• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾಕ್‌ ಘೋಷಣೆ ಹಿಂದೆ ಕಾಂಗ್ರೆಸ್‌ ಮಾನಸಿಕತೆ: ನಳಿನ್‌ ಕುಮಾರ್‌
ರಾಜ್ಯ ಸರ್ಕಾರ ರಾಷ್ಟ್ರ ಭಕ್ತರ ಮೇಲೆ ಕೇಸು ಹಾಕುತ್ತಿದೆ. ಅವರ ಕಾರ್ಯವನ್ನು ಖಂಡಿಸುವವರ ಮೇಲೆ ಕೇಸು ಹಾಕಲಾಗುತ್ತಿದೆ. ರಾಷ್ಟ್ರ ವಿರೋಧಿಗಳ ಮೇಲೆ ಕೇಸು ಹಾಕುವ ತಾಕತ್ತು ಈ ಸರ್ಕಾರಕ್ಕಿಲ್ಲ ಎಂದರು.
ವೆನ್‍ಲಾಕ್ ಕಾಮಗಾರಿ ತ್ವರಿತ ಪೂರ್ಣಗೊಳಿಸಲು ಡಿಸಿ ಸೂಚನೆ
ಬೇಸಗೆಯಲ್ಲಿ ಆಸ್ಪತ್ರೆಯಲ್ಲಿ ನೀರಿನ ಸಮಸ್ಯೆ ಆಗದಂತೆ ಮುಂಜಾಗ್ರತೆ ವಹಿಸಿ ಕ್ರಮ ಕೈಗೊಳ್ಳುವಂತೆ ಹಾಗೂ ಅಗತ್ಯ ಬಿದ್ದಲ್ಲಿ ಹೊಸದಾಗಿ ಬೋರ್‌ವೆಲ್ ಕೊರೆಸುವ ಕಾಮಗಾರಿಯನ್ನು ಶೀಘ್ರದಲ್ಲೇ ಪ್ರಾರಂಭಿಸುವಂತೆ ಎಂಜಿನಿಯರ್‌ಗೆ ಜಿಲ್ಲಾಧಿಕಾರಿ ಸೂಚಿಸಿದರು.
ಜನರಿಗೆ ಹೊರೆಯಾಗದಂತೆ ಆಸ್ತಿ ತೆರಿಗೆ: ಮೇಯರ್‌ ಭರವಸೆ
ಫೋನ್‌ ಇನ್‌ ಕಾರ್ಯಕ್ರಮದಲ್ಲಿ ಸುಮಾರು 26 ಕರೆಗಳು ಬಂದಿದ್ದು, ಹೆಚ್ಚಿನ ಕರೆಗಳು ಒಳಚರಂಡಿ ಅವ್ಯವಸ್ಥೆಯ ಕುರಿತಾಗಿದ್ದವು. ಅತ್ತಾವರ ನ್ಯೂ ರೋಡ್‌ನಲ್ಲಿ ಒಳಚರಂಡಿ ಕಾಮಗಾರಿಗೆ ರಸ್ತೆ ಅಗೆದು ಹಾಗೇ ಬಿಟ್ಟಿದ್ದರಿಂದ ವಾಹನ ಸಂಚಾರಕ್ಕೆ ತೀವ್ರ ಸಮಸ್ಯೆಯಾಗಿದೆ. ಈ ರಸ್ತೆಗೆ ಕೂಡಲೆ ಡಾಂಬರು ಹಾಕಿ ಎಂದು ಸ್ಥಳೀಯರಾದ ಉದಯಕುಮಾರ್‌ ಮನವಿ ಮಾಡಿದರು.
ಮಂಗಳೂರಿನ ಮೂರು ಯೋಜನೆ ಅನಾವರಣಗೊಳಿಸಿದ ಪ್ರಧಾನಿ
ಕರ್ನಾಟಕದಿಂದ ನವ ಮಂಗಳೂರು ಬಂದರು ಪ್ರಾಧಿಕಾರದ ಅಡಿಯಲ್ಲಿ 136 ಕೋಟಿ ರು. ಮೊತ್ತದ ಮೂರು ಮಹತ್ವದ ಯೋಜನೆಗಳನ್ನು ಇದೇ ಸಂದರ್ಭ ಪ್ರಧಾನಿ ಅನಾವರಣಗೊಳಿಸಿದರು.
ಯಕ್ಷಗಾನ ಕಲಾವಿದರ ಮಾಸಶನ ಹೆಚ್ಚಿಸಿ: ಶಿವರಾಮ ಜೋಗಿ
ಮಂಗಳೂರು ವಿಶ್ವವಿದ್ಯಾಲಯದ ಡಾ. ಪಿ. ದಯಾನಂದ ಪೈ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ವತಿಯಿಂದ ನಡೆಯುತ್ತಿರುವ ಕಲಾವಿದರ ಯಕ್ಷ ಪಯಣದ ಸ್ವಾಗತ ಯಕ್ಷಾಯಣ ದಾಖಲೀಕರಣ ಸರಣಿಯ ಮೂರನೇ ಕಾರ್ಯಕ್ರಮ ಉದ್ಘಾಟನೆ,
ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ: ಯುವಮೋರ್ಚಾ ಕಾರ್ಯಕರ್ತರು ವಶ
ರಾಜ್ಯಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಡಾ.ಸಯ್ಯದ್ ನಾಸೀರ್ ಹುಸೇನ್ ವಿಜಯೋತ್ಸವದಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ ಕೂಗಿರುವ ಆರೋಪದ ಹಿನ್ನೆಲೆಯಲ್ಲಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ಬಿಜೆಪಿ ಯುವ ಮೋರ್ಚಾ ಉದ್ದೇಶಿಸಿತ್ತು.
‘ವಳಲಂಕೆ ಫೈಟರ್ಸ್ ಮೂಲ್ಕಿ’ ಮುಡಿಗೆ 8ನೇ ಜಿಪಿಎಲ್ ಟ್ರೋಫಿ
ಫೈನಲ್ ಪಂದ್ಯದ ಮೊದಲು ವಿಶೇಷ ಚೇತನ ಹುಡುಗರ ಕ್ರಿಕೆಟ್ ಪಂದ್ಯ ನಡೆದಿದ್ದು, ಕುಡ್ಲ ಟೈಗರ್ಸ್ ರನ್ನರ್ ಅಪ್ ಹಾಗೂ ಮಂಗಳೂರು ಸೂಪರ್ ಕಿಂಗ್ಸ್ ವಿಜೇತರಾದರು.
ಉಪ್ಪಿನಂಗಡಿ: ಬದಲಾದ ವ್ಯವಸ್ಥೆಯಲ್ಲಿ ಸರಳವಾಗಿ ನಡೆದ ಅವಭೃತ ಸ್ನಾನ
ದೇವರ ಅವಭೃತ ಸ್ನಾನ ಪಾರಂಪರಿಕವಾಗಿ ನೇತ್ರಾವತಿ ಮತ್ತು ಕುಮಾರಧಾರಾ ನದಿ ಸಂಗಮ ಜಾಗದಲ್ಲಿ ನಡೆಯುತ್ತಿತ್ತು. ಆದರೆ ನದಿಯಲ್ಲಿ ಬಿಳಿಯೂರು ಅಣೆಕಟ್ಟೆಯ ಹಿನ್ನೀರು ನಿಂತಿರುವುದರಿಂದಾಗಿ ದೇವಸ್ಥಾನದ ಸ್ನಾನಘಟ್ಟದಲ್ಲಿ ನದಿಯಲ್ಲಿ ಗುರುತು ಮಾಡಲಾದ ಜಾಗದಲ್ಲಿ ತಂತ್ರಿಗಳ , ಅರ್ಚಕರ ಉಪಸ್ಥಿತಿಯಲ್ಲಿ ಶ್ರೀ ದೇವರ ಅವಭೃತ ಸ್ನಾನ ನಡೆಯಿತು.
ಜಿಲ್ಲೆಯಲ್ಲಿ ಬೇಡಿಕೆಯಷ್ಟು ಹಾಲು ಉತ್ಪಾದನೆಯಾಗುತ್ತಿಲ್ಲ: ವಿವೇಕ್ ಡಿ.
ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕುಂಜೂರುಪಂಜ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ‘ರೈತ ಶಕ್ತಿ’ ಕಟ್ಟಡ ಉದ್ಘಾಟನಾ ಸಮಾರಂಭ.
ಸಂವಿಧಾನ ಹೆಸರಿನಲ್ಲಿ ರಾಜಕೀಯ ಸಲ್ಲದು: ಕೋಟ ಶ್ರೀನಿವಾಸ ಪೂಜಾರಿ
ದಕ್ಷಿಣ ಕನ್ನಡ ಲೋಕಸಭೆ ಚುನಾವಣೆಗೆ ಟಿಕೆಟ್‌ಗಾಗಿ ಕಾರ್ಯಕರ್ತರು ಅಪೇಕ್ಷೆ ಪಡುವುದು ತಪ್ಪಲ್ಲ. ಅರುಣ್‌ ಪುತ್ತಿಲ, ಸತ್ಯಜಿತ್‌ ಸುರತ್ಕಲ್‌, ರಾಮಚಂದರ್‌ ಬೈಕಂಪಾಡಿ ಉತ್ತಮ ಕಾರ್ಯಕರ್ತರು. ಅವರು ಟಿಕೆಟ್‌ಗಾಗಿ ಅಪೇಕ್ಷೆ ವ್ಯಕ್ತಪಡಿಸಿದ ಮಾತ್ರಕ್ಕೆ ಅದು ಪಕ್ಷದ ಅಶಿಸ್ತು ಆಗುವುದಿಲ್ಲ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
  • < previous
  • 1
  • ...
  • 552
  • 553
  • 554
  • 555
  • 556
  • 557
  • 558
  • 559
  • 560
  • ...
  • 656
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved