ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗ್ರಾಮೀಣ ಪ್ರತಿಭಾನ್ವಿತರ ಪಿಯು ಶಿಕ್ಷಣಕ್ಕಾಗಿ ಕೋಟಿ ರು. ಎಕ್ಸಲೆಂಟ್ ಸ್ಕಾಲರ್ಶಿಪ್
ಇಲ್ಲಿ ಕಲಿತ ವಿದ್ಯಾರ್ಥಿಗಳು ಏಮ್ಸ್, ಐಐಟಿ, ಬಿಎಂ.ಸಿ, ಎಂ.ಎಂ.ಸಿ ಜಿಪ್ಮೆರ್ ಶಿಕ್ಷಣ ಸಂಸ್ಥೆಗಳಲ್ಲಿ ದಾಖಲಾಗಿರುವುದು ಸಂಸ್ಥೆಯು ನೀಡುತ್ತಿರುವ ಅತ್ಯುತ್ತಮ ತರಬೇತಿ ವ್ಯವಸ್ಥೆಗೆ ನಿದರ್ಶನವಾಗಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ: ಬಂಟ್ವಾಳ ತಾಲೂಕಿಗೆ ಶೇ.89.79 ಫಲಿತಾಂಶ
ಅನುದಾನಿತ ಪ್ರೌಢಶಾಲೆಗಳ ಪೈಕಿ ಅಳಿಕೆ ಸತ್ಯಸಾಯಿ ಲೋಕಸೇವಾ ಪ್ರೌಢಶಾಲೆ, ಪುಣಚದ ಶ್ರೀದೇವಿ ಪ್ರೌಢಶಾಲೆ, ತುಂಬೆ ಪ್ರೌಢಶಾಲೆ, ಕಾರ್ಮೆಲ್ ಕಾಲೇಜು ಗರ್ಲ್ಸ್ ಹೈಸ್ಕೂಲ್ ಶೇ.100 ಫಲಿತಾಶ ಸಾಧಿಸಿದೆ.
ಎಸ್ಎಸ್ಎಲ್ಸಿ: ಮೂಲ್ಕಿ ತಾಲೂಕಿನ ಹಲವು ಶಾಲೆಗಳಿಗೆ ಶೇ.100 ಫಲಿತಾಂಶ
ಕಿನ್ನಿಗೋಳಿ ಸಮೀಪದ ಕಮ್ಮಜೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸತತ 13ನೇ ಬಾರಿಗೆ ಶೇ.100 ಫಲಿತಾಂಶ ಪಡೆದಿದೆ.
ಎಸ್ಸೆಸ್ಸೆಲ್ಸಿ ಫಲಿತಾಂಶ: ಮರಳಿ ‘ಗತವೈಭವ’ಕ್ಕೆ ದ.ಕ.
ಉಡುಪಿ ಜಿಲ್ಲೆ ಶೇ.94 ಫಲಿತಾಂಶ ಪಡೆದು ಪ್ರಥಮ ಸ್ಥಾನದಲ್ಲಿದ್ದರೆ, ದಕ್ಷಿಣ ಕನ್ನಡ ಜಿಲ್ಲೆ ಶೇ. 92.12 ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನದಲ್ಲಿದೆ.
ಎಸ್ಸೆಸ್ಸೆಲ್ಸಿ: ಎಕ್ಸಲೆಂಟ್ನ ಆದಿತ್ಯ ಆರ್. ಪುಣಚಿತ್ತಾಯ ರಾಜ್ಯಕ್ಕೆ ಆರನೇ ಸ್ಥಾನ
ವಿದ್ಯಾರ್ಥಿಗಳ, ಮುಖ್ಯ ಶಿಕ್ಷಕರ ಹಾಗೂ ಶಿಕ್ಷಕರ ಈ ಸಾಧನೆಗೆ ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಆಡಳಿತ ನಿರ್ದೇಶಕ ಡಾ. ಸಂಪತ್ ಕುಮಾರ್ ಹಾಗೂ ಶೈಕ್ಷಣಿಕ ನಿರ್ದೇಶಕ ಪುಷ್ಪರಾಜ್ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಪುತ್ತೂರು, ಕಡಬ ತಾಲೂಕಿಗೆ ಶೇ. ೯೭.೪೭ ಫಲಿತಾಂಶ
೨೬ ಸರ್ಕಾರಿ ಶಾಲೆ, ೨೨ ಅನುದಾನಿತ ಶಾಲೆ ಮತ್ತು ೩೪ ಅನುದಾನ ರಹಿತ ಶಾಲೆ ಸೇರಿದಂತೆ ಒಟ್ಟು ೮೨ ಪ್ರೌಢಶಾಲೆಗಳ ಪೈಕಿ, ೧೪ ಸರ್ಕಾರಿ ಶಾಲೆ, ೧೪ ಅನುದಾನಿತ ಶಾಲೆ ಮತ್ತು ೨೭ ಅನುದಾನ ರಹಿತ ಶಾಲೆಗಳು ಸೇರಿದಂತೆ ಒಟ್ಟು ೫೫ ಶಾಲೆಗಳು ಶೇ. ೧೦೦ ಫಲಿತಾಂಶ ಪಡೆದುಕೊಂಡಿವೆ.
ನೀರಿಲ್ಲದೆ ಕೃಷಿ ನಾಶ: ಮನನೊಂದು ಕೃಷಿಕ ಆತ್ಮಹತ್ಯೆ
ಕೃಷಿ ಹಾನಿಯ ಬಗ್ಗೆ ಚಿಂತೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಬಂಟ್ವಾಳ ಗ್ರಾಮಾಂತರ ಪೋಲೀಸರು ಪ್ರಕರಣ ದಾಖಲಿಸಿದ್ದಾರೆ.
ತುಳುನಾಡ ಸಿರಿ ಮದಿಪು: ಮೂಡುಬಿದಿರೆ ಶ್ರೀ ಧವಳಾ ಕಾಲೇಜಿಗೆ ಸಮಗ್ರ ಪ್ರಶಸ್ತಿ
ಮಂಗಳೂರು ವಿ.ವಿ. ವ್ಯಾಪ್ತಿಯ ೧೧ ಕಾಲೇಜುಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಸಾಮೂಹಿಕ ಸ್ಪರ್ಧೆಯ ತೀರ್ಪುಗಾರರಾಗಿ ಮುದ್ದು ಮೂಡುಬೆಳ್ಳೆ, ಕೆ.ಕೆ. ಪೇಜಾವರ ಹಾಗೂ ಅಕ್ಷತಾ ಸಹಕರಿಸಿದರು.
ದ.ಕ.ದಲ್ಲಿ ಹತ್ತೇ ವರ್ಷದಲ್ಲಿ ಗೋ ಸಂತತಿ ಶೇ.40 ಇಳಿಕೆ!
ತಲೆತಲಾಂತರಗಳಿಂದ ಮನುಷ್ಯ ಜೀವನದ ಅವಿಭಾಜ್ಯ ಅಂಗವಾಗಿ, ಆರೋಗ್ಯಯುತ ಜೀವನ ಶೈಲಿಗೆ ಕಾರಣವಾಗಿದ್ದ ಊರಿನ ತಳಿಯ ಗೋವುಗಳು ವಿನಾಶದ ಅಂಚಿಗೆ ತಳ್ಳಲ್ಪಟ್ಟಿರುರುವುದು ಅಂಕಿ ಅಂಶಗಳಿಂದ ದೃಢಪಟ್ಟಿದೆ
ಮೂಡುಬಿದಿರೆ: ಸಾವಿರಕಂಬ ಬಸದಿಗೆ ವಿದೇಶಿಗರ ಭೇಟಿ
ಯುಎಸ್ಎ, ನೆದರ್ಲ್ಯಾಂಡ್, ಉಕ್ರೇನ್, ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್, ಜಪಾನ್, ಫಿಲಿಫೈನ್ಸ್, ಯುಕೆಯಿಂದ ಮಂಗಳವಾರ ಬಂದ ವಿದೇಶಿಗರು ಬಸದಿಯ ಕಂಬಗಳ ಕೆತ್ತನೆಯ ಸೂಕ್ಷ್ಮತೆ ಕುರಿತು ಆಶ್ಚರ್ಯ ವ್ಯಕ್ತಪಡಿಸಿದರು.
< previous
1
...
544
545
546
547
548
549
550
551
552
...
721
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್