• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಧ್ಯಪ್ರಾಚ್ಯದಲ್ಲಿ ಯುದ್ಧ ಭೀತಿ: ಕೊಲ್ಲಿ ರಾಷ್ಟ್ರಗಳಿಗೆ ವಿಮಾನ ಸಂಚಾರ ಬಂದ್‌
ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧ ಭೀತಿ ತಲೆದೋರಿದ ಹಿನ್ನೆಲೆಯಲ್ಲಿ ಮಂಗಳೂರು, ಕೇರಳ ಸೇರಿದಂತೆ ಭಾರತದ ನಿಲ್ದಾಣಗಳಿಂದ ಕೊಲ್ಲಿ ರಾಷ್ಟ್ರಗಳಿಗೆ ವಿಮಾನ ಸಂಚಾರವನ್ನು ಮಂಗಳವಾರದಿಂದ ರದ್ದುಪಡಿಸಲಾಗಿದೆ.
ಮಳೆಗಾಲದಲ್ಲಿ ಕೃತಕ ನೆರೆ ಹಾವಳಿ: ‘ನೆರೆ ಮುಕ್ತ’ ಮಂಗಳೂರು ಕಾರ್ಯಯೋಜನೆಗೆ ಸರ್ವೆ
ಭಾರಿ ಮಳೆಗೆ ಕೃತಕ ನೆರೆ ಆವರಿಸುವ ಮಂಗಳೂರನ್ನು ‘ನೆರೆ ಮುಕ್ತ’ ಆಗಿ ಪರಿವರ್ತಿಸಲು ಮಹಾನಗರ ಪಾಲಿಕೆ ಆಡಳಿತ ಈಗ ಪಣ ತೊಟ್ಟಿದೆ. ಮಂಗಳೂರು ಕೃತಕ ನೆರೆ ಸಮಸ್ಯೆ ಕುರಿತು ಕಳೆದ ಆರು ದಿನಗಳಿಂದ "ಮುಳುಗಡೆ ಮಂಗಳೂರು " ಹೆಸರಿನಲ್ಲಿ ಕನ್ನಡಪ್ರಭ ಪತ್ರಿಕೆ ಸರಣಿ ವರದಿ ಪ್ರಕಟಿಸಿ ಆಡಳಿತದ ಗಮನ ಸೆಳೆದಿತ್ತು.
ಸ್ಪೂರ್ತಿ ವಿಶೇಷ ಮಕ್ಕಳ ಶಾಲೆಯ ಆರಂಭೋತ್ಸವ
ಸ್ಪೂರ್ತಿ ವಿಶೇಷ ಮಕ್ಕಳ ಶಾಲೆಯು ಕೆಸರುಗದ್ದೆ ಮುಕ್ತಾನಂದ ಪ್ರೌಢಶಾಲೆಯ ಆವರಣಕ್ಕೆ ಸ್ಥಳಾಂತರಗೊಂಡಿದ್ದು, ಶಾಲೆಯ ಆರಂಭೋತ್ಸವ, ಪುಸ್ತಕ ಹಾಗೂ ಸಮವಸ್ತ್ರ ವಿತರಣಾ ಕಾರ್ಯಕ್ರಮ ಶನಿವಾರ ನಡೆಯಿತು.
ಪುತ್ತೂರು- ಮಂಗಳೂರು ‘ನಾನ್‌ ಸ್ಟಾಪ್ ಬಸ್’ ಸಂಚಾರ: ಅಶೋಕ್ ರೈ
ಪುತ್ತೂರು-ಮಂಗಳೂರು ನಡುವೆ ನಾನ್ ಸ್ಟಾಪ್ ಎಕ್ಸ್‌ಪ್ರೆಸ್‌ ಸರ್ಕಾರಿ ಬಸ್ ಶೀಘ್ರ ಸಂಚಾರ ಆರಂಭ ಮಾಡಲಿದೆ. ಪ್ರಾರಂಭದಲ್ಲಿ ೬ ಬಸ್‌ಗಳು ಸಂಚಾರ ಆರಂಭಿಸಲಿದೆ. ಹೊಸ ಎಕ್ಸ್‌ಪ್ರೆಸ್‌ ಬಸ್‌ ಪುತ್ತೂರಿನಿಂದ ಹೊರಟು ಒಂದು ಗಂಟೆಯೊಳಗೆ ಮಂಗಳೂರು ತಲುಪಲಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
ಡಾ ವಿಘ್ನೇಶ್ವರ ವರ್ಮುಡಿಗೆ ಅಂತಾರಾಷ್ಟ್ರೀಯ ಮನ್ನಣೆ: ಗೂಗಲ್‌ ಸ್ಕಾಲರ್‌ ಮಾನ್ಯತೆ
ಕೃಷಿ ಮಾರುಕಟ್ಟೆ ತಜ್ಞ ಡಾ. ವಿಘ್ನೇಶ್ವರ ವರ್ಮುಡಿ ಅವರು ಕೃಷಿ ಆರ್ಥಶಾಸ್ತ್ರ ಮಾರುಕಟ್ಟೆ, ಗ್ರಾಮೀಣಾಭಿವೃದ್ಧಿ, ಸಹಕಾರ ವ್ಯವಸ್ಥೆ ಮುಂತಾದ ವಿಚಾರಗಳ ಬಗ್ಗೆ ಪ್ರಕಟಿಸಿದ ಸಂಶೋಧನಾ ಲೇಖನಗಳನ್ನು ಗುರುತಿಸಿ ಅವರನ್ನು ಗೂಗಲ್ ಸ್ಕಾಲರ್ ಎಂದು ಪರಿಗಣಿಸಲಾಗಿದೆ.
ಉಪ್ಪಿನಂಗಡಿ: ಮಾಧವ ಶಿಶು ಮಂದಿರ ಪ್ರಾರಂಭೋತ್ಸವ
ಉಪ್ಪಿನಂಗಡಿಯ ಶ್ರೀ ಮಾಧವ ಶಿಶು ಮಂದಿರದಲ್ಲಿ ಮಂಗಳವಾರ ಪ್ರಾರಂಭೋತ್ಸವ ನೆರವೇರಿತು.
ಮಂಗಳೂರು: ವಿಜಯ ಕೋಟ್ಯಾನ್‌ ಪಡುಗೆ ‘ಬ್ರ್ಯಾಂಡ್‌ ಮಂಗಳೂರು’ ಪ್ರಶಸ್ತಿ ಪ್ರದಾನ
ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಬುಧವಾರ ವಿಜಯ ಕರ್ನಾಟಕದ ಹಿರಿಯ ವರದಿಗಾರ ವಿಜಯ ಕೋಟ್ಯಾನ್‌ ಪಡು ಅವರಿಗೆ ‘ಬ್ರ್ಯಾಂಡ್‌ ಮಂಗಳೂರು’ ಪ್ರಶಸ್ತಿ ಪ್ರದಾನ ಮಾಡಲಾಯಿತು.
ದೇಶದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮತ್ತೆ ತುರ್ತು ಪರಿಸ್ಥಿತಿ ಸ್ಥಿತಿ: ರಾಧಾಮೋಹನ್‌ದಾಸ್‌ ಅಗರ್ವಾಲ್‌
ದೇಶದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮರು ತುರ್ತುಪರಿಸ್ಥಿತಿ ಹೇರುವ ಸ್ಥಿತಿ ಬರಲಿದೆ. ದೇಶದಲ್ಲಿ ಬಿಜೆಪಿ ಅಧಿಕಾರದಲ್ಲಿ ಇರುವ ವರೆಗೂ ಮತ್ತೆ ತುರ್ತು ಪರಿಸ್ಥಿತಿಯಂತಹ ಕರಾಳ ಸ್ಥಿತಿ ಬರಲು ಬಿಡುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್‌ ಅಗರ್ವಾಲ್‌ ಹೇಳಿದ್ದಾರೆ.
ಉಳ್ಳಾಲ ರಾಣಿ ಅಬ್ಬಕ್ಕ ಪ್ರತಿಮೆಗೆ ರಾಧಾ ಮೋಹನದಾಸ್ ಮಾಲಾರ್ಪಣೆ
ಬುಧವಾರ ಉಳ್ಳಾಲಕ್ಕೆ ಭೇಟಿ ನೀಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಬಿಜೆಪಿ ಉಸ್ತುವಾರಿ ರಾಧಾ ಮೋಹನದಾಸ್ ಅಗರ್ವಾಲ್ ಅಬ್ಬಕ್ಕ ವೃತ್ತದ ರಾಣಿ ಅಬ್ಬಕ್ಕಳ ಪುತ್ಥಳಿಗೆ ಹಾರಾರ್ಪಣೆ ನಡೆಸಿ ಗೌರವ ಸಲ್ಲಿಸಿದರು.
ರಾಜ್ಯ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಕಿನ್ನಿಗೋಳಿ ಬಿಜೆಪಿ ಪ್ರತಿಭಟನೆ
ಬಿಜೆಪಿಯ ಮೂಲ್ಕಿ ಮೂಡಬಿದಿರೆ ಮಂಡಲ ವತಿಯಿಂದ ರಾಜ್ಯ ಕಾಂಗ್ರೆಸ್‌ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಸೋಮವಾರ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಂಭಾಗ ಪ್ರತಿಭಟನೆ ಸಂಪನ್ನಗೊಂಡಿತು.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 654
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved