಏರಿಕೆ
ಸುಬ್ರಹ್ಮಣ್ಯದಿಂದ ಹರಿದು ಬರುವ ಕುಮಾರಧಾರಾ ನದಿಯಲ್ಲಿಯೂ ನೀರಿನ ಹರಿಯುವಿಕೆಯಲ್ಲಿ ಹೆಚ್ಚಳ ಕಂಡು ಬಂದಿದೆ. ಉಭಯ ನದಿಗಳು ಸಂಗಮಿಸುವ ಉಪ್ಪಿನಂಗಡಿಯ ಬಳಿಯ ನೇತ್ರಾವತಿ ನದಿಯು ಸಹಜ ಜೀವ ಕಳೆಯೊಂದಿಗೆ ಹರಿಯುತ್ತಿದೆ.
ಧರ್ಮಸ್ಥಳ, ನೇತ್ರಾವತಿ ನದಿ, ಪ್ರಧಾನ ರಸ್ತೆಯಲ್ಲಿ ಬೃಹತ್ ಸ್ವಚ್ಛತಾ ಕಾರ್ಯ
400ಕ್ಕೂ ಹೆಚ್ಚು ಶೌರ್ಯ ಸ್ವಯಂಸೇವಕರು, ಯೋಜನೆಯ ಕಾರ್ಯಕರ್ತರು, ಭಕ್ತಾಭಿಮಾನಿಗಳು, ಗ್ರಾಮಸ್ಥರು, ಮತ್ತಿತರ ಸೇವಾರ್ಥಿಗಳು ಭಾಗವಹಿಸಿದ್ದರು. ಬೆಳಗ್ಗೆ 9ರಿಂದ ಮಧ್ಯಾಹ್ನ 12.30ರ ವರೆಗೆ ಈ ಶ್ರಮದಾನ ನಡೆಸಲಾಯಿತು.
ಸಸಿಹಿತ್ಲು: ಮೇ 31ರಿಂದ 5ನೇ ರಾಷ್ಟ್ರೀಯ ಸರ್ಫಿಂಗ್
ಪುರುಷರ ವಿಭಾಗ, ಮಹಿಳೆಯರ ವಿಭಾಗ, 16ರ ಕೆಳ ಹರೆಯದ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ ಸ್ಪರ್ಧೆಗಳು ನಡೆಯಲಿವೆ.
ಪ್ರಾಕೃತಿಕ ವಿಕೋಪ ಎದುರಿಸಲು ಉಪ ಸಮಿತಿ ರಚನೆ: ಪುತ್ತೂರು ಎಸಿ
ಉಪ್ಪಿನಂಗಡಿಯಲ್ಲಿ ಸಾಮಾನ್ಯವಾಗಿ ಪ್ರತೀ ವರ್ಷ ನೆರಹಾವಳಿಯಿಂದ ಸಮಸ್ಯೆ ಉಂಟಾಗುತ್ತದೆ. ಇಲ್ಲಿ ಯಾಂತ್ರಿಕದೋಣಿ ವ್ಯವಸ್ಥೆ, ಮುಳುಗುತಜ್ಞರ ವ್ಯವಸ್ಥೆ ಮಾಡಲಾಗಿದೆ ಎಂದು ಎಸಿ ಜುಬಿನ್ ಮಹೋಪಾತ್ರ ತಿಳಿಸಿದರು.
ಹೆದ್ದಾರಿ ಕಾಮಗಾರಿಯಿಂದ ತೋಟಕ್ಕೆ ನುಗ್ಗಿದ ನೀರು; ಕೃಷಿ ನಾಶದ ಆತಂಕ
ಈ ವರ್ಷ ಉಳಿದ ಅಡಕೆ ಕೃಷಿಗೂ ನೀರು ತುಂಬಿದ್ದು, ಗಿಡಗಳು ನಾಶವಾಗುವ ಭೀತಿ ಎದುರಾಗಿದೆ. ತಾಲೂಕು ಆಡಳಿತ, ಜಿಲ್ಲಾಡಳಿತ ಕೃಷಿಕರ ಅಳಲಿಗೆ ಕಿವಿಯಾಗಬೇಕಿದೆ.
< previous
1
...
530
531
532
533
534
535
536
537
538
...
721
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್