• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳಾ ಆಯೋಗದ ಕೇಂದ್ರ ಕಚೇರಿಯಲ್ಲಿ ಶೀಘ್ರವೇ ‘ಕಾಲ್‌ ಸೆಂಟರ್‌’: ಡಾ. ನಾಗಲಕ್ಷ್ಮಿಚೌಧರಿ
ಮಂಗಳೂರು ಲೇಡಿಗೋಶನ್‌ ಆಸ್ಪತ್ರೆ ಆವರಣದ ದ.ಕ. ಜಿಲ್ಲಾ ಮಟ್ಟದ ಸಖಿ ವನ್‌ಸ್ಟಾಪ್‌ ಸೆಂಟರ್‌ಗೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅವರು ಸುದ್ದಿಗಾರರಲ್ಲಿ ಮಾತನಾಡಿದರು.
ಕುಡಿಯುವ ನೀರಿಗೆ ೧೬ ಹೊಸ ಕೊಳವೆಬಾವಿ ತೆರೆಯಲು ನಿರ್ಧಾರ
ಹಿರೇಬಂಡಾಡಿ ಮತ್ತು ಆರ್ಯಾಪು ಗ್ರಾಮ ಪಂಚಾಯಿತಿಗೆ ತಲಾ ೩ ಬೋರ್‌ವೆಲ್, ಅರಿಯಡ್ಕ ಪಂಚಾಯಿತಿಯ ಮಾಣಿಯಡ್ಕ ಪ್ರದೇಶಕ್ಕೆ ೧, ಕೋಡಿಂಬಾಡಿಯ ಕೊಡಿಮರದಲ್ಲಿ ೧, ಕೆಯ್ಯೂರು ಪಂಚಾಯಿತಿಯ ಬೊಳಿಕ್ಕಲದಲ್ಲಿ ೨, ಬನ್ನೂರು ಪಂಚಾಯಿತಿಗೆ ೧, ಒಳಮೊಗ್ರು ಪಂಚಾಯಿತಿಗೆ ೩ ಮಾಣಿಲ, ವಿಟ್ಲಮುಡ್ನೂರುಗಳಲ್ಲಿ ತಲಾ ೧ ಬೋರ್ ಕೊರೆಯುವ ಆವಶ್ಯಕತೆ ಬಗ್ಗೆ ಆಯಾ ಪಿಡಿಒಗಳು ಬೇಡಿಕೆ ಮುಂದಿಟ್ಟರು. ಅದರಂತೆ ಜಿಲ್ಲಾಧಿಕಾರಿಗಳಿಗೆ ಬರೆಯಲು ನಿರ್ಣಯ ಅಂಗೀಕರಿಸಲಾಯಿತು.
ತನ್ನ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರದ ಮೇಲೆ ರಾಜ್ಯ ಸರ್ಕಾರದ ಸುಳ್ಳು ಆರೋಪ: ಪ್ರತಾಪ್‌ಸಿಂಹ ನಾಯಕ್‌
ಗ್ಯಾರಂಟಿಗಳ ಖರ್ಚಿಗೆ 65 ಸಾವಿರ ಕೋಟಿ ವ್ಯಯ ಮಾಡುವ ಸ್ಥಿತಿಗೆ ಬಂದಿದೆ. ಅಗತ್ಯ ಖರ್ಚುಗಳ ಮಿತಿ ಶೆ. ೧೦೦ ದಾಟಿದ್ದು 1.5 ಲಕ್ಷ ಕೋಟಿಯ ದೊಡ್ಡ ಸಾಲವನ್ನು ಪಡೆಯುವ ಸ್ಥಿತಿ ಬಂದಿದೆ. ಇದರಿಂದ ರಾಜ್ಯದ ಆರ್ಥಿಕ ಸ್ಥಿತಿ 10 ವರ್ಷ ಹಿಂದೆ ಹೋಗಿದೆ ಎಂದು ಪ್ರತಾಪ್‌ಸಿಂಹ ನಾಯಕ್‌ ಆರೋಪಿಸಿದರು.
ಮಂಗಳೂರಿನ ಈಶಿಕಾಗೆ ಮಿಸ್‌ ಟೀನ್‌ ಗ್ಲೋಬಲ್‌ ವರ್ಲ್ಡ್‌ ಇಂಡಿಯಾ ಪ್ರಶಸ್ತಿ
ಗ್ಲೋಬಲ್‌ ಇಂಡಿಯಾ ಎಂಟರ್‌ಟೈನ್‌ಮೆಂಟ್‌ ಪ್ರೊಡಕ್ಷನ್‌ ಮತ್ತು ಅಲಿ ಶರ್ಮಾ ವತಿಯಿಂದ ಸ್ಪರ್ಧೆ ಏರ್ಪಡಿಸಲಾಗಿತ್ತುತ್ರ. ಸ್ಪರ್ಧೆಯಲ್ಲಿ ದೇಶದ ವಿವಿಧ ರಾಜ್ಯದ 65 ಮಂದಿ ಭಾಗವಹಿಸಿದ್ದರು. ಅದರಲ್ಲಿ ತುಳುನಾಡಿನ ಈಶಿಕಾ ಶೆಟ್ಟಿ ಗೆದ್ದಿದ್ದಾರೆ.
ರಾಷ್ಟ್ರೀಯ ವಿಚಾರಧಾರೆಯಲ್ಲಿ ಈ ಬಾರಿಯ ಚುನಾವಣೆ: ಸತೀಶ್ ಕುಂಪಲ
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಸಾಧನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಬಿಜೆಪಿ ಪುತ್ತೂರು ಮಂಡಲದ ವತಿಯಿಂದ ಸೋಮವಾರ ಪುತ್ತೂರಿನ ಕಲ್ಲೇಗ ಭಾರತ್ ಮಾತಾ ಸಮುದಾಯ ಭವನದಲ್ಲಿ ಗ್ರಾಮ ಚಲೋ ಕಾರ್ಯಾಗಾರ ನಡೆಯಿತು. ದ.ಕ. ಬಿಜೆಪಿ ಅಧ್ಯಕ್ಷ ಸತೀಶ್‌ ಕುಂಪಲ ಉದ್ಘಾಟಿಸಿದರು.
ಜಯಪ್ರಕಾಶ್‌ ಹೆಗ್ಡೆ ಕಾಂಗ್ರೆಸ್‌ಗೆ ಹೋಗುವುದೇ ಗೊತ್ತಿಲ್ಲ: ಶ್ರೀನಿವಾಸ ಪೂಜಾರಿ
ಜಯಪ್ರಕಾಶ್ ಹೆಗ್ಡೆ ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ ರಾಜ್ಯ ನಾಯಕರು ಅವರಿಗೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಸ್ಥಾನ ನೀಡಿದ್ದರು. ಜ.29ರಂದು ತಮ್ಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ ಬಳಿಕ ಅವರು ಪಕ್ಷಾತೀತವಾದ ಆಯೋಗದ ಹುದ್ದೆಯಿಂದ ಮುಕ್ತರಾಗಿದ್ದಾರೆ. ಆದರೆ ಅವರು ಕಾಂಗ್ರೆಸ್‌ಗೆ ಹೋಗುವುದಾಗಲೀ, ಚುನಾವಣೆ ಸ್ಪರ್ಧಿಸುವ ಬಗ್ಗೆಯಾಗಲೀ ತಿಳಿದಿಲ್ಲ ಎಂದು ವಿಧಾನಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ.
ಕೊಂಡಾಣದ ಭಂಡಾರ ಮನೆಯ ಕಟ್ಟಡ ಧ್ವಂಸ: ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿಸಿ ಪ್ರತಿಭಟನೆ
ಶ್ರೀ ಕ್ಷೇತ್ರ ಕೊಂಡಾಣದ ಭಂಡಾರ ಮನೆಯ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಧ್ವಂಸ ಮಾಡಿದ ಆರೋಪಿಗಳ ವಿರುದ್ಧ ಮತ್ತು ಭಂಡಾರಮನೆಯ ಕೆಡವಿದ ಸ್ಥಳದಲ್ಲೇ ನೂತನ ಭಂಡಾರ ಮನೆಯನ್ನು ನಿರ್ಮಾಣ ಮಾಡುವಂತೆ ಆಗ್ರಹಿಸಿ ಕೋಟೆಕಾರು ಪಟ್ಟಣ ಪಂಚಾಯತ್ ಎದುರು ಸೋಮವಾರ ಪ್ರತಿಭಟನೆ ನಡೆಯಿತು. ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಯಿತು.
ಬಾಂಬ್ ಸ್ಫೋಟ ಪ್ರಕರಣ: ಬೆಂಗಳೂರು ಸಿಸಿಬಿ ತಂಡ ಮಂಗಳೂರಿಗೆ
ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಜೊತೆಗಿನ ಹೋಲಿಕೆ ಪರೀಕ್ಷಿಸಲು, ಬೆಂಗಳೂರು ಸ್ಫೋಟ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿದ ತಂಡವು ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಹಾಗೂ ಸಂಬಂಧಿಸಿದ ಅಧಿಕಾರಿಗಳಿಂದ ಪೂರಕ ಮಾಹಿತಿ ಕಲೆಹಾಕಿದೆ ಎಂದು ತಿಳಿದುಬಂದಿದೆ.
ಸರ್ಕಾರಿ ಕಾಲೇಜಿನ ಮೂವರು ಪಿಯು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್‌ ದಾಳಿ
ಆ್ಯಸಿಡ್ ಎರಚಿದ ಆರೋಪಿ, ಕೇರಳದ ಮಲಪುರಂ ಜಿಲ್ಲೆಯ ನೆಳಂಬೂರು ನಿವಾಸಿ ಎಂಬಿಎ ವಿದ್ಯಾರ್ಥಿ ಅಬೀನ್ (೨೩) ನನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಘಟನೆಯಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿರುವ ಮೂವರು ಸಹಪಾಠಿ ವಿದ್ಯಾರ್ಥಿನಿಯರಿಗೆ ಗಾಯವಾಗಿದೆ. ಓರ್ವ ವಿದ್ಯಾರ್ಥಿನಿಗೆ ಹೆಚ್ಚಿನ ಗಾಯವಾಗಿದೆ ಇನ್ನುಳಿದ ಇಬ್ಬರಿಗೆ ಸುಟ್ಟ ಗಾಯವಾಗಿದೆ ಎಂದು ತಿಳಿದುಬಂದಿದೆ
ಪುತ್ತೂರು ತುಳುಕೂಟದಿಂದ ತುಳುವೆರೆ ಮೇಳೋ-೨೦೨೪
ಪುತ್ತೂರು ತುಳುಕೂಟದ ವತಿಯಿಂದ ಪುತ್ತೂರು ತಾಲೂಕಿನ ಮಂಜಲ್ಪಡು ಸುದಾನ ವಸತಿಯುತ ಶಾಲೆಯ ಎಡ್ವರ್ಡ್ ಸಭಾಂಗಣದಲ್ಲಿ ಪುತ್ತೂರು ತಾಲೂಕು ತುಳುವೆರೆ ಮೇಳೊ-೨೦೨೪ ನಡೆಯಿತು. ಉದ್ಘಾಟಿಸಿದ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಮಾತನಾಡಿ, ರಾಜ್ಯ ಎರಡನೇ ಭಾಷೆಯಾದ ಬಳಿಕ ಎಂಟನೇ ಪರಿಚ್ಛೇದಕ್ಕೆ ಸೇರಿಸುವ ಕಾರ್ಯ ನಡೆಯಬೇಕಾಗಿದೆ ಎಂದು ಹೇಳಿದರು.
  • < previous
  • 1
  • ...
  • 547
  • 548
  • 549
  • 550
  • 551
  • 552
  • 553
  • 554
  • 555
  • ...
  • 656
  • next >
Top Stories
ಧರ್ಮಸ್ಥಳ ಗ್ರಾಮ ಕೇಸಲ್ಲಿ 12 ದಿನ ಬಿಜೆಪಿಗರು ಬಾಯ್ಮುಚ್ಚಿಕೊಂಡಿದ್ರು : ಸಿಎಂ
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
ಹಂದಿ ಮಾಂಸ ಸೇವನೆ ಭಾರಿ ಹೆಚ್ಚಳ : ಜಗತ್ತಿನಾದ್ಯಂತ ಶುರುವಾಗಿದೆ ಶಟಲ್‌ಕಾಕ್‌ ಬರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved