• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ ಚುನಾವಣಾ ಪ್ರಣಾಳಿಕೆಗಾಗಿ ‘ಸಂಕಲ್ಪ ಪತ್ರ’ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಚಾಲನೆ
ದ.ಕ. ಲೋಕಸಭಾ ಕ್ಷೇತ್ರದಿಂದ 50,000 ಸಲಹೆಗಳನ್ನು ನಿರೀಕ್ಷೆ ಮಾಡಿದ್ದು ‘ನಿಮ್ಮ ಸಲಹೆ ನಮ್ಮ ಸಂಕಲ್ಪ’ ಎನ್ನುವ ನಿಟ್ಟಿನಲ್ಲಿ ಇವತ್ತು ತಮ್ಮ ಸಲಹೆಗಳನ್ನು ಪೆಟ್ಟಿಗೆಗೆ ಹಾಕುವುದರೊಂದಿಗೆ ಸಂಕಲ್ಪ ಪತ್ರಕ್ಕೆ ಚಾಲನೆ ನೀಡಲಾಗುತ್ತಿದೆ
ಧರ್ಮ ರಕ್ಷಣೆ, ಅಭಿವೃದ್ಧಿ ನನ್ನ ಮುಂದಿನ ಗುರಿ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಬಂಟ್ವಾಳದ ಶಾಸಕ ರಾಜೇಶ್ ನಾಯ್ಕ್‌ ಮಾತನಾಡಿ, ಬ್ರಿಜೇಶ್ ಚೌಟರಿಗೆ ಗೆಲುವು ನಿಶ್ಚಿತವಾಗಿದ್ದರೂ, ಮೈಮರೆವು ಸಲ್ಲದು. ಗೆಲುವಿಗಾಗಿ ಕಾರ್ಯಕರ್ತರ ಪರಿಶ್ರಮ ದ್ವಿಗುಣಗೊಳ್ಳಬೇಕು. ಮುಂದಿನ ದಿನಗಳಲ್ಲಿ ಕ್ಷೇತ್ರದ ಪ್ರತಿ ಗ್ರಾಮಗಳಿಗೆ ಪ್ರವಾಸ ಮಾಡಿ, ಜನಜಾಗೃತಿಗೊಳಿಸುವ ಕೆಲಸವಾಗಬೇಕು ಎಂದರು.
ಅಸಮಾಧಾನ ಶಮನಗೊಳಿಸುವಲ್ಲಿ ವಿಫಲವಾದ್ದು ನಳಿನ್‌ಗೆ ಮುಳುವಾಯಿತೇ?
ರಾಜ್ಯಾಧ್ಯಕ್ಷನಾಗಿ ಇಡೀ ರಾಜ್ಯವನ್ನು 18 ಬಾರಿ ಪ್ರವಾಸ ಮಾಡಿ ಪಕ್ಷವನ್ನು ತಳಮಟ್ಟದಲ್ಲಿ ಬೇರೂರುವಂತೆ ಮಾಡಿದರೂ ನಳಿನ್‌ ಕುಮಾರ್‌ಗೆ ಟಿಕೆಟ್‌ ಕೈಹಿಡಿಯಲಿಲ್ಲ.
ಟ್ಯಾಕ್ಸಿಗಳಿಗೆ ವಿಧಾನಸಭೆ ಚುನಾವಣೆಯದ್ದೇ ಹಣ ಬಂದಿಲ್ಲ!
ಒಂದು ವೇಳೆ ಸಂಘದ ಸದಸ್ಯರ ವಾಹನಗಳನ್ನು ವಶಪಡಿಸಿಕೊಂಡರೆ ಜಿಲ್ಲೆಯ ಸಮಾನ ಮನಸ್ಕ ಸಂಘಟನೆಗಳ ಜತೆ ಸೇರಿಕೊಂಡು ಉಗ್ರ ಹೋರಾಟದ ಜೊತೆಗೆ ಕಾನೂನು ಹೋರಾಟವನ್ನೂ ನಡೆಸಲಿದ್ದೇವೆ ಎಂದು ಆನಂದ್‌ ಗೌಡ ಎಚ್ಚರಿಕೆ ನೀಡಿದರು.
ಅಭ್ಯರ್ಥಿ ಘೋಷಣೆ ಮೊದಲ ದಿನವೇ ದೈವ- ದೇವರ, ಹಿರಿಯರ ಆಶೀರ್ವಾದ ಕೇಳಿದ ಕ್ಯಾ. ಬೃಜೇಶ್ ಚೌಟ
ಕುದ್ರೋಳಿ ಗೋಕರ್ಣನಾಥ ಕ್ಷೇತ್ರ, ಮಂಗಳೂರಿನ ಕಾಳಿಕಾಂಬ ದೇವಸ್ಥಾನ, ರಥಬೀದಿ ವೆಂಕಟರಮಣ ದೇವಸ್ಥಾನ, ಕದ್ರಿ ಮಂಜುನಾಥ ದೇವಸ್ಥಾನ, ಮಂಗಳಾದೇವಿ, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ, ಕೊಡೆತ್ತೂರು ಅರಸು ಕುಂಜರಾಯ ದೈವಸ್ಥಾನ, ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಪಶ್ಚಿಮ ಘಟ್ಟ ಉಳಿಸುವ ಪ್ರಯತ್ನ ಮುಖ್ಯ: ಮೋಹನ್ ಕುಮಾರ್
ದಕ್ಷಿಣ ಕನ್ನಡ ವಿಭಾಗದ ಚಾರ್ಮಾಡಿ ಘಾಟಿ ಪರಿಸರದ ರಸ್ತೆಯುದ್ದಕ್ಕೂ ಬಿದ್ದಿದ್ದ ತ್ಯಾಜ್ಯವನ್ನು ಸಂಗ್ರಹಿಸಲಾಯಿತು.
17ರಂದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀಶ ತೋಳ್ಪಾಡಿಗೆ ಸಾರ್ವಜನಿಕ ಅಭಿನಂದನೆ
ಸಾರ್ವಜನಿಕರ ಪರವಾಗಿ ಸವಣೂರು ಸೀತಾರಾಮ ರೈ ಶುಭಸಂಶನೆ ಮಾಡಲಿದ್ದಾರೆ. ಮಧ್ಯಾಹ್ನ ಗಂಟೆ ೩ ರಿಂದ ಡಾ. ಶೋಭಿತಾ ಸತೀಶ್ ಮತ್ತು ಬಳಗದವರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ.
ಬೇಷರತ್ತಾಗಿ ಬಿಜೆಪಿ ಸೇರಿದ ಅರುಣ್‌ ಕುಮಾರ್‌ ಪುತ್ತಿಲ
ಅರುಣ್‌ ಕುಮಾರ್‌ ಪುತ್ತಿಲ ಹಾಗೂ ಪುತ್ತಿಲ ಪರಿವಾರದ ಪ್ರಮುಖರು ಮಾ.15ರಂದು ಸಂಜೆ 6 ಗಂಟೆ ಬಿಜೆಪಿ ಜಿಲ್ಲಾ ಚುನಾವಣಾ ಕಚೇರಿಯಲ್ಲಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ.
ಮೋದಿ ಭಾರತೀಯ ಸಂಸ್ಕೃತಿಯ ರಾಯಭಾರಿಯಾಗಿದ್ದಾರೆ: ಸೂಲಿಬೆಲೆ
ಅಯೋಧ್ಯೆ ಸೇರಿದಂತೆ ಕಾಶಿ, ಉಜ್ಜಯಿನಿ, ಕೇದಾರನಾಥಂತಹ ಕ್ಷೇತ್ರಗಳೂ ಮೋದಿಯ ಬರುವಿಕೆಗಾಗಿ ಕಾದಿವೆ. ಅಬುದಾಬಿಯಲ್ಲೂ ವಿಶೇಷ ಹಿಂದೂ ಮಂದಿರ ನಿರ್ಮಾಣವಾಗಿದೆ. ಈ ಎಲ್ಲ ಹೆಗ್ಗಳಿಕೆ ಮೋದಿಗೆ ಸಲ್ಲುತ್ತದೆ ಎಂದು ಸೂಲಿಬೆಲೆ ಹೇಳಿದರು.
ವಿಜಯೇಂದ್ರ ಸಂಧಾನ ಯಶಸ್ವಿ, ಷರತ್ತಿಲ್ಲದೆ ಅರುಣ್‌ ಕುಮಾರ್‌ ಪುತ್ತಿಲ ಬಿಜೆಪಿಗೆ
ದ.ಕ. ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಹೊಸ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿರುವ ಬೆನ್ನಿಗೇ ಪುತ್ತೂರಿನ ಪುತ್ತಿಲ ಪರಿವಾರದ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಗುರುವಾರ ರಾತ್ರಿ ಬೆಂಗಳೂರಿನಲ್ಲಿ ದಿಢೀರನೆ ಬೇಷರತ್‌ ಆಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
  • < previous
  • 1
  • ...
  • 536
  • 537
  • 538
  • 539
  • 540
  • 541
  • 542
  • 543
  • 544
  • ...
  • 656
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved