• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಿಲ್ಲಿಗೂ ಬುರುಡೆ ಒಯ್ದಿದ್ದ ಚಿನ್ನಯ್ಯ!
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಅನಾಥ ಶವಗಳನ್ನು ಹೂಳಿದ್ದೇನೆ ಎಂದು ಭೀಮಾ ಎನ್ನುವ ವ್ಯಕ್ತಿ ಹೇಳಿದ್ದರು. ಅವರಿಗೆ ನಾನು ಆಶ್ರಯ ನೀಡಿದ್ದು ನಿಜ ಎಂದು ಸೌಜನ್ಯ ಪರ ಹೋರಾಟಗಾರ ಬೆಳ್ತಂಗಡಿಯ ಜಯಂತ್‌ ಹೇಳಿಕೆ ನೀಡಿದ್ದಾರೆ.
ಸಾವಿರ ಕಂಬ ಬಸದಿಗೆ ರವೀನಾ ಟಂಡನ್‌ ಪುತ್ರಿಯಿಂದ ಆನೆ ಗಿಫ್ಟ್‌

ಯಾಂತ್ರೀಕೃತ ಐರಾವತವನ್ನು ಜೈನಕಾಶಿ ಮೂಡುಬಿದಿರೆಯ ಐತಿಹಾಸಿಕ ಸಾವಿರ ಕಂಬದ ಬಸದಿಗೆ ಬಾಲಿವುಡ್ ತಾರೆ ರವೀನಾ ಟಂಡನ್ ಮತ್ತು ಆಕೆಯ ಪುತ್ರಿ ರಾಶಾ ತಾದಾನಿ ಕೊಡುಗೆಯಾಗಿ ನೀಡಿದರು.

ಮಹೇಶ್‌ ಶೆಟ್ಟಿ ತಿಮರೋಡಿಗೆ ಇದೀಗ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಕಂಟಕ

ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಗೆ ಇದೀಗ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಕಂಟಕ ಎದುರಾಗಿದೆ.

ಸತ್ಯ ಬಿಟ್ಟು ಹೋಗಿಲ್ಲ, ಸಂಯಮದಿಂದ ಇರಿ: ಡಾ. ವೀರೇಂದ್ರ ಹೆಗ್ಗಡೆ
ಧರ್ಮಸ್ಥಳ ಕ್ಷೇತ್ರದಲ್ಲಿ ಶುಕ್ರವಾರ ಎಲ್ಲ ಜೈನ ಮಠಗಳ ಭಟ್ಟಾರಕರ ನೇತೃತ್ವದಲ್ಲಿ ಆಯೋಜಿಸಿದ ಧರ್ಮ ಸಂರಕ್ಷಣಾ ಸಮಾವೇಶದ ಅಧ್ಯಕ್ಷ ಸ್ಥಾನ ವಹಿಸಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿದರು.
ಪುತ್ತೂರು: ಭಾರತ್ ಮಾಲ್‌ನಲ್ಲಿ ‘ನೆತ್ತೆರೆಕೆರೆ’ ತುಳು ಚಲನ ಚಿತ್ರ ಬಿಡುಗಡೆ
ರಾಜ್ ಶೆಟ್ಟಿ ನಿರ್ದೇಶನದಲ್ಲಿ ಲಂಚುಲಾಲ್ ಕೆ.ಎಸ್. ನಿರ್ಮಾಣಗೊಂಡಿರುವ ನೆತ್ತೆರಕೆರೆ ತುಳು ಚಲನ ಚಿತ್ರವು ಶುಕ್ರವಾರ ಪುತ್ತೂರಿನ ಭಾರತ್ ಮಾಲ್‌ನಲ್ಲಿ ಬಿಡುಗಡೆಗೊಂಡಿತು.
ಪುತ್ತೂರು ದೇವಳ ಗಣೇಶೋತ್ಸವ ಸಂಭ್ರಮ
ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ನಡೆಸಲ್ಪಡುವ ೫೮ನೇ ವರ್ಷದ ಗಣೇಶೋತ್ಸವಕ್ಕೆ ಬುಧವಾರ ಬ್ರಹ್ಮಶ್ರೀ ಕುಂಟಾರು ಗುರು ತಂತ್ರಿಗಳು ಗಣೇಶನ ವಿಗ್ರಹ ಪ್ರತಿಷ್ಠೆ ಮಾಡುವ ಮೂಲಕ ಚಾಲನೆ ನೀಡಿದರು.
ಕನಿಷ್ಠ ವಿಮಾ ಮೊತ್ತಕ್ಕೆ ಐಪಿಪಿಬಿ ಅಪಘಾತ ವಿಮಾ ಯೋಜನೆಗೆ ನೋಂದಣಿ: ಸುಧಾಕರ ಮಲ್ಯ
ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಭಾರತೀಯ ಅಂಚೆ ಇಲಾಖೆಯ ಸಹಭಾಗಿತ್ವದಲ್ಲಿ ಅಪಘಾತ ವಿಮಾ ಯೋಜನೆ ನೋಂದಣಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಪಂಪ್‌ವೆಲ್‌ ಮಹಾವೀರ ಸರ್ಕಲ್‌: 9 ವರ್ಷ ಬಳಿಕ ಬೃಹತ್‌ ಕಲಶ ಮರು ಸ್ಥಾಪನೆ
ಪಂಪ್‌ವೆಲ್‌ನಲ್ಲಿ ಮಹಾವೀರ ವೃತ್ತದಲ್ಲಿ 2016 ರಲ್ಲಿ ಮೇಲ್ಸೇತುವೆ ನಿರ್ಮಾಣದ ವೇಳೆ ತೆರವುಗೊಳಿಸಿದ್ದ ಬೃಹತ್‌ ಕಲಶವನ್ನು ಒಂಭತ್ತು ವರ್ಷ ಬಳಿಕ ಪುನರ್‌ ಸ್ಥಾಪಿಸಲಾಗಿದೆ. 2 ತಿಂಗಳಲ್ಲಿ ಇದರ ವಿಧ್ಯುಕ್ತ ಉದ್ಘಾಟನೆ ನೆರವೇರಲಿದೆ.
ದಕ್ಷಿಣ ಕನ್ನಡ, ಕೊಡಗು ಗ್ರಂಥಪಾಲಕರ ಸಂಘ ರಾಜ್ಯ ಮಟ್ಟದ ಕಾರ್ಯಾಗಾರ
ರಾಷ್ಟ್ರೀಯ ಗ್ರಂಥಾಲಯ ದಿನಾಚರಣೆ ಅಂಗವಾಗಿ ‘ಗ್ರಂಥಾಲಯ ಸೇವೆಗಳ ನಾವಿನ್ಯತೆ ಹಾಗೂ ಪರಿಣಾಮಕಾರಿ ಬಳಕೆಯಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆ’ ಎಂಬ ವಿಷಯದ ಕುರಿತು ರಾಜ್ಯಮಟ್ಟದ ಕಾರ್ಯಾಗಾರ ಇತ್ತೀಚೆಗೆ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಜರುಗಿತು.
ಧಾರ್ಮಿಕ ಚಟುವಟಿಕೆಗೆ ಕಡಿವಾಣ: ಶಾಸಕ ರಾಜೇಶ್‌ ನಾಯ್ಕ್‌ ಆಕ್ಷೇಪ
ಶುಕ್ರವಾರ ಬಂಟ್ವಾಳ ತಾ.ಪಂ.ಎಸ್ ಜಿಎಸ್ ವೈ ಸಭಾಂಗಣದಲ್ಲಿ 2025-26 ರ ಸಾಲಿಮ ಪ್ರಥಮ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಶಾಸಕ ರಾಜೇಶ್ ನಾಯ್ಕ್ ಮಾತನಾಡಿದರು.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 717
  • next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved