• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀರುಪಾಲಾಗಿದ್ದ ಇಬ್ಬರ ಮೃತದೇಹ ಪತ್ತೆ: ಇನ್ನೊಬ್ಬನಿಗೆ ಹುಡುಕಾಟ
ಸಮುದ್ರ ಪಾಲಾದವರ ಪೈಕಿ ಮಿಶೋ ಸಂಸ್ಥೆಯ ಡೆಲಿವರಿ ಕೆಲಸ ಮಾಡುತ್ತಿದ್ದ ಮಿಲನ್‌ (20), ಬೈಕಂಪಾಡಿಯ ಎಂಎಂಆರ್‌ ಕಂಪೆನಿಯ ಉದ್ಯೋಗಿ ನಾಗರಾಜ್‌ (24) ಎಂಬವರ ಮೃತದೇಹ ಪತ್ತೆಯಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ. ಕೈಕಂಬದ ಪಿಯು ವಿದ್ಯಾರ್ಥಿ ಲಿಖಿತ್‌ (18) ಮೃತದೇಹಕ್ಕೆ ಹುಡುಕಾಟ ಮುಂದುವರಿದಿದೆ.
ಪಾಲಿಕೆ ಕತ್ತಲಲ್ಲಿಟ್ಟು ಮಾರ್ಗಸೂಚಿ ದರ ನಿಗದಿ: ಮಂಗಳೂರು ಮೇಯರ್ ಆರೋಪ
ಮಾರ್ಗಸೂಚಿ ದರ ನಿಗದಿ ಮಾಡುವಾಗ ಸ್ಥಳೀಯ ಸಂಸ್ಥೆಯನ್ನು ಏಕೆ ಗಣನೆಗೆ ತೆಗೆದುಕೊಂಡಿಲ್ಲ ಎಂದು ಜಿಲ್ಲಾ ನೋಂದಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗೆ ಪತ್ರ ಬರೆಯಲಾಗುವುದು. ಸೂಕ್ತ ಸ್ಪಂದನೆ ಸಿಗದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು. ಆಗಲೂ ಸೂಕ್ತ ಪ್ರತಿಕ್ರಿಯೆ ಬಾರದಿದ್ದರೆ ಆಡಳಿತ ಪಕ್ಷದ ಎಲ್ಲ ಸದಸ್ಯರು ಸೇರಿ ಸಿಎಂ ನಿವಾಸದ ಎದುರು ಹೋರಾಟ ಮಾಡುತ್ತೇವೆ ಎಂದು ಮಂಗಳೂರು ಮೇಯರ್‌ ಎಚ್ಚರಿಸಿದರು.
ಬಂಟ್ವಾಳ: ಕಾಂಗ್ರೆಸ್‌ ಸರ್ಕಾರದ ಹಿಂದೂ ವಿರೋಧಿ‌ ನೀತಿ ಖಂಡಿಸಿ ಬೃಹತ್ ಪ್ರತಿಭಟನೆ
ವಿಶ್ವಹಿಂದೂ ಪರಿಷತ್, ಬಜರಂಗದಳ ಪುತ್ತೂರು ಜಿಲ್ಲಾ ವತಿಯಿಂದ ಕಾಂಗ್ರೆಸ್‌ ಸರ್ಕಾರದ ಹಿಂದೂ ವಿರೋಧಿ‌ ನೀತಿಯನ್ನು ಖಂಡಿಸಿ ಬಿ.ಸಿ.ರೋಡಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಹೆದ್ದಾರಿಯನ್ನು ಬಂದ್ ಮಾಡಿದ ಹಿಂದೂ ಕಾರ್ಯಕರ್ತರನ್ನು ಬಂಟ್ವಾಳ ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದರು.
ದ.ಕ.ದಲ್ಲಿ ಪಲ್ಸ್‌ ಪೋಲಿಯೊ ಲಸಿಕೆ ಅಭಿಯಾನ ಯಶಸ್ವಿ
ದ.ಕ.ಜಿಲ್ಲೆಯಾದ್ಯಂತ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆ ಮತ್ತು ಬಸ್‌ ನಿಲ್ದಾಣಗಳಲ್ಲಿ ಪಲ್ಸ್‌ ಪೋಲಿಯೋ ಲಸಿಕಾ ಕೇಂದ್ರ ಕಾರ್ಯನಿರ್ವಹಿಸಿದೆ.
ಶ್ರೀ ಕ್ಷೇತ್ರ ಕಾರಿಂಜಕ್ಕೆ ಮಹಾರಥ ಸಮರ್ಪಣೆ: ಬಿ.ಸಿ. ರೋಡ್‌ನಲ್ಲಿ ವೈಭವದ ಶೋಭಾಯಾತ್ರೆಗೆ ಚಾಲನೆ
ರಥಯಾತ್ರೆ ಮೆರವಣಿಗೆಯು ವಿವಿಧ ವಾಹನಗಳ ಸಹಿತ ಬ್ಯಾಂಡ್ ವಾದ್ಯ, ಚೆಂಡೆ ವಾದನದೊಂದಿಗೆ ಬಂಟ್ವಾಳ, ವಗ್ಗ, ಕಾವಳಕಟ್ಟೆ, ಎನ್.ಸಿ ರೋಡ್, ಮಾರ್ಗವಾಗಿ ಕಾರಿಂಜ ದೇವಸ್ಥಾನದವರೆಗೆ ನಡೆಯಿತು
ಆಳ್ವಾಸ್‌ ಕನ್ನಡ ಮಾಧ್ಯಮ ಶಾಲೆ ದಾಖಲಾತಿಗಾಗಿ ಹರಿದು ಬಂದ ವಿದ್ಯಾರ್ಥಿ ಸಾಗರ!

ಕನ್ನಡ ಮಾಧ್ಯಮ ಶಾಲೆಗಳನ್ನು ಕೇಳುವವರಿಲ್ಲ. ಅದಕ್ಕೆಂದೂ ಭವಿಷ್ಯವೇ ಇಲ್ಲ ಎನ್ನುವ ವಾತಾವರಣದ ನಡುವೆ ನಾಡಿನ ಮೂಲೆ ಮೂಲೆಯಿಂದ ಮೂಡುಬಿದಿರೆಯ ವಿದ್ಯಾಗಿರಿಗೆ 15986ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಅವರ ಪೋಷಕರು ಕನ್ನಡ ಮಾಧ್ಯಮ ಶಾಲೆಯಲ್ಲಿ ದಾಖಲಾತಿಗಾಗಿ ಪ್ರವೇಶ ಪರೀಕ್ಷೆ ಬರೆಯಲು ಬಂದಿದ್ದರು.

ಅಯೋಧ್ಯೆ ಏರ್‌ಪೋರ್ಟ್‌ ಕಾಮಗಾರಿಯಲ್ಲಿ ಕನ್ನಡಿಗ ಅಧಿಕಾರಿ
ಎಲೆಕ್ಟ್ರಿಕಲ್‌ ಎಂಜಿನಿಯರಿಂಗ್‌ ವಿಭಾಗದ ಎಜಿಎಂ ಮಂಗಳೂರಿನ ಅನಿಲ್‌ದಾಸ್‌ ಬೇಕಲ್‌ ಆಯೋಧ್ಯೆಯ ಮಹರ್ಷಿ ವಾಲ್ಮೀಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾಮಗಾರಿಯಲ್ಲಿ ಕೆಲಸ ಮಾಡಿದ್ದಾರೆ.
ಕೊಂಡಾಣದಲ್ಲಿ ಬಣಗಳ ವಿವಾದ: ಭಂಡಾರ ಮನೆ ಧ್ವಂಸ, ಮೂವರ ಬಂಧನ

ಮಂಗಳೂರು ಹೊರವಲಯದ ಉಳ್ಳಾಲ ಕೋಟೆಕಾರಿನಲ್ಲಿ ರಾಜ್ಯ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಕೊಂಡಾಣ ದೈವಸ್ಥಾನದಲ್ಲಿ ಆಡಳಿತ ಮಂಡಳಿ ವಿಚಾರದಲ್ಲಿ ಎರಡು ಬಣಗಳ ಮಧ್ಯೆ ವಿವಾದ ಉಂಟಾಗಿ ಭಂಡಾರದ ಮನೆ ಧ್ವಂಸ ಮಾಡಿದ ಘಟನೆ ಸಂಭವಿಸಿದೆ. ಈ ಘಟನೆಗೆ ಸಂಬಂಧಿಸಿ ಮೂರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ವಿವಿಗೆ ಅತಿಥಿ ಉಪನ್ಯಾಸಕರ ತರಗತಿ ಬಹಿಷ್ಕಾರ ಬಿಸಿ

ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಅತಿಥಿ ಉಪನ್ಯಾಸಕರು ಕೊಡಗಿನ ಫೀಲ್ಡ್‌ ಮಾರ್ಷಲ್‌ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಕಳೆದ ಆರೇಳು ತಿಂಗಳಿಂದ ವೇತನ ಪಾವತಿಯಾಗದ ಹಿನ್ನೆಲೆಯಲ್ಲಿ ತರಗತಿ ಬಹಿಷ್ಕರಿಸಿ ನಡೆಸುತ್ತಿರುವ ಪ್ರತಿಭಟನೆ ಶನಿವಾರ ಐದನೇ ದಿನಕ್ಕೆ ತಲುಪಿದೆ.

ಬಿಜೆಪಿ ಟಿಕೆಟ್‌ನಲ್ಲಿ ಹಿಂದುಳಿದ ವರ್ಗಗಳಿಗೆ ಪ್ರಾತಿನಿಧ್ಯ: ರಘು ಕೌಟಿಲ್ಯ

 ಲೋಕಸಭಾ ಚುನಾವಣೆಗೆ ಬಿಜೆಪಿಯ ಪ್ರಥಮ 195 ಅಭ್ಯರ್ಥಿಗಳ ಪಟ್ಟಿಯಲ್ಲಿ ಹಿಂದುಳಿದ ವರ್ಗಗಳ 57 ಅಭ್ಯರ್ಥಿಗಳಿಗೆ ಟಿಕೆಟ್‌ ನೀಡುವ ಮೂಲಕ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಹಿಂದುಳಿದ ಸಮುದಾಯಗಳಿಗೆ ಹೆಚ್ಚು ಪ್ರಾತಿನಿಧ್ಯ ನೀಡಿದ್ದಾರೆ 

  • < previous
  • 1
  • ...
  • 548
  • 549
  • 550
  • 551
  • 552
  • 553
  • 554
  • 555
  • 556
  • ...
  • 656
  • next >
Top Stories
ಧರ್ಮಸ್ಥಳ ಗ್ರಾಮ ಕೇಸಲ್ಲಿ 12 ದಿನ ಬಿಜೆಪಿಗರು ಬಾಯ್ಮುಚ್ಚಿಕೊಂಡಿದ್ರು : ಸಿಎಂ
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
ಹಂದಿ ಮಾಂಸ ಸೇವನೆ ಭಾರಿ ಹೆಚ್ಚಳ : ಜಗತ್ತಿನಾದ್ಯಂತ ಶುರುವಾಗಿದೆ ಶಟಲ್‌ಕಾಕ್‌ ಬರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved