ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುಕ್ಕೆ ಸುಬ್ರಹ್ಮಣ್ಯದ ಕಟ್ಟಡದಲ್ಲಿ ಗಾಂಜಾ ಗಿಡ ಪತ್ತೆ ವದಂತಿ
ಅಲ್ಲಿ ಯಾವುದೇ ಗಾಂಜಾ ಗಿಡ ಪತ್ತೆಯಾಗಿಲ್ಲ. ಇದೊಂದು ಸುಳ್ಳು ಸುದ್ದಿಯಾಗಿದೆ ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ ಪ್ರತಿಕ್ರಿಯಿಸಿದ್ದಾರೆ.
ಮೂಡುಬಿದಿರೆ ಆಳ್ವಾಸ್ ಕಾಲೇಜ್: ಯೋಧ ನಮನ ಕಾರ್ಯಾಗಾರ
ಆಳ್ವಾಸ್ ಕಾಲೇಜಿನ ಡಾ. ಕೆ ಶಿವರಾಮ ಕಾರಂತ ವೇದಿಕೆಯಲ್ಲಿ ಚಿಗುರು ವಿದ್ಯಾರ್ಥಿ ವೇದಿಕೆ ವತಿಯಿಂದ ಯೋಧ ನಮನ ಕಾರ್ಯಾಗಾರ ನಡೆಯಿತು.
ಮೂಲ್ಕಿ ಹೆದ್ದಾರಿ ಬಳಿ ಜಾಗತಿಕ ಬಂಟರ ಸಂಘದಿಂದ ತೆರೆದ ಸಭಾಭವನ ನಿರ್ಮಾಣ
ಮದುವೆ, ಮೆಹಂದಿ, ಯಕ್ಷಗಾನ, ನಾಟಕ ಮತ್ತಿತರ ಯಾವುದೇ ಕಾರ್ಯಕ್ರಮಗಳಿಗೆ ಅನೂಕೂಲವಾಗುವಂತೆ ಸಭಾಭವನ ನಿರ್ಮಾಣವಾಗುತ್ತಿದೆ.
ರಜೆ ಮುಗಿದ ಬಳಿಕ ಆಹಾರ ಸಾಮಗ್ರಿ ಪೂರೈಸಿ:ಅಂಗನವಾಡಿ ಕಾರ್ಯಕರ್ತೆರ ಸಂಘದಿಂದ ಮನವಿ
ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಸಮಸ್ಯೆಗಳನ್ನು ಇಲಾಖೆ ಅರ್ಥ ಮಾಡಿಕೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷೆ ತಾರಾ ಬಳ್ಳಾಲ್ ಮನವಿಯಲ್ಲಿ ಆಗ್ರಹಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ : ತಡೆಗೋಡೆ ಅಪೂರ್ಣ- ಕೃಷಿ ಪ್ರದೇಶಗಳಿಗೆ ನುಗ್ಗಿದ ಮಳೆ ನೀರು
ಭಾನುವಾರ ಸುರಿದ ಮಳೆಗೆ ಚರಂಡಿಯಲ್ಲಿ ಹರಿದು ಬಂದ ನೀರು ಸರಾಗವಾಗಿ ಹರಿಯಲಾಗದೆ ನಟ್ಟಿಬೈಲು ಪ್ರದೇಶದ ಕೃಷಿ ಭೂಮಿಗೆ ನುಗ್ಗಿದೆ.
ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಮಳೆ: ಅಪಾರ ಹಾನಿ
ಕಡಿರುದ್ಯಾವರ ಗ್ರಾಮದ ಸಮೀಪ ಗಾಳಿಯ ಪರಿಣಾಮ 150ಕ್ಕಿಂತ ಅಧಿಕ ಪಪ್ಪಾಯಿ ಗಿಡಗಳು ಧರೆಗುರುಳಿದವು. ಹಲವಾರು ತೋಟಗಳಲ್ಲಿ ನೂರಾರು ಅಡಕೆ, ರಬ್ಬರ್ ಮರಗಳು ಮುರಿದುಬಿದ್ದಿವೆ. ಮನೆ, ಕೊಟ್ಟಿಗೆಗಳ ಶೀಟುಗಳು ಹಾರಿಹೋಗಿವೆ.
ಮತದಾನ ಜಾಗೃತಿಗೆ ದೆಹಲಿಗೆ ಸನ್ನಿಧಿ ಮತ್ತು ಟೀಂ!
ಇದೇ ಮೇ 17,18ರಂದು ದೆಹಲಿ ನಗರದ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಈ ಐದು ಮಂದಿ ಮಕ್ಕಳು ಮತದಾನ ಮಾಡಲು ಜನರ ಮನವೊಲಿಸಲಿದ್ದಾರೆ. ಅದಕ್ಕಾಗಿ ಮೇ 15ರಂದು ಜಿಲ್ಲೆಯಿಂದ ರೈಲಿನಲ್ಲಿ ತೆರಳಲಿದ್ದಾರೆ.
ಉಪ್ಪಿನಂಗಡಿಯ ನೇತ್ರಾವತಿ ನದಿಯ ಒಡಲು ಬರಿದು
ಭಾನುವಾರ ಸಂಜೆ ಸುಮಾರು 1 ಗಂಟೆ ಕಾಲ ಸಿಡಿಲು ಸಹಿತ ಭಾರೀ ಮಳೆ ಸುರಿದಿದ್ದು, ಸೋಮವಾರ ನಸುಕಿನಲ್ಲಿಯೂ ಉಪ್ಪಿನಂಗಡಿ ಪರಿಸರದಲ್ಲಿ ಭಾರೀ ಗಾಳಿ ಮಳೆ ಸುರಿದಿದೆ.
ನೀತಿ ಸಂಹಿತೆ ಉಲ್ಲಂಘನೆ: ಶಾಸಕರ ಸಭೆ ಅರ್ಧಕ್ಕೇ ಮೊಟಕು, ಕಚೇರಿಗೆ ಬೀಗ!
ಸಭೆ ನಡೆಯುತ್ತಿದ್ದ ವೇಳೆ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಮತ್ತು ಅಧಿಕಾರಿಗಳ ತಂಡ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಕಾರಣಕ್ಕೆ ಸಭೆಯನ್ನು ಮೊಟಕುಗೊಳಿಸಿ ಶಾಸಕರನ್ನು ಹೊರಗೆ ಕಳುಹಿಸಿ ಕಚೇರಿ ಮತ್ತು ಸಭಾಂಗಣಕ್ಕೆ ಬೀಗ ಜಡಿದ ಘಟನೆ ನಡೆಯಿತು.
ಪಳ್ಳಿಮಜಲು: ಎಸ್ಬಿಎಸ್ನಿಂದ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ
ಹಜ್ಯಾತ್ರೆ ಹೊರಟಿರುವ ಖತೀಬ್ ಉಸ್ತಾದ್ ರಫೀಕ್ ಬಾಹಸನಿ ಹಾಗೂ ಅಜ್ಮೀರ್ ಯಾತ್ರೆ ಹೊರಟಿರುವ ಸದರ್ ಮುಅಲ್ಲಿಂ ಮಹ್ಮೂದ್ ಸಖಾಫಿ ಅವರನ್ನು ಬೀಳ್ಕೊಡಲಾಯಿತು.
< previous
1
...
539
540
541
542
543
544
545
546
547
...
721
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್