• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಗಳೂರು ದಕ್ಷಿಣದಲ್ಲಿ 2.49 ಲಕ್ಷ ಮತದಾರರು: ಸಹಾಯಕ ಚುನಾವಣಾಧಿಕಾರಿ
ಮಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 1,18,875 ಮಂದಿ ಪುರುಷ ಮತದಾರರು, 130093 ಮಹಿಳೆಯರು, 47 ಮಂದಿ ಲಿಂಗತ್ವ ಅಲ್ಪಸಂಖ್ಯಾತರು ಇದ್ದಾರೆ. ಈ ಪೈಕಿ 3,925 ಮಂದಿ ಯುವ ಮತದಾರರು, 6,906 ಮಂದಿ 85 ವರ್ಷ ಮೇಲ್ಪಟ್ಟ ಹಾಗೂ ವಿಕಲಚೇತನ ಮತದಾರರಿದ್ದಾರೆ
ಲೋಕಸಭಾ ಚುನಾವಣೆ: ಬಂಟ್ವಾಳದಲ್ಲಿ ೨೨೭೯೫೬ ಮತದಾರರು
ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಮಾ.24ರ ವರೆಗೆ ಅವಕಾಶವಿದ್ದು, ಸದ್ಯ ಮತದಾರರ ಪಟ್ಟಿಯಲ್ಲಿ ಬಂಟ್ವಾಳದಲ್ಲಿ ಒಟ್ಟು 227956 ಮತದಾರರು ಇದ್ದು, 1,12,159 ಪುರುಷರು, 1,15,836 ಮಹಿಳೆಯರು ಇದ್ದಾರೆ. ಯುವ ಮತದಾರರು 4,672 ಇದ್ದು, ಇವರ ಪೈಕಿ 2426 ಪುರುಷರು, 2246 ಮಹಿಳೆಯರು ಇದ್ದಾರೆ.
ಮೂಲ್ಕಿ ಬಪ್ಪನಾಡು ಕ್ಷೇತ್ರಕ್ಕೆ ಪೇಜಾವರ ಸ್ವಾಮೀಜಿ ಭೇಟಿ
ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ೪೮ ದಿನಗಳ ಮಂಡಲೋತ್ಸವವನ್ನು ವೈಭವದಿಂದ ನೆರವೇರಿಸಿ ಉಡುಪಿಗೆ ಮರಳಿದ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ಶ್ರೀಪಾದರು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭಾನುವಾರ ಭೇಟಿ ನೀಡಿದರು.
ಆರೋಗ್ಯ ಕವಚ ಆ್ಯಂಬುಲೆನ್ಸ್‌ ಸಿಬ್ಬಂದಿಗೇ ಡಿಸೆಂಬರ್‌ನಿಂದ ವೇತನ ಇಲ್ಲ!
ಆರೋಗ್ಯ ಕವಚ ಆ್ಯಂಬುಲೆನ್ಸ್‌ ಸಿಬ್ಬಂದಿಗೆ ವೇತನ ಸಮಸ್ಯೆ ಕಳೆದ ಎರಡು ವರ್ಷದಿಂದ ಪದೇ ಪದೇ ಕಾಡುತ್ತಿದೆ. ಪ್ರತಿ ತಿಂಗಳು ವೇತನ ಸರಿಯಾಗಿ ಪಾವತಿಯಾಗುತ್ತಿಲ್ಲ. ಇದನ್ನು ಜಿವಿಕೆ ಗಮನಕ್ಕೆ ತಂದಾಗ ಒಮ್ಮೆಗೆ ಸರಿಯಾಗುತ್ತದೆ. ಮತ್ತೆ ಕೆಲವು ತಿಂಗಳಿಂದ ವೇತನ ಪಾವತಿ ಸಮಸ್ಯೆ ಯಥಾಪ್ರಕಾರ ಮುಂದುವರಿಯುತ್ತದೆ ಎನ್ನುವುದು ಸಿಬ್ಬಂದಿಗಳ ಅಳಲು.
ಕೊರಗಜ್ಜನ ಆದಿ ಕ್ಷೇತ್ರಕ್ಕೆ ನಡೆ: ಧಾರ್ಮಿಕ ಸಭೆ ರದ್ದು
‘ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ’ ಹೆಸರಿನಲ್ಲಿ 4ನೇ ವರ್ಷದ ಬೃಹತ್ ಪಾದಯಾತ್ರೆ ನಡೆದಿದ್ದು, ಸಹಸ್ರಾರು ಭಕ್ತರು ಪಾಲ್ಗೊಂಡರು. ಚುನಾವಣಾ ನೀತಿ ಸಂಹಿತೆ ಜಾರಿಯಾದ ಕಾರಣ ಧಾರ್ಮಿಕ ಸಭೆಯನ್ನು ರದ್ದುಗೊಳಿಸಲಾಗಿತ್ತು.
ಪುಂಜಾಲಕಟ್ಟೆ- ಚಾರ್ಮಾಡಿ ರಾ.ಹೆ. ಕಾಮಗಾರಿ ಭೂಸ್ವಾಧೀನ: ದಾಖಲೆ ಪತ್ರ ನೀಡಲು ಸೂಚನೆ
ರಾಷ್ಟ್ರೀಯ ಹೆದ್ದಾರಿ 73ರ ವಿಶೇಷ ಭೂಸ್ವಾಧೀನಾಧಿಕಾರಿ ಹಾಗೂ ಸಕ್ಷಮ ಪ್ರಾಧಿಕಾರದ ವತಿಯಿಂದ ಭೂ ಸ್ವಾಧೀನದ ಅಧಿಸೂಚನೆ ಪ್ರಕಟಗೊಂಡಿದ್ದು 12.88 ಹೆಕ್ಟೇರ್ ಜಾಗವನ್ನು ಗುರುತಿಸಲಾಗಿದೆ. ಇದರಲ್ಲಿ ಖಾಸಗಿ, ಸಂಘ ಸಂಸ್ಥೆಗಳ ಜಾಗಗಳು ಒಳಗೊಂಡಿವೆ.
ರಾಮಸೇವೆ ಅವಕಾಶ ದೊಡ್ಡ ಸುಯೋಗ: ಪೇಜಾವರ ಶ್ರೀ
ಅಯೋಧ್ಯೆ ರಾಮ ಮಂದಿರ ಸಂಪೂರ್ಣವಾಗಲು ಇನ್ನೂ 2 ವರ್ಷ ಬೇಕು. ಧಾರ್ಮಿಕ, ಸಾಂಸ್ಕೃತಿಕ, ಆರ್ಥಿಕ, ಸಾಮಾಜಿಕವಾಗಿ ಎಲ್ಲ ನೆಲೆಯಲ್ಲಿ ಬದಲಾವಣೆ ಕಾಣುತ್ತಿದ್ದೇವೆ ಎಂದು ಪೇಜಾವರ ಶ್ರೀಗಳು ಹೇಳಿದರು.
ಬಿಜೆಪಿ ತಂಡ ಪ್ರಯತ್ನಕ್ಕೆ ಬದ್ಧ: ನಳಿನ್‌ ಕುಮಾರ್‌
ಮಂಗಳೂರು ನಗರದ ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಭಾನುವಾರ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಸಂಸದ ನಳಿನ್‌ ಕುಮಾರ್‌ ಕಟೀಲು ಮಾತನಾಡಿದರು.
ದ.ಕ.ದಲ್ಲಿ ಚುನಾವಣೆಗೆ ಸಿದ್ಧತೆ: 17.96 ಲಕ್ಷ ಮತದಾರರು
ಮಾ.15ರವರೆಗೆ ಅನ್ವಯಿಸಿ ಜಿಲ್ಲೆಯಲ್ಲಿ ಒಟ್ಟು 17,96,826 ಮತದಾರರಿದ್ದಾರೆ. ಇದರಲ್ಲಿ 8,77,438 ಮಂದಿ ಪುರುಷರು, 9,19,321 ಮಹಿಳಾ ಮತದಾರರು. 67 ಮಂದಿ ತೃತೀಯ ಲಿಂಗಿಗಳು ಇದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಕುದುರೆಮುಖ ಉದ್ಯಾನವನ: ಬೆಳ್ತಂಗಡಿ ವನ್ಯಜೀವಿ ವಿಭಾಗದ ಅರಣ್ಯದಲ್ಲಿ ಬೆಂಕಿ
ಚಾರ್ಮಾಡಿ ಘಾಟಿ ಪರಿಸರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಬೆಳ್ತಂಗಡಿ ಅರಣ್ಯ ಇಲಾಖೆ ಸಿಬ್ಬಂದಿ ನೆರಿಯ ಮೂಲಕ ಅರಣ್ಯ ಪ್ರದೇಶಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಈ ವೇಳೆ ಇಲ್ಲಿನ ಖಾಸಗಿ ಜಾಗವೊಂದರ ಪರಿಸರದಲ್ಲಿ ಬೆಂಕಿ ಕಂಡುಬಂದಿದ್ದು, ಅದನ್ನು ಹತೋಟಿಗೆ ತರಲಾಯಿತು.
  • < previous
  • 1
  • ...
  • 533
  • 534
  • 535
  • 536
  • 537
  • 538
  • 539
  • 540
  • 541
  • ...
  • 656
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved