• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರೊ.ಅಸಾದಿಗೆ ಕುಲಪತಿ ಹುದ್ದೆ ನೀಡದೆ ಕಡೆಗಣನೆ ಆರೋಪ
ಮಂಗಳೂರು ವಿವಿ ಕುಲಪತಿ ಸ್ಥಾನಕ್ಕೆ ಶೋಧನಾ ಸಮಿತಿ ಕಳುಹಿಸಿದ ಮೂವರ ಪಟ್ಟಿಯಲ್ಲಿ ಮೊದಲ ಹೆಸರು ಇದ್ದದ್ದೇ ಪ್ರೊ.ಮುಝಫರ್ ಅಸಾದಿ ಅವರದ್ದು. ಶಿವಮೊಗ್ಗದ ಕುವೆಂಪು ವಿವಿಗೂ ಅವರ ಹೆಸರನ್ನು ಶಿಫಾರಸು ಮಾಡಲಾಗಿತ್ತು. ಎರಡೂ ಕಡೆಯೂ ಅವರನ್ನು ಪರಿಗಣಿಸಿಲ್ಲ ಎಂದು ಎ.ಎಸ್.ಇಬ್ರಾಹಿಂ ಕರೀಂ ಕಡಬ ಹೇಳಿದರು.
ಅಖಿಲ ಭಾರತ ಕ್ರಾಸ್‌ಕಂಟ್ರಿ: ಮಂಗಳೂರು ವಿ.ವಿ. ಸಮಗ್ರ ಚಾಂಪಿಯನ್ಸ್
ಮಂಗಳೂರು ವಿವಿಯನ್ನು ಪ್ರತಿನಿಧಿಸಿದ ಪುರುಷ ಮತ್ತು ಮಹಿಳೆಯರ 12 ಜನರ ತಂಡದಲ್ಲಿ 10 ಜನ ಕ್ರೀಡಾಪಟುಗಳು ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಾಗಿದ್ದು, ಮಂಗಳೂರು ವಿವಿಯು ಸಮಗ್ರ ಚಾಂಪಿಯನ್ ಆಗಿ ಹೊರ ಹೊಮ್ಮಲು ಈ ಹತ್ತು ಜನ ಕ್ರೀಡಾಪಟುಗಳು ನಿರ್ಣಾಯಕ ಪಾತ್ರ ವಹಿಸಿದ್ದಾರೆ.
ಟಿಕೆಟ್‌ಗಾಗಿ ಬಿಜೆಪಿ ವರ್ಸಸ್‌ ಜೆಡಿಎಸ್‌: ಕೃಷ್ಣ ಬೈರೇಗೌಡ
27 ಜನ ಬಿಜೆಪಿ-ಜೆಡಿಎಸ್‌ ಸಂಸದರಿದ್ರೂ ಒಬ್ಬರೂ ಕರ್ನಾಟಕದ ಪರವಾಗಿ ಧ್ವನಿ ಎತ್ತಿಲ್ಲ. ಇಂತಹ ಸಂಸದರನ್ನು ಇಟ್ಕೊಂಡು ರಾಜ್ಯಕ್ಕೆ ಅನ್ಯಾಯವೇ ಹೊರತು ಲಾಭವಿಲ್ಲ ಎಂದು ಕೃಷ್ಣಭೈರೇಗೌಡ ಹೇಳಿದರು.
ರಾಜ್ಯಾದ್ಯಂತ 667 ಹಿಂದೂ ರುದ್ರಭೂಮಿಗಳ ಪುನಶ್ಚೇತನ: ಡಾ.ಎಲ್.ಎಚ್. ಮಂಜುನಾಥ
ಸ್ಥಳೀಯರು ಶ್ರಮದಾನ, ಆರ್ಥಿಕ ನೆರವು, ಸಮಯ ದಾನದಿಂದ ರುದ್ರಭೂಮಿ ನಿರ್ವಹಣೆಯಲ್ಲಿ ತೊಡಗಿಕೊಂಡಿದ್ದಾರೆ. ಕ್ಷೇತ್ರದಿಂದ ಅಗತ್ಯ ಪರಿಕರಗಳಾದ ಶವದಹನ ಛೇಂಬರ್ ಮತ್ತು ಇತರ ಉಪಕರಣಗಳನ್ನು ಅಳವಡಿಸಿಕೊಳ್ಳಲು 2.50 ಲಕ್ಷ ರು. ವರೆಗೆ ನೆರವನ್ನು ನೀಡಲಾಗುತ್ತದೆ.
ರಾಜ್ಯ ಸರ್ಕಾರದಿಂದ ಗಾಂಧೀಜಿ, ಅಂಬೇಡ್ಕರ್‌ ಆಶಯ ಸಾಕಾರ: ಬಿ.ಕೆ. ಹರಿಪ್ರಸಾದ್
ರಾಜ್ಯದ ಎಲ್ಲ ಬಡವರಿಗೆ ಶಿಕ್ಷಣ, ಆಹಾರ, ಆರೋಗ್ಯ ಸಿಗಬೇಕು ಎಂಬ ಯೋಚನೆಯಿಂದ ಸರ್ಕಾರ ಯೋಜನೆ ಜಾರಿ ಮಾಡಿದೆಯಾದರೂ, ನೂರಾರು ಟೀಕೆ ಟಿಪ್ಪಣಿಗಳನ್ನು ಎದುರಿಸಬೇಕಾಯಿತು. ಆದರೆ ಅದರ ಬಗ್ಗೆ ತಲೆಕೆಡಿಸಿಕೊಳ್ಳದೆ ಜನರು ಬೇವರು ಸುರಿಸಿದ ಹಣ ಮತ್ತೆ ಜನರಿಗೆ ಸಿಗಬೇಕು ಎಂಬ ಯೋಚನೆಯಿಂದ ಗ್ಯಾರಂಟಿ ಯೋಜನೆ ಜಾರಿ ಮಾಡಲಾಗಿದೆ ಎಂದು ಹರಿಪ್ರಸಾದ್‌ ಹೇಳಿದರು .
ಬಿಜೆಪಿ ಕಾಲದಲ್ಲೂ ಬಾಂಬ್‌ ಸ್ಫೋಟ ಆಗಿಲ್ಲವೇ: ದಿನೇಶ್‌ ಗುಂಡೂರಾವ್‌
ಬಿಜೆಪಿ ಕಾಲದಲ್ಲಿ ಬಿಜೆಪಿ ಕಚೇರಿ ಸಮೀಪವೇ ಬಾಂಬ್ ಸ್ಫೋಟವಾಗಿತ್ತು. ಶಿವಾಜಿ ನಗರ, ಚರ್ಚ್ ಸ್ಟ್ರೀಟ್ ಹಾಗೂ ಅನೇಕ ಕಡೆಗಳಲ್ಲಿ ಬಾಂಬ್ ಸ್ಫೋಟವಾಗಿತ್ತು. ಈ ಬಗ್ಗೆ ಹಚ್ಚು ಚರ್ಚಿಸುವ ಅಗತ್ಯ ಇಲ್ಲ ಎಂದು ಗುಂಡೂರಾವ್‌ ಹೇಳಿದರು.
ಶ್ರೀಮಂತರ ಸಾಲ ಮನ್ನಾ ಬಿಟ್ಟಿ ಭಾಗ್ಯ ಅಲ್ವಾ: ಕೃಷ್ಣ ಬೈರೇಗೌಡ
ಬಿಜೆಪಿಯವರು ಶ್ರೀಮಂತರ ತೆರಿಗೆ ಕಡಿಮೆ ಮಾಡಿ ಬಡವರ ಮೇಲೆ ಹಾಕಿದ್ದಾರೆ. ಅಗತ್ಯ ವಸ್ತುಗಳಿಗೂ ತೆರಿಗೆ ಕಟ್ಟುವ ಬಡವರ ಟ್ಯಾಕ್ಸ್‌ನ್ನು ಗ್ಯಾರಂಟಿ ಯೋಜನೆ ಮೂಲಕ ಅವರಿಗೇ ವಾಪಸ್‌ ಕೊಡುತ್ತಿದ್ದೇವೆ ಎಂದು ಕೃಷ್ಣೇಬೈರೇ ಗೌಡ ತಿಳಿಸಿದರು.
12ರಂದು ವಿದೇಶಿ ಅಡಕೆ ಆಮದು ನಿಷೇಧಕ್ಕೆ ಆಗ್ರಹಿಸಿ ಹಕ್ಕೊತ್ತಾಯ
ಅಡಕೆ ಬೆಲೆ ತೀವ್ರ ಕುಸಿತವಾಗಿದ್ದರೂ ಕೇಂದ್ರ ಸರ್ಕಾರ ಆಮದನ್ನು ಸಂಪೂರ್ಣ ನಿರ್ಬಂಧಿಸುವ ಮತ್ತು ಕಳ್ಳ ಸಾಗಾಣಿಕೆಯ ವಿರುದ್ಧ ಕಠಿಣವಾದ ಕಾನೂನನ್ನು ಜಾರಿಗೆ ತರುವಲ್ಲಿ ವಿಫಲವಾಗಿದೆ. ಅಡಕೆಗೆ ಬೆಂಬಲ ಬೆಲೆಯನ್ನು ಘೋಷಿಸುವಲ್ಲಿ ರಾಜ್ಯ ಸರ್ಕಾರವು ನಿಷ್ಕ್ರಿಯತೆಯನ್ನು ತೋರಿಸುತ್ತಿದೆ ಎಂದು ವಲೇರಿಯನ್ ಕುಟಿನ್ಹ ಆಕ್ರೋಶ ವ್ಯಕ್ತಪಡಿಸಿದರು.
ಬೆಳ್ತಂಗಡಿ: ಹುಟ್ಟೂರಿಗೆ ಆಗಮಿಸಿದ ನಿವೃತ್ತ ಸೈನಿಕನಿಗೆ ಸ್ವಾಗತ ಕಾರ್ಯಕ್ರಮ
ಭಾರತೀಯ ಭೂ ಸೇನೆಯಲ್ಲಿ 30 ವರ್ಷ ಕರ್ತವ್ಯ ಸಲ್ಲಿಸಿ ಹುಟ್ಟೂರಿಗೆ ಆಗಮಿಸಿದ ಸುಬೇದಾರ್ ಮೇಜರ್ ಪ್ರವೀಣ್ ಶೆಣೈ ಅವರಿಗೆ ಸ್ವಾಗತ ಮತ್ತು ಸನ್ಮಾನ ಕಾರ್ಯಕ್ರಮ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಶನಿವಾರ ನಡೆಯಿತು
ಗ್ಯಾರಂಟಿ ಯೋಜನೆಯಿಂದ ರಾಜ್ಯ ದಿವಾಳಿಯಾಗುವುದಿಲ್ಲ: ಮಂಜುನಾಥ ಭಂಡಾರಿ
ಶನಿವಾರ ಗುರುವಾಯನಕೆರೆ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಗ್ಯಾರಂಟಿ ಸಮಾವೇಶ ನಡೆಯಿತು.
  • < previous
  • 1
  • ...
  • 542
  • 543
  • 544
  • 545
  • 546
  • 547
  • 548
  • 549
  • 550
  • ...
  • 656
  • next >
Top Stories
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
ಮೈಸೂರು ಸ್ಯಾಂಡಲ್‌ ಸೋಪಿನ ಜಾಹೀರಾತಿಗೆ ₹48.88 ಕೋಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved