• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿವರಾತ್ರಿ ಸಂಭ್ರಮ: ಉಜಿರೆ, ಧರ್ಮಸ್ಥಳ ತಲುಪಿದ ಸಾವಿರಾರು ಪಾದಯಾತ್ರಿಗಳು
ಶುಕ್ರವಾರ ಸಂಜೆ ೬ ಗಂಟೆಗೆ ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಶಿವಪಂಚಾಕ್ಷರಿ ಪಠಣವನ್ನು ಉದ್ಘಾಟಿಸುವರು. ಉಪವಾಸ ಮತ್ತು ವ್ರತ, ನಿಯಮಗಳೊಂದಿಗೆ ಇಡೀ ರಾತ್ರಿ ಶಿವಪಂಚಾಕ್ಷರಿ ಪಠಣ, ಭಜನೆ, ದೇವರ ನಾಮಸ್ಮರಣೆ ನಡೆಯುತ್ತದೆ. ಶನಿವಾರ ಮುಂಜಾನೆ ರಥೋತ್ಸವ ನಡೆಯುತ್ತದೆ
ಇಂದು ಪುತ್ತೂರಿನಲ್ಲಿ ಗ್ಯಾರಂಟಿ ಸಮಾವೇಶ: ಶಾಸಕ ರೈ
ಮಾ.೭ರಂದು ಬೆಳಗ್ಗೆ ೧೧ ಗಂಟೆಗೆ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಪುತ್ತೂರು ವಿಧಾನಸಭಾ ವ್ಯಾಪ್ತಿಯಲ್ಲಿನ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಬಾಂಬ್‌ ಸ್ಫೋಟ ಆರೋಪಿಗಳ ಬಂಧನ ಆಗ್ರಹಿಸಿ ಪ್ರತಿಭಟನೆ
ಮಂಗಳೂರಿನಲ್ಲಿ ಹಿಂದೂ ಧರ್ಮ ಅವಹೇಳನ ಮಾಡಿದ ಶಿಕ್ಷಕಿ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಶಾಸಕರ ಮೇಲೆ ಕೂಡಲೇ ಎಫ್‌ಐಆರ್‌ ದಾಖಲಿಸಿರುವ ಸರ್ಕಾರ ಹಿಂದೂ ವಿರೋಧಿಯಾಗಿ ವರ್ತಿಸುತ್ತಿದೆ ಎಂದು ಆರೋಪಿಸಿದರು.
ಕಾಂಗ್ರೆಸ್‌ನಿಂದ ಸ್ವಾತಂತ್ರ್ಯ ಹರಣ: ದ.ಕ. ಬಿಜೆಪಿ ಆರೋಪ
ಕಾಂಗ್ರೆಸ್ ಸರ್ಕಾರ ಪೊಲೀಸ್ ಇಲಾಖೆಯ ಮೂಲಕ ದೇಶಭಕ್ತ ಹಿಂದೂ ಮುಖಂಡರನ್ನು ಬಂಧಿಸಿ, ಪರೋಕ್ಷವಾಗಿ ದೇಶದ್ರೋಹಿಗಳ ಪರ ನಿಲ್ಲುವಂತಹ ಕೆಲಸ ಮಾಡುತ್ತಿದೆ ಎಂದ ಸತೀಶ್‌ ಕುಂಪಲ ಆರೋಪಿಸಿದರು.
ವಿಕಲಚೇತನರ ನೋವಿಗೆ ಸ್ಪಂದಸುವುದು ನಮ್ಮ ಕರ್ತವ್ಯ: ಅಶೋಕ್‌ ಕುಮಾರ್‌ ರೈ
ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್. ಮಾತನಾಡಿ, ನಾವು ಸರ್ಕಾರದಿಂದ ಬಂದಿರುವುದನ್ನು ಮಾತ್ರ ಕೊಡುತ್ತಿದ್ದೆವು. ಆದರೆ ಈ ವರ್ಷ ಇಲ್ಲಿ ರೂ. ೩.೭೦ ಲಕ್ಷ ಅನುದಾನದಲ್ಲಿ ಸಾಧನ ಸಲಕರಣೆ ನೀಡುವುತ್ತಿರುವುದು ದೊಡ್ಡ ವಿಚಾರ ಎಂದರು.
ಅಯೋಧ್ಯಾ ದರ್ಶನ್‌ ಯಾತ್ರೆಯ ಪ್ರಥಮ ಹಂತದ ಕೊನೆ ರೈಲು ಮಂಗ್ಳೂರಿಂದ ಸಂಚಾರ ಶುರು
ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಸುಗಮ ದರ್ಶನಕ್ಕೆ ಈ ಯಾತ್ರಿಗಳಿಗೆ ಪ್ರತ್ಯೇಕ ಪಾಸ್‌ ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕದವರಿಗೆ ಗ್ರೀನ್‌ ಕಾರ್ಡ್‌ ನೀಡಲಾಗಿದೆ. ಅಲ್ಲಿ ಕೂಡ ಕರ್ನಾಟಕ ಯಾತ್ರಿಗಳ ವಾಸ್ತವ್ಯಕ್ಕೆ ಟೆಂಟ್‌ ವ್ಯವಸ್ಥೆ ಮಾಡಲಾಗಿದ್ದು, ಎಲ್ಲ ಸೌಲಭ್ಯಗಳನ್ನೂ ಒದಗಿಸಲಾಗಿದೆ.
ಬೈಕ್ ಅಪಘಾತ: ಗಾಯಾಳು ಯುವಕ ಸಾವು
ಗ್ಯಾರೇಜ್‌ನಲ್ಲಿ ಮೆಕಾನಿಕ್ ಆಗಿರುವ ಪ್ರಸಾದ್ ಫೆ.೨೯ರಂದು ತನ್ನ ಬೈಕ್‌ನಲ್ಲಿ ಬರುತ್ತಿದ್ದ ವೇಳೆಯಲ್ಲಿ ಬೈಕ್ ಸ್ಕಿಡ್ ಆಗಿ ಉರುಳಿ ಬಿದ್ದಿತ್ತು. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕರ್ನಾಟಕ ಕರಾವಳಿ ಕಡಲಲ್ಲಿ ಚೀನಾ ಬೋಟ್‌ಗಳ ಅವೈಜ್ಞಾನಿಕ ಮತ್ಸ್ಯಬೇಟೆ?

ಕರ್ನಾಟಕ ಕರಾವಳಿಯ ಕಡಲಲ್ಲಿ ಈ ಬಾರಿ ವಿಪರೀತ ಮತ್ಸ್ಯಕ್ಷಾಮ ಉಂಟಾಗಿದೆ. ಈ ರೀತಿ ಮತ್ಸ್ಯಕ್ಷಾಮಕ್ಕೆ ಅಕ್ರಮವಾಗಿ ಭಾರತದ ಮೀನುಗಾರಿಕಾ ಪ್ರದೇಶ ಪ್ರವೇಶಿಸಿ ಮೀನುಗಾರಿಕೆ ನಡೆಸುವ ಚೀನಾ ಬೋಟ್‌ಗಳೇ ಕಾರಣ ಎಂಬ ಆರೋಪ ಮೀನುಗಾರರಿಂದ ವ್ಯಕ್ತವಾಗಿದೆ.

ಹುರುಕು ಮನೆಯಲ್ಲಿ ಬಡಕುಟುಂಬದ ದಯನೀಯ ಬದುಕು
ದಲಿತ ಸಮುದಾಯಕ್ಕೆ ಸೇರಿದ ಈ ಕುಟುಂಬಕ್ಕೆ ಕೌಟುಂಬಿಕವಾಗಿ ಬಳುವಳಿಯಾಗಿ ಬಂದ 32 ಸೆಂಟ್ಸ್ ಜಮೀನು‌ ಇದೆ. ಆದರೆ ಮನೆಯ ದುರಾವಸ್ಥೆ ಈ ದಂಪತಿಯ ಮನಸ್ಸಿನ ನೆಮ್ಮದಿಯನ್ನೂ ಕಸಿದುಕೊಂಡಿದ್ದು, ಕಳೆದ ಕೆಲವು ಸಮಯದಿಂದ ಸಂಬಂಧಿಕರ ಮನೆಯಲ್ಲಿ ರಾತ್ರಿ ಕಳೆಯುವಂತೆ ಮಾಡಿದೆ.
ಚುನಾವಣೆ ಹೊಸ್ತಿಲಲ್ಲಿ ತೀವ್ರಗೊಂಡ ತುಳು ಹೋರಾಟ
ತುಳುಭಾಷೆಗೆ ಸ್ಥಾನಮಾನ ನೀಡುವ ಕುರಿತು ವಿವಿಕ್ಷ ಕ್ಷೇತ್ರ, ಪಕ್ಷ ಸಂಘಟನೆಗಳ ಮುಖಂಡರೊಂದಿಗೆ ಸಮಾಲೋಚನಾ ಸಭೆ ಬುಧವಾರ ನಗರದ ತುಳು ಭವನದಲ್ಲಿ ನಡೆಯಿತು.
  • < previous
  • 1
  • ...
  • 545
  • 546
  • 547
  • 548
  • 549
  • 550
  • 551
  • 552
  • 553
  • ...
  • 656
  • next >
Top Stories
ಧರ್ಮಸ್ಥಳ ಗ್ರಾಮ ಕೇಸಲ್ಲಿ 12 ದಿನ ಬಿಜೆಪಿಗರು ಬಾಯ್ಮುಚ್ಚಿಕೊಂಡಿದ್ರು : ಸಿಎಂ
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
ಹಂದಿ ಮಾಂಸ ಸೇವನೆ ಭಾರಿ ಹೆಚ್ಚಳ : ಜಗತ್ತಿನಾದ್ಯಂತ ಶುರುವಾಗಿದೆ ಶಟಲ್‌ಕಾಕ್‌ ಬರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved