• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂಲ್ಕಿ: ವಿಜೃಂಭಣೆಯ ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವ
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಬೆಳಗ್ಗೆ ಶ್ರೀ ನಾಗದೇವರಿಗೆ ನವಕ ಪ್ರಧಾನ ಹೋಮ, ಆಶ್ಲೇಷ ಪೂಜೆ, ಪಂಚಾಮೃತ ಅಭಿಷೇಕ ಮತ್ತು ತಂಬಿಲ ಸೇವೆ , ಮಹಾಪೂಜೆ ಪ್ರಸಾದ ವಿತರಣೆ ನಡೆಯಿತು.
ವಿಶ್ವ ಹಿಂದು ಪರಿಷತ್‌ಗೆ 60 ವರ್ಷ: ಲಕ್ಷ ಹಳ್ಳಿಗಳಲ್ಲಿ ಘಟಕ ಸ್ಥಾಪನೆ
ಮಂಗಳೂರಿನಲ್ಲಿ ನಡೆದ ಎರಡು ದಿನಗಳ ವಿಹಿಂಪ ಬೈಠಕ್‌ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಎರಡು ಠರಾವು ಮಂಡಿಸಲಾಗಿದೆ.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಮಹಾ ಶಿವರಾತ್ರಿ ಉತ್ಸವ
ಲೋಕಕಲ್ಯಾಣಾರ್ಥವಾಗಿ ಫೆ.೨೬ರಿಂದ ಆರಂಭಗೊಂಡ ಮಹಾರುದ್ರ ಯಾಗ, ಶತರುದ್ರವು ಪ್ರತಿ ದಿನ ಬೆಳಗ್ಗೆ ನಡೆಯುತ್ತಿದ್ದು, ಸಂಜೆ ಅಷ್ಟಾವಧಾನ ಸೇವೆ ನಡೆಯುತ್ತಿತ್ತು. ಶುಕ್ರವಾರ ಶಿವರಾತ್ರಿಯ ಉತ್ಸವದಲ್ಲಿ ಮಹಾರುದ್ರಯಾಗದೊಂದಿಗೆ ಸಂಪನ್ನಗೊಂಡಿತು.
ಖಾಕಿ ಘನತೆ ಹೆಚ್ಚಿಸಿ: ಗೃಹ ರಕ್ಷಕರಿಗೆ ಎಸ್ಪಿ ಕರೆ
10 ದಿನಗಳ ತರಬೇತಿ ಶಿಬಿರ ನಡೆಸಿಕೊಟ್ಟ ಬೋಧಕರಾದ ಚಂದನ್ ಮತ್ತು ಅಕ್ಷಯ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಕ್ಯಾಂಪ್ ಕಮಾಂಡರ್ ಮಾರ್ಕ್‌ ಶೇರಾ ಅವರಿಗೆ ನೆನಪಿನ ಕಾಣಿಕೆ ನೀಡಲಾಯಿತು.
ಪಂಚ ಗ್ಯಾರಂಟಿಗಳು ನೈಜ ಜಾತ್ಯಾತೀತ ಕಾರ್ಯಕ್ರಮ: ದಿನೇಶ್ ಗುಂಡೂರಾವ್
ಹತ್ತು ವರ್ಷಗಳಲ್ಲಿ ಮೋದಿ ಅದೆಷ್ಟು ಶ್ರೀಮಂತರ ಸಾಲ ಮನ್ನಾ ಮಾಡಿಲ್ಲ? ನಾವು ಬಡವರಿಗೆ ಕೊಡ್ತೇವೆ ಅಂದರೆ ನಿಮಗ್ಯಾಕೆ ಹೊಟ್ಟೆ ಉರಿ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಪ್ರಶ್ನಿಸಿದರು.
ನಾರಾಯಣ ಗುರುಗಳ ತತ್ವದಿಂದ ಅಭಿವೃದ್ಧಿ ಸಾಧ್ಯ: ಬಿ.ಕೆ. ಹರಿಪ್ರಸಾದ್‌
ಸಾಧಕರ ನೆಲೆಯಲ್ಲಿ ಚಲನಚಿತ್ರ ನಟರಾದ ಸುಮನ್ ತಲ್ವಾರ್, ಜಯಮಾಲಾ, ನವೀನ್ ಡಿ. ಪಡೀಲ್ ಅವರಿಗೆ ಬಿಲ್ಲವ ಕಲಾ ಸಾಮ್ರಾಟ್ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ವಿಶೇಷ ಚೇತನ ಮಕ್ಕಳ ಅಭಿವೃದ್ಧಿ ಸಂಸ್ಥೆಗೆ ಧನ ಸಹಾಯ, ಸ್ಥಾಪಕ ಪ್ರವರ್ತಕರಿಗೆ ಗೌರವಾರ್ಪಣೆ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಧಕರಿಗೆ ಸನ್ಮಾನ ನಡೆಯಿತು
ಪ್ರಧಾನ ಅಂಚೆ ಕಚೇರಿ ಪರಿಸರವೀಗ ಸ್ವಚ್ಛ, ಸುಂದರ!
ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದ ಒಂದು ಬದಿಯ ತ್ಯಾಜ್ಯ ಕೊಂಪೆಯಾಗಿದ್ದ ಪ್ರದೇಶದ ಚಿತ್ರಣವೇ ಈಗ ಬದಲಾಗಿದೆ. ಫೆಬ್ರವರಿ ತಿಂಗಳ ಸ್ವಚ್ಛ ಮಂಗಳೂರು ಶ್ರಮದಾನದಲ್ಲಿ ಕಸದ ರಾಶಿಯನ್ನು ತೆರವುಗೊಳಿಸಲಾಗಿದ್ದು, ಈ ಭಾಗಕ್ಕೆ ನವೀನತೆಯ ಸ್ಪರ್ಶ ಸಿಕ್ಕಿದೆ.
ಪತ್ರಕರ್ತ ಕಲ್ಲೆ ಶಿವೋತ್ತಮ ರಾವ್‌ ಬದುಕು ಬರಹ ‘ಜನಪ್ರಗತಿಯ ಪಂಜು’ ಪುಸ್ತಕ ಬಿಡುಗಡೆ
‘ಜನಪ್ರಗತಿಯ ಪಂಜು’ ಪುಸ್ತಕದ ಸಂಪಾದಕ ‘ಪಾರ್ವತೀಶ ಬಿಳಿದಾಳೆ’ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಂಟಮಲೆ ಅಕಾಡೆಮಿ ಪ್ರಶಸ್ತಿ ಕುರಿತು ನಾಟಕಕಾರ ಎ.ಕೆ. ಹಿಮಕರ ಮಾತನಾಡಿದರು.
ಕುತ್ತಾರು ದೆಕ್ಕಾಡು ಕೊರಗಜ್ಜನ ಆದಿಸ್ಥಳಕ್ಕೆ ನಟ ದರ್ಶನ್‌ ಭೇಟಿ
ಭಾನುವಾರ ಹೆಚ್ಚಿನ ಸಂಖ್ಯೆಯಲ್ಲಿದ್ದ ಭಕ್ತರು ದರ್ಶನ್‌ ಭೇಟಿ ಗಮನಿಸಿ ಅವರ ಜೊತೆಗೆ ಸೆಲ್ಫೀ ಹಾಗೂ ಭಾವಚಿತ್ರ ತೆಗೆಯಲು ಮುಗಿಬಿದ್ದರು. ಆದರೆ ಜತೆಗಿದ್ದ ಬಾಡಿಗಾರ್ಡ್‌ಗಳು ಅಭಿಮಾನಿಗಳ ಕಾಲರ್‌ ಹಿಡಿದು ತಳ್ಳಿದ್ದು , ಸಾರ್ವಜನಿಕ ವಲಯದಲ್ಲಿ ಮುಜುಗರ ಉಂಟು ಮಾಡಿಸಿತು.
ಸ್ಟ್ಯಾಂಡ್ ಅಪ್‌ ಪೆಡಲ್ ಸರ್ಫಿಂಗ್: ಸ್ಪೈನ್‌ನ ಮೊರಿಲ್ಲ ಚಾಂಪಿಯನ್
ಡೆನ್ಮಾಕ್‌ನ ಕ್ರಿಸ್‌ ಆ್ಯಂಡರ್ಸನ್ ದ್ವಿತೀಯ ಸ್ಥಾನಿಯಾಗಿದ್ದಾರೆ. ವಿಶ್ವ ನಾಮಾಂಕನದ ದ್ವಿತೀಯ ಸ್ಥಾನಿ ಸ್ವಿನಿಯನ್ ಫರ್ನಾಂಡೋ ತೃತೀಯ ಸ್ಥಾನಿಯಾಗಿದ್ದಾರೆ. ಮಹಿಳೆಯರ ಮುಕ್ತ ದೂರ ವಿಭಾಗದ ಸ್ಪರ್ಧೆಯಲ್ಲಿ ಸ್ಪೈನ್‌ ದೇಶದ ಎಸ್ಪಾರ್ನಾಸ್ ಬಾಗ್ರೆರಾಸ್ ಚಾಂಪಿಯನ್ ಆಗಿದ್ದಾರೆ. ಥೈಲ್ಯಾಂಡ್‌ನ ಈರಿನ್ ದ್ವಿತೀಯ, ಇಟೆಲಿಯ ಬಿನಾಕಾ ಟೋನ್ಸಿಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.
  • < previous
  • 1
  • ...
  • 541
  • 542
  • 543
  • 544
  • 545
  • 546
  • 547
  • 548
  • 549
  • ...
  • 656
  • next >
Top Stories
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
ಮೈಸೂರು ಸ್ಯಾಂಡಲ್‌ ಸೋಪಿನ ಜಾಹೀರಾತಿಗೆ ₹48.88 ಕೋಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved