• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
೩೦, ೩೧ರಂದು ಉಪ್ಪಿನಂಗಡಿ ‘ವಿಜಯ -ವಿಕ್ರಮ ಜೋಡುಕರೆ’ ಉಬರ್ ಕಂಬಳ ಉತ್ಸವ
ಈ ವರ್ಷ ಸುಮಾರು ೧೬೦ ಜೋಡಿ ಓಟದ ಕೋಣಗಳು ಭಾಗವಹಿಸುವ ನಿರೀಕ್ಷೆ ಇದ್ದು ಅನೇಕ ಗಣ್ಯಾತಿಗಣ್ಯರು. ಖ್ಯಾತ ಚಲನ ಚಿತ್ರ ನಟ-ನಟಿಯರು ಭಾಗವಹಿಸಲಿದ್ದಾರೆ. ಅಲ್ಲದೆ ಸಸ್ಯಮೇಳ, ಆಹಾರಮೇಳ, ಕೃಷಿ ಯಂತ್ರೋಪಕರಣ ಮೇಳ ಹಾಗೂ ಸಾಂಸ್ಕೃತಿಕ ವೈಭವ ನಡೆಯಲಿದೆ
ಹೊಕ್ಕಾಡಿಗೋಳಿ: ಇಂದು ‘ಒಂದೇ ದಿನ ಎರಡು ಕಂಬಳ’ಕ್ಕೆ ಸಿದ್ಧತೆ
ಎರಡೂ ಕರೆಗಳಲ್ಲಿ ಕುದಿ ಕಂಬಳ ನಡೆಸಿ ಪ್ರತ್ಯೇಕ ಆಮಂತ್ರಣ ಪತ್ರವೂ ಬಿಡಗುಡೆಗೊಳಿಸುವ ಮೂಲಕ ಜಿಲ್ಲಾ ಕಂಬಳ ಸಮಿತಿ ಮತ್ತು ಶಿಸ್ತು ಸಮಿತಿಗೆ ಸವಾಲು ಎಸೆದಿರುವುದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
ಮಾ.31​​​​, ಏ. 14: ಆಳ್ವಾಸ್‌ ವಿದ್ಯಾರ್ಥಿ ವೇತನ ಪ್ರವೇಶ ಪರೀಕ್ಷೆ
ಶೈಕ್ಷಣಿಕ ವಿದ್ಯಾರ್ಥಿ ವೇತನ ಪ್ರವೇಶ ಪರೀಕ್ಷೆಯ ಅಂಕದ ಆಧಾರದ ಮೇಲೆ ಆಯ್ಕೆಯ ಜತೆಯಲ್ಲಿ ಪ್ರತ್ಯೇಕವಾಗಿ ಪ್ರತಿ ವರ್ಷದಂತೆ ಎಸ್ಸೆಸೆಲ್ಸಿ ಪರೀಕ್ಷಾ ಅಂಕವನ್ನು ಪರಿಗಣಿಸಿ, ಕ್ರೀಡೆ ಹಾಗೂ ಸಾಂಸ್ಕೃತಿಕ ವಿಭಾಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆಯ ಮೇಲೂ ಆಯ್ಕೆಗಳು ನಡೆಯುತ್ತವೆ
ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಆಪ್ತನಿಗೆ ಟಿಕೆಟ್ ಫಿಕ್ಸ್?
ಹಿರಿಯ ಕಾಂಗ್ರೆಸ್ ಮುಖಂಡ, ಕೇಂದ್ರ ಮಾಜಿ ಸಚಿವ ಜನಾರ್ದನ ಪೂಜಾರಿ ಅವರ ಪರಮಾಪ್ತರಾಗಿರುವ ಪದ್ಮರಾಜ್ ಅವರು ವೃತ್ತಿಯಲ್ಲಿ ವಕೀಲರು. ಬಿಲ್ಲವ ಸಮಾಜದ ಪ್ರಭಾವಿ ಮುಖಂಡರಾದ ಪದ್ಮರಾಜ್, ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದ ಆಡಳಿತ ಮಂಡಳಿಯಲ್ಲಿ ಕೋಶಾಧಿಕಾರಿಯಾಗಿದ್ದಾರೆ.
ಅರುಣ್‌ ಕುಮಾರ್‌ ಪುತ್ತಿಲ ಪಕ್ಷ ಸೇರ್ಪಡೆಗೆ ಪುತ್ತೂರು ಬಿಜೆಪಿ ಮತ್ತೆ ಅಪಸ್ವರ

ಬೆಂಗಳೂರಲ್ಲಿ ಬಿಜೆಪಿ ನಾಯಕರ ಭೇಟಿ ಬಳಿಕ ಇತ್ಯರ್ಥಗೊಂಡಿದ್ದ ಪುತ್ತೂರಿನ ಪುತ್ತಿಲ ಪರಿವಾರ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಬೇಷರತ್‌ ಬಿಜೆಪಿ ಸೇರ್ಪಡೆಗೆ ಮತ್ತೆ ವಿಘ್ನ ಎದುರಾಗಿದೆ

ಚರಂಡಿಯನ್ನೇ ಮುಚ್ಚಿ ರಸ್ತೆ ಅಗಲೀಕರಣ ಕಾಮಗಾರಿ; ಸಾರ್ವಜನಿಕರ ತೀವ್ರ ಆಕ್ಷೇಪ
ಗುತ್ತಿಗೆದಾರರು ಚರಂಡಿಯನ್ನು ನುಂಗಿ ರಸ್ತೆಯನ್ನು ಅಗಲೀಕರಣ ಮಾಡುತ್ತಿರುವುದರಿಂದ ಮಳೆಗಾಲದಲ್ಲಿ ರಸ್ತೆ ಅಕ್ಕಪಕ್ಕದ ಮನೆಗಳಿಗೆ ನೀರು ನುಗ್ಗುವ ಸಾಧ್ಯತೆ ಉಂಟಾಗಿದೆ.
ಎಸ್‌ಡಿಎಂ ‘ಝೇಂಕಾರ’ ಉತ್ಸವ: ಸ್ಟಾರ್‌ ನೈಟ್‌ ವಿತ್‌ ರಮೇಶ್‌ ಅರವಿಂದ್‌
ಹಾಟ್ ಸೀಟ್‍ನಲ್ಲಿದ್ದ ರಮೇಶ್ ಅರವಿಂದ್ ಅವರು, ಯಶಸ್ಸಿನ ರಹಸ್ಯ, ವೀರೇಂದ್ರ ಹೆಗ್ಗಡೆ ಜೊತೆಯ ಒಡನಾಟ, ಸಿರಿ ರಾಯಭಾರಿಯಾಗಿ ಅನುಭವ, ರ್ಯಾಪಿಡ್ ಫಯರ್‌, ವೈಯಕ್ತಿಕ ಬದುಕಿನ ಕುರಿತು ಪ್ರಶ್ನೆಗಳಿಗೆ ರಮೇಶ್ ಉತ್ತರಿಸಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ಪ್ರತಿಷ್ಠಿತ ಐಎಸ್‌ಒ 27001 ದೃಢೀಕರಣ ಮಾನ್ಯತೆ ಪ್ರದಾನ ಸಮಾರಂಭ ನಡೆಯಿತು.
ಅಡ್ಯನಡ್ಕ ಬ್ಯಾಂಕ್ ಕಳವು ಪ್ರಕರಣ: ಬಂಧಿತರಿಂದ ಚಿನ್ನ, ಬೆಳ್ಳಿ, ನಗದು ವಶಕ್ಕೆ
ಅಡ್ಯನಡ್ಕದಲ್ಲಿರುವ ಕರ್ಣಾಟಕ ಬ್ಯಾಂಕ್‌ನ ಹಿಂಭಾಗದ ಕಿಟಕಿಯ ಸರಳುಗಳನ್ನು ತುಂಡರಿಸಿ ಒಳನುಗ್ಗಿದ ಕಳ್ಳರು ಲಕ್ಷಾಂತರ ರುಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕಳವುಗೈದ ಘಟನೆ ಫೆ.೮ರಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿತ್ತು.
ಚರಂಡಿಗೆ ಕಾರು ಪಲ್ಟಿ, ಚಾಲಕನ ಸ್ಥಿತಿ ಗಂಭೀರ
ಚರಂಡಿಗೆ ಬಿದ್ದು 3 ಬಾರಿ ಪಲ್ಟಿ ಹೊಡೆದ ಕಾರು ರಸ್ತೆಯಿಂದ ಅಂದಾಜು 10 ಅಡಿ ಎತ್ತರಕ್ಕೆ ಜಿಗಿದು ಪಕ್ಕದ ಮನೆಯ ಅಂಗಳದಲ್ಲಿ ಬಂದು ನಂತಿದೆ. ಈ ದೃಶ್ಯ ನೋಡಿದ ಮನೆಯವರು ಹೆದರಿ ದಂಗಾಗಿದ್ದಾರೆ.
  • < previous
  • 1
  • ...
  • 535
  • 536
  • 537
  • 538
  • 539
  • 540
  • 541
  • 542
  • 543
  • ...
  • 656
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved