ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಫಾದರ್ ಮುಲ್ಲರ್ ಮಹಾವಿದ್ಯಾಲಯದಲ್ಲಿ ‘ವಿಶ್ವ ಹೋಮಿಯೋಪಥಿ ದಿನಾಚರಣೆ’
‘ಹೋಮಿಯೋ ಎವಿಡೆನ್ಸ್ ಡಾಟ್ಕಾಮ್ ಎಂಬ ‘ಡಿಜಿಟಲ್ ಡಾಟಾಬೇಸ್’ ವೆಬ್ಸೈಟ್ ಫಾದರ್ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಆಡಳಿತಾಧಿಕಾರಿ ರೆ.ಫಾ. ರೋಶನ್ ಕ್ರಾಸ್ತಾ ಬಿಡುಗಡೆಗೊಳಿಸಿದರು.
ಪೂರ್ಣಿಮಾ ರವಿ ಸಾಕ್ಷ್ಯಚಿತ್ರಕ್ಕೆ ಫಾಲ್ಕೆ ಚಲನಚಿತ್ರೋತ್ಸವ ವಿಶೇಷ ಪ್ರಶಸ್ತಿ
ಮಂಗಳವಾರ ನವದೆಹಲಿಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಿರ್ದೇಶಕಿ ಪೂರ್ಣಿಮಾ ರವಿ ಹಾಗೂ ಕಾರ್ಯಕಾರಿ ನಿರ್ಮಾಪಕ ರವಿ ನಾರಾಯಣ ಪ್ರಶಸ್ತಿ ಸ್ವೀಕರಿಸಿದರು. ವಿಶ್ವದಾದ್ಯಂತದಿಂದ ಸುಮಾರು ೭೦೦ ಚಲನ ಚಿತ್ರಗಳು ಈ ಚಲನ ಚಿತ್ರೋತ್ಸವಕ್ಕೆ ನಾಮಕರಣಗೊಂಡಿದ್ದವು.
ಮಂಗಳೂರು ಸಂಚಾರ ಕಣ್ಗಾವಲಿಗೆ ಅತ್ಯಾಧುನಿಕ ಕ್ಯಾಮರಾ, ರಾಡಾರ್!
ಮಂಗಳೂರು ನಗರದ 15 ಕಡೆಗಳ ವಿವಿಧ ಜಂಕ್ಷನ್ಗಳಲ್ಲಿ ಅತ್ಯಾಧುನಿಕ ಕ್ಯಾಮರಾ ಹಾಗೂ ರಾಡಾರ್ ವ್ಯವಸ್ಥೆ ಅಳವಡಿಸಲಾಗುತ್ತದೆ. ಪ್ರಸ್ತುತ ನಗರದ ಬಲ್ಲಾಳ್ಬಾಗ್, ಕೊಡಿಯಾಲಬೈಲ್, ಬೆಸೆಂಟ್ ಜಂಕ್ಷನ್ಗಳಲ್ಲಿ ಇದಕ್ಕೆ ಸಂಬಂಧಿಸಿದ ಉಪಕರಣಕ್ಕಾಗಿ ಕಂಬಗಳನ್ನು ಅಳವಡಿಸಲಾಗುತ್ತಿದೆ.
ಮಂಗ್ಳೂರು ವಿಮಾನ ನಿಲ್ದಾಣದಲ್ಲಿ ಇನ್ನು ‘ಸೈಲೆಂಟ್’!
ತಡೆರಹಿತ ಪ್ರಯಾಣದ ಮಾಹಿತಿಗೆ ಸಹಾಯ, ಬೋರ್ಡಿಂಗ್, ಗೇಟ್ ಬದಲಾವಣೆ, ವಿಮಾನದ ಮರು ವೇಳಾಪಟ್ಟಿ ಮುಂತಾದ ವಿಷಯಗಳು ಏರ್ಲೈನ್ನಿಂದ ಪ್ರಯಾಣಿಕರ ಮೊಬೈಲ್ಗೆ ಎಸ್ಎಂಎಸ್ ಅಥವಾ ಇ-ಮೈಲ್ ಸಂದೇಶ ಬರಲಿದೆ ಎಂದು ಪ್ರಕಟಣೆ ತಿಳಿಸಿದೆ.
ನಾಯಿ ಬಿಸ್ಕೆಟ್ ತಯಾರಿಕಾ ಘಟಕದಿಂದ ದುರ್ವಾಸನೆ: ಅಧಿಕಾರಿಗಳ ದಾಳಿ
ತಾ. ಪಂ. ಕಾರ್ಯನಿರ್ವಹಣಾಧಿಕಾರಿ ಪರವಾನಗಿ ಅವಧಿ ಮುಗಿದ ಬಳಿಕ ಅನಧಿಕೃತವಾಗಿ ಘಟಕವನ್ನು ಮುಂದುವರಿಸಿದ ಸಂಸ್ಥೆಯ ಮಾಲಕರನ್ನು ಹಾಗೂ ಕ್ರಮಕೈಗೊಳ್ಳದ ಗ್ರಾ.ಪಂ. ಪಿಡಿಒ ಅವರನ್ನು ತರಾಟೆಗೆ ತೆಗೆದುಕೊಂಡರಲ್ಲದೆ ತಕ್ಷಣ ಘಟಕವನ್ನು ಮುಚ್ಚುವಂತೆ ಗ್ರಾ.ಪಂ.ಗೆ ಆದೇಶಿಸಿದರು.
ಆತ್ಮೋದ್ಧಾರಕ್ಕೆ ಧಾರ್ಮಿಕ, ಆಧ್ಯಾತ್ಮಿಕ ತತ್ವ ವಿಚಾರಗಳ ಅರಿವು ಮುಖ್ಯ: ಶೃಂಗೇರಿ ಶ್ರೀ
ಶ್ರೀಗಳು ವಿಶೇಷ ಅಲಂಕೃತ ವೇದಿಕೆಯಲ್ಲಿ ಶ್ರೀ ಚಂದ್ರಮೌಳೀಶ್ವರ ದೇವರ ಪೂಜಾ ಕಾರ್ಯಗಳನ್ನು ನೆರವೇರಿಸಿ, ಭಕ್ತಾದಿಗಳಿಗೆ ಫಲ ಮಂತ್ರಾಕ್ಷತೆ ನೀಡಿ ಅನುಗ್ರಹಿಸಿದರು.
ಸರ್ಕಾರಿ ಶಾಲಾ ಮಕ್ಕಳಿಗೆ ಯಕ್ಷಧ್ರುವ ಫೌಂಡೇಶನ್ ಯಕ್ಷ ಶಿಕ್ಷಣ: ಪಟ್ಲ
ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಮಂಗಳವಾರ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಚುನಾವಣೆ ನೀತಿ ಸಂಹಿತೆ ಚಾಲ್ತಿಯಲ್ಲಿದೆ: ಜುಬಿನ್ ಮೊಹಾಪಾತ್ರ
ಪುತ್ತೂರು ಉಪವಿಭಾಗದಲ್ಲಿ ಯಾವುದೇ ಸಮಸ್ಯೆಗಳಿಲ್ಲದೆ ಶಿಸ್ತುಬದ್ಧವಾಗಿ ಚುನಾವಣೆ ನಡೆದಿದೆ. ದೇಶದಲ್ಲಿ ಮತ್ತು ರಾಜ್ಯದಲ್ಲಿ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜು.೬ರ ತನಕ ನೀತಿ ಸಂಹಿತೆ ಎಲ್ಲೆಡೆ ಜಾರಿಯಲ್ಲಿರುತ್ತದೆ.
ರಾಸಾಯನಿಕ ಆಹಾರ ಪ್ರವೃತ್ತಿಯಿಂದ ಹೊರ ಬನ್ನಿ: ಪ್ರೊ.ಎಂ.ಬಿ.ಪುರಾಣಿಕ್
ಬಳಗದ ಕಾರ್ಯದರ್ಶಿ ರತ್ನಾಕರ ಕುಳಾಯಿ ಮುಂದಿನ ಯೋಜನೆಗಳ ಬಗ್ಗೆ ವಿವರ ನೀಡಿದರು. ಬಳಗದಿಂದ ಲೋಕಾರ್ಪಣೆಗೊಂಡ ಅಂತರ್ಜಾಲ ಬಗ್ಗೆ ಗಿರೀಶ್ ಐತಾಳ್ ಮಾಹಿತಿ ನೀಡಿದರು.
ನೆಕ್ಕಿಲಾಡಿ ಅಣೆಕಟ್ಟಿನ ಹಿನ್ನೀರು ಬಿಳಿಯೂರು ಅಣೆಕಟ್ಟೆಗೆ ವರ್ಗಾವಣೆ
ಬಿಳಿಯೂರು ನೇತ್ರಾವತಿ ಅಣೆಕಟ್ಟಿನ ಹಿನ್ನೀರು ಈ ಕಿಂಡಿ ಅಣೆಕಟ್ಟಿನ ವರೆಗೆ ಸಂಗ್ರಹಗೊಂಡಿದ್ದು, ಕಿಂಡಿ ಅಣೆಕಟ್ಟಿನೊಳಗೆ ಹರಿದು ಬಾರದ ಕಾರಣ ಪಂಪ್ ಮೂಲಕ ನೀರನ್ನು ಅಣೆಕಟ್ಟಿಗೆ ವರ್ಗಾಯಿಸಲಾಯಿತು.
< previous
1
...
552
553
554
555
556
557
558
559
560
...
721
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್