• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುತ್ತೂರು: ಬೇಡಿಕೆ ಈಡೇರಿಕೆಗೆ ಆಗ್ರಹಿಸಿ 7ರಂದು ರೈತ ಸಂಘಗಳ ಒಕ್ಕೂಟ ಪ್ರತಿಭಟನೆ
ವಿವಿಧ ಬೇಡಿಕೆಯನ್ನು ಇಟ್ಟುಕೊಂಡು ಮಾ.7 ರಂದು ಮಧ್ಯಾಹ್ನ 2ರಿಂದ ಬಿಸಿರೋಡಿನಿಂದ ಟ್ರ‍್ಯಾಕ್ಟರ್ ಹಾಗೂ ವಾಹನ ಜಾಥಾ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಾಯಂಕಾಲ 4ಕ್ಕೆ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ ಎಂದು ತಿಳಿಸಿದರು.
ಜೈನ ಮುನಿಗಳ ಧರ್ಮಪ್ರಭಾವನೆಯಿಂದ ಆದರ್ಶ ಸಮಾಜ ನಿರ್ಮಾಣ: ದಿನೇಶ್‌ ಗುಂಡೂರಾವ್‌
ಮಾ.2ರಂದು ಶನಿವಾರ ಬೆಳಗ್ಗೆ 6.30ಕ್ಕೆ ವೇಣೂರಿನಿಂದ ಯುಗಳ ಮುನಿಗಳು ವಿಹಾರ ಆರಂಭಿಸಿ ವಾಮದಪದವು, ಬಿ.ಸಿ.ರೋಡ್ ಮೂಲಕ ಮಂಗಳೂರಿಗೆ ವಿಹಾರ ಮಾಡಲಿರುವರು.
ಇಂದಿನಿಂದ ಸೂಟರ್‌ಪೇಟೆ ಶ್ರೀ ಕೋರ್ದಬ್ಬು ದೈವಸ್ಥಾನ ನೇಮೋತ್ಸವ
ಮಾರ್ಚ್ 3ರಂದು ಸಂಜೆ ರಾಹುಗುಳಿಗ ನೇಮ, ರಾತ್ರಿ ಶ್ರೀ ಪಂಜುರ್ಲಿ, ಗುಳಿಗ ನೇಮೋತ್ಸವ, ಮಾರ್ಚ್ 4ರಂದು ಮಧ್ಯಾಹ್ನ ಧರ್ಮದೈವದ ನೇಮ, ರಾತ್ರಿ ಸುಬ್ಬಿಗುಳಿಗ ಹಾಗೂ ಸುಬ್ಯಮ್ಮ ನೇಮೋತ್ಸವ ನಡೆಯಲಿದೆ. ಮಾರ್ಚ್ 5ರಂದು ಮಧ್ಯಾಹ್ನ ಸಂಕಳೆ ಗುಳಿಗ ನೇಮ, ರಾತ್ರಿ ಶ್ರೀ ಕೊರಗಜ್ಜ ನೇಮ ಹಾಗೂ ಭಂಡಾರ ಇಳಿಯುವುದು.
ನಿಷ್ಠುರ, ನಿಷ್ಪಕ್ಷಪಾತ ಪತ್ರಕರ್ತನಾಗಲು ಸತ್ಯ ಬಿಂಬಿಸುವ ಬದ್ಧತೆ ಮುಖ್ಯ: ಅಜಿತ್‌ ಹನುಮಕ್ಕನವರ್‌
ಕೃತಕ ಬುದ್ಧಿಮತ್ತೆ ಸೇರಿದಂತೆ ಹೊಸ ಹೊಸ ತಾಂತ್ರಿಕ ಆವಿಷ್ಕಾರಗಳು ಮಾಧ್ಯಮ ಸಂವಹನಕ್ಕೆ ವೇಗ ತಂದುಕೊಡಬಲ್ಲವು. ಆದರೆ ಶ್ರೇಷ್ಠ ಪತ್ರಕರ್ತರ ವೃತ್ತಿಪರ ವೈಶಿಷ್ಟ್ಯತೆಯನ್ನೇ ಮೀರೀಸುವಂಥ ಸ್ವಯಂಶಕ್ತಿ ತಂತ್ರಜ್ಞಾನಕ್ಕೆ ಇರುವುದಿಲ್ಲ ಎಂದು ಅಜಿತ್‌ ಹನುಮಕ್ಕನವರ್‌ ಹೇಳಿದರು.
ಆಸ್ತಿ ತೆರಿಗೆ ಹೆಚ್ಚಳ: ಪಾಲಿಕೆ ಬಿಜೆಪಿ ಆಡಳಿತದ ಇಬ್ಬಗೆ ನೀತಿ: ಪ್ರವೀಣ್‌ ಚಂದ್ರ ಆಳ್ವ
ಕಾಂಗ್ರೆಸ್‌ ಸರ್ಕಾರದಿಂದ ಪಾಲಿಕೆ ತೆರಿಗೆ ಹೆಚ್ಚಳ ಜಾಸ್ತಿ ಮಾಡಲಾಗಿದೆ ಎಂದು ಆರೋಪಿಸುತ್ತಿರುವ ಬಿಜೆಪಿ ನಮ್ಮ ಜತೆಗೆ ನೇರಾ ನೇರಾ ಸಂವಾದಕ್ಕೆ ಬರಲಿ. ದಾಖಲೆಗಳೊಂದಿಗೆ ನಾವು ಉತ್ತರ ನೀಡಲು ತಯಾರಿದ್ದೇವೆ ಎಂದು ಪಾಲಿಕೆ ಸದಸ್ಯ ವಿನಯರಾಜ್‌ ಸವಾಲು ಹಾಕಿದರು.
ಅಡ್ಯನಡ್ಕ ಬ್ಯಾಂಕ್ ಕಳ್ಳತನ ಪ್ರಕರಣ ; ತೀವ್ರಗೊಂಡ ತನಿಖೆ

ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ಶಾಖೆ ಕಳ್ಳತನ ಪ್ರಕರಣವಾಗಿ ತಿಂಗಳಾಗುತ್ತಾ ಬಂದಿದ್ದು, ಪೊಲೀಸರು ತನಿಖೆಯಲ್ಲಿ ಪ್ರಗತಿಯನ್ನು ಸಾಧಿಸಿ ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಟ್ಲ - ಪುತ್ತೂರು ರಸ್ತೆಯ ಗುಪ್ತ ಸ್ಥಳವೊಂದರಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

ಹಿರಿಯ ಪತ್ರಕರ್ತ, ನಿರೂಪಕ ಮನೋಹರ ಪ್ರಸಾದ್‌ ಇನ್ನಿಲ್ಲ
ಅಹಂ ಇಲ್ಲದೆ ಎಲ್ಲರೊಂದಿಗೆ ಬೆರೆಯುತ್ತಿದ್ದ ಮನೋಹರ ಪ್ರಸಾದ್‌ಗೆ ಅಗಾಧ ನೆನಪಿನ ಶಕ್ತಿ ವಿಶೇಷವಾಗಿತ್ತು. 30 ವರ್ಷಗಳ ಹಿಂದಿನ ಘಟನೆಯನ್ನು ಇಸವಿ, ದಿನಾಂಕ ಸಹಿತ ಸಚಿತ್ರವೆಂಬಂತೆ ಮುಂದಿಡುತ್ತಿದ್ದರು. ಗಡಸು ಧ್ವನಿ, ಕನ್ನಡ, ತುಳು ಹಾಗೂ ಇಂಗ್ಲಿಷ್‌ ಭಾಷೆಗಳಲ್ಲಿ ನಿರರ್ಗಳವಾಗಿ ಮಾತನಾಡುವ ಛಾತಿ ಇವರದ್ದು.
ಮೂಡುಬಿದಿರೆಯಲ್ಲೊಂದು ಶೂನ್ಯ ಶುಲ್ಕದ ಕನ್ನಡ ಮಾಧ್ಯಮ ಶಾಲೆ

2009ರಲ್ಲಿ ಶಾಲೆ ಆರಂಭಿಸಿದಾಗ ಆಯ್ದ ಬರೇ 60 ಮಂದಿ ವಿದ್ಯಾರ್ಥಿಗಳಿದ್ದರು. ಅಂದು ಡಾ.ವಿ.ಎಸ್. ಆಚಾರ್ಯರ ಶಿಫಾರಸಿನಂತೆ ಏಕಕಾಲಕ್ಕೆ 8ರಿಂದ 10, ಬಳಿಕ 2013ರಲ್ಲೂ ಏಕಕಾಲಕ್ಕೆ 6 ಮತ್ತು 7 ತರಗತಿ ಆರಂಭಿಸಿದ ಅಪರೂಪದ ದಾಖಲೆ ಈ ಶಾಲೆಯದ್ದು. 

ವೇಣೂರು ಬಾಹುಬಲಿಗೆ ಕೊನೆ ದಿನದ ಮಹಾಮಜ್ಜನದ ವರ್ಣ ವೈಭವ
ಸೇರಿದ್ದ ಭಕ್ತಸಮೂಹಕ್ಕೆ ಗಂಧೋದಕ ಪ್ರಸಾದ ವಿತರಣೆಯಾಯಿತು. ಅವಭೃತ ಸ್ನಾನದಲ್ಲಿ ಜನರು ಸಂಭ್ರಮದಿಂದ ನರ್ತಿಸಿ ಮಹಮಸ್ತಕಾಭಿಷೇಕಕ್ಕೆ ವಿದಾಯ ಬರೆದರು. ಧ್ವಜಾವರೋಹಣ, ತೋರಣ ವಿಸರ್ಜನೆ ಮತ್ತು ಕಂಕಣ ವಿಸರ್ಜನೆಯೊಂದಿಗೆ ೯ ದಿನಗಳ ಮಹಾನ್‌ ಕಾರ್ಯಕ್ಕೆ ಮಂಗಳಹಾಡಲಾಯಿತು.
ಬ್ಯಾರಿ ಕ್ಷೇತ್ರ ಕಾರ್ಯಕ್ಕೆ ತಳಸ್ಪರ್ಶಿ ಅಧ್ಯಯನ: ಡಾ. ಅಬೂಬಕರ್ ಸಿದ್ದೀಕ್‌
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಮುಹಮ್ಮದ್ ಸ್ವಾದಿಕ್, ಆಯಿಶಾ ಝಹೀಮಾ, ಮುಹಮ್ಮದ್ ಸಿಮಕ್, ನೌಶೀನಾ ಅವರು ಬ್ಯಾರಿ ಭಾಷೆ, ಸಾಹಿತ್ಯ, ಸಂಸ್ಕೃತಿ ಕುರಿತು ವಿಚಾರ ಮಂಡಿಸಿದರು.
  • < previous
  • 1
  • ...
  • 550
  • 551
  • 552
  • 553
  • 554
  • 555
  • 556
  • 557
  • 558
  • ...
  • 656
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved