• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘ತುಡರ್’ ತುಳು ಸಿನಿಮಾದ ಹಾಡು ಬಿಡುಗಡೆ
ತುಡರ್ ಸಿನಿಮಾಕ್ಕೆ ಮಂಗಳೂರು ಮತ್ತು ಉಡುಪಿಯ ಆಸುಪಾಸಿನಲ್ಲಿ ಸುಮಾರು 36 ದಿನಗಳ ಕಾಲ ಚಿತ್ರೀಕರಣ ನಡೆದಿದೆ. ಈ ಸಿನಿಮಾ ಕರಾವಳಿಯಾದ್ಯಂತ ಜೂನ್‌ನಲ್ಲಿ ತೆರೆ ಕಾಣಲಿದೆ.
ಯೋಧರ ಸ್ಮಾರಕಕ್ಕೆ ನಮನ ಸಲ್ಲಿಸಿದ ಕ್ಯಾಪ್ಟನ್ ಬೃಜೇಶ್‌ ಚೌಟ
ವೀರ ಯೋಧರ ಸ್ಮಾರಕದಲ್ಲಿ ಮೊಂಬತ್ತಿ ಉರಿಸಿ ಮಂಡಿಯೂರಿ ನಮಿಸಿದ ಬಳಿಕ ಬೃಜೇಶ್‌ ಚೌಟ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಕದ್ರಿ ಯುದ್ಧ ಸ್ಮಾರಕದ ಬಳಿ ನೂರಾರು ಕಾರ್ಯಕರ್ತರು ಸೇರಿ ಜೈಕಾರ ಘೋಷಣೆ ಕೂಗಿದರು.
ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಏ.22ರಿಂದ 30ರ ವರೆಗೆ ಬ್ರಹ್ಮಕುಂಭಾಭಿಷೇಕ
ಶ್ರೀ ಕ್ಷೇತ್ರವು ದೈವ ಕ್ಷೇತ್ರ ಮಾತ್ರವಲ್ಲದೆ ನಾಗ ಕ್ಷೇತ್ರವು ಆಗಿರುತ್ತದೆ. ಕ್ಷೇತ್ರಕ್ಕೆ ಲಕ್ಷಾಂತರ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಇದಕ್ಕಾಗಿ ಸರ್ವಸಿದ್ಧತೆಯನ್ನು ವಿವಿಧ ಸಮಿತಿಗಳ ಮೂಲಕ ನಡೆಸಲಾಗುತ್ತಿದೆ.
ಎಸ್‌ಸಿಡಿಸಿಸಿ ಬ್ಯಾಂಕ್‌ ದೇಶಕ್ಕೆ ಮಾದರಿ: ಯು.ಟಿ. ಖಾದರ್‌
ಮಂಗಳೂರಿನ ಎಸ್‌ಸಿಡಿಸಿಸಿ ಬ್ಯಾಂಕ್‌ ಸಭಾಂಗಣದಲ್ಲಿ ಬುಧವಾರ ಎಸ್‌ಸಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷರಾಗಿ 7ನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾದ ಡಾ.ಎಂ.ಎನ್‌. ರಾಜೇಂದ್ರ ಕುಮಾರ್‌ ಅವರ ಪದಗ್ರಹಣ ಸಮಾರಂಭ ಹಾಗೂ ಅವರ 75ನೇ ಹುಟ್ಟುಹಬ್ಬ ಸಮಾರಂಭ ನಡೆಯಿತು.
ಬಸ್‌ಗಳ ಕೊರತೆ: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರದಾಟ
ಬಸ್‌ಗಳಿಗೆ ಕಾದು ಸುಸ್ತಾದ ಅನೇಕ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರವನ್ನು ಸಮಯಕ್ಕೆ ಸರಿಯಾಗಿ ತಲುಪಲು ಬಾಡಿಗೆ ವಾಹನಗಳಿಗೆ ದುಬಾರಿ ಮೊತ್ತ ಪಾವತಿಸಿ ಸಂಚರಿಸುವುದು ಕಂಡುಬಂತು.
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ನಟ್ಟೋಜ ಶಿವಾನಂದ ರಾವ್ ನಿಧನ
ಶಿವಾನಂದ ರಾವ್ ಅವರ ನಿಧನದ ಹಿನ್ನೆಲೆಯಲ್ಲಿ ಗೌರವಾರ್ಥ ಮಂಗಳವಾರ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ರಜೆ ಸಾರಲಾಗಿತ್ತು.
ಧಾರ್ಮಿಕ ಚಿಂತನೆಗಳೊಂದಿಗೆ ಸನ್ಮಾರ್ಗದಲ್ಲಿ ನಡೆಯಬೇಕು: ಮಾಣಿಲ ಶ್ರೀ
ಕೊಡೆತ್ತೂರು ಅರಸು ಕುಂಜರಾಯ ದೈವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಅಂಗವಾಗಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಂಗಳೂರಿಗೆ ನೀರಿನ ಕೊರತೆ ಆಗದು: ಮೇಯರ್‌
ನೀರು ಪೂರೈಕೆ ಆಗದ ಎತ್ತರದ ಪ್ರದೇಶ ಹಾಗೂ ಎಂಡ್‌ಪಾಯಿಂಟ್‌ಗಳಿಗೆ ಪಾಲಿಕೆಯ ಒಟ್ಟು ಆರು ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಮೇಯರ್‌ ಹೇಳಿದರು.
ಕಾಡಿನ ಹಾದಿ ತಪ್ಪಿ ನಗರಕ್ಕೆ ಬಂದ ಕಾಡಾನೆ; ಜನರಲ್ಲಿ ಭೀತಿ
ಕಾಡಿನೊಳಗಿನ ಸಂಚಾರ ಪಥದಲ್ಲಿ ದಿಕ್ಕು ತಪ್ಪಿಸಿಕೊಂಡು ಬಂದಿರುವ ಈ ಆನೆಯು ದಿನದುದ್ದಕ್ಕೂ ಶಾಂತಯುತವಾಗಿಯೇ ವರ್ತಿಸಿದ್ದು, ಕಾಡಿನ ದಾರಿ ತಿಳಿಯದೆ ನದಿ ತಟದಲ್ಲಿ ಸಂಚರಿಸಿತ್ತು.
ಸರ್ಕ್ಯೂಟ್ ಹೌಸ್‌- ಬಿಜೈ ಚರ್ಚ್‌ ಜಂಕ್ಷನ್‌ ರಸ್ತೆಗೆ ಜಾರ್ಜ್‌ ಫರ್ನಾಂಡಿಸ್‌ ನಾಮಕರಣ
ಈ ರಸ್ತೆಗೆ ಜಾರ್ಜ್‌ ಫರ್ನಾಂಡಿಸ್ ಹೆಸರಿಡಲು ಕೊಂಕಣಿ ಲೇಖಕರ ಸಂಘದ ರಿಚರ್ಡ್‌ ಮೊರಾಸ್‌ ಸೇರಿದಂತೆ ಸಾರ್ವಜನಿಕರು ಮನವಿ ಮಾಡಿದ್ದರು. ಜಯಾನಂದ ಅಂಚನ್‌ ಮೇಯರ್‌ ಆಗಿದ್ದಾಗ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಅಜೆಂಡಾ ಇರಿಸಿ, ನಿರ್ಣಯ ಮಾಡಿ, ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಈ ಬಗ್ಗೆ ಪತ್ರ ಸಲ್ಲಿಕೆಯಾಗಿತ್ತು. ಇದೀಗ ಸರ್ಕಾರದಿಂದ ಅನುಮೋದನೆ ದೊರೆತಿದೆ ಎಂದು ಮೇಯರ್‌ ಹೇಳಿದರು.
  • < previous
  • 1
  • ...
  • 538
  • 539
  • 540
  • 541
  • 542
  • 543
  • 544
  • 545
  • 546
  • ...
  • 656
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved