• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಂಗಳೂರು ಬಾಂಬ್‌ ಸ್ಫೋಟ ಪ್ರಕರಣ: ಕಡಲ ತೀರದಲ್ಲಿ ಹೈ ಅಲರ್ಟ್‌
ಬಾಂಬ್‌ ಸ್ಫೋಟ ಆರೋಪಿ ಭಟ್ಕಳಕ್ಕೆ ಹೋಗಿರುವ ಹಿನ್ನೆಲೆಯಲ್ಲಿ ಸಮುದ್ರದ ಮೂಲಕ ಪರಾರಿಯಾಗಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ಎನ್‌ಐಎ ಸೂಚನೆ ಮೇರೆಗೆ ಕರಾವಳಿ ಕಾವಲು ಪಡೆ ಮತ್ತು ಕೋಸ್ಟ್‌ ಗಾರ್ಡ್‌ ಹದ್ದುಗಣ್ಣು ಇರಿಸಿದೆ.
ಶಿವರಾತ್ರಿ ಉತ್ಸವ: ಧರ್ಮಸ್ಥಳ ದೇವಸ್ಥಾನದಲ್ಲಿ ಶಿವಪಂಚಾಕ್ಷರಿ ಪಠಣ
ಶುಕ್ರವಾರ ಧರ್ಮಸ್ಥಳ ಕ್ಷೇತ್ರದ ಪ್ರವಚನ ಮಂಟಪದಲ್ಲಿ ಅಹೋರಾತ್ರಿ ಶಿವನಾಮ ಪಂಚಾಕ್ಷರಿ ಪಠಣಕ್ಕೆ ಚಾಲನೆ ನೀಡಿ ಮಾತನಾಡಿದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮಾತನಾಡಿ, ನಮ್ಮ ಎಲ್ಲ ಮನೋವಿಕಾರಗಳನ್ನು ದೂರಮಾಡಿ ಸಕಲ ಜೀವಿಗಳಿಗೆ ಲೇಸನ್ನೇ ಬಯಸಿ ಉನ್ನತ ಸಾಧನೆ ಮಾಡಬೇಕು. ಶಿವನ ಜೋತೆಗೆ ಶಿವಭಕ್ತರ ಸೇವೆ ಮಾಡಿದರೂ ಪುಣ್ಯ ಬರುತ್ತದೆ ಎಂದರು.
ನಾಳೆ ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಬೆಳ್ಳಿ ಹಬ್ಬ ಸಂಭ್ರಮ
ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಈಗ ದೇಶ, ವಿದೇಶ ಸೇರಿದಂತೆ 275 ಬಿಲ್ಲವ ಸಂಘಗಳ ಸದಸ್ಯತ್ವವನ್ನು ಹೊಂದಿದ್ದು, ಬೆಳ್ಳಿ ಹಬ್ಬದ ಸಂಭ್ರಮದಲ್ಲಿದೆ. ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಬೆಳ್ಳಿ ಹಬ್ಬದ ಸಮಾರಂಭ ಮಾ.10ರಂದು ಭಾನುವಾರ ಬೆಳಗ್ಗೆ 9 ಗಂಟೆಗೆ ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಬಳಿಯ ಭವಾನಿ ಶಂಕರ ಕಾಂಪೌಂಡ್‌ನಲ್ಲಿ ನಡೆಯಲಿದೆ
ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ದಿವಾಳಿ: ಪ್ರತಾಪ್‌ಸಿಂಹ ನಾಯಕ್‌ ಆರೋಪ
ಈ ಬಾರಿಯ ರಾಜ್ಯ ಬಜೆಟ್‌ ಗ್ಯಾರಂಟಿ ಯೋಜನೆಗಳ ಸುತ್ತ ಗಿರಕಿ ಹೊಡೆದಿದೆ. ಆದರೆ ಸಂಪನ್ಮೂಲ ಕ್ರೋಢೀಕರಿಸಲು ನಿರ್ದಿಷ್ಟ ಯೋಜನೆ ಹಾಕಿಕೊಂಡಿಲ್ಲ. ಇದರಿಂದಾಗಿ ಅಭಿವೃದ್ಧಿಗೆ ಅನುದಾನ ನಿಗದಿಪಡಿಸಲು ಸಾಧ್ಯವಾಗುತ್ತಿಲ್ಲ. ಕಳೆದ ಬಜೆಟ್‌ನ ಶೇ.40 ಕೂಡ ಕಾರ್ಯಗತವಾಗಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಪ್ರತಾಪ್‌ ಸಿಂಹ ನಾಯಕ್‌ ಆರೋಪಿಸಿದ್ದಾರೆ.
ಸಂವಿಧಾನದ ಬಗ್ಗೆ ಮಕ್ಕಳಿಗೆ ಕಲಿಸಿಕೊಡಿ: ರೋಹಿಣಿ ಸಾಲ್ಯಾನ್‌
ದ.ಕ. ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಜಂಟಿಯಾಗಿ ನಗರದ ಉರ್ವಸ್ಟೋರ್‌ನ ಡಾ.ಬಿ.ಆರ್‌ ಅಂಬೇಡ್ಕರ್‌ ಭವನದಲ್ಲಿ ವಿಶ್ವಮಹಿಳಾ ದಿನಾಚರಣೆ ಅಂಗವಾಗಿ ಶುಕ್ರವಾರ ಮಹಿಳಾ ವೈವಿಧ್ಯ ಸಂಭ್ರಮ ಕಾರ್ಯಕ್ರಮ ಆಯೋಜಿಸಿತು.
ಧರ್ಮಸ್ಥಳ ಕ್ಷೇತ್ರದ ಆನೆ ಲತಾ ನಿಧನ
ಲತಾ ಹೆಸರಿನ ೬೦ರ ಹರೆಯದ ಹೆಣ್ಣಾನೆ ಕ್ಷೇತ್ರದಲ್ಲೇ ಹುಟ್ಟಿ ಬೆಳೆದಿತ್ತು. ಕ್ಷೇತ್ರದಲ್ಲಿ ಪ್ರತಿವರ್ಷ ಆಚರಿಸಲಾಗುವ ನಡಾವಳಿ, ಜಾತ್ರೆ, ಪಟ್ಟಾಭಿಷೇಕ ಮಹೋತ್ಸವ, ದೀಪೋತ್ಸವದ ಮೆರವಣಿಗೆಗಳಲ್ಲಿ, ಸ್ವಾಮೀಜಿಯವರು, ಕೇಂದ್ರ, ರಾಜ್ಯದ ಮಂತ್ರಿಗಳು ಆಗಮಿಸಿದ ಸಂದರ್ಭಗಳಲ್ಲಿ ನಡೆಸಲಾಗುವ ಮೆರವಣಿಗೆಗಳಲ್ಲಿ ಲತಾ ಭಾಗಿಯಾಗುತ್ತಿದ್ದಳು.
ಕರಾವಳಿಯ ದೇವಸ್ಥಾನಗಳಲ್ಲಿ ಶ್ರದ್ಧಾ, ಭಕ್ತಿ ಸಡಗರದ ಶಿವರಾತ್ರಿ ಆಚರಣೆ
ಶಿವರಾತ್ರಿ ಮಹೋತ್ಸವ ಅಂಗವಾಗಿ ದ.ಕ. ಜಿಲ್ಲೆಯಲ್ಲಿ ಪ್ರಮುಖವಾಗಿ ಶಿವ ದೇವಸ್ಥಾನ ಸೇರಿದಂತೆ ಎಲ್ಲ ದೇವಸ್ಥಾನಗಳಲ್ಲಿ ಬೆಳಗ್ಗಿನಿಂದಲೇ ವಿವಿಧ ಧಾರ್ಮಿಕ ಪೂಜಾ ವಿಧಿಗಳು ಆರಂಭಗೊಂಡಿತ್ತು. ಮುಂಜಾನೆಯಿಂದಲೇ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ದರ್ಶನ ಪಡೆದರು.
ವಿಶ್ವ ಮಹಿಳಾ ದಿನಾಚರಣೆ: ‘ಮಾತೆಯ ಮಡಿಲು’ ವಿಚಾರ ವಿನಿಮಯ ಕಾರ್ಯಕ್ರಮ
ಶುಕ್ರವಾರ ಮಾಣಿ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಯುವವಾಹಿನಿ ಮಾಣಿ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಮಾಣಿ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ‘ಮಾತೆಯ ಮಡಿಲು’ ವಿಚಾರ ವಿನಿಮಯ ಕಾರ್ಯಕ್ರಮ ನಡೆಯಿತು.
ಪ್ರಕೃತಿ, ಕೃಷಿ ಬುದುಕು ಉಳಿದರೆ ದೈವಗಳ ಆರಾಧನೆ ಪರಿಪೂರ್ಣ: ಶ್ರೀಕಾಂತ್‌ ಶೆಟ್ಟಿ
ಗುರುವಾಯನಕೆರೆ ಸಮೀಪದ ರತ್ನಗಿರಿಯ ಸನ್ಯಾಸಿಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ನಡೆದ ಪರ್ವ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಲೇಖಕ ಶ್ರೀಕಾಂತ ಶೆಟ್ಟಿ ಮಾತನಾಡಿದರು.
ಹರೇಕಳದ ಮೈಮೂನಾ, ಮರ್ಝಿನಾಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ
ಮಂಗಳೂರು ಪ್ರೆಸ್ ಕ್ಲಬ್‌ ವಾರ್ಷಿಕ ದಿನಾಚರಣೆ ಭಾನುವಾರ ನಡೆಯಲಿದೆ. ಹೈನುಗಾರಿಕೆಯಲ್ಲಿ ಅಪೂರ್ವ ಸಾಧನೆ ಮಾಡಿದ ಹರೇಕಳದ ಮೈಮೂನಾ ಮತ್ತು ಮರ್ಝಿನಾ ಅವರಿಗೆ ಪ್ರೆಸ್‌ಕ್ಲಬ್‌ನ ವರ್ಷದ ಪ್ರಶಸ್ತಿ ಪ್ರದಾನ ಹಾಗೂ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೆರವೇರಲಿದೆ.
  • < previous
  • 1
  • ...
  • 543
  • 544
  • 545
  • 546
  • 547
  • 548
  • 549
  • 550
  • 551
  • ...
  • 656
  • next >
Top Stories
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
ಮೈಸೂರು ಸ್ಯಾಂಡಲ್‌ ಸೋಪಿನ ಜಾಹೀರಾತಿಗೆ ₹48.88 ಕೋಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved